NewsKadaba Team

ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ

(ನ್ಯೂಸ್ ಕಡಬ) newskadaba.com ಅ. 29. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ […]

ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ Read More »

ಕರ್ನಾಟಕ
crime, arrest, suspected

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ.26. ಕೆಲ ದಿನಗಳ ಹಿಂದೆ ಸರಕಾರಿ ಆಸ್ಪತ್ರೆಯ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನೋರ್ವನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಈತ​ನನ್ನು ಪೊಲೀಸರು ತಮಿಳುನಾಡಿನಿಂದ ಸೆರೆಹಿಡಿದು ಸುಳ್ಯಕ್ಕೆ ಕರೆ ತಂದು, ಆತನ ಆರೋಗ್ಯ ತಪಾಸಣೆಗೆಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ.26. ನವೆಂಬರ್ 20ರಿಂದ 28ರ ವರೆಗೆ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಗೋವಾದ ಪಣಜಿಯಲ್ಲಿ ನಡೆಯಲಿದ್ದು, ಈ ಚಲನಚಿತ್ರೋತ್ಸವಕ್ಕೆ ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆಯಾಗಿದೆ. ಇದರಲ್ಲಿ ದೇಶ ವಿದೇಶದ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಸಿನಿಮಾ ಪ್ರದರ್ಶನ ಕಾಣಲಿವೆ. ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ‘ವೆಂಕ್ಯಾ’ ಚಿತ್ರ ಮೂಡಿ ಬಂದಿದೆ. ಈ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಸಾಗರ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
crime, arrest, suspected

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿಗೂ, ಅಡುಗೆ ಸಿಬ್ಬಂದಿಗೂ ಆಸ್ತಿ ಬರೆದಿಟ್ಟ ರತನ್ ಟಾಟಾ..!

(ನ್ಯೂಸ್ ಕಡಬ) newskadaba.com ಅ.26. ಇತ್ತೀಚೆಗೆ ನಿಧನ ಹೊಂದಿರುವಂತಹ ಭಾರತದ ಶ್ರೇಷ್ಠ ಉದ್ಯಮಿ ರತನ್ ಟಾಟಾ ಅವರು ನಾಯಿಗಳನ್ನು ತುಂಬಾ ಪ್ರೀತಿಸುತ್ತಿದ್ದರು. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ರತನ್ ಟಾಟಾ ಅವರು 10,000 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆಂದು ಅಂದಾಜಿಸಲಾಗಿದೆ. ಅವರ ವಿಲ್ನಲ್ಲಿ, ಅವರು ತಮ್ಮ ಫೌಂಡೇಶನ್, ಸಹೋದರ ಜಿಮ್ಮಿ ಟಾಟಾ, ಮಲ-ಸಹೋದರಿಯರಾದ ಶಿರೀನ್ ಮತ್ತು ದೀನಾ ಜೆಜೀಬಾಯ್ ಮತ್ತು ಮನೆಯ ಸಿಬ್ಬಂದಿ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ತಮ್ಮ ಆಸ್ತಿಗಳನ್ನು ಬರೆದಿಟ್ಟಿದ್ದಾರೆ. ಜೊತೆಗೆ ತನಗೆ ಅಡುಗೆ

ನಾಯಿಗೂ, ಅಡುಗೆ ಸಿಬ್ಬಂದಿಗೂ ಆಸ್ತಿ ಬರೆದಿಟ್ಟ ರತನ್ ಟಾಟಾ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳನ್ನು ಈ ಕೆಳಗಿನಂತಿವೆ. ಹುದ್ದೆಯ ವಿವರ ಉದ್ಯೋಗ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳ ಹೆಸರು : ಕಾರ್ಯಕರ್ತೆ, ಸಹಾಯಕಿ ಒಟ್ಟು ಹುದ್ದೆಗಳ ಸಂಖ್ಯೆ : 577 ಅಂಗನವಾಡಿ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಪರಿಣಾಮಕಾರಿ ಮನೆಮದ್ದುಗಳು..!

(ನ್ಯೂಸ್ ಕಡಬ) newskadaba.com ಅ.26. ಇಂದಿನ ಆಹಾರ ಪದ್ದತಿಯಿಂದಾಗಿ ಪ್ರತಿಯೊಬ್ಬರಲ್ಲೂ ಹೊಟ್ಟೆಯ ಬೊಜ್ಜು ಇರುವುದು ಸರ್ವೇ ಸಾಮಾನ್ಯವಾಗಿದೆ. ಆದರೂ ಪುರುಷರಿಗಿಂತ ವಿವಾಹಿತ ಮಹಿಳೆಯರಲ್ಲಿ ಹೊಟ್ಟೆಯ ಬೊಜ್ಜಿನ ಪ್ರಮಾಣ ಅಧಿಕವಾಗಿದೆ. ಸುಮಾರು 98% ರಷ್ಟು ಮಹಿಳೆಯರಿಗೆ ಹೆರಿಗೆ ನಂತರ ಹೊಟ್ಟೆ ಬೊಜ್ಜು ಬೆಳೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಅವಿವಾಹಿತ ಯುವತಿಯರಲ್ಲೂ ಹೊಟ್ಟೆಯ ಬೊಜ್ಜು ಕಂಡುಬರುತ್ತಿದೆ. ಅಷ್ಟೇ ಏಕೆ ಇತ್ತೀಚೆಗಂತೂ ಮಕ್ಕಳಲ್ಲಿ ಬೊಜ್ಜು ಸಾಮಾನ್ಯವಾಗಿದೆ. ಒಂದು ಅಂದಾಜಿನ ಪ್ರಕಾರ ಒಟ್ಟು ಜನಸಂಖ್ಯೆಯ ಸುಮಾರು 82% ರಷ್ಟು ಜನರಿಗೆ ಹೊಟ್ಟೆಯ ಬೊಜ್ಜು ಇದ್ದೇ

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಪರಿಣಾಮಕಾರಿ ಮನೆಮದ್ದುಗಳು..! Read More »

ಆರೋಗ್ಯ ಮಾಹಿತಿ

ನಿಯಮ ಉಲ್ಲಂಘನೆ – 2 ಬಾರ್ ಗಳ ಲೈಸೆನ್ಸ್ ರದ್ದುಪಡಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಅ.26. ನಿಯಮ ಮೀರಿ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆಯನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ನಗರಸಭೆ ಪೌರಾಯುಕ್ತರಿಗೆ ಸೂಚಿಸಿರುವ ಕುರಿತು ಮಣಿಪಾಲದಿಂದ ವರದಿಯಾಗಿದೆ. ಮೂಲಗಳ ಪ್ರಕಾರ, ಮಣಿಪಾಲದ ಅಂಬಾಗಿಲು ರಸ್ತೆಯಲ್ಲಿರುವ ಬಾರ್ ಹಾಗೂ ಪರ್ಕಳ ರಸ್ತೆಯಲ್ಲಿರುವ ಪಬ್ ಪರವಾನಿಗೆ ರದ್ದತಿಗೆ ಡಿಸಿ ಸೂಚನೆ ನೀಡಿದ್ದಾರೆ. ಈ ಎರಡೂ ಬಾರ್ ಅಲ್ಲದೇ ಇನ್ನೂ ಹಲವು ಬಾರ್‌ಗಳಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೂ ಪಬ್‌ಗಳನ್ನು ತೆರೆದಿಡುತ್ತಿರುವುದು, ಅಲ್ಲದೇ ಪಬ್‌ನಲ್ಲಿ ಪಾರ್ಟಿ, ಫ್ಯಾಶನ್

ನಿಯಮ ಉಲ್ಲಂಘನೆ – 2 ಬಾರ್ ಗಳ ಲೈಸೆನ್ಸ್ ರದ್ದುಪಡಿಸುವಂತೆ ಡಿಸಿ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್ ಪ್ರದೇಶದ ಸಾಂಸ್ಕೃತಿಕ ಕಲೆಯ ಕುರಿತಂತೆ ಪ್ರಾಜೆಕ್ಟ್ ಪ್ರದರ್ಶನ

(ನ್ಯೂಸ್ ಕಡಬ) newskadaba.com ಅ.26. ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್‍ ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು. 3 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಲಡಾಖ್‍ನ ವಿವಿಧ ಅಂಶಗಳನ್ನು ಪ್ರದರ್ಶಿಸುವುದರಲ್ಲಿ ಉತ್ಸಾಹದಿಂದ ಭಾಗವಹಿಸಿದರು. 3ನೇ ತರಗತಿಯ ವಿದ್ಯಾರ್ಥಿಗಳು ಆಕರ್ಷಕವಾದ ಮೇಣದ ವಸ್ತು ಸಂಗ್ರಹಾಲಯದೊಂದಿಗೆ ಲಡಾಖ್‍ಗೆ ಜೀವ ತುಂಬಿದರು. ಲಡಾಖ್‍ನ ಪ್ರಸಿದ್ಧ ವ್ಯಕ್ತಿಗಳಂತೆ ಉಡುಪುಗಳನ್ನು ಧರಿಸಿರುವ ಪ್ರತಿ ವಿದ್ಯಾರ್ಥಿಯು ಕಥೆಗಳು ಮತ್ತು ಮೋಜಿನ ಸಂಗತಿಗಳನ್ನು ಹಂಚಿಕೊಂಡರು, ಲಡಾಕ್

ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್ ಪ್ರದೇಶದ ಸಾಂಸ್ಕೃತಿಕ ಕಲೆಯ ಕುರಿತಂತೆ ಪ್ರಾಜೆಕ್ಟ್ ಪ್ರದರ್ಶನ Read More »

ಕರಾವಳಿ
Scroll to Top