ನ್ಯೂಸ್ ಕಡಬ

ಡ್ರಾಯಿಂಗ್: ಆಲಂಕಾರು ಶ್ರೀ ದುರ್ಗಾಂಬ ಕಾಲೇಜಿಗೆ ಶೇ.100 ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಕನ್ನಡ ಪ್ರೌಢಶಿಕ್ಷಣ ಮಂಡಳಿ 2017-18 ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಆಲಂಕಾರು ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ.  ಪರೀಕ್ಷೆಗೆ ಹಾಜರಾದ 244 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 104 ವಿದ್ಯಾರ್ಥಿಗಳು ದ್ವ್ವಿತೀಯ ಶ್ರೇಣಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಲ್ಲಿ ಉತಿರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಡ್ರಾಯಿಂಗ್: ಆಲಂಕಾರು ಶ್ರೀ ದುರ್ಗಾಂಬ ಕಾಲೇಜಿಗೆ ಶೇ.100 ಫಲಿತಾಂಶ Read More »

ಕರಾವಳಿ

ಕಡಬ ಪೇಟೆಯ ರಸ್ತೆಯಲ್ಲಿ ಬೀಡಾಡಿ ಆಡುಗಳ ಓಡಾಟ ► ಮಾಲಕರ ವಿರುದ್ಧ ಕ್ರಮಕ್ಕೆ ಸ್ಥಳಿಯಾಡಳಿತದ ಚೆಲ್ಲಾಟ

(ನ್ಯೂಸ್ ಕಡಬ) newskadaba.com ಕಡಬ, ಮೇ.21.  ಕಡಬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಜಾನುವಾರು , ಆಡು, ನಾಯಿ ಇತ್ಯಾದಿ ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವವರ ವಿರುದ್ದ ಕ್ರಮಕೈಗೊಳ್ಳಲು ಸ್ಥಳಿಯಾಡಳಿತ ಮುಂದಾಗಿದ್ದರೂ ಮಾಲಕರು ಈ ಬಗ್ಗೆ ಗಮನಹರಿಸುವಂತೆ ಕಂಡುಬರುತ್ತಿಲ್ಲ ಕಡಬ ಪೇಟೆಯ ಹಲವೆಡೆ ಸಾಕು ಪ್ರಾಣಿಗಳು ಎಲ್ಲೆಂದರಲ್ಲಿ ತಿರುಗಾಡುತ್ತಿವೆ. ಸ್ಥಳಿಯಾಡಳಿತದ ಕಾನೂನನ್ನು ಗಾಳಿಗೆ ತೂರಿದಂತೆ ಕಾಣುತ್ತಿದೆ. ವಾಹನ ಅಪಘಾತಕ್ಕೆ ರಸ್ತೆಯಲ್ಲಿ ಅಡ್ಡದಿಡ್ಡಿ ಓಡಾಡುವ ಪ್ರಾಣಿಗಳು ಕಾರಣವಾಗುತ್ತವೆ ಎಂದು ಕಡಬ ಗ್ರಾಮ ಪಂಚಾಯಿತಿ ಸಾಕು ಪ್ರಾಣಿಗಳನ್ನು ತಮ್ಮ ಮನೆಯಿಂದ ಹೊರಗೆ

ಕಡಬ ಪೇಟೆಯ ರಸ್ತೆಯಲ್ಲಿ ಬೀಡಾಡಿ ಆಡುಗಳ ಓಡಾಟ ► ಮಾಲಕರ ವಿರುದ್ಧ ಕ್ರಮಕ್ಕೆ ಸ್ಥಳಿಯಾಡಳಿತದ ಚೆಲ್ಲಾಟ Read More »

ಕರಾವಳಿ

ಗೋವಾ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೇಸ್

(ನ್ಯೂಸ್ ಕಡಬ) newskadaba.com ಗೋವಾ, ಮೇ.19. ಕರ್ನಾಟಕ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ಕೊಟ್ಟಿರುವ ಹಿನ್ನಲೆಯಲ್ಲಿ ಇದೀಗ ಪಕ್ಕದ ರಾಜ್ಯ ಗೋವಾದಲ್ಲಿ ಬಹುಮತ ಹೊಂದಿರುವ ಕಾಂಗ್ರೇಸ್ ಶಾಸಕರು ಸರ್ಕಾರ ರಚಿಸಲು ಮುಂದಾಗಿದ್ದಾರೆ. ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕಾಗಿ ಕಾಂಗ್ರೇಸ್ ಶಾಸಕರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಗೋವಾದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 40 ಸ್ಥಾನಗಳ ಪೈಕಿ ಕಾಂಗ್ರೆಸ್‌ 16 ಶಾಸಕರನ್ನು ಹೊಂದಿದ್ದು, ಬಿಜೆಪಿ 14 ಶಾಸಕರನ್ನು ಹೊಂದಿತ್ತು. ರಾಜ್ಯಪಾಲರು ಬಿಜೆಪಿಗೆ, ಗೋವಾ ಫಾರ್‌ವರ್ಡ್‌, ಪಕ್ಷೇತರ ಶಾಸಕರು

ಗೋವಾ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೇಸ್ Read More »

ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರ ಪ್ರಭಾರ

(ನ್ಯೂಸ್ ಕಡಬ) newskadaba.com ಉಡುಪಿ, ಮೇ.19. ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ರಜೆಯ ಮೇಲೆ ತೆರಳಿರುವುದರಿಂದ ಅರಕ್ಷಕ ಮಹಾನಿರ್ದೇಶಕರು ಗೃಹರಕ್ಷಕ ದಳದ ಮಹಾಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ ಬೆಂಗಳೂರು ಇವರ ಆದೇಶದಂತೆ ಡಾ|| ಮುರಲೀ ಮೋಹನ್ ಚೂಂತಾರು ಸಮಾದೇಷ್ಟರು ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ ಇವರು ತತ್ಕಾಲಿಕವಾಗಿ ಉಡುಪಿ ಜಿಲ್ಲಾ ಸಮಾದೇಷ್ಟರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರ ಪ್ರಭಾರ Read More »

ಕರಾವಳಿ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಚಂಡಿಕಾಯಾಗ

(ನ್ಯೂಸ್ ಕಡಬ) newskadaba.com ಕಡಬ, ಮೇ.18.  ಅರ್ಚಕ ಶ್ರೀ ಪಾದ ಪಾಂಗನ್ನಾಯರವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾ ಯಾಗ ಪ್ರಾರಂಭ, ಬಳಿಕ ಚಂಡಿಕಾಯಾಗ ಪೂರ್ಣಹುತಿ,ಸುವಾಸಿನ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ , ರಂಗಪೂಜೆ ನಡೆಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಸದಸ್ಯರಾದ ನೀಲಾವತಿ ಶಿವರಾಮ, ಶಾಲಿನಿ ಸತೀಶ್ ನಾೖಕ್,ಮೋನಪ್ಪ ಕುಂಬಾರ, ತಮ್ಮಯ್ಯ ನಾೖಕ್, ಆನಂದ, ಧರಣೇಂದ್ರ ಜೈನ್, ರಾಜೇಂದ್ರ ಹೆಗ್ಡೆ ಕಡಬ ಗುತ್ತು ಮನೆ, ವ್ಯವಸ್ಥಾಪನ ಸಮಿತಿ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಚಂಡಿಕಾಯಾಗ Read More »

ಕರಾವಳಿ

ಬಿಜೆಪಿಯ 28 ಶಾಸಕರು ನಮ್ಮ ಜೊತೆಯಲ್ಲಿ ►ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18.  ರಾಜ್ಯ ರಾಜಕಾರಣದಲ್ಲಿ ಹಲವು ಸಂಚಲನಗಳು ಸಂಭವಿಸುತ್ತಿದ್ದು ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ, ಬಿಜೆಪಿಯ 28 ಶಾಸಕರು ನಮ್ಮ ಜೊತೆಗೆ ಇದ್ದಾರೆ ಎಂದಿದ್ದಾರೆ.  ಯಡಿಯೂರಪ್ಪ ಅವರು ನಾಳೆ ಸಂಜೆಗೆ ಒಳಗಾಗಿ ಬಹುಮತ ಸಾಬೀತು ಪಡಿಸಬೇಕು, ಬಿಜೆಪಿ ಅವರ ಯಾವುದೇ ಕಾರ್ಯತಂತ್ರವು ಈ ಬಾರಿ ನಡೆಯುವುದಿಲ್ಲ ಎಂದು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‍ ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಬಹುಮತ ಸಾಬೀತಿನ ಕುರಿತಾಗಿ, ಸಂಸದೆ ಶೋಭಾ ಕರಂದ್ಲಾಜೆ ಅವರು

ಬಿಜೆಪಿಯ 28 ಶಾಸಕರು ನಮ್ಮ ಜೊತೆಯಲ್ಲಿ ►ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ Read More »

ಕರ್ನಾಟಕ

ಮಂಗಳೂರು: ನಿಲ್ಲಿಸಿದ್ದ ಕಾರುಗಳ ಮೇಲೆ ಬಿದ್ದ ಬೃಹತ್ ಮರ ► ನಾಲ್ಕು ಕಾರುಗಳು ಜಖಂ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ನಿನ್ನೆ ರಾತ್ರಿ ಸುರಿದ ಗುಡುಗು ಮಿಂಚು ಸಹಿತ ಭಾರೀ ಗಾಳಿ ಮಳೆಗೆ ಅತ್ತಾವರದ ಬಾಬುಗುಡ್ಡೆ ಬಳಿ ಭಾರೀ ಮರವೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೇಲೆ ಉರುಳಿ ಬಿದ್ದು, 4 ಕಾರುಗಳು ಜಖಂಗೊಂಡಿವೆ. ಬಾಬುಗುಡ್ಡೆಯಲ್ಲಿ ಬೃಹತ್ ಮಾವಿನ ಮರವೊಂದು ಪಕ್ಕದಲ್ಲಿ ಇದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದಿದ್ದು, ಇದರ ಜೊತೆ ಮೂರು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಅಲ್ಲೇ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಮರವು ಉರುಳಿದ್ದರಿಂದ ನಾಲ್ಕು ಕಾರುಗಳು ಜಖಂಗೊಂಡಿದೆ. ಸ್ಥಳಕ್ಕೆ

ಮಂಗಳೂರು: ನಿಲ್ಲಿಸಿದ್ದ ಕಾರುಗಳ ಮೇಲೆ ಬಿದ್ದ ಬೃಹತ್ ಮರ ► ನಾಲ್ಕು ಕಾರುಗಳು ಜಖಂ Read More »

ಕರಾವಳಿ

ಕಾಂಗ್ರೇಸ್ ಅಪಪ್ರಚಾರಕ್ಕೆ ಕ್ಷೇತ್ರದ ಜನ ತಕ್ಕ ಉತ್ತರ ನೀಡಿದ್ದಾರೆ: ಕೃಷ್ಣ ಶೆಟ್ಟಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.18.ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ನವರ ನಿರಂತರ ಅಪಪ್ರಚಾರದ ನಡುವೆಯೂ ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಆರನೇ ಬಾರಿಗೆ ಅಭೂತಪೂರ್ವ ವಿಜಯ ಸಾಧಿಸಿದ್ದಾರೆ, ಕ್ಷೇತ್ರದ ಜನತೆ ಕಾಂಗ್ರೇಸ್ನ ಕುಟಿಲ ತಂತ್ರಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಉಸ್ತುವಾರಿ ಕೃಷ್ಣ ಶೆಟ್ಟಿ ಕಡಬ ಹೇಳಿದರು. ಅವರು ಗುರುವಾರ ಮಧ್ಯಾಹ್ನ ಕಡಬ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಶಾಸಕ ಅಂಗಾರ ನಿಷ್ಕಳಂಕ ಚಾರಿತ್ರ್ಯ, ನಿರಂತರ ಕ್ಷೇತ್ರದ ಒಡನಾಟ, ಅಭೂತಪುರ್ವ

ಕಾಂಗ್ರೇಸ್ ಅಪಪ್ರಚಾರಕ್ಕೆ ಕ್ಷೇತ್ರದ ಜನ ತಕ್ಕ ಉತ್ತರ ನೀಡಿದ್ದಾರೆ: ಕೃಷ್ಣ ಶೆಟ್ಟಿ Read More »

ಕರಾವಳಿ

ಇಂದಿನಿಂದ ಎನ್ಕೂಪ್ ಮುತ್ತು ಮಾರಿಯಮ್ಮ ದೇವಸ್ಥಾನ ಜಾತ್ರೋತ್ರವ

(ನ್ಯೂಸ್ ಕಡಬ) newskadaba.com  ಕಡಬ,ಮೇ.18. ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಂಕದಕಟ್ಟೆ ಎನ್ಕೂಪ್ ಸಿಆರ್ಸಿ ಕಾಲೋನಿಯ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಐದನೇ ವರ್ಷದ ವರ್ಷಾವಧಿ ಜಾತ್ರೋತ್ಸವ ಕಾರ್ಯಕ್ರಮ ಮೇ 18 ನೇ ಶುಕ್ರವಾರದಿಂದ 20 ನೇ ಭಾನುವಾರ ತನಕ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಗಣಪತಿ ಹೋಮ, ಧ್ವಜಾರೋಹಣ, ಸಾಮೂಹಿಕ ಪ್ರಾರ್ಥನೆ, ಪುಜೆ ರಾತ್ರಿ ಕರಗ ಪ್ರತಿಷ್ಠಾ ಕಾರ್ಯಕ್ರಮ ಆರಂಭವಾಗಲಿದೆ. ಶನಿವಾರ ಬೆಳಿಗ್ಗೆ ಪ್ರತಿಷ್ಠಾ ಕರಗಳಿಗೆ ಪುಜೆ, ನಾಗನ ಕಟ್ಟೆಯಲ್ಲಿ ನಾಗ ತಂಬಿಲ, ಬಳಿಕ ಸತ್ಯನಾರಾಯಣ ಪುಜೆ, ಪ್ರಸಾದ ವಿತರಣೆ

ಇಂದಿನಿಂದ ಎನ್ಕೂಪ್ ಮುತ್ತು ಮಾರಿಯಮ್ಮ ದೇವಸ್ಥಾನ ಜಾತ್ರೋತ್ರವ Read More »

ಕರಾವಳಿ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ

(ನ್ಯೂಸ್ ಕಡಬ) newskadaba.com, ಮೇ.18.  ಪ್ರತಿ ವರ್ಷ ಪವಿತ್ರ ಮಾಸವಾದ ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ನಮ್ಮ ಸಹೋದರ ಸಹೋದರಿಯರು ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಉಪವಾಸ ಮಾಡುತ್ತಾರೆ. ಸೂರ್ಯೋದಯವಾಗುವುದಕ್ಕೆ ಮೊದಲೇ ಆಹಾರ ಸೇವಿಸಿ ಬಳಿಕ 12 ರಿಂದ 14 ಗಂಟೆಗಳ ಕಾಲ ನೀರು ಕೂಡ ಸೇವಿಸದೆ ಸೂಯಾಸ್ತವಾದ ಬಳಿಕವೇ ಆಹಾರ ಸೇವಿಸುತ್ತಾರೆ, ಹಾಗಾಗಿ ಒಂದು ಊಟಕ್ಕೂ ಮತ್ತೊಂದು ಊಟಕ್ಕೂ 12 ರಿಂದ 14 ಗಂಟೆಗಳ ಬಹಳ ಅಂತರವಿರುತ್ತದೆ. ಈ ಸಮಯದ ಅಂತರ ಜಾಸ್ತಿ ಇರುವ ಕಾರಣ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ Read More »

ಆರೋಗ್ಯ ಮಾಹಿತಿ
Scroll to Top