NewsKadaba Team

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ. […]

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಗರಿಕ ರಕ್ಷಣಾ ವ್ಯವಸ್ಥೆಯಲ್ಲಿ ನೋಂದಾಯಿಸಲು ಮಾಜಿ ಸೈನಿಕರಿಗೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ನಾಗರಿಕ ರಕ್ಷಣಾ ವ್ಯವಸ್ಥೆಯು ಸ್ವಯಂ ಸೇವಾ ಮಾದರಿಯಾಗಿದ್ದು, ಮೇ 7 ರಂದು ಭಾರತದ 400 ಜಿಲ್ಲೆಗಳಲ್ಲಿ ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತು ನಡೆಸಲಾಗಿರುತ್ತದೆ. ಪ್ರಸ್ತುತ ಭಾರತದ 244 ವಿವಿಧ ಜಿಲ್ಲೆಗಳಲ್ಲಿ ವ್ಯವಸ್ಥೆಯು ಅಸ್ತಿತ್ವದಲ್ಲಿದ್ದು, ಯುದ್ಧ ಹಾಗೂ ಶಾಂತಿಯ ಸಂದರ್ಭದಲ್ಲಿ ಇದರ ಜವಾಬ್ದಾರಿಯನ್ನು ನಿರ್ದಿಷ್ಟಪಡಿಸಲಾಗಿರುತ್ತದೆ. ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಮಾಜಿ ಸೈನಿಕರು (Non Reserve List) ಸ್ವಯಂಪ್ರೇರಿತವಾಗಿ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ www.civildefencewarriors.gov.in ವೆಬ್‍ಸೈಟ್ ಮೂಲಕ

ನಾಗರಿಕ ರಕ್ಷಣಾ ವ್ಯವಸ್ಥೆಯಲ್ಲಿ ನೋಂದಾಯಿಸಲು ಮಾಜಿ ಸೈನಿಕರಿಗೆ ಕರೆ Read More »

ಕರ್ನಾಟಕ

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಲಭ್ಯದೊಂದಿಗೆ ಪೋಲಿಸ್ ಸಬ್ ಇನ್ಸ್‍ ಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ ಸೈಟ್ https://sevasindhuservices.karnataka.gov.in/  ಅಥವಾ www.dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರವರೆಗೆ

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನೆಗಳು ಎಲ್ಲರನ್ನೂ ನೋಯಿಸಿವೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಆತಂಕವು ನಮ್ಮನ್ನು ಆಂತರಿಕವಾಗಿ ತೀವ್ರವಾಗಿ ತೊಂದರೆಗೊಳಿಸಿದ್ದು ಆತಂಕಕ್ಕೆ ಕಾರಣವಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿನ ಜನರ ಪರಸ್ಪರ ನಂಬಿಕೆ ಮತ್ತು ಒಗ್ಗಟ್ಟಿನ ಮೇಲೆ ನಿರ್ಮಿಸಲ್ಪಟ್ಟಿದೆ. ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು – ಎಲ್ಲರೂ ತಲೆಮಾರುಗಳಿಂದ ಪ್ರೀತಿ ಮತ್ತು ನಂಬಿಕೆಯೊಂದಿಗೆ

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್ Read More »

ಕರಾವಳಿ, ಕರ್ನಾಟಕ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ

(ನ್ಯೂಸ್ ಕಡಬ) newskadaba.com ಜೂ. 12.  ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳರಾಮ ಕೇಂದ್ರದ ರಾಮನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ. ದೇಣಿಗೆ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ, “ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಯೋಧರ ಕುಟುಂಬಗಳ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ Read More »

ಕರಾವಳಿ, ಕರ್ನಾಟಕ

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 12.  ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಗಣಿತದ ಪರಿಕರಗಳನ್ನು ಒಳಗೊಂಡ ಕಿಟ್ಟನ್ನು ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿತರಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕರೇತರ ವೃಂದದವರು ಉಪಸ್ಥಿತರಿದ್ದರು.

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ Read More »

ಕರಾವಳಿ

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಜೂ. 12. ಸಾಮಾನ್ಯ ಜನರು ಕೂಡಾ ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಪಡೆಯುವ ನಿಟ್ಟಿನಲ್ಲಿ ಜುಲೈ ಒಂದರಿಂದ ತತ್ಕಾಲ್‌ನಲ್ಲಿ ರೈಲು ಟಿಕೆಟ್‌ ಬುಕ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯವಾಗಿರಲಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ಈ ಕುರಿತು ಎಲ್ಲಾ ವಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಜುಲೈ 1 ರಿಂದ ಅನ್ವಯವಾಗುವಂತೆ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆ ಅಡಿಯಲ್ಲಿ ಟಿಕೆಟ್‌ ಗಳನ್ನು ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೊರೇಷನ್(ಐಆರ್‌ಸಿಟಿಸಿ)ವೆಬ್‌ಸೈಟ್/ಅದರ ಆಪ್ ಮೂಲಕ ಬುಕ್

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ Read More »

ಕರ್ನಾಟಕ

ಕಡಬ: ಇಬ್ಬರು ಹೆಡ್ ಕಾನ್ಸ್ಟೇಬಲ್ ಹಾಗೂ ನಾಲ್ವರು ಕಾನ್ಸ್ಟೇಬಲ್ ಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 12. ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಡಬ ಠಾಣೆಯಿಂದ ಇಬ್ಬರು ಹೆಡ್ ಕಾನ್ಸ್ಟೇಬಲ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ಟೇಬಲ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್ ಪುಂಚಪ್ಪಾಡಿ ಅವರು ವಿಟ್ಲ ಠಾಣೆಗೆ, ರಮೇಶ್ ಲಂಭಾಣಿ ಅವರು ಸುಳ್ಯ ಠಾಣೆಗೆ, ಕಾನ್‌ಸ್ಟೇಬಲ್‌ಗಳಾದ ಹರೀಶ್ ಅವರು ಪುತ್ತೂರು ಟ್ರಾಫಿಕ್ ಠಾಣೆಗೆ, ವಿಠಲ್ ಜೋಗಣ್ಣನವರ್ ವಿಟ್ಲ ಠಾಣೆಗೆ, ಸೋಮಯ್ಯ ಹಿರೇಮಠ ಅವರು ಸುಳ್ಯ

ಕಡಬ: ಇಬ್ಬರು ಹೆಡ್ ಕಾನ್ಸ್ಟೇಬಲ್ ಹಾಗೂ ನಾಲ್ವರು ಕಾನ್ಸ್ಟೇಬಲ್ ಗಳ ವರ್ಗಾವಣೆ Read More »

ಕರಾವಳಿ

ಸೈಕಲ್ ಗೆ ಕಾರು ಢಿಕ್ಕಿ- ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 11. ಸೈಕಲ್‌ಗೆ ಕಾರು ಢಿಕ್ಕಿ ಹೊಡೆದು ಮಾಜಿ ಯೋಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಲಿಂಗಸುಗೂರು ಮಾರ್ಗದ ರಾಜ್ಯ ಹೆದ್ದಾರಿಯ ಹಳ್ಳದ ಬಸವೇಶ್ವರ ದೇವಸ್ಥಾನದ ಎದುರು ನಡೆದಿದೆ. ಮೃತ ಮಾಜಿ ಯೋಧರನ್ನು ಶ್ರೀನಿವಾಸ (57) ಎಂದು ಗುರುತಿಸಲಾಗಿದೆ. ಶ್ರೀನಿವಾಸ್‌ ಅವರು ಅಸ್ಕಿಹಾಳದಿಂದ ಸೈಕಲ್ ನಲ್ಲಿ ಕೆಲಸಕ್ಕೆ ಹೋಗುವ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರು ಚಾಲಕ ಪರಾರಿಯಾಗಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೈಕಲ್ ಗೆ ಕಾರು ಢಿಕ್ಕಿ- ಮಾಜಿ ಯೋಧ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top