NewsKadaba Team

ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24.  ಹಾವು ಕಡಿದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೀಯಪದವು ಪಳ್ಳತ್ತಡ್ಕ ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಅವರಿಗೆ ಮನೆಯ ಸಿಟೌಟ್ ನಲ್ಲಿದ್ದ ಸಂದರ್ಭ ಹಾವು ಕಡಿತಕ್ಕೊಳಗಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ

(ನ್ಯೂಸ್ ಕಡಬ) newskadaba.com ಅ.24.  ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧೀಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸಿನ್ ಎಂದು ಗುರುತಿಸಲಾಗಿದೆ. ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸಾಪ್ ನಂಬರ್ ಗೆ ಕಳೆದ ವಾರ 5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಸಿದ ಪೊಲೀಸರು ಅನೇಕ ತಮಡ ರಚಿಸಿ ವಿವಿಧ ರಾಜ್ಯಗಳಲ್ಲಿ

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..!

(ನ್ಯೂಸ್ ಕಡಬ) newskadaba.com ಅ. 24. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಡ ಘಟನೆ ಕಬಕ- ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ನಡೆದಿದೆ. ಅಪಘಾತದಿಂದಾಗಿ ವ್ಯಕ್ತಿಯ ಕಾಲು ತುಂಡಾಗಿದೆ. ಪೆರ್ಲ ಮೂಲದ ವ್ಯಕ್ತಿ ಎಂಬ ಮಾಹಿತಿ ಲಭಿಸಿದ್ದು ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನಾ ಸ್ಥಳದಲ್ಲಿ ರೈಲ್ವೇ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದ್ದಾರೆ.

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಸಹಜ ಲೈಂಗಿಕ ಕ್ರಿಯೆಗೆ ಪತ್ನಿ ಒತ್ತಾಯ – ಕೋರ್ಟ್ ಮೊರೆ ಹೋದ ಪತಿ..!

(ನ್ಯೂಸ್ ಕಡಬ) newskadaba.com ಅ.24.  ಅಶ್ಲೀಲ ವೀಡಿಯೋ ನೋಡಿ ಅದೇ ರೀತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯ ಮಾಡಿದ ಪತ್ನಿಗೆ ಪತಿಯೋರ್ವ ವಿಚ್ಛೇದನ ನೀಡಿರುವ ಕುರಿತು ಪಂಜಾಬ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಸೆಕ್ಸಿ ವಿಡಿಯೋ ನೋಡುವ ಚಟಕ್ಕೆ ಬಿದ್ದಿರುವ ಪತ್ನಿಯ ಲೈಂಗಿಕ ಒತ್ತಾಯಕ್ಕೆ ಬೇಸತ್ತು ಕೌಟುಂಬಿಕ ನ್ಯಾಯಾಲಯದ ಮೊರೆ ಹೋದ ಪತಿಗೆ ಅಲ್ಲಿ ನ್ಯಾಯಾಲಯವು ವಿಚ್ಛೇದನ ತೀರ್ಪು ನೀಡಿದ್ದು, ಇದರ ವಿರುದ್ಧ ಪತ್ನಿ ಪಂಜಾಬ್‌-ಹರಿಯಾಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾಳೆ. ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಇದೀಗ

ಅಸಹಜ ಲೈಂಗಿಕ ಕ್ರಿಯೆಗೆ ಪತ್ನಿ ಒತ್ತಾಯ – ಕೋರ್ಟ್ ಮೊರೆ ಹೋದ ಪತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..!

(ನ್ಯೂಸ್ ಕಡಬ) newskadaba.com ಅ.24. ಹೆಚ್ಚಿನ ಪ್ರೋಟೀನ್ ಹೊಂದಿರುವ ಹಣ್ಣುಗಳಲ್ಲಿ ಬಾಳೆಹಣ್ಣು ಒಂದು. ವರ್ಷವಿಡೀ ಲಭ್ಯವಿರುವ ಈ ಹಣ್ಣನ್ನು ಡಯಟ್ ಫುಡ್ ಆಗಿಯೂ ಬಳಸುತ್ತಾರೆ. ಇನ್ನು ಬಾಳೆ ಹಣ್ಣುಗಳಲ್ಲಿ ಹಲವಾರು ವಿಧಗಳಿವೆ. ಪಚ್ಚ ಬಾಳೆ, ಪುಟ್ಟ ಬಾಳೆ, ಏಲಕ್ಕಿ ಬಾಳೆ, ಸುಗಂಧಿ ಬಾಳೆ, ನೇಂದ್ರ ಬಾಳೆ, ಪೂಜೆ ಬಾಳೆ ಹೀಗೆ. ಆದರೆ ಇದೊಂದು ಬಾಳೆ ಹಣ್ಣು ತಿಂದ್ರೆ ನಿಮಗೆ ಕ್ಯಾನ್ಸರ್ ಬರೋದು ಮಾತ್ರ ಫಿಕ್ಸ್..! ಈ ರೀತಿಯ ಬಾಳೆ ಹಣ್ಣು ತಿಂದರೆ ನಿಮಗೆ ಕ್ಯಾನ್ಸರ್ ಬರೋದು ಫಿಕ್ಸ್.

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..! Read More »

ಆರೋಗ್ಯ ಮಾಹಿತಿ

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..!

(ನ್ಯೂಸ್ ಕಡಬ) newskadaba.com ಅ.24. ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಾಂಪೂ ಮಾಡಿದ ನಂತರವೂ ಕೂದಲುಗಳು ಒರಟಾಗಿರುತ್ತವೆ, ಒಣಗುತ್ತವೆ, ಉದುರಲು ಪ್ರಾರಂಭಿಸುತ್ತದೆ. ಕಡಿಮೆ ಅವಧಿಯಲ್ಲಿಯೇ ತಲೆ ಬೋಳಾಗುತ್ತದೆ. ಶಾಶ್ವತ ಪರಿಹಾರಕ್ಕಾಗಿ ನಿಯಮಿತ ಕೂದಲ ರಕ್ಷಣೆಯು ಅತ್ಯಗತ್ಯ.   ಪದೇ ಪದೇ ಶಾಂಪೂ ಹಾಕುವುದರಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಆದ್ದರಿಂದ ಶಾಂಪೂವನ್ನು ವಾರಕ್ಕೆ ಎರಡು ಬಾರಿ ಹೆಚ್ಚು ಮಾಡಬಾರದು. ಅಗತ್ಯವಿದ್ದರೆ, ಕೂದಲಿನ ಎಣ್ಣೆಯುಕ್ತತೆಯನ್ನು ಕಡಿಮೆ ಮಾಡಲು ಒಣ ಶಾಂಪೂ ಬಳಸಿ. ಹೊರಗೆ ಹೋಗುವ ಮೊದಲು ಕೂದಲನ್ನು

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..! Read More »

ಆರೋಗ್ಯ ಮಾಹಿತಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು Read More »

ಕರಾವಳಿ

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ

(ನ್ಯೂಸ್ ಕಡಬ) newskadaba.com ಅ.24. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇದರ ವತಿಯಿಂದ ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್. ಪಿ, ಸತತ ಎರಡನೇ ಬಾರಿಗೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈತ ಮುಂದೆ ದೆಹಲಿಯಲ್ಲಿ ನಡೆಯತಕ್ಕಂತಹ SGFI ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನೈತ್ತೂರಿನ ಸುರೇಶ ಮತ್ತು ಚಂದ್ರಾವತಿ ದಂಪತಿಗಳ ಪುತ್ರ. ಇವರಿಗೆ

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top