ನ್ಯೂಸ್ ಕಡಬ

ಕುಟ್ರುಪಾಡಿ: ಉ.ಹಿ.ಪ್ರಾ.ಶಾಲಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com. ಕಡಬ,ಡಿ.28.ಕುಟ್ರುಪಾಡಿಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ ಕ್ರೀಡೋತ್ಸವ ಶಾಲಾ ಕ್ರೀಡಾಂಗಣದಲ್ಲಿನಡೆಯಿತು.ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕುಟ್ರುಪಾಡಿ ಗ್ರಾ.ಪಂ.ಅದ್ಯಕ್ಷೆ ವಿದ್ಯಾ ಗೋಗಟೆ, ಅಜ್ಞಾನವೆಂಬ ಕತ್ತಲನ್ನು ಹೋಗಲಾಡಿಸಿ ಜ್ಞಾನವೆಂಬ ಬೆಳಕನ್ನು ಚೆಲ್ಲುವ ಮೂಲಕ ಪ್ರತಿಯೊಬ್ಬರ ಪ್ರತಿಭೆಯನ್ನು ಹೊರ ಹೊಮ್ಮಲು ಶಿಕ್ಷಣ ಮಹತ್ವವಾಗಿದ್ದು, ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಸಾಮಥ್ರ್ಯತೆಯನ್ನು ವೃದ್ಧಿಸಿಕೊಳ್ಳುವುದರೊಂದಿಗೆ ತನ್ನ ಕ್ರೀಡಾ ಪ್ರತಿಭೆಯನ್ನು ಕೂಡಾ ಹೊರಗೆಡಹಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕ್ರೀಡಾ ಮಾರ್ಗದರ್ಶಕ ಕುಟ್ರುಪಾಡಿ ಸಿ.ಎ.ಬ್ಯಾಂಕಿನ ನಿರ್ದೇಶಕ ಶಶಾಂಕ್ ಗೋಖಲೆ […]

ಕುಟ್ರುಪಾಡಿ: ಉ.ಹಿ.ಪ್ರಾ.ಶಾಲಾ ಕ್ರೀಡಾಕೂಟ Read More »

ಕರಾವಳಿ

ಕೋಡಿಂಬಾಳ: ಮೂರಾಜೆ ಅಡೀಲು ಪರಿಶಿಷ್ಟ ಕಾಲೋನಿ ರಸ್ತೆ ಸಂಪರ್ಕಕ್ಕೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ, ಡಿ.28. ಕೋಡಿಂಬಾಳ ಗ್ರಾಮದ ಮೂರಾಜೆ ಅಡೀಲು ದಲಿತ ಕಾಲೋನಿಗೆ ಸಂಪರ್ಕ ರಸ್ತೆ ನಿರ್ಮಿಸುವಂತೆ ಅಡೀಲು ಕಾಲೋನಿ ನಿವಾಸಿಗಳು ಪುತ್ತೂರು ಸಹಾಯಕ ಕಮಿಷ್‍ನರ್ , ಕಡಬ ತಹಶೀಲ್ದಾರ್ ಹಾಗೂ ಕಡಬ ಗ್ರಾ.ಪಂ ಗೆ ಮನವಿ ನೀಡಿ ಶೀಘ್ರ ರಸ್ತೆ ಮಾಡಿಸುವಂತೆ ಆಗ್ರಹಿಸಿದ ಘಟನೆ ನಡೆದಿದೆ. ದಲಿತ ಒಕ್ಕೂಟಗಳ ಕಡಬ ತಾಲೂಕು ಅಧ್ಯಕ್ಷ ವಸಂತ ಕುಬುಲಾಡಿಯವರ ನೇತೃತ್ವದಲ್ಲಿ ಅಡೀಲು ದಲಿತ ನಿವಾಸಿಗಳು ಕಡಬ ತಹಶೀಲ್ದಾರರಿಗೆ ಹಾಗೂ ಕಡಬ ಗ್ರಾ.ಪಂ ಪಿಡಿಒ ರವರಿಗೆ ಮನವಿ ಸಲ್ಲಿಸಿ ಹಲವಾರು ವರ್ಷಗಳ

ಕೋಡಿಂಬಾಳ: ಮೂರಾಜೆ ಅಡೀಲು ಪರಿಶಿಷ್ಟ ಕಾಲೋನಿ ರಸ್ತೆ ಸಂಪರ್ಕಕ್ಕೆ ಮನವಿ Read More »

ಕರಾವಳಿ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ

(ನ್ಯೂಸ್ ಕಡಬ) newskadaba.com.ಕಡಬ, ಡಿ.28. ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖಾ ಕಛೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಗುರುವಾರ ಭೇಟಿ ನೀಡಿದರು.ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಶಾಸಕರು ಕೊಣಾಜೆ ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿವರ್ಗ ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಪಿ.ಎಲ್.ಡಿ.ಬ್ಯಾಂಕಿನ ಅಧ್ಯಕ್ಷ ಎ.ಬಿ.ಮನೋಹರ ರೈ, ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಘುಚಂದ್ರ ಗೌಡ ಕೆ, ಸಂಘದ ಮಾಜಿ ನಿರ್ದೆಶಕ ಶಿವಪ್ಪ ಗೌಡ, ಕೊಣಾಜೆ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ Read More »

ಕರಾವಳಿ

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ

(ನ್ಯೂಸ್ ಕಡಬ) newskadaba.com.ಕಡಬ , ಡಿ. 28.  ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರ ಕುರಿತು ಕೇರಳದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಅಂಗವಾಗಿ ಕಡಬದಲ್ಲಿ ಮಹಿಳೆಯರಿಂದ ದೀಪ ಜ್ಯೋತಿ ಕಾರ್ಯಕ್ರಮ ಡಿ.26ರ ಸಂಜೆ ನಡೆಯಿತು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಹಣತೆಗಳನ್ನು ಉರಿಸಿ ಕಡಬ ಪೇಟೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಮಹಿಳೆಯರು ಮೆರವಣಿಗೆ ನಡೆಸಿದರು. ಬಳಿಕ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಕಡಬ ವಿಶ್ವ ಹಿಂದೂ ಪರಿಷದ್‍ನ ಗೌರವಾಧ್ಯಕ್ಷ ಎ. ಜನಾರ್ದನ ರಾವ್ ಮಾತನಾಡಿದರು.

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ Read More »

ಕರಾವಳಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26. ದಕ್ಷಿಣ ಕನ್ನಡ ಜಲ್ಲಾ ಗೃಹರಕ್ಷಕದಳದ 14 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ದಿನಾಂಕ: 23-12-2018ರಂದು ಜರುಗಿತು. ಇದು 2018ನೇ ಇಸವಿಯ 04ನೇ ಸಭೆಯಾಗಿದ್ದು ಗೃಹರಕ್ಷದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 75 ಮಂದಿ ಗೃಹರಕ್ಷಕರನ್ನು ಆದಷ್ಟು ಬೇಗ ಭರ್ತಿ ಮಾಡಲು ಘಟಕಾಧಿಕಾಧಿಕಾರಿಗಳಿಗೆ ಆದೇಶ ನೀಡಲಾಯಿತು. ಪ್ರಸಕ್ತ ಮಂಜೂರಾತಿಯಾದ 1000 ಗೃಹರಕ್ಷಕರಲ್ಲಿ 925 ಮಂದಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26.  ಸಿಐಡಿ ಪೊಲೀಸರೆಂದು ನಂಬಿಸಿ ಗಮನ ಬೇರೆಡೆ ಸೆಳೆದು ಸರಗಳ್ಳತನ ಮಾಡುವ ತಂಡವೊಂದು ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಇದರ ಬಗ್ಗೆ ಜನ ಜಾಗೃತರಾಗಬೇಕು ಎಂದು ಡಿಸಿಪಿ ಉಮಾಪ್ರಶಾಂತ್ ಜಿಲ್ಲಾ ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಡಿಸಿಪಿ ಉಮಾ ಪ್ರಶಾಂತ್, ಉಡುಪಿ ಜಿಲ್ಲಾ ಪೊಲೀಸರು ಈ ಬಗ್ಗೆ ಅಲರ್ಟ್ ಮಾಹಿತಿ ನೀಡಿದ್ದಾರೆ. ಬಂದರು ಠಾಣಾ ವ್ಯಾಪ್ತಿಯಲ್ಲಿ ದಾರಿಹೋಕ ವೃದ್ದರೊಬ್ಬರ ಬಳಿ ಬಂದ ಕಳ್ಳರು ತಾವು ಪೊಲೀಸರೆಂದು ವಂಚಿಸಿ ಚಿನ್ನಾಭರಣ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ Read More »

ಕರಾವಳಿ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಡಿ. 26. ಕ್ರಿಸ್‌ಮಸ್ ರಜೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರವೂ ಭಕ್ತಸಾಗರ ಮುಂದುವರಿದಿದ್ದು, ಕ್ಷೇತ್ರದಲ್ಲಿ ನಾಲ್ಕು ದಿನಗಳ ಅನ್ನದಾನ ದಾಖಲೆ ಸೃಷ್ಟಿಸಿದೆ. ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆಗಳೂ ಅಧಿಕ ದಾಖಲಾಗಿವೆ.ಶನಿವಾರ 35 ಸಾವಿರ, ಭಾನುವಾರು 40, ಸೋಮವಾರ 45, ಮಂಗಳವಾರ 60 ಸಾವಿರ ಸಹಿತ ನಾಲ್ಕು ದಿನಗಳಲ್ಲಿ 1.80 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ನಾಲ್ಕು ದಿನಗಳಲ್ಲಿ ಕ್ರಮವಾಗಿ ಶನಿವಾರ 31, ಭಾನುವಾರ 30, ಸೋಮವಾರ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ Read More »

ಕರಾವಳಿ

ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು ನಗರ ಪೊಲೀಸ್ ಠಾಣೆ ,ಡಿ. 26.  ದಿನಾಂಕ: 24-12-2018 ರಂದು  ಪುತ್ತೂರು ತಾಲೂಕು ಬನ್ನೂರು ಗ್ರಾಮ ಕುಮೆರಡ್ಕ ದ ಶ್ರೀ ಲಕ್ಷ್ಮೀ ನಿಲಯದ ನೇಮಣ್ಣಗೌಡರ  ಪುತ್ರರಾದ  ಪುನೀತ್ ಕುಮಾರ್ ತನ್ನ ಬಾಬ್ತು ದ್ವಿಚಕ್ರ ಕೆ.ಎ 12 ಇ-5071 ರಲ್ಲಿ ಪುತ್ತೂರು ನಗರದಿಂದ ಹಾರಾಡಿ ಎಂಬಲ್ಲಿರುವ ಸ್ವಾಮಿಗಳ ಆಶ್ರಮದ ಕಡೆಗೆ ಹೋಗುತ್ತಿರುವಾಗ ಬೊಳ್ವಾರು ಎಂಬಲ್ಲಿ ತನ್ನ ಎದುರಿಗಿದ್ದ ಮಾರುತಿ ಓಮಿನಿ ಕಾರು ಕೆ ಎ 19-ಎಂ -9188 ನೇಯದನ್ನು ಓವರ್ ಟೇಕ್ ಮಾಡಿ ಮುಂದೆ ಹೋದರು.

ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ Read More »

ಕರಾವಳಿ

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ.

(ನ್ಯೂಸ್ ಕಡಬ) newskadaba.com .ಕೊಕ್ಕಡ, ಡಿ. 26 . ಸುಮಾರು 2,000 ವರ್ಷಗಳ ಹಿಂದೆ ಸರಳ ಜೀವನಕ್ಕೆ ಬಹುದೊಡ್ಡ ಮಾದರಿಯಾಗಿ ಹಟ್ಟಿಯಲ್ಲಿ ಹುಟ್ಟಿ ಮನುಕುಲದ ಉದ್ಧಾರಕ್ಕೆ ಆಗಮಿಸಿದ ಪ್ರಭು ಯೇಸುಕ್ರಿಸ್ತರ ಜನನದ ಆಚರಣೆಯೇ ಕ್ರಿಸ್ಮಸ್‌. ಸಿಹಿ ಹಂಚುತ್ತಾ ಮನೆ ಮನೆಗೆ ತಿರುಗುವ ಸಾಂತಾಕ್ಲಾಸ್‌ ಪ್ರೀತಿಯ ಸಂಕೇತ. ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನು ಹಂಚುವಂತಾಗಲಿ. ಕ್ರಿಸ್ಮಸ್‌ ಶಾಂತಿ ಸಹಬಾಳ್ವೆಯ – ಪ್ರೀತಿ, ಸಂತೋಷದ ಬದುಕಿಗೆ ಪ್ರಚೋದನೆಯಾಗಲಿ ಎಂದು ಮಲಂಕರ ಕ್ಯಾಥೋಲಿಕ್‌ ಪುತ್ತೂರು ಧರ್ಮ ಪ್ರಾಂತ್ಯದ ವಿಕಾರ್‌ ಜನರಲ್‌

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ. Read More »

ಕರಾವಳಿ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,  ಡಿ. 26.  ಸರಕಾರಿ ಸ್ವಾಮ್ಯದ ಸಂಸ್ಥೆಯ ಕಚೇರಿ ಮತ್ತು ದೂರವಾಣಿ ಕೇಂದ್ರದಲ್ಲಿ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಸ್ಥೆ ವೇತನ ಪಾವತಿಸಿಲ್ಲ. ಈ ಕುರಿತು ಈ ಸಂಸ್ಥೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ರವಿವಾರ ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು. ಸುದೀರ್ಘ‌ ಅವಧಿಯಿಂದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಮೂಲ ಸೌಕರ್ಯ ವಂಚಿತರಾಗಿ ಸೇವೆ ನೀಡಿರುವ ನಮಗೆ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ Read More »

ಕರಾವಳಿ
Scroll to Top