NewsKadaba Team

ಭಾರತದ ವಿಮಾನಯಾನ ಮಾರುಕಟ್ಟೆಗೆ ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್ ಎಂಟ್ರಿ

(ನ್ಯೂಸ್‌ ಕಡಬ)com,ಡಿ.25: ಇತ್ತೀಚೆಗಷ್ಟೇ ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಇದೀಗ ಇನ್ನೂ ಎರಡು ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಕೊಟ್ಟಿದೆ ಕೇರಳ ಮೂಲದ ಅಲ್ ಹಿಂದ್ ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಎನ್‌ಒಸಿ ನೀಡಿದೆ. ಈ ಹಿನ್ನೆಲೆ ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಹೊಂದಿರುವ ಇಂಡಿಗೋ ಮತ್ತು ಏರ್ ಇಂಡಿಯಾಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ನೀಡಿ […]

ಭಾರತದ ವಿಮಾನಯಾನ ಮಾರುಕಟ್ಟೆಗೆ ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್ ಎಂಟ್ರಿ Read More »

ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು

(ನ್ಯೂಸ್ ಕಡಬ) newskadaba.com ಕಡಬ, ಡಿ.04. ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದಿದ್ದ ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೋರ್ವರಿಗೆ ಹಲ್ಲೆ ಮಾಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರದಂದು ನಡೆದಿದೆ. ಕಡಬ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜು ನಾಯ್ಕ್ ಎಂಬಾತ ತಡರಾತ್ರಿ ವೇಳೆಗೆ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ.

ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು Read More »

ಕರ್ನಾಟಕ

ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ, ನ.29. ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಡಬ ಠಾಣೆಯಲ್ಲಿ ಕಳೆದ ಸುಮಾರು 2 ವರ್ಷಗಳಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಅವರನ್ನು ವರ್ಗಾಯಿಸಿ ಅವರ ಸ್ಥಾನಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಂಬೂರಾಜ್ ಮಹಾಜನ್ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಶನಿವಾರದಂದು ನೂತನ ಸಬ್ ಇನ್ಸ್‌ಪೆಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು Read More »

ಕರಾವಳಿ

ಕಡಬ ತಮಿಳು ಸೇವಾ ಸಂಘದಿಂದ ನೀರು, ಹಣ್ಣು ಹಂಚಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠೀ ಪ್ರಯುಕ್ತ ಕಡಬದ ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆದ ಪಾದಯಾತ್ರಿಗಳಿಗೆ ಕಡಬ ತಮಿಳು ಸೇವಾ ಸಂಘದ ವತಿಯಿಂದ ನೀರು, ಹಣ್ಣು ಮತ್ತು ಬಿಸ್ಕತ್ತುಗಳನ್ನು ಹಂಚಲಾಯಿತು. ಕಡಬ ತಮಿಳು ಸೇವಾ ಸಂಘದ ವತಿಯಿಂದ ಪ್ರಚಾರ ಮತ್ತು ಸೇವಾ ಉದ್ದೇಶದಿಂದ ದಾನಿಗಳ ಸಹಕಾರದಿಂದ ಸುಮಾರು 200 ಮಂದಿ ಯಾತ್ರಾರ್ಥಿಗಳಿಗೆ ನೀರು, ಹಣ್ಣು ಮತ್ತು ಬಿಸ್ಕತ್ತುಗಳನ್ನು ನೀಡಲಾಯಿತು.

ಕಡಬ ತಮಿಳು ಸೇವಾ ಸಂಘದಿಂದ ನೀರು, ಹಣ್ಣು ಹಂಚಿಕೆ Read More »

ಕರಾವಳಿ

ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಇವರು ಮೊಬೈಲ್ ನಂಬ್ರ ಗಳನ್ನು ನೀಡುವಂತೆ ಕಿರುಕುಳ ನೀಡಲೆತ್ನಿ ಸಿದ್ಧರು ಎನ್ನಲಾಗಿದೆ. ಬಳಿಕ ವಿದ್ಯಾರ್ಥಿ ನಿಯರು ತಪ್ಪಿಸಿ ಮನೆಗೆ

ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ Read More »

ಕರಾವಳಿ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ

(ನ್ಯೂಸ್‌ ಕಡಬ) newskadaba.com  ಅ. 14. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..!

(ನ್ಯೂಸ್‌ ಕಡಬ) newskadaba.com  ಅ. 14. ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ಅಲ್ಲಿನ ರಾಜಕೀಯ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ನೆಲೆಸಿರುವ ಲಕ್ಷಾಂತರ ಬಿಹಾರಿ ಮತದಾರರನ್ನು ಸೆಳೆಯಲು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಬಿಹಾರದ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಲು ಪ್ರಮುಖ ರಾಜಕೀಯ ನಾಯಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ‘ಜನ ಸುರಾಜ್ ಪಕ್ಷ’ದ ಮುಖಂಡ ಮನೋಜ್ ಭಾರತಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಅವರಂತಹ ನಾಯಕರು ಬಿಹಾರಿಗಳ ಪ್ರಾಬಲ್ಯವಿರುವ

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್‌ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್‌‍ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com  ಅ. 14.ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರಾವಳಿ, ಕರ್ನಾಟಕ

ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com ಅ. 14. ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 17ರಿಂದ 20ರ ವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ 2,500 ವಿಶೇಷ ಬಸ್‌ ಗಳನ್ನು ರಸ್ತೆಗಿಳಿಸಲು ಸರಕಾರ ನಿರ್ಧರಿಸಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ,

ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top