NewsKadaba Team

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ

(ನ್ಯೂಸ್‌ ಕಡಬ) newskadaba.com,  ಅ .13: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ (ಪ್ರತಿ ಮನೆ ಬಾಗಿಲಿಗೆ ಪೊಲೀಸರು) ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ, ಈ ಕಾರ್ಯಕ್ರಮದ ಬಗ್ಗೆ ದಕ್ಷಿಣ ಕನ್ನಡ ನಿವಾಸಿಗಳಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವುದರ ಜೊತೆಗೆ, ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಾಥಮಿಕ […]

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ Read More »

ಕರಾವಳಿ, ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ .13: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಸೋಮವಾರ (ಅ.13ರಂದು) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

(ನ್ಯೂಸ್‌ ಕಡಬ) newskadaba.com,  ಅ .13: ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು-ಸಿಎಂ

(ನ್ಯೂಸ್‌ ಕಡಬ) newskadaba.com, ಸೆ.10: ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)‌ ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ

ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು-ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು

(ನ್ಯೂಸ್‌ ಕಡಬ) newskadaba.com, ಸೆ.10: ಕೀವ್‌: ಉಕ್ರೇನ್‌ನ ಡೊನೆಟ್ಸ್ಕ್ ಪ್ರದೇಶದ ಯಾರೋವಾ ಗ್ರಾಮದಲ್ಲಿ ರಷ್ಯಾ ಗ್ಲೈಡ್ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 24 ಜನರು ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಮಂಗಳವಾರ (ಸೆ. 9) ಬೆಳಗ್ಗೆ 11 ಗಂಟೆಗೆ ಪಿಂಚಣಿ ಸಂಗ್ರಹಿಸಲು ಸಾಲಿನಲ್ಲಿ ನಿಂತಿದ್ದ ಜನರ ಮೇಲೆ ನಡೆದಿದೆ. ಈ ಘಟನೆಯಿಂದಾಗಿ ಪೋಲೆಂಡ್‌ನ ಸೈನ್ಯವು ಹೈ ಅಲರ್ಟ್‌ನಲ್ಲಿದೆ. ಯಾರೋವಾ ಗ್ರಾಮವು ಯುದ್ಧದ ಸ್ಥಳದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಡೊನೆಟ್ಸ್ಕ್ ಪ್ರಾದೇಶಿಕ ಮುಖ್ಯಸ್ಥ ವಾಡಿಮ್ ಫಿಲಾಶ್ಕಿನ್ ಪ್ರಕಾರ, ಮೃತಪಟ್ಟವರಲ್ಲಿ

ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ

(ನ್ಯೂಸ್‌ ಕಡಬ) newskadaba.com, ಸೆ.10: ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡುವ ಪ್ರಸ್ತಾವನೆಯನ್ನು ಪರಿಗಣಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ಮುಖ್ಯಮಂತ್ರಿಗಳ ಈ ಪ್ರತಿಕ್ರಿಯೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್ಐಆರ್ ದಾಖಲು

(ನ್ಯೂಸ್‌ ಕಡಬ) newskadaba.com, ಸೆ.10: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಗದಗ ನಗರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬಕ್ರೀದ್ ಹಬ್ಬದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮತ್ತೊಮ್ಮೆ ಹಂಚಿಕೊಂಡಿದ್ದಾನೆ. ಈ ಫೋಟೊದಲ್ಲಿ, ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್ಐಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ದೇಶದಾದ್ಯಂತ ವ್ಯಾಪಕ ಹಿಂಸಾಚಾರ, ಬೆಂಕಿ ಹಚ್ಚುವ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೂಲದ ರಜನಿ ಮಸ್ಕಿ ಮತ್ತು ರಘುವೀರ್ ಯಾವಗಲ್ ದಂಪತಿ,

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

(ನ್ಯೂಸ್‌ ಕಡಬ) newskadaba.com,  ಸೆ.09: ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನೂ ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಘಟನೆಯಲ್ಲಿ, ಮಾಜಿ ಶಾಸಕರೊಬ್ಬರಿಗೆ ಡಿಜಿಟಲ್ ಆರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ. ವಂಚಿಸಿದ್ದಾರೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ! Read More »

ಬ್ರೇಕಿಂಗ್ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ!

(ನ್ಯೂಸ್‌ ಕಡಬ) newskadaba.com,  ಸೆ.09: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯ ಆರೋಪದಲ್ಲಿ ಬಂಧಿತರಾಗಿರುವ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ತನಿಖೆ ತೀವ್ರತೆಯನ್ನು ಪಡೆದುಕೊಂಡಿದ್ದು, ಇತ್ತೀಚೆಗೆ ಚಳ್ಳಕೆರೆಯಲ್ಲಿ ನಡೆಸಿದ ದಾಳಿಯಲ್ಲಿ ಇ.ಡಿ ಅಧಿಕಾರಿಗಳು ಸುಮಾರು ರೂ. 24 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಗಟ್ಟಿಗಳನ್ನು ಜಪ್ತಿ ಮಾಡಿದ್ದಾರೆ. ಈ ಜಪ್ತಿಯೊಂದಿಗೆ ಪ್ರಕರಣದಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿರುವ ಒಟ್ಟು ಅಕ್ರಮ ಆಸ್ತಿ ಮೌಲ್ಯವು ರೂ.100 ಕೋಟಿಗೂ ಮೀರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ! Read More »

ಕರಾವಳಿ
Scroll to Top