ನ್ಯೂಸ್ ಕಡಬ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಸಕಲೇಶಪುರ ನಿವಾಸಿಗಳಾದ ಸುಹೈಲ್​ ಹಾಗೂ ಸಾದಿಕ್​ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.  ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ […]

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ .19, ದೇಶದ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಕುಡಿಯಲು ಒಂದು ಗ್ಲಾಸ್ ಬಿಸಿನೀರು ಸಿಗದೆ ಪರದಾಡಿದ ಘಟನೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿರುವ ಮಾಜಿ ಪ್ರಧಾನಿ ಔಷಧಿ ತಗೆದುಕೊಳ್ಳಲು ಪ್ರವಾಸಿ ಮಂದಿರದ ಸಿಬ್ಬಂದಿಯಲ್ಲಿ ಬಿಸಿನೀರು ಕೇಳಿದರೆ ಅವರು ನೀರು ಕೊಡಲು ನಿರಾಕರಿಸಿದರು. ಸುಮಾರು 2 ಗಂಟೆಗಳ ಕಾಲ ಮಾಜಿ ಪ್ರಧಾನಿ ಬಿಸಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ! Read More »

ಕರ್ನಾಟಕ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .19, ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಶನಿವಾರ ಮುಂಜಾನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ನಿಟ್ಟುವಳ್ಳಿಯ ಶ್ರಿನಿವಾಸ್, ಪರಶುರಾಮ, ದೀಪಿಕಾ, ಮಹಾಲಕ್ಷ್ಮಿ, ರೇಣುಕಮ್ಮ, ಸಿಂಚನಾ, ಇಂಚರಾ, ರವಿಕುಮಾರ್, ನೇತ್ರಾವತಿ, ಶಶಿಕಲಾ, ಮಣಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಪಾವಗಡ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ದೇವಿಕೆರೆ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ Read More »

ಕರ್ನಾಟಕ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ .19, ಇಲ್ಲಿನ ಕಲ್ಲುಗುಡ್ಡೆ ಸಮೀಪದ ನೂಜಿ ರೆಂಜಿಲಾಡಿ ಮಾರಪ್ಪೆ ನಿವಾಸಿ ಕುಂಞಣ್ಣ ಗೌಡ ಎಂಬವರ ಪುತ್ರ ಜಿನ್ನಪ್ಪ ಗೌಡ(47) ತನ್ನ ತೋಟದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರಂದು ಕಂಡುಬಂದಿದೆ. ಪಕ್ಷವಾತ ಖಾಯಿಲೆಗೆ ತುತ್ತಾಗಿದ್ದ ಜಿನ್ನಪ್ಪ ಗೌಡರು ಗುಣಮುಖಗೊಂಡಿದ್ದು, ಶುಕ್ರವಾರದಂದು ಕಡಬ ಪೇಟೆಗೆ ಬಂದಿದ್ದರೆನ್ನಲಾಗಿದೆ. ಶುಕ್ರವಾರ ರಾತ್ರಿ ಮನೆಯಿಂದ ಹೊರಹೋಗಿದ್ದ ಅವರು ತನ್ನ ತೋಟದ ಕೆರೆಯ ಸಮೀಪ ಕುಸಿದುಬಿದ್ದಿದ್ದು, ರಾತ್ರಿಯಿಂದ ಮನೆಯವರೆಲ್ಲ ಹುಡುಕಾಡಿದ್ದಾರೆನ್ನಲಾಗಿದೆ. ಆದರೆ ಶನಿವಾರದಂದು ಮಧ್ಯಾಹ್ನ ತೋಟದಲ್ಲಿ ಕೆರೆಯ ಸಮೀಪ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಪತ್ನಿಯನ್ನು ಕತ್ತಿಯಿಂದ ಕಡಿದು ಪೊಲೀಸರಿಗೆ ಶರಣಾದ ಪತಿ!!

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, ಪತ್ನಿಯ ಶೀಲ ಶಂಕಿಸಿದ ಪತಿ ಮಹಾಶಯನೊಬ್ಬ ಆಕೆಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.  ಕೊಟ್ಟಾರ ಚೌಕಿಯ ಜೆ. ಬಿ. ಲೋಬೊ ರಸ್ತೆಯಲ್ಲಿ  ವಾಸವಿದ್ದ ಬ್ಲೋಸಮ್ ಲೋಬೋ (31) ಕೊಲೆಯಾದ ಮಹಿಳೆಯಾಗಿದ್ದು, ಗಂಡ ವಿಲಿಯಮ್ ಲೋಬೋ (35) ಎಂಬಾತನೇ ಈ ಕೃತ್ಯ ಎಸಗಿದ್ದಾನೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬ್ಲೋಸಮ್ ಹಾಗೂ ಗಂಡ ವಿಲಿಯಂ ಲೋಬೊ ಮಧ್ಯೆ ಜಗಳ ಆರಂಭವಾಗಿದ್ದು, ಬಳಿಕ ಗಂಡ ಹೆಂಡತಿಯನ್ನು ಕೊಲೆ ಮಾಡಿ

ಮಂಗಳೂರು: ಪತ್ನಿಯನ್ನು ಕತ್ತಿಯಿಂದ ಕಡಿದು ಪೊಲೀಸರಿಗೆ ಶರಣಾದ ಪತಿ!! Read More »

ಕರಾವಳಿ

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, : ಜು.4ರಂದು ಬಿ. ಸಿ. ರೋಡ್‌‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಜು. 7ರಂದು ಮೃತರಾಗಿದ್ದರು. ಇವರ ಶವಯಾತ್ರೆ ಸಂದರ್ಭ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಸತ್ಯಜಿತ್

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ Read More »

ಕರ್ನಾಟಕ

ವೃದ್ಧ ಮಹಿಳೆಯ ಮೇಲೆ ಹಂದಿಗಳ ದಾಳಿ

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ, ಆ .19, ನೆಲ್ಲೂರು ಜಿಲ್ಲೆಯ ಕಾವಲಿಯಲ್ಲಿ ವೃದ್ಧ ಮಹಿಳೆ ಮೇಲೆ ಹಂದಿಗಳು ದಾಳಿ ಮಾಡಿದ ದಾರುಣ ಘಟನೆ ನಡೆದಿದೆ. ರಸ್ತೆಯಲ್ಲಿ ವೃದ್ಧ ಮಹಿಳೆ ನಡೆದುಕೊಂಡು ಹೋಗುವಾಗ ಹಂದಿಗಳು ಆಕೆಯ ಮೇಲೆ ಏಕಾಏಕಿ ಎರಗಿವೆ. ಹಂದಿಗಳು ಆಕೆಯನ್ನು ರಸ್ತೆ ಮೇಲೆ ಕೆಡವಿ ಭಯಂಕರವಾಗಿ ದಾಳಿ ಮಾಡಿವೆ. ಇನ್ನು ವೃದ್ಧೆ ಸಹಾಯಕ್ಕಾಗಿ ಸ್ಥಳೀಯರನ್ನು ಕೂಗಿದ್ದಾರೆ. ಸ್ಥಳೀಯರು ಬರುವಷ್ಟರಲ್ಲೇ ಹಂದಿಗಳ ದಾಳಿಯಲ್ಲಿ ಆಕೆ ಸಾಕಷ್ಟು ಗಾಯಗೊಂಡಿದ್ದಾರೆ. ತೀವ್ರ ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ

ವೃದ್ಧ ಮಹಿಳೆಯ ಮೇಲೆ ಹಂದಿಗಳ ದಾಳಿ Read More »

ಕರಾವಳಿ

‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ . 19,: ತೀವ್ರ ಹೃದಯಾಘಾತದಿಂದ ಹಿರಿಯ ನಟ ಗುರುಮೂರ್ತಿ(70) ಕಳೆದ ರಾತ್ರಿ ನಗರದ ಕನಕಪುರ ರಸ್ತೆ ಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ತೀವ್ರ ಹೃದಯಾಘಾತವಾಗಿದೆ. ಕೊಡಲೇ ಅವರನ್ನು ರಾಜಶೇಖರ್ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುಮೂರ್ತಿಯವರು ಪತ್ನಿ ಪೂರ್ಣಿಮಾ, ಮಕ್ಕಳಾದ ಜಯಂತ್, ನಿಶಾಂತ್ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕಿರಿಯ ಪುತ್ರ ಯೂರೋಪ್ ಪ್ರವಾಸದಲ್ಲಿರುವುದರಿಂದ ವಾಪಸ್ ಬಂದ ನಂತರ ಅಂತ್ಯಕ್ರಿಯೆ

‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ Read More »

ಕರ್ನಾಟಕ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!!

(ನ್ಯೂಸ್ ಕಡಬ) newskadaba.com ಮುಂಬೈ, ಆ .18, ಮಗನ ದೌರ್ಜನ್ಯದಿಂದ ಬೇಸತ್ತ ತಾಯಿಯೊಬ್ಬಳು ಸೊಸೆಯನ್ನು ಕಾಪಾಡುವ ಸಲುವಾಗಿ ತನ್ನ ಸ್ವಂತ ಮಗನನ್ನೇ ಉಸಿರುಗಟ್ಟಿ ಸಾಯಿಸಿದ ಘಟನೆ ನಗರದ ಮಂಖುರ್ಡ್ ಪ್ರದೇಶದಿಂದ ವರದಿಯಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಕೊಂದು ಮಹಿಳೆ ಅನ್ವರಿ ಇದ್ರೀಸಿ ಆತನ ಕಳೇಬರದೊಂದಿಗೆ ಇಡೀ ರಾತ್ರಿ ಕಳೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಾಯಿಯ ಕೈಯಿಂದಲೇ ಕೊಲೆಗೀಡಾದ ನದೀಂ ನೈಮ್ (25) ತನ್ನ ಪತ್ನಿ, ತಾಯಿ, ಇಬ್ಬರು ಹಿರಿಯ ಸೋದರರು ಮತ್ತವರ ಪತ್ನಿಯಂದಿರ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!! Read More »

ಕರಾವಳಿ
Scroll to Top