Ashitha Soodlu

ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  (ಕರ್ನಾಟಕ ವಾರ್ತೆ) ನ. 14: ಅಲ್ಪಸಂಖ್ಯಾತ ಸಮುದಾಯ ನಿಗಮದಿಂದ ಕೋವಿಡ್‍ನಿಂದ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಮಹಿಳೆಯರಿಂದ ನಿಗಮದ ವೆಬ್‍ಸೈಟ್ (kmdcmicro.karnataka.gov.in) ಮೂಲಕ ಅರ್ಜಿಆಹ್ವಾನಿಸಲಾಗಿದೆ.   ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ, ಸಹಾಯಧನ ಪಡೆಯದ ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ ಅಂತ್ಯೋದಯ/ಬಿಪಿಎಲ್‍ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿಅಂಗಡಿ, ಅರಿಷಿನ/ಕುಂಕುಮ/ ಅಗರಬತ್ತಿ/ಕರ್ಪೂರ, ಪಾದಚಾರಿ ಮಾರ್ಗದಲ್ಲಿ ಟೀ/ಕಾಫಿ ಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ, […]

ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ–ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 14: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್‍ರು ಮತ್ತು ಪಾರ್ಸಿ ಜನಾಂಗದವರಿಂದ ಪ್ರಸ್ತುತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.       ಅರ್ಜಿಯನ್ನು ಆನ್‍ಲೈನ್ನಲ್ಲಿ kmdc.kar.nic.in/loan ಸಲ್ಲಿಸಲು ಡಿಸೆಂಬರ್ 10 ಮತ್ತು ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿರುತ್ತದೆ. ನಿಗಮದ ಎಲ್ಲಾ ಯೋಜನೆಗಳಲ್ಲಿ ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ–ಅರ್ಜಿ ಆಹ್ವಾನ Read More »

ಕರಾವಳಿ

ಪಾಕ್ ಬಂಕರ್ ಸ್ಫೋಟಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 14: ಇಂದು ಬೆಳಗ್ಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತ್ತು. ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಗೆ ಪ್ರತ್ಯುತ್ತರ ನೀಡಿರುವ ಇಂಡಿಯನ್ ಆರ್ಮಿ, ಪಾಕಿಸ್ತಾನದ ಮೂವರು ಕಮಾಂಡೋಗಳು ಸೇರಿದಂತೆ ಎಂಟು ಜನರನ್ನು ಹೊಡೆದುರಿಳಿಸಿದೆ.   ಪಾಕಿಸ್ತಾನ ಇಂದು ಜಮ್ಮು-ಕಾಶ್ಮೀರದ ಪೂಂಛ್, ಕೆರನ್, ಗುರೆಜ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು. ಕುಪ್ವಾರದಿಂದ ಬಾರಾಮುಲ್ಲಾವರೆಗೆ ಪಾಕಿಸ್ತಾನಿ ಸೇನೆ ಫೈಯರಿಂಗ್ ನಡೆಸಿದೆ.ಬಾರಾಮುಲ್ಲಾ ಸೆಕ್ಟರ್ ನಲ್ಲಿ ಪಾಕಿಸ್ತಾನ

ಪಾಕ್ ಬಂಕರ್ ಸ್ಫೋಟಿಸಿದ ಭಾರತೀಯ ಸೇನೆ Read More »

ಕರಾವಳಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಜನತೆಗೆ ದೀಪಾವಳಿ ಸಂದೇಶ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.14: ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕøತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯದ ಸಂದೇಶ ನೀಡಿದ್ದಾರೆ.  

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಜನತೆಗೆ ದೀಪಾವಳಿ ಸಂದೇಶ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ

(ನ್ಯೂಸ್ ಕಡಬ) newskadaba.com ಬಂಟ್ವಾಳ , ನ.14: ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಗ್ರಾ. ಪಂ. ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪರ್ವತಮುಖಿ ಫ್ರೆಂಡ್ಸ್ ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ ಕಳೆದ ದಿನ ನಡೆಯಿತು.   ದೇವಸ್ಥಾನದಿಂದ ಜಾಗೃತಿ ಜಾಥಾವು ಆರಂಭಗೊಂಡ ಬಳಿಕ ಕೊರೋನಾ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕರಿಗೆ ಮತ್ತು ಆಗಮಿಸಿದ ಎಲ್ಲಾ ಭಕ್ತರಿಗೆ ಭಿತ್ತಿ ಪತ್ರ ನೀಡಲಾಯಿತು. ಕೊರೋನಾ ಜಾಗೃತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ Read More »

ಕರಾವಳಿ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ.14: ಕರೋಪಾಡಿ ಗ್ರಾಮದ ಕುರೋಮೂಲೆ ಎಂಬಲ್ಲಿ ವ್ಯಕ್ತಿಯೊಬ್ಬ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ಕುರೋಮೂಲೆ ನಿವಾಸಿ ಸತೀಶ್(39) ಎಂದು ಗುರುತಿಸಲಾಗಿದೆ.     ಸತೀಶ್ ಅವರು ವಿಪರೀತ ಕುಡಿತ ಚಟವನ್ನು ಹೊಂದಿದ್ದು, ಕುಡಿತದ ಚಟ ಹೆಚ್ಚಾಗಿ ಮಾನಸಿಕವಾಗಿ ನೊಂದುಕೊಂಡಿದ್ದರು. ಇದೇ ಕಾರಣದಿಂದಾಗಿ ಈ ಹಿಂದೆ ಮೂರು ಬಾರಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸತೀಶ್ ಅವರ ಪತ್ನಿ ಕೂಲಿ ಕೆಲಸಕ್ಕೆ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 14: ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಾರಕ್ಕೊಂದು ಪ್ರತಿಭಟನೆ ಆಯೋಜಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ .ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರಿಸಿದ ಹಲವು ದಿನಗಳ ಬಳಿಕ, ಕಾಂಗ್ರೆಸ್ ಮುಖಂಡರು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಮಾಜಿ ಶಾಸಕ ಅಭಯಚಂದ್ರ ಜೈನ್ ವಿಮಾನ ನಿಲ್ದಾಣ ನಿರ್ವಹಣೆ ಖಾಸಗೀಕರಣಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.   “ಪ್ರಧಾನಿ  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ Read More »

ಕರಾವಳಿ

ಕಡಬ ತಾಲೂಕು ಕ್ರೀಡಾಧಿಕಾರಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ತಾಲೂಕು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ತಾಲೂಕು ಕ್ರೀಡಾಧಿಕಾರಿಯಾಗಿ ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್.ರವರು ನ.7 ರಂದು ಅಧಿಕಾರ ಸ್ವೀಕರಿಸಿದ್ದಾರೆ.     ಪ್ರಸ್ತುತ ಎಣ್ಮೂರು ಪ್ರೌಢಶಾಲೆಯಲ್ಲಿ ಸತತ 12 ವರ್ಷಗಳಿಂದ ಕೆಲಸ ನಿರ್ವಹಿಸುತಿದ್ದು, ಹಿಂದೆ ಪುತ್ತೂರಿನ ಕೊಂಬಾರು, ರಾಮಕುಂಜ, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಕಬ್ಬಡ್ಡಿ ರಾಷ್ಟ್ರೀಯ ತೀರ್ಪುಗಾರರಾಗಿದ್ದು, ಖೋ ಖೋ ಆಟದ ರಾಜ್ಯ ಮಟ್ಟದ ತೀರ್ಪುಗಾರರು. ಸುಳ್ಯ ತಾಲೂಕು ದೈಹಿಕ

ಕಡಬ ತಾಲೂಕು ಕ್ರೀಡಾಧಿಕಾರಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್ ನೇಮಕ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ 6 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಶಿರಾಡಿ ಕೊಣಾಜೆಯ 75 ವರ್ಷದ ಮಹಿಳೆಯಲ್ಲಿ ಹಾಗೂ ಪುತ್ತೂರು ತಾಲೂಕಿನ 61 ವರ್ಷದ ವ್ಯಕ್ತಿ, ಕೆಮ್ಮಿಂಜೆಯ 79 ವರ್ಷದ ವ್ಯಕ್ತಿ, ಸರ್ವೆಯ 39 ವರ್ಷದ ಮಹಿಳೆ, ಪಡುವನ್ನೂರಿನ 28 ವರ್ಷದ ವ್ಯಕ್ತಿ, ಕರ್ನೂರಿನ 32 ವರ್ಷದ ವ್ಯಕ್ತಿ ಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಹರಿಹರ, ನ.13: ಕಳೆದ ದಿನ ಹರಿಹರ ದೇವಸ್ಥಾನದಲ್ಲಿ ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ ಕಾರ್ಯಕ್ರಮವನ್ನು ಹರಿಹರಪಲ್ಲತ್ತಡ್ಕ ಕೇಶವ ಮೂರ್ತಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.     ಕಾರ್ಯಕ್ರಮದಲ್ಲಿ ಮೈಸೂರಿನ ಡಾ. ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿದ್ದು, ವಿವಿಧ ಗಿಡಮೂಲಿಕೆಗಳ, ಸಂಬಾರು ವಸ್ತುಗಳ ಪರಿಚಯದ, ಉಪಯೋಗಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಹಾಗೂ ಆರೋಗ್ಯ ಕಾಪಾಡುವ ಬಗ್ಗೆ ಮಾಗಿತಿ ನೀಡಿದರು. ಕೇಂದ್ರ ಕ್ಷೇತ್ರ ಸಂಯೋಜಕರಾದ ಸದಾಶಿವ ಬೆಂಗಳೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.    

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ Read More »

ಕರಾವಳಿ
Scroll to Top