ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು
(ನ್ಯೂಸ್ ಕಡಬ)newskadaba.com.ಆಲಂಕಾರು,ಜ.6.ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು ಕಾರ್ಯವನ್ನು ಲೋಕೋಪಯೋಗಿ ಇಲಾಖೆಯು ಆಲಂಕಾರಿನಲ್ಲಿ ಶನಿವಾರ ಬೆಳಿಗ್ಗೆ ನಡೆಸಿತು.ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಗೆ ತಾಗಿಕೊಂಡು ಸುರುಳಿ ಕ್ರಾಸ್ ಬಳಿ ಅಕ್ರಮವಾಗಿ ತಲೆಯೆತ್ತಿದ ತರಕಾರಿ ಅಂಗಡಿಯಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಓಡಾಟಕ್ಕೆ ತೊಂದರೆಯಾಗಿದೆ, ಈ ಕಟ್ಟಡಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿ ಎ.ಬಿ.ಸುಂದರರವರು ಸ್ಥಳವನ್ನು ಪರಿಶೀಲಿಸಿ ಕಟ್ಟಡ ತೆರವುಗೊಳಿಸವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದ್ದರು. ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಪೊಲೀಸ್ ಉಪನಿರೀಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ […]
ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು Read More »
ಕರಾವಳಿ








