ನ್ಯೂಸ್ ಕಡಬ

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಇತಿಹಾಸ, ವೈಶಿಷ್ಟ್ಯ, ಕಲೆ,  ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ಹಾಗೂ ಪ್ರಚಾರಪಡಿಸುವ ಸಲುವಾಗಿ ಮಂಗಳೂರು ಪುರಭವನದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಡಿಸೆಂಬರ್ 26 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಬೆಳಿಗ್ಗೆ 9.30 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ವೃತ್ತಿಪರ, ಪದವಿ ಹಾಗೂ ಸ್ನಾತಕೋತ್ತರ ಹಾಗೂ ಅಪರಾಹ್ನ 1.30 ಕ್ಕೆ ಸಾರ್ವಜನಿಕರಿಗೆ ವ್ಯಾಪಾರ ಹಾಗೂ ಪ್ರವಾಸೋದ್ಯಮದ ಕುರಿತು ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತೀ ವಿಭಾಗದಲ್ಲಿ […]

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ Read More »

ಕರಾವಳಿ

ಕೃಷಿಯಲ್ಲಿ ತಾಂತ್ರಿಕ ವಿಧಾನಗಳ ಬಳಕೆ ಹಾಗೂ ಅವುಗಳ ಅಳವಡಿಕೆಯಿಂದ ಗಳಿಸಬಹುದಾದ ಲಾಭ ► ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ,.ಮಂಗಳೂರು ಡಿ. 19.  ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ  ಪ್ರೋ.ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜು, ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ಕಾರ್ಯಗಾರವನ್ನು ರೈತರಿಗಾಗಿ ಆಯೋಜಿಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಎ.ಟಿ. ರಾಮಚಂದ್ರ

ಕೃಷಿಯಲ್ಲಿ ತಾಂತ್ರಿಕ ವಿಧಾನಗಳ ಬಳಕೆ ಹಾಗೂ ಅವುಗಳ ಅಳವಡಿಕೆಯಿಂದ ಗಳಿಸಬಹುದಾದ ಲಾಭ ► ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮ Read More »

ಕರಾವಳಿ

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19.ಆಡಳಿತ ಪಕ್ಷದ ಸದಸ್ಯರ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಗರಂ ಆಗಿದ್ದಾರೆ.ಮಂಗಳವಾರದಂದು ಪೂರಕ ಬಜೆಟ್‌ ವಿರೋಧಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಸಭಾತ್ಯಾಗ ಮಾಡುವ ನಿರ್ಧಾರ ಪ್ರಕಟಿಸಿದ ನಂತರ ಬಿಜೆಪಿ ಸದಸ್ಯರು ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಬೇಕು ಎಂದು  ಆಡಳಿತ ಪಕ್ಷವನ್ನು ಕೇಳಿದರು.  ಆಗ ಆಡಳಿತ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದಾಗ ನಿಮಗೆ ನಾವು  ಮತ್ತೇಕೆ ಉತ್ತರ ಕೊಡಬೇಕು ಎಂದು ಹೇಳುತ್ತಾ ಗೋವಿಂದಾ ಗೋವಿಂದ.. ಎಂದು ಕೂಗಲು

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ? Read More »

ಕರ್ನಾಟಕ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..?

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 19 . ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇಲ್ಲದಿರುವ ಕಾರಣ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಮೀಸಲಾತಿ ನೀಡಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಿಫಾರಸ್ಸುಮಾಡಿದೆ. ಸಮಿತಿ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಕೆಳಮನೆಯಲ್ಲಿ ವರದಿಯನ್ನು ಮಂಡಿಸಿದರು. ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡದಿರುವ ಕಾರಣ ಎಸ್‌ಸಿ/ಎಸ್‌ಟಿ ಜನಾಂಗದವರು ಅವಕಾಶ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..? Read More »

ಕರ್ನಾಟಕ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಭಾರತೀಯ  ಮೀನುಗಾರಿಕೆ ಕಾಲೇಜುಗಳ ವಿದ್ಯಾರ್ಥಿಗಳ 2 ದಿವಸ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ ಸಮಾರಂಭವನ್ನು ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರಿನ ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು.  ಮೀನುಗಾರಿಕೆ ಮಹಾವಿದ್ಯಾಲಯಮಂಗಳೂರು, ಭಾರತದ ಮೊದಲ ಮತ್ತು ದಕ್ಷಿಣ ಈಶಾನ್ಯ ದೇಶಗಳಲ್ಲೆ ಮೊದಲನೇ ಮೀನುಗಾರಿಕಾ ಮಹಾವಿದ್ಯಾಲಯವಾಗಿದ್ದು ಇದು ತನ್ನ 50 ವರ್ಷ ಯಶಸ್ವಿಯಾಗಿ ಮೀನುಗಾರಿಕೆಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದೆ. ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯನ್ನು ಉತ್ತಮವಾಗಿ ಮತ್ತು ಭವ್ಯವಾಗಿ ಆಚರಣೆ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ Read More »

ಕರಾವಳಿ

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ

 (ನ್ಯೂಸ್ ಕಡಬ) newskadaba.com ಮಂಗಳೂರು ಡಿ .18.ಸುವರ್ಣೋತ್ಸವದ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ದ.ಕ. ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ ಪ್ರೋ. ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ಡೀನ್ ಡಾ.

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ Read More »

ಕರಾವಳಿ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಕನ್ನಡ ಸಾಹಿತ್ಯ ಪರಿಷತ್ತಿನ 2018-19ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2019ನೇ ಜನವರಿ 11, 12 ಮತ್ತು 13 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. 29-12-2018ರ ನಂತರವೂ ಪ್ರವೇಶಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು.   ಬೇರೆ ಜಿಲ್ಲೆಯವರಿಗೆ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ Read More »

ಕರ್ನಾಟಕ

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಕೆ.ವಿ.ಟಿ ಮತ್ತು ಎಸ್‍ಡಿಸಿಎಲ್  ಸಂಸ್ಥೆಯು ಜೈ ಕೌಶಲ್ಯ ಜವಾನ್ ವೆಬ್‍ಸೈಟ್‍ನಲ್ಲಿ  www.kaushalkar.com  ಮಾಜಿ ಸೈನಿಕರು ಮತ್ತು ಅವರ ಅವಲಂಬಿತರುಗಳಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿರುತ್ತಾರೆ. ಈ ತರಬೇತಿಯನ್ನು ಪಡೆಯಲು ಮಾಜಿ ಸೈನಿಕರು/ಅವಲಂಬಿತರು ಮತ್ತು ವೀರನಾರಿಯರು ಈ ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡಬೇಕಾಗುತ್ತದೆ. ಹಾಗೆಯೇ ನೊಂದಣಿ ಮಾಡಲು ಯಾವುದೇ ಶುಲ್ಕ ಇರುವುದಿಲ್ಲ.  ಜೈ  ಕೌಶಲ್ಯ ಜವಾನ್(ಮಾಜಿ ಸೈನಿಕರಿಗೆ) 33 ರಿಂದ 50 ವಯಸ್ಸಿನವರೆಗೆ ಹಾಗೂ ವೀರನಾರಿಯರಿಗೆ ಮತ್ತು ಮಾಜಿ ಸೈನಿಕರ ವಿಧವೆಯವರಿಗೆ 18

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್‍ಜಾಡ್ರಿಯನ್ ಗಿಳಿಗಳನ್ನು ತರಿಸಲಾಗಿದೆ. ಪ್ರಾಣಿಗಳ ವಿನಿಮಯ ಯೋಜನೆಯನ್ವಯ ಪಿಲಿಕುಳದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಎರಡು ಗಂಡು ಹುಲಿಗಳು, ನಾಲ್ಕು ಕಾಡು ಕೋಳಿಗಳು ಮತ್ತು ಒಂದು ಮೊಸಳೆಯನ್ನು ವಿಶಾಖಪಟ್ಟಣಂಗೆ ನೀಡಲಾಗಿದೆ. ಧೋಲ್‍ಲನ್ನು ಕಾಡುನಾಯಿ ಅಥವಾ ಚೆನ್ನೆ ನಾಯಿ ಎಂದು ಕರೆಯುತ್ತಾರೆ. ಇವುಗಳು ಹಿಂಡುಗಳಲ್ಲಿ ವಾಸಿಸುತ್ತವೆ. ಹಿಂದೆ ಅರಣ್ಯಗಳಲ್ಲಿ ಸಾಮಾನ್ಯವಾಗಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ Read More »

ಕರಾವಳಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು Read More »

ಕರಾವಳಿ
Scroll to Top