Ashitha Soodlu

ಕಥುವಾದಲ್ಲಿ ಮೇಘಸ್ಪೋಟ: ನಾಲ್ವರು ಸಾವು

(ನ್ಯೂಸ್‌ ಕಡಬ) newskadaba.com, ಆ.17:‌ ಜಮ್ಮು ಹಾಗೂ ಕಾಶ್ಮೀರದ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಮೇಘಸ್ಪೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಹಠಾತ್‌ ಪ್ರವಾಹದಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬೆನ್ನಲ್ಲೇ ಜಮ್ಮು–ಕಾಶ್ಮೀರದ ಸಂಸದ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಮೇಘಸ್ಪೋಟದಿಂದ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ-44 ಹಾಗೂ ಪೊಲೀಸ್‌ ಠಾಣೆಗೆ ಹಾನಿಯಾಗಿದೆ. ನಾಗರಿಕ ಆಡಳಿತ, ಮಿಲಿಟರಿ ಹಾಗೂ ಅರೆಸೇನಾ ಪಡೆಗಳು […]

ಕಥುವಾದಲ್ಲಿ ಮೇಘಸ್ಪೋಟ: ನಾಲ್ವರು ಸಾವು Read More »

ರಾಷ್ಟ್ರೀಯ ನ್ಯೂಸ್

ಮೂಸಂಬಿ ಜ್ಯೂಸ್‌ ಕುಡಿದರೆ ಯಾವೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ..?

(ನ್ಯೂಸ್‌ ಕಡಬ) newskadaba.com, ಆ.17:‌ ಮೂಸಂಬಿ ಹಣ್ಣು ಯಾವುದೇ ಋತುಮಾನದಲ್ಲಿ ಸೇವನೆ ಮಾಡಬಹುದಾದ ಹಣ್ಣಾಗಿದ್ದು, ಇದು ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ವಿಟಮಿನ್‌ ಸಿ, ರಂಜಕ ಹಾಗೂ ಪೊಟ್ಯಾಸಿಯಂ ಸಮೃದ್ದವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೂಸಂಬಿ ಹಣ್ಣಿನ ರಸವನ್ನು ತಪ್ಪದೇ ಪ್ರತಿನಿತ್ಯ ಸೇವನೆ ಮಾಡುವುದರಿಂದ ನಿಮ್ಮ ದೇಹವನ್ನು ಹಾನಿಕಾರಕ ಸೋಂಕುಗಳಿಂದ ರಕ್ಷಿಸಿಕೊಳ್ಳಬಹುದು. ಬೆಳಗ್ಗಿನ ಸಮಯದಲ್ಲಿ ಇದನ್ನು ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿಯಮಿತವಾಗಿ ಮೂಸಂಬಿ ಹಣ್ಣಿನ ಜ್ಯೂಸ್‌ ಸೇವನೆ ಮಾಡುವುದರಿಂದ ಅಜೀರ್ಣ, ಕರುಳಿನ

ಮೂಸಂಬಿ ಜ್ಯೂಸ್‌ ಕುಡಿದರೆ ಯಾವೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ..? Read More »

ಆರೋಗ್ಯ ಮಾಹಿತಿ

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ

(ನ್ಯೂಸ್‌ ಕಡಬ) newskadaba.com, ಆ.17:‌ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಭರದಿಂದ ಸಿದ್ದತೆಗಳು ನಡೆಯುತ್ತಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 14 ಆನೆಗಳಿಗೆ ಅರಮನೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಆನೆಗಳ ಶಕ್ತಿ ವೃದ್ದಿ, ತೂಕ ಹೆಚ್ಚಳಕ್ಕೆ ದಿನಕ್ಕೆ 2 ಬಾರಿ ವಿಶೇಷ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದ್ದು, ಪ್ರತ್ಯೇಕ ವಿಶೇಷ ಅಡುಗೆ ಕೋಣೆ ನಿರ್ಮಾಣ ಮಾಡಲಾಗಿದೆ. ಆನೆಗಳ ಆಹಾರದ ಒಟ್ಟು ವೆಚ್ಚ 55 ರಿ 60 ಲಕ್ಷ ರೂ. ಆನೆಗಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಇದಕ್ಕಾಗಿ

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ Read More »

ಕರ್ನಾಟಕ

ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್‌ ಗಾಂಧಿ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.17:‌ ದೇಶದ ಯುವಕರಿಗೆ 18ನೇ ವರ್ಷಕ್ಕೆ ಮತದನಾದ ಹಕ್ಕು ಹಾಗೂ ತಂತ್ರಜ್ಞಾನದ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಏರ್ಪಡಿಸಿದ್ದ ರನ್‌ ಫಾರ್‌ ರಾಜೀವ್‌ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲಿ ನಾನು ಕೂಡ 10 ರಿಂದ 15 ಕಿಮೀ ಓಡುತ್ತಿದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮವನ್ನು ರಾಜೀವ್‌ ಗಾಂಧಿ ಅವರ

ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್‌ ಗಾಂಧಿ: ಡಿಕೆಶಿ Read More »

ಕರ್ನಾಟಕ

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ

(ನ್ಯೂಸ್‌ ಕಡಬ) newskadaba.com, ಆ.17:‌ ಏಷ್ಯಾಕಪ್‌ ಟಿ20 ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆ.9ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್‌ 3ನೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ತೀರ್ಮಾನಿಸಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್‌ ಕೈಫ್‌ ಅವರು 15 ಸದಸ್ಯರ ತಂಡವೊಂದನ್ನು ಪ್ರಕಟಿಸಿದ್ದಾರೆ. ಈ 15 ಸದಸ್ಯರ ಬಳಗದಿಂದ ಕೆಎಲ್‌ ರಾಹುಲ್‌, ಯಶಸ್ವಿ ಜೈಸ್ವಾಲ್‌, ಶ್ರೇಯಸ್‌ ಅಯ್ಯರ್‌ ಅವರನ್ನು ಕೈಬಿಟ್ಟಿದ್ದಾರೆ. ಕೈಫ್‌ ಪ್ರಕಾರ, ಏಷ್ಯಾಕಪ್‌ಗಾಗಿ ಭಾರತ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಮತ್ತು

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ Read More »

ಕ್ರೀಡಾ ನ್ಯೂಸ್

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.17:‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಅವರು ಮೊದಲ ಬಾರಿಗೆ ತಾಯ್ನಾಡಿಗೆ ಮರಳಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೋರ್ವ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಪ್ರಶಾಂತ್‌ ಬಾಲಕೃಷ್ಣನ್‌ ಕೂಡ ಭಾರತಕ್ಕೆ ಮರಳಿದ್ದಾರೆ. ಅಮೇರಿಕಾದಿಂದ ಮಧ್ಯರಾತ್ರಿ 1.30ರ ವೇಳೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್‌, ದೆಹಲಿ ಸಿಎಂ ರೇಖಾ ಗುಪ್ತಾ

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್

Karnataka Rains: ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.17:‌ ಬಂಗಾಳಕೊಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ಆ.19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ಬೆಳಗಾವಿ, ಕೋಲಾರ, ಬೀದರ್‌, ಕಲಬುರ್ಗಿ, ಚಿತ್ರದುರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಗೆ ಆರೆಂಜ್‌

Karnataka Rains: ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

ಮುಜರಾಯಿ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ

(ನ್ಯೂಸ್‌ ಕಡಬ) newskadaba.com, ಆ.15: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇಗುಲಗಳ ಒಳಭಾಗದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದೆ. ದೇವಾಲಯಗಳ ಹೊರಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧಿಸುವ ವಿಚಾರದ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತಗಳು ತೀರ್ಮಾನ ಕೈಗೊಳ್ಳುತ್ತವೆ. ಪರಿಸರ ಸ್ವಚ್ಛ ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ವಿಚಾರವಾಗಿ ಗುರುವಾರವಷ್ಟೇ ಕಲಾಪದಲ್ಲಿ

ಮುಜರಾಯಿ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ Read More »

ಕರ್ನಾಟಕ

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಆ.15: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »

ರಾಷ್ಟ್ರೀಯ ನ್ಯೂಸ್

ಕಪ್ಪು ಒಣದ್ರಾಕ್ಷಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ…

(ನ್ಯೂಸ್‌ ಕಡಬ) newskadaba.com, ಆ.15: ಕಪ್ಪು ಒಣದ್ರಾಕ್ಷಿ ಅನೇಕ ಗುಣಗಳಿಂದ ಸಮೃದ್ದವಾಗಿದೆ. ಇದು ಕ್ಯಾಲ್ಸಿಯಂ, ಪೊಟ್ಯಾಶಿಯಂ, ಕಬ್ಬಿಣ ಹಾಗೂ ಮೆಗ್ನಿಶಿಯಂಗಳನ್ನು ಹೊಂದಿದೆ. ಕಪ್ಪು ಒಣದ್ರಾಕ್ಷಿಯನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕಪ್ಪು ದ್ರಾಕ್ಷಿ ಸೇವನೆ ಚರ್ಮಕ್ಕೆ ಉತ್ತಮವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚರ್ಮದ ಸೋಂಕನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಚರ್ಮದ ಸಮಸ್ಯೆ ಇರುವವರು ಒಣ ಕಪ್ಪುದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ಕುಡಿಯಿರಿ. ಕಪ್ಪು ದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂನಂತ ಅಂಶಗಳು ಉತ್ತಮವಾಗಿದ್ದು, ಇದು ಮೂಳೆಗಳನ್ನು

ಕಪ್ಪು ಒಣದ್ರಾಕ್ಷಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ… Read More »

ಆರೋಗ್ಯ ಮಾಹಿತಿ
Scroll to Top