ನ್ಯೂಸ್ ಕಡಬ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಮಂಗಳವಾರದಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ 39 ಗುಂಟೆ ಜಮೀನನ್ನು 80 ಲಕ್ಷಕ್ಕೆ ಮಾರಿದ್ರು. ಇದಾದ ಮೂರೇ ದಿನದಲ್ಲಿ ಅಂದ್ರೆ ಜುಲೈ 31ರಂದು ಸಾವನ್ನಪ್ಪಿದ್ರು. ಶವ ಸಂಸ್ಕಾರದವರೆಗೂ ಸುಮ್ಮನಿದ್ದ ಸಹೋದರ ರಾಮಕೃಷ್ಣ ರೆಡ್ಡಿ ಇದೀಗ ಅಣ್ಣನನ್ನು ಕೊಲೆ […]

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ Read More »

ಕರಾವಳಿ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹಾವೇರಿ, ಆ.23, ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಎಎಸ್ಐ ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಮಂಗಳವಾರ ನಡೆದಿದೆ.  ಮಹಿಳಾ ಎಎಸ್ಐ ಎಂ.ಎ.ಅಸಾದಿರವರು, ನನ್ನ ಸಾವಿಗೆ ಸಿಪಿಐ ಸಂಗನಾಥ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಹಂಸಭಾವಿ ಠಾಣೆಯ ಎಎಸ್​ಐ ಆಗಿರುವ ಅಸಾದಿ ಅವರು ಹಿರೇಕೆರೂರು ಪಟ್ಟಣದಲ್ಲಿ ರೈತರ ಪ್ರತಿಭಟನೆ ಇದ್ದುದರಿಂದ ಬಂದೋಬಸ್ತಗೆ ಬಂದಿದ್ದರು. ಈ ವೇಳೆ ಸಿಬ್ಬಂದಿ ಡ್ಯೂಟಿಯ ಪಾಸ್​ಪೋರ್ಟ್ ಬಿಟ್ಟು ಬಂದ ಹಿನ್ನೆಲೆಯಲ್ಲಿ ಸಿಪಿಐ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .23, ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ ನಲ್ಲಿ  ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ. ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…? Read More »

ಕರಾವಳಿ

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಆ .23, ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಕೊಕ್ಕಡ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ರೈ ಹೇಳಿದರು. ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 23ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪ ಸಮಾರಂಭದಲ್ಲಿ ಮಾತನಾಡಿ ಅವರು, ನಾವು ನಮ್ಮ ಜೀವನದ ಉದ್ದೇಶವನ್ನು ಅರಿತುಕೊಂಡು ಜೀವನ ನಡೆಸಿದಾಗ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ, ನಾವು ಪ್ರಕೃತಿಗೆ ವಿರುದ್ದವಾಗಿ ಬದುಕಬಾರದು, ನಮ್ಮ ಆಂತರಿಕ ಪ್ರವೃತ್ತಿ ಉತ್ತಮವಾಗಿರಬೇಕು,

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ Read More »

ಕರಾವಳಿ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.22, ಕಾರಣಾಂತರಗಳಿಂದ 20 ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಮಂಡ್ಯ ಜಿಲ್ಲೆಯ ಸೈಯದ್ ಅಬ್ಬಾಸ್ ಮತ್ತು ಅವರ ಪುತ್ರ ಸೈಯದ್ ಅತಿಕ್ ಅವರು ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮೈಸೂರಿನ ದೇವರಾಜ ಮೊಹಲ್ಲಾದ ಆರ್ಯ ಭವನದಲ್ಲಿ “ಘರ್ ವಾಪಸಿ” ಕಾರ್ಯಕ್ರಮ ನಡೆಯಿತು. ಮೂಲತಃ ಹಿಂದೂ ಧರ್ಮದವರಾಗಿದ್ದ ಸೈಯದ್ ಅಬ್ಬಾಸ್ ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮವನ್ನು ತ್ಯಜಿಸಿ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾದರು. ಸಾಂಪ್ರದಾಯಿಕವಾಗಿ ಜನಿವಾರ ಧರಿಸಿ ಹೋಮ, ಹವನ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ Read More »

ಕರ್ನಾಟಕ

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..???

(ನ್ಯೂಸ್ ಕಡಬ) newskadaba.com ನವದೆಹಲಿ, ಆ.22. ಪೊಲೀಸ್ ವೆರಿಫಿಕೇಷನ್ ನಿಂದಾಗಿ ಸರಿಯಾದ ಸಮಯಕ್ಕೆ ಪಾಸ್‍ಪೋರ್ಟ್ ವಿತರಣೆಯಾಗದೆ ವಿಳಂಬವಾಗುವ ದಿನಗಳು ಶೀಘ್ರದಲ್ಲೇ ಕೊನೆಯಾಗಲಿದೆ. ಇನ್ಮುಂದೆ ಪಾಸ್‍ಪೋರ್ಟ್‍ಗಳಿಗೆ ಆನ್‍ಲೈನ್ ವೆರಿಫಿಕೇಷನ್ ವ್ಯವಸ್ಥೆ ತರಲು ಸರ್ಕಾರ ಚಿಂತಿಸಿದೆ. ಅಪರಾಧಿಗಳು ಹಾಗೂ ಅಪರಾಧಗಳ ಬಗ್ಗೆ ಹೊಸದಾಗಿ ನ್ಯಾಷನಲ್ ಡೇಟಾಬೇಸ್ ಸೃಷ್ಟಿಸಲಾಗಿದ್ದು ಇದರ ಲಿಂಕ್ ಬಳಸಿ ಪಾಸ್‍ಪೋರ್ಟ್ ಅರ್ಜಿದಾರರ ಪೂರ್ವಾಪರಗಳ ಬಗ್ಗೆ ಆನ್‍ಲೈನ್ ವೆರಿಫಿಕೇಷನ್ ಮಾಡಲು ಸರ್ಕಾರ ಯೋಚಿಸಿದೆ. ಕೆಂದ್ರ ಗೃಹ ಸಚಿವಾಲಯದ ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವಕ್ರ್ಸ್ ಅಂಡ್ ಸಿಸ್ಟಮ್ಸ್(ಸಿಸಿಟಿಎನ್‍ಎಸ್)ನ ಭಾಗವಾಗಿ ಸೋಮವಾರದಂದು ನ್ಯಾಷನಲ್

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..??? Read More »

ರಾಷ್ಟ್ರೀಯ ನ್ಯೂಸ್

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಆ .22, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ಶಾಲೆಗೆ ಕೊಲ್ಲೂರು ದೇವಾಲಯದ ದತ್ತು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಶಾಲೆಗೆ ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡುವುದರ ಮೂಲಕ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ  ಎಂದು ಹೇಳಿದ್ದಾರೆ. ಬೆಳಗ್ಗೆ ಶಾಲಾ ಪ್ರಾರ್ಥನ ಸಮಯದಲ್ಲಿ ಕಲ್ಲಡ್ಕ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ Read More »

ಕರಾವಳಿ
Scroll to Top