ನ್ಯೂಸ್ ಕಡಬ

ಮೇ.4ರಂದು ಜೆಡಿಎಸ್ – ಬಿಎಸ್ಪಿ ಚುನಾವಣಾ ಪ್ರಚಾರ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮೇ.2. ಮೇ.4ರಂದು ಜೆಡಿಎಸ್ – ಬಿಎಸ್ಪಿ ಚುನಾವಣಾ ಪ್ರಚಾರ ಸಭೆ ಅಪರಾಹ್ನ 2.30ಕ್ಕೆ ಕಡಬ ಒಕ್ಕಲಿಗ ಗೌಡ ಸಮಾಜ ಭವನದಲ್ಲಿ ನಡೆಯಲಿದೆ. ರಾಷ್ಟ್ರಮಟ್ಟದ ಒಪ್ಪಂದದ ಪ್ರಕಾರ ಜೆಡಿಎಸ್ -ಬಿಎಸ್ಪಿ ಮಧ್ಯೆ ಮೈತ್ರಿ ಏರ್ಪಟ್ಟಿದ್ದು ಸುಳ್ಯ ಕ್ಷೇತ್ರದ ಅಭ್ಯರ್ಥಿ ರಘುಧರ್ಮ ಸೇನಾ ಅವರ ಪರವಾಗಿ ಉಭಯ ಪಕ್ಷಗಳು ಮೇ.4ರಂದು ಅಪರಾಹ್ನ 2.30 ಕ್ಕೆ ಸರಿಯಾಗಿ ಕಡಬ ಒಕ್ಕಲಿಗ ಗೌಡ ಸಮಾಜ ಮಂದಿರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಜರಗಲಿದೆ ಎಂದು ಕಡಬ ತಾಲೂಕು ಅಧ್ಯಕ್ಷರೂ, ರಾಜ್ಯ ಕಾರ್ಯದರ್ಶಿಯಾದ […]

ಮೇ.4ರಂದು ಜೆಡಿಎಸ್ – ಬಿಎಸ್ಪಿ ಚುನಾವಣಾ ಪ್ರಚಾರ ಸಭೆ Read More »

ಕರಾವಳಿ

ಮಟನ್ ಸಾರು ಮಾಡುವ ವಿಚಾರದಲ್ಲಿ ನಡೆಯಿತು ಕೊಲೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ2. ಪತ್ನಿಯ ಬಳಿ ಮಟನ್ ಸಾರು ಮಾಡು ಎಂದಿದ್ದಕ್ಕೆ ಪತಿಯ ಕೊಲೆ ಮಾಡಿರುವ ಘಟನೆಯು ಬೆಂಗಳೂರಿನ ಕುಮಾರ್ ಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮಂಪರಿನಲ್ಲಿ ಮನೆಗೆ ಬಂದ ಗೋಪಾಲ್ (46) ತನ್ನ ಪತ್ನಿ ರುದ್ರಮ್ಮ ಬಳಿ ಮಟನ್ ಸಾರು ಮಾಡು ಎಂದು ಗಲಾಟೆ ಮಾಡತೊಡಗಿದನು. ಪತಿಯ ನಡವಳಿಕೆಯನ್ನು ಕಂಡು ರೊಚ್ಚಿಗೆದ್ದ ಪತ್ನಿಯು ಆತನ ಕೊಲೆ ಮಾಡಿದ್ದಾಳೆ. ಕೆಲವು ದಿನಗಳ ಹಿಂದೆ ಈ ಘಟನೆಯು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ

ಮಟನ್ ಸಾರು ಮಾಡುವ ವಿಚಾರದಲ್ಲಿ ನಡೆಯಿತು ಕೊಲೆ! Read More »

ಕರ್ನಾಟಕ

145 ಕ್ಕಿಂತ ಹೆಚ್ಚು ಸೀಟು ಪಡೆಯುತ್ತೇವೆ – ವೀರಪ್ಪ ಮೊಯ್ಲಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.2. ಡಾ. ರಘುವಿನಂತಹ ನಿಷ್ಠಾವಂತ ಕಾರ್ಯಕರ್ತ ಮತ್ತೊಬ್ಬರಿರಲಾರರು. ಸುಳ್ಯದ ಹಾಲಿ ಶಾಸಕ ಎಸ್. ಅಂಗಾರರವರಿಗೆ ರಜೆ ನೀಡಿ ರಘುರಿಗೆ ಜನರ ಸೇವೆಗೈಯಲು ಒಂದು ಅವಕಾಶ ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮಂಗಳವಾರ ಬೆಳ್ಳಾರೆಯಲ್ಲಿ ಮನವಿ ಮಾಡಿಕೊಂಡರು. ಅವರು ಬೆಳ್ಳಾರೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡರಾಗಿದ್ದ ಸಂಕಪ್ಪ ರೈ ಡಾ. ರಘುರವರನ್ನು ಪರಿಚಯ ಮಾಡಿಸಿದ್ದರು. ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸುವ ಸಲುವಾಗಿ ನಾನು ಸರಕಾರಿ

145 ಕ್ಕಿಂತ ಹೆಚ್ಚು ಸೀಟು ಪಡೆಯುತ್ತೇವೆ – ವೀರಪ್ಪ ಮೊಯ್ಲಿ Read More »

ಕರಾವಳಿ

ಸುಳ್ಯದಲ್ಲಿ ಯುವಜನತೆ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಲಿದ್ದಾರೆ – ಸಿದ್ದಿಕ್ ಸುಳ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.1. ಕೇಂದ್ರ ಸರಕಾರದ ಜನವಿರೋಧಿ ನೀತಿಯಿಂದ ಬೇಸತ್ತ ಯುವ ಜನತೆ ಈ ಬಾರಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸನ್ನು ಬೆಂಬಲಿಸುತ್ತಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಯುವ ಜನತೆಯ ಬಾರಿ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿಅತ್ಯಧಿಕ ಮತಗಳಿಂದ ವಿಜಯಿಯಾಗಲಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಸುಳ್ಯ ಹೇಳಿದರು. ಅವರು ಮಂಗಳವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಯುವ ಜನತೆಯಲ್ಲಿ ಬಹಳ ನಿರೀಕ್ಷೆ ಹುಟ್ಟಿಸಿದ ನರೇಂದ್ರ ಮೋದಿ ನೇತೃತ್ವದ

ಸುಳ್ಯದಲ್ಲಿ ಯುವಜನತೆ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಲಿದ್ದಾರೆ – ಸಿದ್ದಿಕ್ ಸುಳ್ಯ Read More »

ಕರಾವಳಿ

ಅಡುಗೆ ಮಾಹಿತಿ ► ಸ್ಪೆಷಲ್‌ ಮಾವಿನ ಜ್ಯೂಸ್‌

(ನ್ಯೂಸ್ ಕಡಬ) newskadaba.com ಮೇ.1. ಬೇಕಾಗುವ ಸಾಮಾಗ್ರಿಗಳು:  ಮಾವಿನ ಹಣ್ಣು(3-4) ಐಸ್‌ಕ್ರೀಮ್‌ ಸಕ್ಕರೆ(2 ಚಮಚ) ತಣ್ಣನೆಯ ಹಾಲು(1 ಲೋಟ) ಮಾಡುವ ವಿಧಾನ: ಒಂದು ಮಾವಿನ ಹಣ್ಣನ್ನು ಚಿಕ್ಕ ಚಿಕ್ಕ ತುಂಡುಗಳಾಗಿ ಕತ್ತರಿಸಿ. ಉಳಿದ ಮಾವಿನ ಹಣ್ಣನ್ನು ಬ್ಲೆಂಡರ್‌ನಲ್ಲಿ ಹಾಕಿ ಒಂದು ಸ್ಕೂಪ್‌ ಐಸ್ ಕ್ರೀಮ್‌, ಸಕ್ಕರೆ ಹಾಗು ತಣ್ಣನೆಯ ಹಾಲು ಹಾಕಿ ಬ್ಲೆಂಡ್‌ ಮಾಡಿ. ನಂತರ ಗ್ಲಾಸ್‌ಗೆ ಒಂದು ಸ್ಕೂಪ್‌ ಐಸ್‌ಕ್ರೀಮ್‌ ಹಾಕಿ, ನಂತರ ಮಾವಿನ ಜ್ಯೂಸ್‌ ಹಾಕಿ ಅದರ ಮೇಲೆ ಒಂದು ಸ್ಕೂಪ್‌ ಐಸ್‌ ಕ್ರೀಮ್‌

ಅಡುಗೆ ಮಾಹಿತಿ ► ಸ್ಪೆಷಲ್‌ ಮಾವಿನ ಜ್ಯೂಸ್‌ Read More »

ಅಡುಗೆ

ದ್ವಿತೀಯ ಪಿ.ಯು.ಸಿ ಫಲಿತಾಂಶ ► ನೂಜಿಬಾಳ್ತಿಲ ಬೆಥನಿ ಪದವಿ ಪುರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ 100 ಶೇಕಡಾ ಫಲಿತಾಂಶ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಮೇ.1. ಬೆಥನಿ ಪದವಿ ಪೂರ್ವ ಕಾಲೇಜು, ನೂಜಿಬಾಳ್ತಿಲ ಇದರ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಒಟ್ಟು 19 ವಿದ್ಯಾರ್ಥಿಗಳು ಹಾಜರಾಗಿದ್ದು ಈ ಪೈಕಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗು 15 ವಿದ್ಯಾರ್ಥಿಗಳು ದ್ವೀತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗ: ಆಶ್ವಿನಿ ಎಸ್ 490 ಅಂಕಗಳು (ಶಶಿಧರ ಹಾಗೂ ಸುಧಾಮಣಿ ದಂಪತಿಗಳ ಪುತ್ರಿ

ದ್ವಿತೀಯ ಪಿ.ಯು.ಸಿ ಫಲಿತಾಂಶ ► ನೂಜಿಬಾಳ್ತಿಲ ಬೆಥನಿ ಪದವಿ ಪುರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ 100 ಶೇಕಡಾ ಫಲಿತಾಂಶ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ ► ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಮೇ.1. ಬಂಟ್ವಾಳ ತಾಲೂಕಿನ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ಇದರ ದ್ವಿತೀಯ ಪಿ.ಯು.ಸಿ. ಫಲಿಂತಾಶ ಪ್ರಕಟಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಹಾಜರಾದ 91 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಿಸಿರುತ್ತಾರೆ. ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ 73 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗ: ಸುಬ್ರಹ್ಮಣ್ಯ

ದ್ವಿತೀಯ ಪಿಯುಸಿ ಪರೀಕ್ಷೆ ► ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ಕರಾವಳಿ

ಬಿಜೆಪಿಯಿಂದ ಮಹಾ ಅಭಿಯಾನ ► ಏಣಿತಡ್ಕದಲ್ಲಿ ಮತಭೇಟೆ

(ನ್ಯೂಸ್ ಕಡಬ) newskadaba.com ಕಡಬ, ಮೇ.1. ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವನಾ ಪ್ರಚಾರ ಹಿನ್ನೆಯಲ್ಲಿ ಬುಧವಾರ ಕ್ಷೇತ್ರದಾದ್ಯಂತ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು, ಮುಖಂಡರು ಮಹಾ ಅಭಿಯಾನ ನಡೆಸಿ ಮತಯಾಚನೆ ಮಾಡಿದರು. ಕ್ಷೇತ್ರದ ಕೊೖಲ ಗ್ರಾಮದ ಸಬಳೂರು ಬೂತ್ನಲ್ಲಿ ಬಿಜೆಪಿ ಕೊೖಲ ಗ್ರಾಮ ಸಮಿತಿಯ ಅಧ್ಯಕ್ಷ ರಾಮಚಂದ್ರ ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಮಹಾ ಅಭಿಯಾನದ ಪ್ರಯುಕ್ತ ಮನೆ ಮನೆ ಭೇಟಿ ಮಾಡಿ ಮತಭೇಟೆ ಮಾತಾಡಿದರು. ಬೆಳಿಗ್ಗೆ ಎಂಟು ಗಂಟೆಯಿಂದಲೇ ಈ ತಂಡ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿತು.

ಬಿಜೆಪಿಯಿಂದ ಮಹಾ ಅಭಿಯಾನ ► ಏಣಿತಡ್ಕದಲ್ಲಿ ಮತಭೇಟೆ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ►ಶ್ರೀ ರಾಮಕುಂಜೇಶ್ವರ ಪದವಿಪುರ್ವ ಕಾಲೇಜಿಗೆ ಶೇ.94 ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, ಮೇ.1.  ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾವಿಭಾಗಗಳಿಂದ ಒಟ್ಟು 305 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 286 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.94 ಫಲಿತಾಂಶ ಬಂದಿದೆ. ಈ ಪೈಕಿ 54 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 176 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 42 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 14 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ 103 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 99 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.95.19 ತೇರ್ಗಡೆ ಫಲಿತಾಂಶ ಬಂದಿದೆ.

ದ್ವಿತೀಯ ಪಿಯುಸಿ ಫಲಿತಾಂಶ ►ಶ್ರೀ ರಾಮಕುಂಜೇಶ್ವರ ಪದವಿಪುರ್ವ ಕಾಲೇಜಿಗೆ ಶೇ.94 ಫಲಿತಾಂಶ Read More »

ಕರಾವಳಿ

ಇಂದು(ಮೇ.1) – ವಿಶ್ವ ಅಸ್ತಮಾ ದಿನ

(ನ್ಯೂಸ್ ಕಡಬ) newskadaba.com, ಮೇ.1. ಪ್ರತಿ ವರ್ಷ ಮೇ ತಿಂಗಳ ಮೊದಲನೇ ಮಂಗಳವಾರದಂದು ವಿಶ್ವ ಅಸ್ತಮಾ ದಿನ ಎಂದು ಆಚರಿಸಲಾಗುತ್ತಿದೆ. ವಿಶ್ವದಾದ್ಯಂತ ಅಸ್ತಮಾ ರೋಗದ ಬಗೆಗಿನ ಅಪನಂಬಿಕೆಗಳನ್ನು ಹೋಗಲಾಡಿಸಿ, ರೋಗದ ಬಗ್ಗೆ ಜಾಗೃತಿ ಮೂಡಿಸಿ, ರೋಗಿಗಳಿಗೆ ಆತ್ಮಸ್ತೈರ್ಯವನ್ನು ನೀಡುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. ಅಸ್ತಮಾ ರೋಗವು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ರೋಗವಾಗಿದ್ದು, ಮುಖ್ಯವಾಗಿ ರೋಗಿಯ ಉಸಿರಾಟದ ಪ್ರಕ್ರಿಯೆ ಮೇಲೆ ತೊಂದರೆಯನ್ನು ಉಂಟುಮಾಡುತ್ತದೆ. ರೋಗದ ತೀವ್ರತೆ ಮತ್ತು ಕೆರಳುವಿಕೆ ವ್ಯಕ್ತಿಯಿಂದ ವ್ಯಕ್ತಿಗೆ ಬಿನ್ನವಾಗಿದ್ದು, ಅಸ್ತಮಾ ರೋಗವನ್ನು ಸಂಪೂರ್ಣವಾಗಿ

ಇಂದು(ಮೇ.1) – ವಿಶ್ವ ಅಸ್ತಮಾ ದಿನ Read More »

ಆರೋಗ್ಯ ಮಾಹಿತಿ
Scroll to Top