Ashitha Soodlu

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ

(ನ್ಯೂಸ್‌ ಕಡಬ) newskadaba.com, ಆ.30: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲವು ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟ, ಪ್ರತಿಭಟನೆಗೂ ಸಿದ್ದರಿದ್ದಾರೆ. ಆದರೆ, ಅಂತಹ ಹೋರಾಟದ ಅವಶ್ಯಕತೆ ಇಲ್ಲ. ಎಲ್ಲವನ್ನೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ನಾನು ಯಾವತ್ತೂ ಸತ್ಯ ಬಿಟ್ಟು ಹೋಗಿಲ್ಲ, ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು ಹಾಗೂ ತಾಳ್ಮೆಯಿಂದ ಇರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರೀಕ್ಷೇತ್ರದ ಭಕ್ತಾಧಿಗಳಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಡೆದ ಕಾರ್ಯಕ್ರಮದಲ್ಲಿ […]

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ Read More »

ಕರಾವಳಿ

KARNATAKA RAINS: ಈ ಜಿಲ್ಲೆಗಳಲ್ಲಿ ಸೆ.5ರವರೆಗೆ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.5ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಬೆಳಗಾವಿ, ಕೊಡಗು, ಧಾರವಾಢ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹಾವೇರಿ, ಗದಗ, ಬೀದರ್, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ,

KARNATAKA RAINS: ಈ ಜಿಲ್ಲೆಗಳಲ್ಲಿ ಸೆ.5ರವರೆಗೆ ಭಾರೀ ಮಳೆ Read More »

ಕರ್ನಾಟಕ

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಇದೀಗ ಗಣೇಶ ಹಬ್ಬದ ಉಡುಗೊರೆ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಒತ್ತಾಸೆಯಂತೆ ಹುಬ್ಬಳ್ಳಿ–ಜೋಧಪುರ್‌ ನಡುವೆ ನೇರ ರೈಲು ಸಂಚಾರವನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್‌ ತಿಂಗಳಿನಿಂದಲೇ ಹುಬ್ಭಳ್ಳಿ–ಜೋಧಪುರ್‌ ವಿಶೇಷ ರೈಲು ಸಂಚಾರ ಶುರು ಮಾಡಲಿದೆ. ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿತ್ಯ ಸಂಚಾರದ ರೈಲನ್ನಾಗಿ ಪರಿವರ್ತನೆಗೊಳಿಸುವ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಈ

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು Read More »

ಕರ್ನಾಟಕ

Gold Rate: ಚಿನ್ನದ ಬೆಲೆ 65 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com, ಆ.29: ಚಿನ್ನದ ಬೆಲೆ ಸತತ ನಾಲ್ಕನೇ ದಿನ ಏರಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಗ್ರಾಂಗೆ 65 ರೂ. ಹೆಚ್ಚಳವಾಗಿದೆ. ಈ ನಡುವೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 94,700 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,03,310 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ

Gold Rate: ಚಿನ್ನದ ಬೆಲೆ 65 ರೂ. ಏರಿಕೆ Read More »

ಕರ್ನಾಟಕ

ಗಿರೀಶ್‌ ಮಟ್ಟಣ್ಣನವರ್‌ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು

(ನ್ಯೂಸ್‌ ಕಡಬ) newskadaba.com, ಆ.29: ಗಿರೀಶ್‌ ಮಟ್ಟಣ್ಣನವರ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಗಿರೀಶ್‌ ಮಟ್ಟಣ್ಣನವರ್‌ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್‌ ಮಟ್ಟಣ್ಣನವರ್‌ ಹೇಳಿಕೆ ನೀಡಿದ್ದು, ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆ ಇದೀಗ ಕಾವೇರಿ ಕೇದಾರನಾಥ್‌ ಅವರ ನೇತೃತ್ವದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್‌ ಮಟ್ಟಣ್ಣನವರ್‌ ಮಾತನಾಡಿದ್ದು, ಹೆಣ್ಣು ಮಕ್ಕಳ ಗೌರವಕ್ಕೆ

ಗಿರೀಶ್‌ ಮಟ್ಟಣ್ಣನವರ್‌ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು Read More »

ಕರ್ನಾಟಕ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ…

(ನ್ಯೂಸ್‌ ಕಡಬ) newskadaba.com, ಆ.29: ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ನಿದ್ರೆ ತುಂಬಾನೇ ಮುಖ್ಯ. ಆದರೆ, ಅದೆಷ್ಟೋ ಮಂದಿ ನಿದ್ರೆ ಮಾಡಲು ಪ್ರಯತ್ನಿಸಿದರೂ ನಿದ್ದೆಯೇ ಬರಲ್ಲ. ಮಲಗಿದ ಕೂಡಲೇ ನಿದ್ರೆ ಬರುವುದಿಲ್ಲ ಎಂದೆಲ್ಲಾ ಹೇಳುತ್ತಿರುತ್ತಾರೆ. ಹಾಗಾದರೆ ಮಲಗಿದ ಕೂಡಲೇ ನಿದ್ರೆ ಬರಬೇಕು ಎಂದರೆ ಈ ಟಿಪ್ಸ್‌ನ್ನು ಪಾಲಿಸಿ. ಮಲಗುವಾಗ ಕಾಲಿಗೆ ಸಾಕ್ಸ್‌ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವ ನೀಡುತ್ತದೆ. ಅಲ್ಲದೇ, ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವ ಕಾರ್ಯ ನೀಡುತ್ತದೆ. ಹಾಗಾಗಿ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ… Read More »

ಆರೋಗ್ಯ ಮಾಹಿತಿ

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ

(ನ್ಯೂಸ್‌ ಕಡಬ) newskadaba.com ಆ. 29: ಉತ್ತರಾಖಂಡದ ರುದ್ರಪ್ರಯಾಗ ಹಾಗೂ ಚಮೋಲಿಯಲ್ಲಿ ಭಾರೀ ಮೇಘಸ್ಪೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಪೋಟದಿಂದ ಹಠಾತ್‌ ಪ್ರವಾಹ ಉಂಟಾಗಿದ್ದು, ದೇವಲ್‌ ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 15 ಅಧಿಕ ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಹಾಗೂ ಮಂದಾಕಿನಿ ನದಿಗಳ ಸಂಗಮವಾಗಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್‌ ದೇವಸ್ಥಾನ ಮುಳುಗಡೆಯಾಗಿದೆ. ಶ್ರೀನಗರ ಹಾಗೂ ರುದ್ರಪ್ರಯಾಗದ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಮೋದಿ ನಿವೃತ್ತಿ ಚರ್ಚೆಗೆ ತೆರೆ ಎಳೆದ ಮೋಹನ್‌ ಭಾಗವತ್‌

(ನ್ಯೂಸ್‌ ಕಡಬ) newskadaba.com, ಆ.29: 75 ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನಿವೃತ್ತಿ ವಿಚಾರದ ಚರ್ಚೆಗೆ ಆರ್‌ಎಸ್‌ಎಸ್‌ ಸಂಘದ ಚಾಲಕ ಮೋಹನ್‌ ಭಾಗವತ್‌ ತೆರೆ ಎಳೆದಿದ್ದಾರೆ. ಪ್ರಧಾನಿ ಮೋದಿ ಅವರು ಸೆಪ್ಟೆಂಬರ್‌ನಲ್ಲಿ 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅಲ್ಲದೇ, 75ನೇ ವಯಸ್ಸಿನಲ್ಲಿಯೇ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವಿಚಾರದ ಬಗ್ಗೆ ಚರ್ಚೆ ಎದ್ದಿತ್ತು. ಇದೀಗ ಮೋಹನ್‌ ಭಾಗವತ್‌ ಅವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಆರ್‌ಎಸ್‌ಎಸ್‌ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 

ಮೋದಿ ನಿವೃತ್ತಿ ಚರ್ಚೆಗೆ ತೆರೆ ಎಳೆದ ಮೋಹನ್‌ ಭಾಗವತ್‌ Read More »

ರಾಷ್ಟ್ರೀಯ ನ್ಯೂಸ್

ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಲಿಟ್ಟ ಆಫ್ರಿಕನ್‌ ಹಂದಿ ಜ್ವರ

(ನ್ಯೂಸ್‌ ಕಡಬ) newskadaba.com, ಆ.29: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದ ಬಳಿಯಿರುವ ಫಾರ್ಮ್‌ವೊಂದರಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಈಗಾಗಲೇ 100 ಹಂದಿಗಳು ಮೃತಪಟ್ಟಿದ್ದು, 57 ಹಂದಿಗಳನ್ನು ಕೊಲ್ಲಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ, ಆಫ್ರಿಕನ್‌ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕಬೇಡ. ಕಳೆದ ಒಂದು ವಾರದಿಂದ ಫಾರ್ಮ್‌ನಲ್ಲಿ ಹಂದಿಗಳು ಮೃತಪಟ್ಟಿದ್ದವು. ಹಾಗಾಗಿ ಸಾಕಾಣಿಕೆಯ ಫಾರ್ಮ್‌ ಹೌಸ್‌ಗೆ ಭೇಟಿ ನೀಡಿ, ಪರಿಶೀಲಿಸಲಾಗಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಲಿಟ್ಟ ಆಫ್ರಿಕನ್‌ ಹಂದಿ ಜ್ವರ Read More »

ಕರ್ನಾಟಕ

Asia Cup 2025: ಏಷ್ಯಾಕಪ್‌ಗೆ 7 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.29: ಯುಎಇಯಲ್ಲಿ ಸೆ.9ರಂದು ಆರಂಭವಾಗಲಿರುವ ಟಿ20 ಏಷ್ಯಾಕಪ್‌ಗಾಗಿ ಈವರೆಗೆ 7 ತಂಡಗಳನ್ನು ಘೋಷಿಸಲಾಗಿದೆ. ಭಾರತ, ಶ್ರೀಲಂಕಾ, ಪಾಕಿಸ್ತಾನ, ಹಾಂಗ್‌ಕಾಂಗ್‌, ಬಾಂಗ್ಲಾದೇಶ, ಯುಎಇ, ಓಮನ್‌ ಹಾಗೂ ಅಫ್ಘಾನಿಸ್ತಾನ ಸೇರಿದಂತೆ ಒಟ್ಟು 8 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಈ ಪೈಕಿ ಯುಎಇ ಹೊರತುಪಡಿಸಿ ಎಲ್ಲಾ ತಂಡಗಳನ್ನು ಘೋಷಣೆ ಮಾಡಲಾಗಿದೆ. ಪಂದ್ಯಾವಳಿಯಲ್ಲಿ ಆಡಲಿರುವ 8 ತಂಡಗಳನ್ನು ತಲಾ 4 ತಂಡಗಳ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಪೈಕಿ ಯುಎಇ, ಭಾರತ, ಪಾಕಿಸ್ತಾನ ಹಾಗೂ ಓಮನ್‌ ಗ್ರೂಪ್‌

Asia Cup 2025: ಏಷ್ಯಾಕಪ್‌ಗೆ 7 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್
Scroll to Top