ನ್ಯೂಸ್ ಕಡಬ

ಬಂಟ್ವಾಳ ಗೃಹರಕ್ಷಕ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ಭೇಟಿ

(ನ್ಯೂಸ್ ಕಡಬ) newskadaba.com  ಬಂಟ್ವಾಳ ಡಿ. 22. ದಿನಾಂಕ 21-12-2018ರ ಶುಕ್ರವಾರ ಬಂಟ್ವಾಳ ಗೃಹರಕ್ಷಕ ಘಟಕದ ವಾರದ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ರವರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಿದರು. ನಂತರ ಬಂಟ್ವಾಳ ಘಟಕದಲ್ಲಿ ಸುಮಾರು 26 ವರ್ಷ ಸೇವೆ ಸಲ್ಲಿಸಿದ ಐತ್ತಪ್ಪರವರನ್ನು ತಿಂಗಳ ಗೃಹರಕ್ಷಕರಾಗಿ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರುರವರು ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕಮಾಡೆಂಟ್  ಗೃಹರಕ್ಷಕ ಐತ್ತಪ್ಪರವರ 26 ವರ್ಷದ ಸೇವೆ ಇಲಾಖೆ ಗೌರವ ತಂದಿದೆ. […]

ಬಂಟ್ವಾಳ ಗೃಹರಕ್ಷಕ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ಭೇಟಿ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com ರಾಮಕುಂಜ, ಡಿ. 22 ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕನಾಗಬೇಕೆಂಬ ಅಧ್ಬುತ ಕನಸುಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನವನ್ನು ಸದುಪಯೋಗಿಸಿಕೊಂಡು ಜೀವನ ಮೌಲ್ಯಗಳನ್ನು ವೃದ್ದಿಸಿಕೊಂಡು ಗುರಿಮುಟ್ಟಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕಡಬ ತಾಲೂಕು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭದ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಬಹುಮಾನ ವಿತರಣಾ ಕಾರ್ಯಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬದುಕಿನ ಚೌಕಟ್ಟು ನಿರ್ಮಿಸುವ ಪಕ್ವವಾದ ವಿದ್ಯಾರ್ಥಿ ಜೀವನದ ಕಾಲಘಟ್ಟದಲ್ಲಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ Read More »

ಕರಾವಳಿ

ಬಿ.ಸಿ.ರೋಡ್ ಜಂಕ್ಷನ್ ಬಳಿ ಅಪಾಯಕಾರಿ ಹೊಂಡ ► ಅಪಾಯದಿಂದ ಪಾರಾದ ಅಜ್ಜಿ-ಮೊಮ್ಮಗ

(ನ್ಯೂಸ್ ಕಡಬ) newskadaba.com  ಬಿ.ಸಿರೋಡ್, ಡಿ . 22 . ಬಿ.ಸಿ.ರೋಡ್ ಜಂಕ್ಷನ್ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೊಂಡವೊಂದನ್ನು ತೆರೆಯಲಾಗಿದ್ದು ಭಾರೀ ಅಪಾಯಕ್ಕೆ ಕಾರಣವಾಗಿದೆ.ಪುತ್ತೂರು, ವಿಟ್ಲ ಭಾಗದಿಂದ ಬಸ್ಸಿನಲ್ಲಿ   ಬರುವ ಪ್ರಯಾಣಿಕರು ಹಾಗು  ಬಿಸಿರೋಡಿನಲ್ಲಿ ಇಳಿಯುವ ಪ್ರಯಾಣಿಕರು ರಸ್ತೆ ಬದಿಯಲ್ಲಿರುವ ಇದೇ ಹೊಂಡದ ಬಳಿ ಇಳಿಯುತ್ತಿದ್ದು, ಅಪಾಯಕ್ಕೆ ಎಡೆಮಾಡಿಕೊಟ್ಟಿದೆ.  ಇಳಿ ವಯಸ್ಸಿನ ಅಜ್ಜಿಯೊಬ್ಬರು ವಿಟ್ಲದಿಂದ ಬಿಸಿರೋಡಿಗೆ ಬಂದಿದ್ದು, ಬಸ್ಸಿನಿಂದ ಇಳಿಯುವ ವೇಳೆ ಕಾಲು ಜಾರಿ ಮಗುವಿನ ಸಮೇತ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ತಕ್ಷಣ ಗಮನಿಸಿದ ಸ್ಥಳೀಯರಿಂದ   ಅಜ್ಜಿ ಮತ್ತು ಮಗು

ಬಿ.ಸಿ.ರೋಡ್ ಜಂಕ್ಷನ್ ಬಳಿ ಅಪಾಯಕಾರಿ ಹೊಂಡ ► ಅಪಾಯದಿಂದ ಪಾರಾದ ಅಜ್ಜಿ-ಮೊಮ್ಮಗ Read More »

ಕರಾವಳಿ

ಬ್ಯಾರಿ ಭಾಷೆ ಉಳಿಸಿ – ಬೆಳೆಸಿ ► ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಿತ್ತೂರಿನಲ್ಲಿ ಸಾಹಿತ್ಯ ಕಮ್ಮಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 21.  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಾಣಿ ದಾರಲ್ ಇರ್ಶಾದ್ ಎಜುಕೇಶನ್ ಸೆಂಟರ್  ಸಹಯೋಗದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆ ಮಿತ್ತೂರಿನ ಕೆಜಿಎನ್ ಕ್ಯಾಂಪಸ್‍ನಲ್ಲಿ ಗುರುವಾರ ಜರುಗಿತು.ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಕಾರ್ಯಕ್ರಮ ಉದ್ಘಾಟಿಸಿ, ಯುವ ಮನಸ್ಸಿನಲ್ಲಿ ಬ್ಯಾರಿ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ನಡೆಯಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸುವುದು ಉತ್ತಮ ಬೆಳವಣಿಗೆ. ಮನಸ್ಸಿನೊಳಗೆ ಭಾಷೆ ಬಗ್ಗೆ ಅಭಿಮಾನ ಮೂಡಿಸಿ,

ಬ್ಯಾರಿ ಭಾಷೆ ಉಳಿಸಿ – ಬೆಳೆಸಿ ► ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಿತ್ತೂರಿನಲ್ಲಿ ಸಾಹಿತ್ಯ ಕಮ್ಮಟ Read More »

ಕರಾವಳಿ

ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21.    ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ವತಿಯಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಡಿಸೆಂಬರ್ 22 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಭಾಗ್, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮದಲ್ಲಿ Mandovi Motors Pvt Ltd, Matrix Honda, Saggraha Management Pvt Ltd, Eurekha Forbes Ltd., BSL India Pvt Ltd, Arena. Animation ಕಂಪೆನಿಗಳು ಭಾಗವಹಿಸಲಿದ್ದು,

ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ. Read More »

ಕರಾವಳಿ

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ . 21 .  ದ.ಕ ಜಿಲ್ಲಾ ಕರಾವಳಿ ಉತ್ಸವದ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆ ಮಂಗಳೂರು ವತಿಯಿಂದ ‘ಚರಿತ್ರೆ ಹೇಳುವ ಚಿತ್ರಗಳು’ ಶೀರ್ಷಿಕೆಯ ಹಳೆಯ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಸದ್ರಿ ಪ್ರದರ್ಶನ ಡಿಸೆಂಬರ್ 22, 23, 24 ರಂದು ಕದ್ರಿ ಉದ್ಯಾನವನದಲ್ಲಿ ಸಂಜೆ ಗಂಟೆ 4 ರಿಂದ 9ರವರೆಗೆ ನಡೆಯಲಿದ್ದು, ಸಂಗ್ರಹಗಳಲ್ಲಿರುವ ತಮ್ಮ ಛಾಯಾಚಿತ್ರಗಳನ್ನು ಪ್ರದರ್ಶಿಸಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು ಮತ್ತು ವಿಳಾಸದೊಂದಿಗೆ ಛಾಯಾಚಿತ್ರವನ್ನು ಮೇಲ್ ಮಾಡಬಹುದು. ಅಥವಾ ವೈಯಕ್ತಿಕವಾಗಿ

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ Read More »

ಕರಾವಳಿ

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಮಂಜನಾಡಿ ಅಲ್ ಮದೀನಾ ವಿದ್ಯಾರ್ಥಿನಿಲಯದಲ್ಲಿದ್ದ ಬಾಲಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ಮೂಲದ ಜಾಫರ್ ಸಾಧೀಕ್ (15) ಎಂಬಾತನು ಡಿ. 5ರಂದು ಸ್ಥಳೀಯ ಮಸೀದಿಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆಯಲ್ಲಿದ್ದಾಗ ಹೊರಗಡೆ ಹೋದವನು ವಾಪಾಸು ಬಂದಿಲ್ಲ. ಬಾಲಕನು ಅಪ್ರಾಪ್ತ ವಯಸ್ಕನಾಗಿದ್ದು, ಯಾರೋ ಪುಸಲಾಯಿಸಿ ಅಪಹರಿಸಿರುವ ಬಗ್ಗೆ ದೂರು ನೀಡಲಾಗಿದೆ. ಅಪಹರಕ್ಕೊಳಗಾದ ಬಾಲಕನ ಚಹರೆ ಇಂತಿವೆ: ಪ್ರಾಯ-15 ವರ್ಷ, ಎತ್ತರ-152 ಸೆಂ.ಮೀ, ಮೈಬಣ್ಣ-ಗೋಧಿ ಮೈಬಣ್ಣ, ಮುಖ-ಕೋಲು ಮುಖ, ಬಲಕಾಲು ಊನ(ಅಂಗವಿಕಲ) ಸಾಧಾರಣ ಮೈಕಟ್ಟು

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ Read More »

ಕರಾವಳಿ

ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನಿರ್ದೇಶನದ ಮೇರೆಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ ಕಾರ್ಯಕ್ರಮವನ್ನು ಡಿಸೆಂಬರ್ 16 ರಂದು ಚಾಲನೆ ನೀಡಲಾಯಿತು. ಈ ಅಭಿಯಾನವು ಡಿಸೆಂಬರ್ 31 ರವರೆಗೆ ಹಮ್ಮಿಕೊಳ್ಳಲಾಗುವುದು. ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿಜ್ಞಾನಿಗಳು, ತಾಂತ್ರಿಕ ಮತ್ತು ಬೋಧಕೇತರ ಸಿಬಂದಿ ವರ್ಗದವರು ಸ್ವಚ್ಚತೆಯ ಪಖ್ವಾಡದ ಬಗ್ಗೆ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಭಾರತ ಮಾತೆಗೆ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಮತ್ತು ಜವಾಬ್ದಾರಿ

ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ Read More »

ಕರಾವಳಿ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಕದ್ರಿ ಉದ್ಯಾನವನದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ದಿವಸಗಳಿಗೆ ದೀಪಾಲಂಕಾರಗಳ ವ್ಯವಸ್ಥೆ ಕಲ್ಪಿಸಲು ಹಾಗೂ  ಶಾಮಿಯಾನ ಮತ್ತು  ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲು ದ್ವಿ ಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ.ಟೆಂಡರ್ ಫಾರಂ ಅನ್ನು ಡಿಸೆಂಬರ್ 18 ರಿಂದ ದಿನಾಂಕ 14-01-2019 ಬೆಳಿಗ್ಗೆ 11 ಗಂಟೆಯ ವರೆಗೆ ಪಡೆಯಬಹುದಾಗಿದೆ ಹಾಗೂ ಭರ್ತಿ ಮಾಡಿದ ಟೆಂಡರನ್ನು ಸಲ್ಲಿಸಲು ಕೊನೆಯ ದಿನ  ಜನವರಿ 14 ಅಪರಾಹ್ನ ಗಂಟೆ 4 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ. Read More »

ಕರಾವಳಿ

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪ್ರಸಕ್ತ ವರ್ಷದ ಕರಾವಳಿ ಉತ್ಸವಕ್ಕೆ ಡಿ.21 ಶುಕ್ರವಾರ ಚಾಲನೆ ದೊರಕಲಿದೆ.  ಇದರ ಅಂಗವಾಗಿ ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ನೆಹರೂ ಮೈದಾನದಿಂದ ಹೊರಡಲಿದ್ದು, ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ಸಂಚರಿಸಲಿದೆ. ಸಂಜೆ 6 ಗಂಟೆಗೆ ವಸ್ತುಪ್ರದರ್ಶನ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಇವುಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ  6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಖ್ಯಾತಸಂಗೀತ ನಿರ್ದೇಶಕ ಗುರುಕಿರಣ್ ಉದ್ಘಾಟಿಸಲಿದ್ದಾರೆ.  ಕರಾವಳಿ ಉತ್ಸವದ ಅಂಗವಾಗಿ ಮಂಗಳೂರು

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ Read More »

ಕರಾವಳಿ
Scroll to Top