NewsKadaba Team

ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ

(ನ್ಯೂಸ್‌ ಕಡಬ)com,ಡಿ.26: ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಜೋಡಿ ಜೊತೆಯಾಗಿ ವಿದೇಶ ಪ್ರಯಾಣ ಮಾಡಿದ್ದಾರೆ. ಇಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಮದುವೆಗೂ ಮುನ್ನ ಈ ಜೋಡಿ ಬ್ಯಾಚುಲರ್ ಜೀವನದ ಕೊನೆಯ ನ್ಯೂಇಯರ್ ಸೆಲೆಬ್ರೇಷನ್ ಎಂಜಾಯ್ ಮಾಡಲು ವಿದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಹಿಂದೆ ಅನೇಕ ಬಾರಿ ಒಟ್ಟಿಗೆ ಪ್ರಯಾಣ ಮಾಡಿರುವ ರಶ್ಮಿಕಾ, ವಿಜಯ್ ಈಗಲೂ ಜಂಟಿಯಾಗಿ ಎಂಜಾಯ್‌ ಮಾಡಲಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾ ಆಫ್‌ಮೋಡ್‌ನಲ್ಲಿಟ್ಟುಕೊಂಡು ಎಂಜಾಯ್ […]

ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ Read More »

ಸಿನಿಮಾ

ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೇರಿಕಾ

(ನ್ಯೂಸ್‌ ಕಡಬ)com,ಡಿ.26: ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಭಾರೀ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರ ಮೇಲಿನ ಹಿಂಸಾಚಾರಕ್ಕೆ ಪ್ರತೀಕಾರವಾಗಿ ಈ ಏರ್‌ಸ್ಟ್ರೈಕ್ ನಡೆಸಲಾಗಿದೆ ಎಂದು ಅಮೆರಿಕ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ‘ಟ್ರೂಥ್ ಸೋಶಿಯಲ್’ ಜಾಲತಾಣದ ಮೂಲಕ ಈ ದಾಳಿಯ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಇಂದು ರಾತ್ರಿ ನನ್ನ ನಿರ್ದೇಶನದ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಅಮೆರಿಕ ಪ್ರಬಲ

ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೇರಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರೈಲು ಟಿಕೆಟ್ ದರ ಹೆಚ್ಚಳ

(ನ್ಯೂಸ್‌ ಕಡಬ)com,ಡಿ.26: ಭಾರತದಲ್ಲಿ ದೀರ್ಘ ದೂರದ ರೈಲು ಪ್ರಯಾಣ ಇದೀಗ ಮತ್ತಷ್ಟು ದುಬಾರಿಯಾಗಿದೆ. ರೈಲ್ವೆ ಸಚಿವಾಲಯವು ಶುಕ್ರವಾರ ಟಿಕೆಟ್ ದರಗಳನ್ನು ಹೆಚ್ಚಿಸಿದ್ದು, ಇದು ಆರು ತಿಂಗಳೊಳಗಿನ ಎರಡನೇ ದರ ಏರಿಕೆಯಾಗಿದೆ. “ಪ್ರಯಾಣಿಕರಿಗೆ ಕೈಗೆಟುಕುವಿಕೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ರೈಲ್ವೆ ಕಾರ್ಯಾಚರಣೆಗಳ ಸುಸ್ಥಿರತೆಯನ್ನು ಸಮತೋಲನಗೊಳಿಸುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ,” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಪರಿಷ್ಕೃತ ದರ ರಚನೆಯ ಪ್ರಕಾರ, ಉಪನಗರ ಹಾಗೂ ಉಪನಗರೇತರ ಸೇವೆಗಳು, ಸೀಸನ್ ಟಿಕೆಟ್‌ಗಳು ಸೇರಿದಂತೆ ಉಪನಗರ ಮಾರ್ಗಗಳ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಇಂದಿನಿಂದ ರೈಲು ಟಿಕೆಟ್ ದರ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಮಾಧ್ಯಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ-ಜೆಡಿಎಸ್ ದೂರು

(ನ್ಯೂಸ್‌ ಕಡಬ)com,ಡಿ.26: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್‌‍ ಆಯುಕ್ತರಿಗೆ ಜೆಡಿಎಸ್‌‍ ದೂರು ನೀಡಿದೆ. ಈ ಸಂಬಂಧ ಜೆಡಿಎಸ್‌‍ ಬೆಂಗಳೂರು ನಗರ ಕಾನೂನು ಘಟಕದ ಅಧ್ಯಕ್ಷ ಪ್ರದೀಪ್‌ಕುಮಾರ್‌ ಎಸ್‌‍.ಪಿ ಅವರು ನಗರ ಪೊಲೀಸ್‌‍ ಆಯುಕ್ತರಿಗೆ ದೂರು ನೀಡಿದ್ದು, ಹಾಲುಮತ ಹಿತರಕ್ಷಣಾ ಪ್ರಾಂಶುಪಾಲರಾದ ಮಂಜುನಾಥ್‌ ಒಕ್ಕಲಿಗ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಪ್ರಸನ್ನಕುಮಾರ್‌ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ದೇವೇಗೌಡರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮಂಜುನಾಥ್‌

ಸಾಮಾಜಿಕ ಮಾಧ್ಯಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ-ಜೆಡಿಎಸ್ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ)com,ಡಿ.26: ಇಂದು ಚಿನ್ನದ ಬೆಲೆಗಳಲ್ಲಿ ಏರಿಳಿತ ಕಂಡುಬಂದಿದೆ, ವಿಶೇಷವಾಗಿ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ₹12,766/ಗ್ರಾಂ ಮತ್ತು 24 ಕ್ಯಾರೆಟ್ ಬೆಲೆ ₹13,926/ಗ್ರಾಂ ಇದೆ. 22 ಕ್ಯಾರೆಟ್ ಚಿನ್ನ: ₹12,766 ಪ್ರತಿ ಗ್ರಾಂ. 24 ಕ್ಯಾರೆಟ್ ಚಿನ್ನ: ₹13,926 ಪ್ರತಿ ಗ್ರಾಂ.  

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌

(ನ್ಯೂಸ್‌ ಕಡಬ)com,ಡಿ.26: ದೇಶದ ಜನತೆ ಶಾಂತಿ ಮತ್ತು ಸ್ಥಿರತೆ ತರಲು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಏಕತೆಯಿಂದ ಇರಬೇಕು ಎಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಹುದ್ದೆ ಅಭ್ಯರ್ಥಿಯೂ ಆಗಿರುವ ರೆಹಮಾನ್‌, 17 ವರ್ಷಗಳ ನಂತರ ಢಾಕಾಗೆ ಬಂದಿಳಿದಿದ್ದಾರೆ. ಗುರುವಾರ ರೋಡ್‌ ಶೋ ಮಾಡಿ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಲಿ, ನಾವು ಯಾವುದೇ ಧರ್ಮವನ್ನು

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್
Theft, crime, Robbery

ಮಂಗಳೂರು : ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ – ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಸರ ಕಸಿದು ಕಳ್ಳನೊಬ್ಬ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸರ ಎಗರಿಸಿದ ವ್ಯಕ್ತಿ ಸ್ವಲ್ಪ ದೂರ ಹೋದ ಬಳಿಕ ತನ್ನ ಬಟ್ಟೆ ಬದಲಾವಣೆ ಮಾಡಿ, ಕಣ್ಮರೆಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸರಗಳ್ಳನ ಚಲನ ವಲನದ ದೃಶ್ಯಾವಳಿಗಳು ಮನೆಯ

ಮಂಗಳೂರು : ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೈಸೂರು: ಅರಮನೆ ಆವರಣದಲ್ಲಿ ನೈಟ್ರೋಜನ್ ಗ್ಯಾಸ್ ಸ್ಪೋಟ – ಓರ್ವ ಸಾವು

(ನ್ಯೂಸ್‌ ಕಡಬ)com,ಡಿ.26: ಮೈಸೂರು ಅರಮನೆಯ ಮುಂಭಾಗ ನೈಟ್ರೋಜನ್ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ದೇಹ ಛಿದ್ರಗೊಂಡಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೈಸೂರು: ಅರಮನೆ ಆವರಣದಲ್ಲಿ ನೈಟ್ರೋಜನ್ ಗ್ಯಾಸ್ ಸ್ಪೋಟ – ಓರ್ವ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ

(ನ್ಯೂಸ್‌ ಕಡಬ)com,ಡಿ.26: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ನ್ಯಾಯವಾದಿ ನೆಲ್ಯಾಡಿಯ ಇಸ್ಮಾಯೀಲ್ ಅವರ ಪುತ್ರ ಸಲ್ಮಾನುಲ್‌

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ

(ನ್ಯೂಸ್‌ ಕಡಬ)com,ಡಿ.25: ವಿಜಯ ಹಝಾರೆ ಟ್ರೋಫಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಆಂಧ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ, ಈ ಪಂದ್ಯದಲ್ಲಿ ಗಳಿಸಿದ ಮೊದಲ ರನ್‌ನೊಂದಿಗೆ ಲಿಸ್ಟ್ ಎ (ಏಕದಿನ)

ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ Read More »

ಕ್ರೀಡಾ ನ್ಯೂಸ್
Scroll to Top