NewsKadaba Team

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಜಿಪಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 04.  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ  ದಳ ಮೇರಿಹಿಲ್ ಮಂಗಳೂರು ಕಛೇರಿಗೆ  ಡಾ|| ಅಮರ್ ಕುಮಾರ್ ಪಾಂಡೆ, ಐಪಿಎಸ್ ಆರಕ್ಷಕ ಮಹಾನಿರ್ದೇಶಕರು   ಹಾಗೂ ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ  ಇವರು ಭೇಟಿ ನೀಡಿದರು.  ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು  ಪರಿಶೀಲಿಸಿದರು. ಕಾಲಕಾಲಕ್ಕೆ  ಗೃಹರಕ್ಷಕರಿಗೆ ಸೂಕ್ತ  ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ […]

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಜಿಪಿ ಭೇಟಿ Read More »

ಕರಾವಳಿ, ಕರ್ನಾಟಕ

ಸೇತುವೆಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯ ರಕ್ಷಿಸಿದ ಪೊಲೀಸ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 03. ಭೀಮಾ‌ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವೃದ್ದೆಯೋರ್ವರನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಜಿಲ್ಲೆಯ ಕಟ್ಟಿಸಂಗಾವಿ ಬಳಿಯ ಭೀಮಾ ನದಿ ಸೇತುವೆಯಲ್ಲಿ ನಡೆದಿದೆ. ಆಳಂದ ಮೂಲದ ಗುರುಬಾಯಿ (60) ಎಂಬ ವೃದ್ದೆ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ತಿಸುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಜೇವರ್ಗಿ ಪೊಲೀಸ್ ಠಾಣೆ ಪೇದೆ ಅನಿಲ್‌ ಕುಮಾರ್ ಆಕೆಯನ್ನು ಗಮನಿಸಿ ರಕ್ಷಣೆ ಮಾಡಿದ್ದಾರೆ.    

ಸೇತುವೆಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯ ರಕ್ಷಿಸಿದ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಮದುವೆ ದಿಬ್ಬಣಕ್ಕೆ ಹೊರಟ ಬಸ್ ಪಲ್ಟಿ ➤ ಐವರು ಮೃತ್ಯು, 20 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 03. ಪುತ್ತೂರು ಕಡೆಯಿಂದ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಮದುವೆಗೆಂದು ಹೋಗುತ್ತಿದ್ದ ದಿಬ್ಬಣದ ಖಾಸಗಿ ಬಸ್ಸೊಂದು ಕೇರಳದ ಪಾನತ್ತೂರು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಪಾಣತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ  ಮನೆಯೊಂದರ ಮೇಲೆ ಬಸ್ ಬಿದ್ದು ಈ ದುರಂತ ಸಂಭವಿಸಿದೆನ್ನಲಾಗಿದೆ. ಇದರಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದು, ದುರಂತದಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿದೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಂಞಂಗಾಡ್

ಸುಳ್ಯ: ಮದುವೆ ದಿಬ್ಬಣಕ್ಕೆ ಹೊರಟ ಬಸ್ ಪಲ್ಟಿ ➤ ಐವರು ಮೃತ್ಯು, 20 ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಜ. 03. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರನ್ನ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಪ್ರಮಾಣ ಕಡಿಮೆಯಾಗಿ ಅಸ್ವಸ್ಥಗೊಂಡಿದ್ದು, ಆದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇಂದ್ರ ಸಚಿವ ಸದಾನಂದ ಗೌಡ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಿಳು ಸಿನೆಮಾದ ಖ್ಯಾತ ನಿರ್ಮಾಪಕ ಕೆ.ಬಾಲು ನಿಧನ

(ನ್ಯೂಸ್ ಕಡಬ) newskadaba.com ಜ. 03. ತಮಿಳಿನ ಖ್ಯಾತ ಸಿನಿಮಾ ನಿರ್ಮಾಪಕ ಕೆ. ಬಾಲು ಇಂದು ನಿಧನರಾಗಿದ್ದಾರೆ. ಇವರ ನಿಧನಕ್ಕೆ ತಮಿಳು ಚಿತ್ರರಂಗದ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ತಮಿಳು ಸಿನೆಮಾದ ಖ್ಯಾತ ನಿರ್ಮಾಪಕ ಕೆ.ಬಾಲು ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ➤ ಎ. ಪೊನ್ನುರಾಜ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ಪೂರೈಕೆ ಮಾಡಲು ಕಾರ್ಯ ಪ್ರವೃತ್ತರಾಗಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿವರ್ಷವು

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ➤ ಎ. ಪೊನ್ನುರಾಜ್ Read More »

ಕರಾವಳಿ, ಕರ್ನಾಟಕ

ಕೃಷಿ ಉತ್ಪನ್ನ ಮಾರುಕಟ್ಟೆ – ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸದಸ್ಯರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಕಲ್ಲಪುತ್ತಿಗೆ, ರುಕ್ಮಯ ನಾಯ್ಕ ಎಡಪದವು, ವೇದಾವತಿ ಗಟ್ಟಿ ಕೊಣಾಜೆ ಉಳ್ಳಾಲ, ಪ್ರವೀಣ್ ಕುಮಾರ್ ಎಸ್. ಶಿರ್ತಾಡಿ ಹಾಗೂ ಚಂದ್ರಹಾಸ ಸನಿಲ್ ಅವರನ್ನು ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಸಿಕ ಸಭೆಯಲ್ಲಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ಅಭಿನಂದಿಸಿದರು.        ಸಮಿತಿಯ ಉಪಾಧ್ಯಕ್ಷೆ ರಜನಿ

ಕೃಷಿ ಉತ್ಪನ್ನ ಮಾರುಕಟ್ಟೆ – ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಇಂದಿನಿಂದ ತನ್ನೆಲ್ಲಾ ಗಡಿಗಳನ್ನು ತೆರೆದು ಸೇವೆಯನ್ನು ಆರಂಭಿಸಲಿರುವ ಸೌದಿ ಅರೇಬಿಯಾ

(ನ್ಯೂಸ್ ಕಡಬ) newskadaba.com ಜಿದ್ದಾ, ಜ. 03.  ಹೊಸ ಪ್ರಬೇಧದ ಕೊರೋನಾ ವೈರಸ್ ಹರಡಿದ್ದರಿಂದ ಬಂದ್ ಮಾಡಲಾಗಿದ್ದ ಎಲ್ಲಾ ಗಡಿಗಳನ್ನು ಸೌದಿ ಅರೇಬಿಯಾವು ಇಂದು ತೆರೆಯಲಿದ್ದು, ಇಂದು ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಹೊರ ದೇಶಗಳಿಂದ ವಿಮಾನಗಳು ಆಗಮಿಸಬಹುದು ಎಂದು ಪ್ರಕಟಣೆ ತಿಳಿಸಿದೆ.   ಜೊತೆಗೆ ಹೊಸ ರೂಪಾಂತರಿತ ವೈರಸ್ ಹರಡಿದ ದೇಶಗಳಿಂದ ಬರುವ ಜನರು ಸೌದಿಯಲ್ಲಿ ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ.

ಇಂದಿನಿಂದ ತನ್ನೆಲ್ಲಾ ಗಡಿಗಳನ್ನು ತೆರೆದು ಸೇವೆಯನ್ನು ಆರಂಭಿಸಲಿರುವ ಸೌದಿ ಅರೇಬಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ.8 ರಿಂದ 29 ರವರೆಗೆ ಜಿಲ್ಲೆಯ ವಿವಿಧೆಡೆ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ ➤ ಕಡಬದಲ್ಲಿ ಯಾವಾಗ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ  ಜನವರಿ ತಿಂಗಳಲ್ಲಿ ನಡೆಯುವ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳ ವಿವರ  ಇಂತಿವೆ: ಜನವರಿ 8 ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಜನವರಿ 12 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15 ರಂದು ಸಾರ್ವಜನಿಕ ಆಸ್ಪತ್ರೆ ಪುತ್ತೂರು, 22 ರಂದು ಸಾರ್ವಜನಿಕ ಆಸ್ಪತ್ರೆ ಸುಳ್ಯ ಹಾಗೂ  ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, 25 ರಂದು ನಗರ

ಜ.8 ರಿಂದ 29 ರವರೆಗೆ ಜಿಲ್ಲೆಯ ವಿವಿಧೆಡೆ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ ➤ ಕಡಬದಲ್ಲಿ ಯಾವಾಗ ಗೊತ್ತೇ..? Read More »

ಕರಾವಳಿ, ಕರ್ನಾಟಕ

ಅಂತರ್ಜಾತಿ ವಿವಾಹವಾದ ಯುವಕನ ಕೊಲೆ

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 03. ಅಂತರ್ ಜಾತಿ ವಿವಾಹವಾದ ಯುವಕನೋರ್ವನನ್ನು, ಉಗ್ರರು ಇರಿದು ಹತ್ಯೆ ಮಾಡಿದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ನೀರಜ್ ಎಂದು ಗುರುತಿಸಲಾಗಿದೆ. ನೀರಜ್ ಮದುವೆಯಾದ ಹುಡುಗಿಯ ಸಹೋದರರೇ ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಆರೋಪಿಗಳು ಯುವಕನಿಗೆ ಇರಿದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಂತರ್ಜಾತಿ ವಿವಾಹವಾದ ಯುವಕನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top