NewsKadaba Team

ಕಣ್ಣಿನ ಪೊರೆಯ ಲಕ್ಷಣಗಳು ಮತ್ತು ಮಾಹಿತಿ ಇಲ್ಲಿವೆ..!

(ನ್ಯೂಸ್ ಕಡಬ) newskadaba.com ಅ. 31. ಕಣ್ಣಿನ ಮಸೂರದಲ್ಲಿನ ಮೋಡವನ್ನು ಕಣ್ಣಿನ ಪೊರೆ ಎಂದು ಕರೆಯಲಾಗುತ್ತದೆ. ಲೆನ್ಸ್ ನಲ್ಲಿರುವ ಪ್ರೋಟೀನ್‌ ಗಳು ಒಡೆದು ಒಟ್ಟಿಗೆ ಅಂಟಿಕೊಂಡಾಗ ಕಣ್ಣಿನ ಪೊರೆಯ ಸಮಸ್ಯೆ ಉಂಟಾಗುತ್ತದೆ. ಇದರಿಂದ ನೋಡುವ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಆದರೆ, ಒಂದೇ ಸಮಯದಲ್ಲಿ ಎರಡೂ ಕಣ್ಣುಗಳಲ್ಲಿ ಪೊರೆ ಉಂಟಾಗುವುದಿಲ್ಲ. ಕಣ್ಣಿನ ಪೊರೆಯಿಂದಾಗಿ ಮಸೂರವು ರೆಟಿನಾಗೆ ಸ್ಪಷ್ಟ ಚಿತ್ರವನ್ನು ಕಳುಹಿಸುವುದನ್ನು ತಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಗೆ ಬಣ್ಣಗಳು ಮಸುಕಾಗಿ ಕಾಣುವುದು, ದೃಷ್ಟಿ ಮಂದವಾಗುವುದು, ಬೆಳಕಿನ ಸುತ್ತಲೂ ವಿಚಿತ್ರವಾದ ಬಣ್ಣಗಳನ್ನು ನೋಡುವುದು, […]

ಕಣ್ಣಿನ ಪೊರೆಯ ಲಕ್ಷಣಗಳು ಮತ್ತು ಮಾಹಿತಿ ಇಲ್ಲಿವೆ..! Read More »

ಆರೋಗ್ಯ ಮಾಹಿತಿ

ನಾಲ್ಕು ಫ್ಯಾಕ್ಟರಿಗೆ ಬೀಗ ಜಡಿಯಲಿರುವ ಪೆಪ್ಸಿಕೊ..!

(ನ್ಯೂಸ್ ಕಡಬ) newskadaba.com ಅ. 31. ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ 4 ಯುಎಸ್ ಬಾಟ್ಲಿಂಗ್ ಪ್ಲಾಂಟ್‌ ಗಳನ್ನು ಮುಚ್ಚಲು ಮತ್ತು ಸುಮಾರು 400 ಕಾರ್ಮಿಕರನ್ನು ವಜಾಗೊಳಿಸಲು ಪೆಪ್ಸಿಕೋ ಯೋಜಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.   ಷೇರು ವಿನಿಮಯ ಕೇಂದ್ರಕ್ಕೆ ಪೆಪ್ಸಿಕೋ ನೀಡಿದ ಮಾಹಿತಿ ಪ್ರಕಾರ, ಅಮೆರಿಕದ ಸಿನ್ಸಿನಾಟಿ, ಚಿಕಾಗೋ, ಪೆನ್​ ಸಿಲ್ವೇನಿಯಾ ಮತ್ತು ಅಟ್ಲಾಂಟಾದ ಬಾಟ್ಲಿಂಗ್ ಯೂನಿಟ್ ​ಗಳು ಮುಚ್ಚಲ್ಪಡುತ್ತಿರುವುದಾಗಿ ಹೇಳಲಾಗಿದೆ. ಇವುಗಳ ಪೈಕಿ ಚಿಕಾಗೋ ಯೂನಿಟ್ ಪೂರ್ಣವಾಗಿ ಬಂದ್ ಆಗಲಿದ್ದು, ಇನ್ನುಳಿದ ಮೂರು ಘಟಕಗಳಲ್ಲಿ ಬಾಟ್ಲಿಂಗ್

ನಾಲ್ಕು ಫ್ಯಾಕ್ಟರಿಗೆ ಬೀಗ ಜಡಿಯಲಿರುವ ಪೆಪ್ಸಿಕೊ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನ.01ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ರಾಜ್ಯ ಸಂದಾಯವಾಗಿ 70 ವರ್ಷ ಸಂದ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ.  ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ-ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು

ನ.01ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ Read More »

ಕರ್ನಾಟಕ

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ Read More »

ಉದ್ಯೋಗ, ಕರ್ನಾಟಕ

ಕರ್ಪೂರದ ಆರೋಗ್ಯ ಪ್ರಯೋಜನಗಳು..!

(ನ್ಯೂಸ್ ಕಡಬ) newskadaba.com ಅ. 31. ಪೂಜಾ ಕಾರ್ಯಕ್ಕೆ ಹೆಚ್ಚಾಗಿ ಬಳಸುವ ಕರ್ಪೂರವನ್ನು ಪೂಜೆಯ ಹೊರತಾಗಿ ಇನ್ನಿತರ ಹಲವಾರು ಆರೋಗ್ಯ ಮತ್ತು ಸೌಂದರ್ಯವರ್ಧಕಗಳನ್ನಾಗಿಯೂ ಬಳಸಬಹುದು. ಜೊತೆಗೆ ವಿಜ್ಞಾನದ ಸರಳ ಪ್ರಯೋಗಗಳನ್ನು ಮಾಡಲೂ ಬಳಸಲಾಗುತ್ತದೆ. ಇದರ ವೈಜ್ಞಾನಿಕ ಹೆಸರು Cinnamomum Camphor. ಕರ್ಪೂರದಿಂದ ಏನೆಲ್ಲಾ ಉಪಯೋಗಗಳಿವೆ ಎಂಬುವುದನ್ನು ನೋಡೋಣ. ಆರೋಗ್ಯ ಪ್ರಯೋಜನಗಳು: ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಕರ್ಪೂರ ಪರಿಹಾರ ನೀಡುತ್ತದೆ. ಇದು ಸ್ನಾಯು ಮತ್ತು ಕೀಲುಗಳಿಗೆ ಸಂಬಂಧಪಟ್ಟ ನೋವುಗಳಿಗೆ ಪರಿಹಾರ ನೀಡುತ್ತದೆ. ಕರ್ಪೂರವನ್ನು ಬಿಸಿ ನೀರಿಗೆ ಹಾಕಿ ಅದರ

ಕರ್ಪೂರದ ಆರೋಗ್ಯ ಪ್ರಯೋಜನಗಳು..! Read More »

ಆರೋಗ್ಯ ಮಾಹಿತಿ

ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಅ. 31. ವಕ್ಫ್ ವಿವಾದದ ವಿಚಾರವಾಗಿ ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ನಡೆದಿದೆ. ಉದ್ರಿಕ್ತರ ಗುಂಪೊಂದು ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ. ಘಟನೆಯ ಕುರಿತು ಮಾತನಾಡಿದ ಹಾವೇರಿ ಎಸ್ಪಿ ಅಂಶು ಕುಮಾರ್, 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಉದ್ರಿಕ್ತರು ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು

ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಇದರೊಂದಿಗೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್ ನೀಡಿದೆ. ಹುದ್ದೆಗಳ ವಿವರ:- ವಿಶೇಷ ತನಿಖಾಧಿಕಾರಿ : 15 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300 ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000 ವಿದ್ಯಾರ್ಹತೆ ಪೊಲೀಸ್‌

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಪ್ರಕಟ; ಸಾಧಕರ ಪಟ್ಟಿ ಇಲ್ಲಿವೆ

(ನ್ಯೂಸ್ ಕಡಬ) newskadaba.com ಅ. 31. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಘೋಷಣೆಯಾಗಿದ್ದು, ರಾಜ್ಯದ 69 ಸಾಧಕರಿಗೆ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಈ ಕುರಿತು ಬುಧವಾರದಮದು ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಪಟ್ಟಿಯನ್ನು ಪ್ರಕಟಿಸಿದರು. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾಸಿಂಧು ಮೂಲಕ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಪ್ರಕಟ; ಸಾಧಕರ ಪಟ್ಟಿ ಇಲ್ಲಿವೆ Read More »

ಕರ್ನಾಟಕ

ಒಂದೇ ವರ್ಷದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್..!

(ನ್ಯೂಸ್ ಕಡಬ) newskadaba.com ಅ. 31. ಈ ಬೆಳೆಯುತ್ತಿರುವ ಯುಗದಲ್ಲಿ ದೇಶಾದ್ಯಂತ ಇ-ಕಾಮರ್ಸ್‌ ಸಂಸ್ಕೃತಿ ವೃದ್ಧಿಯಾಗಿ ಸಾರ್ವಜನಿಕರು ಆನ್‌ ಲೈನ್‌ ಶಾಪಿಂಗ್‌ ಕಡೆ ಹೆಚ್ಚಿನ ಒಲವು ತೋರುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. 4 ಲಕ್ಷಕ್ಕೂ ಅಧಿಕ ವಿತರಕರ ಸಂಘಟನೆಯಾಗಿರುವ ಅಖಿಲ ಭಾರತ ಗ್ರಾಹಕ ವಸ್ತುಗಳ ಪೂರೈಕೆದಾರರ ಸಂಘಟನೆ ನಡೆಸಿದ ಅಧ್ಯಯನ, ದೇಶದಲ್ಲಿ ಇ-ಕಾಮರ್ಸ್‌

ಒಂದೇ ವರ್ಷದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಬೆಳಕಿನ ಹಬ್ಬ ದೀಪಾವಳಿ ವೇಳೆ ಆಹಾರದ ಸಾಂಸ್ಕೃತಿಕ ಮಹತ್ವ’ ✍️ ಡಾ.ಅಜಿತ್ ಕೆ ಕೋಡಿಂಬಾಳ

(ನ್ಯೂಸ್ ಕಡಬ) newskadaba.com ಅ. 31. ದೀಪಾವಳಿ, ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಸಿದ್ಧವಾದ ಹಬ್ಬಗಳಲ್ಲಿ ಒಂದಾಗಿದೆ. ಇದು “ಎಲೆಕುಂಬು” ಎಂದು ಕರೆಯುವ ಹಬ್ಬವಾಗಿದ್ದು, ಕತ್ತಲೆಯಿಂದ ಬೆಳಕಿಗೆ ಹೋಗುವ ಸಂಕೇತವನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ಆಹಾರವು ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ, ಇದು ಕೇವಲ ಉಲ್ಲಾಸಕ್ಕಾಗಿ ಮಾತ್ರವಲ್ಲ, ಸಹಜವಾಗಿ ಆಳವಾದ ಸಾಂಸ್ಕೃತಿಕ ಮತ್ತು ವೈದಿಕ ಅರ್ಥವನ್ನು ಒಳಗೊಂಡಿದೆ. 1. ಆಹಾರ ಮತ್ತು ಧಾರ್ಮಿಕ ತತ್ವಗಳು ದೀಪಾವಳಿ ಸಂದರ್ಭದಲ್ಲಿ ತಯಾರಾದ ಆಹಾರವು ದೇವತೆಗಳಿಗೆ ಅರ್ಪಣೆಯಾಗುತ್ತದೆ. ಪುರಾಣಗಳ ಪ್ರಕಾರ, ಈ ಹಬ್ಬದಲ್ಲಿ

‘ಬೆಳಕಿನ ಹಬ್ಬ ದೀಪಾವಳಿ ವೇಳೆ ಆಹಾರದ ಸಾಂಸ್ಕೃತಿಕ ಮಹತ್ವ’ ✍️ ಡಾ.ಅಜಿತ್ ಕೆ ಕೋಡಿಂಬಾಳ Read More »

ವಿಶೇಷ ಲೇಖನಗಳು
Scroll to Top