NewsKadaba Team

ಕಡಬ: ಹಿಟ್ ಆ್ಯಂಡ್ ರನ್ ಪ್ರಕರಣ – ಕಾರನ್ನು ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಅ.29. ಕಳೆದ ತಿಂಗಳು ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮುರಚೆಡವು ಎಂಬಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಕಳೆದ ಸೆಪ್ಟೆಂಬರ್ 30ರಂದು ಪ್ರಕಾಶ್ ಎಂಬವರ ರಿಕ್ಷಾಕ್ಕೆ ಕಡಬ – ಪಂಜ ರಸ್ತೆಯ ಮುರಚೆಡವು ಎಂಬಲ್ಲಿ ಬಿಳಿ ಬಣ್ಣದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದ್ದು, ಕಾರನ್ನು ನಿಲ್ಲಿಸದೆ ಪರಾರಿಯಾಗಿತ್ತು. ಈ ಕಾರನ್ನು ಕಡಬ ಠಾಣೆಯ ಅಪರಾಧ ಪತ್ತೆ ವಿಭಾಗದ PSI ಅಕ್ಷಯ್ ಢವಗಿ ಮತ್ತು ಸಿಬ್ಬಂದಿ […]

ಕಡಬ: ಹಿಟ್ ಆ್ಯಂಡ್ ರನ್ ಪ್ರಕರಣ – ಕಾರನ್ನು ವಶಕ್ಕೆ ಪಡೆದ ಪೊಲೀಸರು Read More »

ಕರಾವಳಿ

ರೈಲಿನಿಂದ ಬಿದ್ದು ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.20. ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ‌ ಕಣ್ಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದೆಯಷ್ಟೇ ಮನೆಗೆ ಬಂದು ಮತ್ತೆ ಕೆಲಸಕ್ಕೆಂದು ತೆರಳಿದ್ದರು. ಗುರುವಾರ ರಾತ್ರಿ ಕರೆ ಮಾಡಿ ರೈಲಿನಲ್ಲಿ ಊರಿಗೆ ಬರುತ್ತಿರುವುದಾಗಿ ತಿಳಿಸಿದ್ದು, ಇಂದು ಮುಂಜಾನೆ 8

ರೈಲಿನಿಂದ ಬಿದ್ದು ಕಡಬದ ಯುವಕ ಮೃತ್ಯು Read More »

ಕರಾವಳಿ

ವಿರೇಂದ್ರ ಹೆಗ್ಗಡೆ ವಿರುದ್ದ ಆಧಾರ ರಹಿತ ಆರೋಪಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 22. ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಾಡುತ್ತಿರುವ ಆರೋಪಗಳ ಕುರಿತು ನ್ಯಾಯಾಲಯವು ನಿರ್ಬಂಧಕ್ಕೆ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಡಾ| ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಹೇಶ್‌ ಶೆಟ್ಟಿ ತಿಮರೋಡಿ, ಜಗದೀಶ್‌, ಪ್ರಭಾ ಬೆಳಹೊಂಗಳ, ಸೋಮನಾಥ್‌ ನಾಯಕ್‌, ಬಿ.ಎಂ. ಭಟ್‌, ವಿಠಲ್‌ ಗೌಡ ಮತ್ತಿತರರು ಇಲ್ಲದ ಆರೋಪ ಹೊರಿಸಿ ತೇಜೋವಧೆ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿ

ವಿರೇಂದ್ರ ಹೆಗ್ಗಡೆ ವಿರುದ್ದ ಆಧಾರ ರಹಿತ ಆರೋಪಕ್ಕೆ ನಿರ್ಬಂಧ Read More »

ಕರಾವಳಿ

ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನ ಗಂಗಾವತಿಯಲ್ಲಿ ಉದ್ಘಾಟನೆ ➤ ಸಾವಿರಕ್ಕೂ ಮಿಕ್ಕ ವಿದ್ಯಾರ್ಥಿಗಳು ಸೇರ್ಪಡೆ

(ನ್ಯೂಸ್ ಕಡಬ) newskadaba.com ಗಂಗಾವತಿ, ಜು. 26. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 2022 ನೇ ಸಾಲಿನ ಸದಸ್ಯತ್ವ ಅಭಿಯಾನದ ಉದ್ಘಾಟನಾ ಸಮಾರಂಭವು ಗಂಗಾವತಿಯಲ್ಲಿ ನಡೆಯಿತು. ನಗರದ ಬಸ್ಸು ನಿಲ್ದಾಣದ ಬಳಿಯಿಂದ ಕರ್ನೂಲ್ ಸಾಹೇಬ್ ದರ್ಗಾ ಮೈದಾನದವರೆಗೆ ವಿದ್ಯಾರ್ಥಿಗಳಿ ಜಾಥಾ ನಡೆಸಿ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಿ ಸದಸ್ಯತ್ವ ಕೂಪನ್ ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಅಭಿಯಾನವನ್ನು ಉಧ್ಘಾಟಿಸಿದರು. ನಂತರ ಮಾತನಾಡಿದ ಅಥಾವುಲ್ಲ ಪುಂಜಾಲಕಟ್ಟೆ ಈ ಬಾರಿಯ ಸದಸ್ಯತ್ವ

ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನ ಗಂಗಾವತಿಯಲ್ಲಿ ಉದ್ಘಾಟನೆ ➤ ಸಾವಿರಕ್ಕೂ ಮಿಕ್ಕ ವಿದ್ಯಾರ್ಥಿಗಳು ಸೇರ್ಪಡೆ Read More »

ಕರ್ನಾಟಕ

ವಿಟ್ಲ: ಮಂತ್ರವಾದಿ ಜೊತೆ ಪರಾರಿ ಎಂದು ಶಂಕಿಸಲಾಗಿದ್ದ ಯುವತಿ ಚಿಕ್ಕಮಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 26. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದಿಂದ ನಾಪತ್ತೆಯಾಗಿದ್ದ ಯುವತಿಯನ್ನು ವಿಟ್ಲ ಠಾಣಾ ಪೊಲೀಸರು ಚಿಕ್ಕಮಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಬಸಬೆಟ್ಟು ನಿವಾಸಿ ರಝಾಕ್ ಎಂಬವರ ಪುತ್ರಿ ಜು.22ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಸಹೋದರ, ಆಕೆ ವಿಟ್ಲದ ನೆಲ್ಲಿಗುಡ್ಡೆಯ ಪುತ್ತೂರು ಮುಕ್ವೆ ಮೂಲದ ಮಂತ್ರವಾದಿ ಜೊತೆ ತೆರಳಿರುವುದಾಗಿ ಅಬ್ದುಲ್ ಶರೀಫ್‌ ರವರು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದರು. ಅದರಂತೆ ನಾಪತ್ತೆ

ವಿಟ್ಲ: ಮಂತ್ರವಾದಿ ಜೊತೆ ಪರಾರಿ ಎಂದು ಶಂಕಿಸಲಾಗಿದ್ದ ಯುವತಿ ಚಿಕ್ಕಮಗಳೂರಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಬ್ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ನಗರದ ಬಲ್ಮಠದಲ್ಲಿರುವ ಪಬ್‌ವೊಂದಕ್ಕೆ ಬಜರಂಗ ದಳದ ಕಾರ್ಯಕರ್ತರ ತಂಡವೊಂದು ದಾಳಿ ನಡೆಸಿದ ಘಟನೆ ಘಟನೆ ಸೋಮವಾರ ರಾತ್ರಿ ನಡೆದಿದೆ. ಪಬ್‌ನಲ್ಲಿ ವಿದ್ಯಾರ್ಥಿಗಳು ‌ಪಾರ್ಟಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಒತ್ತಾಯಿಸಿದ್ದು, ಅಲ್ಲದೇ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಒತ್ತಾಯಿಸಿದರು ಎಂದು ಆರೋಪಿಸಲಾಗಿದೆ‌. ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ದಿ ಲಾಂಜ್ ಎಂಬ ಪಬ್‌ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದು, ಪಾರ್ಟಿ ಮಾಡುತ್ತಿದ್ದವರನ್ನು ವಾಪಸ್ ಕಳಿಸಿದ್ದಾರೆ ಎಂದು ದೂರಲಾಗಿದೆ.

ಮಂಗಳೂರು: ಪಬ್ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ..!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಿಯಕರನ ಬಳಿ ಹಣವಿಲ್ಲವೆಂದು ದೊಡ್ಡಪ್ಪನ ಮನೆ ದೋಚಿದ ಪ್ರೇಮಿಗಳು ಅಂದರ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಖರ್ಚಿಗೆ ಹಣವಿಲ್ಲವೆಂದು ಪ್ರಿಯಕರನ ಜತೆ ಸೇರಿ ದೊಡ್ಡಪ್ಪನ ಮನೆಯನ್ನೇ ದೋಚಿದ ಪ್ರೇಮಿಗಳಿಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತರನ್ನು ಬಿ.ಕಾಂ ವಿದ್ಯಾರ್ಥಿನಿ ದೀಕ್ಷಿತಾ ಮತ್ತು ಮೆಡಿಕಲ್‌ ವಿದ್ಯಾರ್ಥಿ ಮಧು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 30 ಸಾವಿರ ರೂ. ನಗದು ಮತ್ತು 200 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಮಧು ಮತ್ತು ದೀಕ್ಷಿತಾ 2 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ನಡುವೆ ಮಧು, ತನ್ನ ಪ್ರೇಯಸಿಯ ಜೊತೆ ಖರ್ಚಿಗೆ ಹಣವಿಲ್ಲವೆಂದು

ಪ್ರಿಯಕರನ ಬಳಿ ಹಣವಿಲ್ಲವೆಂದು ದೊಡ್ಡಪ್ಪನ ಮನೆ ದೋಚಿದ ಪ್ರೇಮಿಗಳು ಅಂದರ್..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೊಬೈಲ್ ನಲ್ಲಿ ಯುವತಿಯ ಚಿತ್ರ ಸೆರೆಹಿಡಿಯಲೆತ್ನಿಸಿದ ನೌಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂಬಳೆ, ಜು. 25. ಬಟ್ಟೆ ಖರೀದಿಸಿ ಅಳತೆ ಅಂದಾಜಿಸಲು ಟ್ರಯಲ್ ರೂಂ ಗೆ ತೆರೆಳಿದ ಯುವತಿಯು ಬಟ್ಟೆ ಬದಲಾಯಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆ ಹಿಡಿಯಲೆತ್ನಿಸಿದ ಅಂಗಡಿ ನೌಕರನೋರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಆಸಿಫ್ (24) ಎಂದು ಗುರುತಿಸಲಾಗಿದೆ. ಈತ ಬಟ್ಟೆ ಖರೀದಿಸಲೆಂದು ಅಂಗಡಿಗೆ ಬಂದಿದ್ದ ಯುವತಿಯೊಬ್ಬಳು ಡ್ರೆಸ್ ಅಳತೆ ನೋಡಲೆಂದು ಟ್ರಯಲ್ ರೂಮ್‌ಗೆ ತೆರಳಿ ಬಟ್ಟೆ ಬದಲಾಯಿಸುವ ವೇಳೆ ತನ್ನ ಮೊಬೈಲ್ ಇರಿಸಿ ದೃಶ್ಯವನ್ನು ಸೆರೆ ಹಿಡಿಯಲೆತ್ನಿಸಿದ್ದಾನೆ.

ಮೊಬೈಲ್ ನಲ್ಲಿ ಯುವತಿಯ ಚಿತ್ರ ಸೆರೆಹಿಡಿಯಲೆತ್ನಿಸಿದ ನೌಕರ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು

(ನ್ಯೂಸ್ ಕಡಬ) newskadaba.com ಕೊಡಗು, ಜು. 25. ಇಲ್ಲಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟ ಘಟನೆ ವರದಿಯಾಗಿದೆ. ನೆಲ್ಯಹುದಿಕೇರಿ ಗ್ರಾಮದ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಇದರ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ‌. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಇದರಿಂದಾಗಿ ಎರಡು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ‌

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆ. 15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಪೆರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುಳ್ಯದ ಸಾಹಿತ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 25. ಆಗಸ್ಟ್ 15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕ ತಂಡವು ನೃತ್ಯ ಪ್ರದರ್ಶನ ನೀಡಲಿದ್ದು, ಈ ತಂಡದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುಳ್ಯದ ಸಾಹಿತ್ಯ ಪುರುಷೋತ್ತಮ್ ಭಾಗವಹಿಸಲಿದ್ದಾರೆ.   ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಬಿಬಿಎ ವ್ಯಾಸಂಗ ಮಾಡುತ್ತಿರುವ ಸಾಹಿತ್ಯ ಎನ್.ಸಿ.ಸಿ. ತಂಡದ ವಿದ್ಯಾರ್ಥಿನಿ. ಈಕೆ ಇತ್ತೀಚೆಗೆ ನಡೆದ ಎನ್.ಸಿ.ಸಿ. ಕ್ಯಾಂಪ್‌ನಲ್ಲಿ ನೀಡಿದ ನೃತ್ಯ ಪ್ರದರ್ಶನವು ಆಯ್ಕೆಗಾರರ ಗಮನ ಸೆಳೆದಿತ್ತು. ಮಂಗಳೂರು, ಉಡುಪಿ, ಕೊಡಗು ಈ

ಆ. 15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಪೆರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುಳ್ಯದ ಸಾಹಿತ್ಯ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top