NewsKadaba Team

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ಸಲ್ಲಿಸಲು […]

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ. 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಎಸ್.ಸಿ.ಎಸ್. ಆಸ್ಪತ್ರೆಯ 37ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಅ. 25. 37ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ದಿ. ಸೊರಕೆ ಚಂದ್ರಶೇಖರ್ – ಸ್ಥಾಪಕಾಧ್ಯಕ್ಷರು ಎಸ್.ಸಿ.ಎಸ್. ಆಸ್ಪತ್ರೆ ಇವರ ಸ್ಮರಣಾರ್ಥವಾಗಿ ನೂರಾರು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸೊರಕೆ ಚಂದ್ರಶೇಖರ್ ಸ್ಮಾರಕ ವಾರ್ಷಿಕ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶ್ರೀ. ಐವನ್ ಡಿಸೋಜ- ಸದಸ್ಯರು, ವಿಧಾನಸಭಾ ಪರಿಷತ್, ಕರ್ನಾಟಕ ಸರ್ಕಾರ, ಡಾ. ಜೆ. ಪಿ. ಆಳ್ವ- ಹಿರಿಯ ವೈದ್ಯರು, ನಿವೃತ್ತ ಡೀನ್ ಹಾಗೂ ಪ್ರಾಧ್ಯಾಪಕರು, ಮೆಡಿಸಿನ್ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು,

ಎಸ್.ಸಿ.ಎಸ್. ಆಸ್ಪತ್ರೆಯ 37ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ Read More »

ಕರಾವಳಿ

ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 25. ಸರಕಾರಿ ಉದ್ಯೋಗ ಒದಗಿಸಿಕೊಡುವ ಭರವಸೆ ನೀಡಿ 13.11 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಪೆರ್ಲದ ಸಚಿತಾ ರೈ ಎಂಬಾಕೆಯ ವಿರುದ್ಧ ಕೊಯಿಲ ಗ್ರಾಮ ನಿವಾಸಿ ರಕ್ಷಿತಾ ಕೆ. ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪೆರ್ಲದ ಬರಮೇಲು ಮನೆ ನಿವಾಸಿ ಅಶ್ವಿನ್ ಕುಮಾರ್ ಶೆಟ್ಟಿ ಎಂಬವರ ಪತ್ನಿ ರಕ್ಷಿತಾ ಎಂಬವರ ಕ್ಲಾಸ್ ಮೇಟ್ ಆಗಿರುವ ಸಚಿತಾ ರೈ ಎಂಬವರು ಇರಿಗೇಶನ್ ಇಲಾಖೆಯಲ್ಲಿ ಕೆಲಸಕೊಡುವುದಾಗಿ ಹೇಳಿ

ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಅ.25. ನಿವೃತ್ತ ನೌಕರರಿಗೆ ಸಿಗಬೇಕಾದ ಹಕ್ಕಿನ ಮೊತ್ತ ಸಿಗುತ್ತಿಲ್ಲ. ರಾಜ್ಯ ಸರಕಾರಕ್ಕೆ ನಮ್ಮ ಸಮಸ್ಯೆಯನ್ನು ಮುಟ್ಟಿಸಿ 7ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಸಹ ಸಂಚಾಲಕಿ ಮಂಜುಳಾ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ 1-7-2022 ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಸದಸ್ವತ್ವ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ Read More »

ಕರಾವಳಿ
Death, deadbody, Waterfall

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.25. ವ್ಯಕ್ತಿಯೋರ್ವ ತನ್ನ ತಮ್ಮನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಕುರಿತು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ಜಯಭಾರತಿ ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಎಂಬವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆ ಜಯಭಾರತಿ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24.  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿರುವ ವಿವಿಧ ಹುದ್ದೆಗಳಾದ ತಜ್ಞ ವೈದ್ಯರು, ನರ್ಸಿಂಗ್ ಸೇರಿದಂತೆ ಒಟ್ಟು 14 ಹುದ್ದೆಗಳು ಖಾಲಿಯಿದ್ದು, ಇದರ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಕುರಿತು, ಆನ್‌ಲೈನ್ ಲಿಂಕ್, ಮಾಸಿಕ ವೇತನ, ವಯೋಮಿತಿ ಇತರ ಪೂರ್ಣ ಮಾಹಿತಿ ಇಲ್ಲಿದೆ.  

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ

(ನ್ಯೂಸ್ ಕಡಬ) newskadaba.com ಅ.24.  ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 415 ಕಿರಿಯ ಪವರ್‌ ಮ್ಯಾನ್ ಮತ್ತು 34 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 20/11/2024ರ ತನಕ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೂ ನೇಮಕಾತಿ ನಡೆಯುತ್ತಿದ್ದು, ಹುದ್ದೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿವೆ.   ಹುದ್ದೆಗಳ ವಿವರ: ಮೆಸ್ಕಾಂನಲ್ಲಿ 415

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ Read More »

ಉದ್ಯೋಗ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಅ.24.  ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ Read More »

ಕರಾವಳಿ

ದುರಂತ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಅ.24.  ರಾಜ್ಯ ರಾಜಧಾನಿಯಲ್ಲಿ ಕಟ್ಟಡ ದುರಂತ ಸಂಭವಿಸಿ ಸಾವಿನ ಸಂಖ್ಯೆ ಆರಕ್ಕೇರಿದ್ದು ಕೇಂದ್ರ ಹಾಗು ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅನುಮತಿ ಪಡೆಯದೇ ಕಟ್ಟುತ್ತಿರುವ ಕಟ್ಟಡವನ್ನ ಈ ಕೂಡಲೇ ನಿಲ್ಲಿಸುವಂತೆ ಸೂಚಿಸಿದ ಸಿಎಂ ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ರೂ. ಹಾಗೂ ಪಾಲಿಕೆಯಿಂದ ಮೂರು ತಲಾ

ದುರಂತ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ Read More »

ಕರ್ನಾಟಕ
Scroll to Top