NewsKadaba Team

ಒಡಿಶಾ: ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಇನ್ನು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 23 ತಂಡಗಳನ್ನು ರೂಪಿಸಲಾಗಿತ್ತು. […]

ಒಡಿಶಾ: ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೆಳಗಿಳಿಯಲು ಮೆಟ್ಟಿಲುಗಳಿಲ್ಲದೆ ವಿಮಾನದಿಂದ ಜಿಗಿದ ಪ್ರಯಾಣಿಕರು!

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಅಸಾಮಾನ್ಯ ಘಟನೆಯೊಂದು ನಡೆದಿದ್ದು, ವಿಮಾನದಿಂದ ಕೆಳಗಿಳಿಯಲು ಮೆಟ್ಟಿಲುಗಳಿಲ್ಲದ ಕಾರಣ ಪ್ರಯಾಣಿಕರು ಸ್ವತಃ ವಿಮಾನದಿಂದ ಜಿಗಿದು ಇಳಿದಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನ ಇಳಿದ ಬಳಿಕ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯಬೇಕಾಯಿತು. ವಿಮಾನದಿಂದ ಇಳಿಯಲು ಅಗತ್ಯವಾದ ಮೆಟ್ಟಿಲುಗಳು ಒದಗಿಸದ ಹಿನ್ನೆಲೆಯಲ್ಲಿ ಬೇಸರಗೊಂಡ ಪ್ರಯಾಣಿಕರು ಬಾಗಿಲಿನಿಂದ ಸುಮಾರು 5–6 ಅಡಿ ಎತ್ತರದಿಂದ ಕೆಳಗೆ ಹಾರಿರುವ ದೃಶ್ಯಗಳು ಗಮನ ಸೆಳೆದಿವೆ. ಕಿಂದು ವಿಮಾನ

ಕೆಳಗಿಳಿಯಲು ಮೆಟ್ಟಿಲುಗಳಿಲ್ಲದೆ ವಿಮಾನದಿಂದ ಜಿಗಿದ ಪ್ರಯಾಣಿಕರು! Read More »

ಬ್ರೇಕಿಂಗ್ ನ್ಯೂಸ್

ಭಾರತವು ವಿಶ್ವದ ಮೂರನೇ ಅತಿದೊಡ್ಡ ಪೆಟ್ರೋಲ್ ಪಂಪ್ ಜಾಲ ಹೊಂದಿರುವ ದೇಶ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಭಾರತವು ತನ್ನ ಪೆಟ್ರೋಲ್ ಪಂಪ್ ಜಾಲದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ, ಅಮೆರಿಕ ಮತ್ತು ಚೀನಾ ನಂತರ ಮೂರನೇ ಅತಿದೊಡ್ಡ ದೇಶವಾಗಿದೆ. ಕಳೆದ ದಶಕದಲ್ಲಿ, ಭಾರತದಲ್ಲಿ ಪೆಟ್ರೋಲ್ ಪಂಪ್‍ಗಳ ಸಂಖ್ಯೆ ಸುಮಾರು ದ್ವಿಗುಣಗೊಂಡಿದೆ, ಸರ್ಕಾರಿ ಸ್ವಾಮ್ಯದ ಕಂಪನಿಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂಧನ ಪ್ರವೇಶವನ್ನು ವಿಸ್ತರಿಸಲು ಹೊಸದನ್ನು ತ್ವರಿತವಾಗಿ ತೆರೆಯುತ್ತಿವೆ. ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಧ್ಯತೆಯಿದೆ, ಆದರೆ ಅಮೆರಿಕ ಮತ್ತು ಚೀನಾವನ್ನು ಮೀರಿಸಲು ಇನ್ನೂ ಬಹಳ ದೂರ ಸಾಗಬೇಕಾಗಿದೆ.

ಭಾರತವು ವಿಶ್ವದ ಮೂರನೇ ಅತಿದೊಡ್ಡ ಪೆಟ್ರೋಲ್ ಪಂಪ್ ಜಾಲ ಹೊಂದಿರುವ ದೇಶ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನಾಚರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರ ಸ್ಮಾರಕ ಸದೈವ್‌ ಅಟಲ್‌‍ನಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆ ಪಿ ನಡ್ಡಾ, ನಿರ್ಮಲಾ ಸೀತಾರಾಮನ್‌‍, ಎನ್‌ಡಿಎ ಮಿತ್ರಪಕ್ಷ ಜೆಡಿ-ಯು ನಾಯಕ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನಾಚರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ Read More »

ರಾಷ್ಟ್ರೀಯ ನ್ಯೂಸ್

ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಚಿನ್ನದ ಬೆಲೆ- ಇಂದಿನ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಚಿನ್ನದ ಬೆಲೆಯಲ್ಲಿ ಇಂದೂ ಸಹ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,765 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 32 ರೂ. ಏರಿಕೆಯಾಗಿ 13,925 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,02,120 ರೂ. ಇದ್ದರೆ, 10 ಗ್ರಾಂಗೆ 1,27,650 ರೂ. ಹಾಗೂ 100 ಗ್ರಾಂಗೆ ನೀವು

ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಚಿನ್ನದ ಬೆಲೆ- ಇಂದಿನ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಮಂತ್ರಿ ಮೋದಿ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗಿ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಆಯೋಜಿಸಲಾದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಕಾರ್ಯಕ್ರಮದ ವೇಳೆ ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಂತಿ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ ಈ ಪ್ರಾರ್ಥನಾ ಸಭೆಯಲ್ಲಿ ವಿವಿಧ ಗಣ್ಯರು ಭಾಗವಹಿಸಿದ್ದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಮೂಲಕ ವಿಡಿಯೋ ಸಂದೇಶ ಹಂಚಿಕೊಂಡು, “ಕ್ರಿಸ್‌ಮಸ್

ಪ್ರಧಾನಮಂತ್ರಿ ಮೋದಿ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ತಿಳಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ. ತಮ್ಮ

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಪಾಜೆ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ರಿಕ್ಷಾಚಾಲಕ

(ನ್ಯೂಸ್‌ ಕಡಬ)com,ಡಿ.25: ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೈಪಡ್ಕ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಆಟೋ ಚಾಲಕ ಗುರುಪ್ರಕಾಶ್ ಅವರು ರಕ್ಷಿಸಿದ್ದಾರೆ. ಮಂಗಳವಾರದಂದು ಕೈಪಡ್ಕದಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಆಟೋ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಗುರುಪ್ರಕಾಶ್ ಅವರಿಗೆ ವಿಷಯ ತಿಳಿದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅವರು ಬಾವಿಗೆ ಜಿಗಿದು, ಸ್ಥಳೀಯರ ಸಹಾಯದೊಂದಿಗೆ ಮಹಿಳೆಯನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಪ್ರಕಾಶ್ ಅವರ ಸಮಯಪ್ರಜ್ಞೆಗೆ, ಅವರ ಧೈರ್ಯಕ್ಕೆ

ಸಂಪಾಜೆ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ರಿಕ್ಷಾಚಾಲಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್‌ ಕಡಬ)com,ಡಿ.25: ಬಂಟ್ವಾಳದಲ್ಲಿ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್ ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು ಅಲ್ಲಿನ ಸ್ಥಳೀಯರು ನೋಡಿದ್ದಲ್ಲದೆ, ಸಿ.ಸಿ.ಕ್ಯಾಮರಾದಲ್ಲಿ

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು

(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರುದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಪಘಾತದ ವೇಳೆ ಬಸ್‌ನಲ್ಲಿದ್ದ ಹಲವರು ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕರು ಬಸ್‌ನಿಂದ ಹೊರಗೆ ಜಿಗಿದು

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು Read More »

ಕರ್ನಾಟಕ
Scroll to Top