NewsKadaba Team

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com,  ಸೆ.09: ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್ […]

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಸೆ.09: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿ‌ಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ‌

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಸೆ.09: ಹುಲಿ ಸೆರೆಹಿಡಿಯಲು ವಿಫಲರಾದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ಬೋನಿನಲ್ಲಿ ಕೂಡಿ ಹಾಕಿದ್ದಾರೆ. ಮೇಲಾಧಿಕಾರಿಗಳು ಬರುವವರೆಗೂ ನಾವು ಈ ಬೋನಿನ ಬಾಗಿಲು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ

(ನ್ಯೂಸ್‌ ಕಡಬ) newskadaba.com,  ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ಕುಮಾರಸ್ವಾಮಿ ಲೇಔಟ್‌, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್‌ ಹಾಗೂ ರಾಮಮೂರ್ತಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್‌, 56 ಗ್ರಾಂ

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್‌ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಮುಂದಾಗಿದೆ. ನೇಪಾಳದ

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ (ಆ.18) ದಕ್ಷಿಣ ಕನ್ನಡ ಜಿಲ್ಲಾದ್ಯಾಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಆ. 18. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ನಾಳೆ ಆಗಸ್ಟ್ 18ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಾಳೆ (ಆ.18) ದಕ್ಷಿಣ ಕನ್ನಡ ಜಿಲ್ಲಾದ್ಯಾಂತ ಶಾಲೆಗಳಿಗೆ ರಜೆ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ – 11 ಗಂಟೆಯ ವೇಳೆಗೆ ಶೇ. 35.61 ಮತದಾನ

ಕಡಬ, ಆ.17. ಇದೇ ಮೊದಲ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ನಡೆಯುತ್ತಿದ್ದು, ಮುಂಜಾನೆ 7 ಗಂಟೆಯಿಂದ 11 ಗಂಟೆಯ ವೇಳೆಗೆ ಶೇ.35 ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ವಾರ್ಡ್ ವಾರು ಶೇ. ಮತದಾನ: ಕಳಾರ ಶೇ.32.47, ಕೋಡಿಬೈಲು ಶೇ. 36.46, ಪನ್ಯ 42.86, ಬೆದ್ರಾಜೆ 45.36, ಮಾಲೇಶ್ವರ 32.65, ಕಡಬ 34.54, ಪಣೆಮಜಲು 39.95, ಪಿಜಕಳ 40.88 ಮೂರಾಜೆ 38.1, ದೊಡ್ಡಕೊಪ್ಪ. 30.66, ಕೋಡಿಂಬಾಳ 36.38, ಮಜ್ಕಾರು 29.57 ಪುಳಿಕುಕ್ಕು 28.38 ಮತದಾನವಾಗಿದೆ.

ಕಡಬ ಪಟ್ಟಣ ಪಂಚಾಯತ್ ಚುನಾವಣೆ – 11 ಗಂಟೆಯ ವೇಳೆಗೆ ಶೇ. 35.61 ಮತದಾನ Read More »

ಕರ್ನಾಟಕ

ಕಡಬ: ಶತಾಯುಷಿ 107 ವರ್ಷ ಪ್ರಾಯದ ಲಕ್ಷ್ಮೀ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.14. ಶತಾಯುಷಿ ಮಹಿಳೆಯೋರ್ವರು ಅಲ್ಪಕಾಲದ ಅಸೌಖ್ಯದಿಂದ ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ಗುರುವಾರದಂದು ನಡೆದಿದೆ.   ಬಿಳಿನೆಲೆ ಗ್ರಾಮದ ಒಗ್ಗು ನಿವಾಸಿ ದಿ. ಕೂಸಪ್ಪ ಗೌಡ ಎಂಬವರ ಪತ್ನಿ ಲಕ್ಷ್ಮೀ ಮೃತ ಮಹಿಳೆಯಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಮೃತರು ಪುತ್ರರಾದ ಬಾಲಕೃಷ್ಣ ಗೌಡ, ಗೋಪಾಲ ಗೌಡ, ಸಿಪಿಸಿಆರ್ಐ ಉದ್ಯೋಗಿಗಳಾದ ಬಾಳಪ್ಪ ಗೌಡ, ಚೆನ್ನಪ್ಪ ಗೌಡ, ಜತ್ತಪ್ಪ ಗೌಡ ಹಾಗೂ ಪುತ್ರಿಯರಾದ ಲಲಿತಾ, ಶಿವಮ್ಮ ಸೇರಿದಂತೆ ಅಪಾರ ಬಂಧು

ಕಡಬ: ಶತಾಯುಷಿ 107 ವರ್ಷ ಪ್ರಾಯದ ಲಕ್ಷ್ಮೀ ನಿಧನ Read More »

ಕರ್ನಾಟಕ

ಕಡಬ ಮತ್ತು ‌ನೆಟ್ಟಣದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ‘ಆಟಿಡೊಂಜಿ ಕೋರಿ’ – ಸ್ವಾತಂತ್ರ್ಯೋತ್ಸವದ ಸ್ಪೆಷಲ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಆ.12. ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಮತ್ತು ನೆಟ್ಟಣದ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ ಆಗಸ್ಟ್ 14 ರ ವರೆಗೆ ‘ಆಟಿಡೊಂಜಿ ಕೋರಿ’ ಸ್ವಾತಂತ್ರ್ಯೋತ್ಸವದ ವಿಶೇಷ ಆಫರ್ ನಡೆಯಲಿದೆ. 8 ಪೀಸ್ ಫುಲ್ ಅಲ್-ಫಹಾಮ್, 8 ಪರೋಟಾ & ಗ್ರೇವಿ, 500ml ಹನಾ ಸಾಫ್ಟ್ ಡ್ರಿಂಕ್, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., – 4 ಪೀಸ್ ಅಲ್-ಫಹಾಮ್, 4

ಕಡಬ ಮತ್ತು ‌ನೆಟ್ಟಣದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ‘ಆಟಿಡೊಂಜಿ ಕೋರಿ’ – ಸ್ವಾತಂತ್ರ್ಯೋತ್ಸವದ ಸ್ಪೆಷಲ್ ಆಫರ್ Read More »

ಕರಾವಳಿ

ಕಡಬದಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಆ.05. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳವಾರದಂದು ಕಡಬ ಪೇಟೆಯಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ ನಡೆಯಿತು. ಆರ್‌ಎಎಫ್ ಪಡೆಯ ಜೊತೆಗೆ ಕಡಬ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾದರು. ಪಥ ಸಂಚಲನವು ಕಡಬ ಅನುಗ್ರಹ ಸಭಾಭವನ ಹಾಲ್ ಸಮೀಪದಿಂದ ಪ್ರಾರಂಭವಾಗಿ, ಪೇಟೆಯ ಮುಖಾಂತರ ಸಾಗಿದ್ದು ಸೈಂಟ್ ಜೋಕಿಂ ಚರ್ಚ್ ವರೆಗೆ ನಡೆಯಿತು. ಸಾರ್ವಜನಿಕರಲ್ಲಿ ಭದ್ರತೆ ಹಾಗೂ ವಿಶ್ವಾಸ ಮೂಡಿಸುವ ಉದ್ದೇಶದಿಂದ ಪಥ ಸಂಚಲನ ನಡೆಯಿತು. ಈ

ಕಡಬದಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ Read More »

ಕರಾವಳಿ
Scroll to Top