Ashitha Soodlu

ಯು.ಪಿ: ಸಿಎಎ ಪ್ರತಿಭಟನಾಕಾರರ ಮಾಹಿತಿ ನೀಡಿದವರಿಗೆ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ನ. 07. ಸಿಎಎ ಹಾಗೂ ಎನ್.ಆರ್.ಸಿ ನೋಂದಣಿಯ ವಿರುದ್ಧ ನಡೆದ ಉಗ್ರ ಪ್ರತಿಭಟನೆಯ ನಂತರ ತಲೆಮರೆಸಿಕೊಂಡಿರುವ 14 ಪ್ರತಿಭಟನಾಕಾರರ ಕುರಿತು ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಯು.ಪಿ ಸರ್ಕಾರ ಘೋಷಣೆ ಮಾಡಿದೆ. ಕಳೆದ ಡಿಸೆಂಬರ್‌ನಲ್ಲಿ ಲಖನೌ ನಲ್ಲಿ ನಡೆದ ಸಿಎಎ ಹಾಗೂ ಎನ್.ಆರ್.ಸಿ ವಿರುದ್ಧ ನಡೆದ ಪ್ರತಿಭಟನೆಯು ಹಿಂಸಾತ್ಮಕ ರೂಪವನ್ನು ತಾಳಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರು ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿಗಳ ಸಹಿತ  40 […]

ಯು.ಪಿ: ಸಿಎಎ ಪ್ರತಿಭಟನಾಕಾರರ ಮಾಹಿತಿ ನೀಡಿದವರಿಗೆ ನಗದು ಬಹುಮಾನ Read More »

ರಾಷ್ಟ್ರೀಯ ನ್ಯೂಸ್

ಶಿಕ್ಷಕ ಮಿತ್ರ ಆ್ಯಪ್ ಅಥವಾ ಇ.ಇ.ಡಿ.ಎಸ್ ಶಾಲಾ ಲಾಗಿನ್ ನಲ್ಲಿ – ಶಿಕ್ಷಕರ ವರ್ಗಾವಣೆ ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಪ್ರಸ್ತುತ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ, ಶಿಕ್ಷಕರ ಸೇವಾ ವಿವರವನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ತಿದ್ದುಪಡಿ ಮಾಡುವ ಅವಕಾಶವನ್ನು ಉಪ ನಿರ್ದೇಶಕರ ಲಾಗಿನ್‍ ನಲ್ಲಿ  ನೀಡಲಾಗಿದ್ದು, ಶಿಕ್ಷಕರು  ತಮ್ಮ ಸೇವಾ ವಿವರಗಳನ್ನು ಶಿಕ್ಷಕ ಮಿತ್ರ ಆ್ಯಪ್ ಅಥವಾ ಇ.ಇ.ಡಿ.ಎಸ್ ಶಾಲಾ ಲಾಗಿನ್‍ ನಲ್ಲಿ ಖುದ್ದಾಗಿ ಪರಿಶೀಲಿಸಿಕೊಂಡು, ತಿದ್ದುಪಡಿಗಳಿದ್ದಲ್ಲಿ ಆಯಾ ಕೇತ್ರ ಶಿಕ್ಷಣಾಧಿಕಾರಿಗಳಿಗೆ ನವೆಂಬರ್ 9 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಮನವಿಯನ್ನು ಸಲ್ಲಿಸಬೇಕು. ತಿದ್ದುಪಡಿ ಮಾಡಲು

ಶಿಕ್ಷಕ ಮಿತ್ರ ಆ್ಯಪ್ ಅಥವಾ ಇ.ಇ.ಡಿ.ಎಸ್ ಶಾಲಾ ಲಾಗಿನ್ ನಲ್ಲಿ – ಶಿಕ್ಷಕರ ವರ್ಗಾವಣೆ ತಿದ್ದುಪಡಿಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ .07. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 34ನೇ ವಾರ್ಡಿನ ಕುದುಕ್ಕೋರಿ ಗುಡ್ಡ ಪ್ರದೇಶ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 5,000 ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ 34ನೇ ವಾರ್ಡಿನ ಕುದುಕ್ಕೋರಿ ಗುಡ್ಡ ಪ್ರದೇಶದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ನವೆಂಬರ್ 26 ರೊಳಗೆ  ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ  ಮೀಸಲಾಗಿರುತ್ತದೆ.

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಂಡೆಕೋಲು : ಪುಟಾಣಿಗಳಿಗೆ ಒಲಿದ “ಸಿರಿಗನ್ನಡ ಕಂದ ಪ್ರಶಸ್ತಿ”

(ನ್ಯೂಸ್ ಕಡಬ) newskadaba.com ಮಂಡೆಕೋಲು ನ. 07: ಸೆಪ್ಟಂಬರ್, ಅಕ್ಟೋಬರ್ 2020ರ ಅವಧಿಯಲ್ಲಿ ಪ್ರಸಾರವಾದ ಹಾಡು ಮಾತಾಡು ಕಾರ್ಯಕ್ರಮ ಸರಣಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿದ್ದ ಒಂದೇ ಮನೆಯ ಇಬ್ಬರು ಅಂಗನವಾಡಿ ಪುಟಾಣಿಗಳ ಮುಡಿಗೆ ಇದೀಗಾ ಸಿರಿಗನ್ನಡ ಕಂದ ಪ್ರಶಸ್ತಿ ಒಲಿದಿದೆ. ಇವರು ದೇವರಗುಂಡ ಮೂಲದ ಹರೀಶ್ ಡಿ. ಆರ್ ರವರ ಮಗಳಾದ ತನ್ವಿ ಡಿ ಹಾಗೂ ನವೀನ್ ಡಿ ಆರ್ ರವರ ಮಗನಾದ ಆಶಿತ್ ಡಿ ಎನ್ ರವರಿಗೆ ಸಿರಿಗನ್ನಡ ಕಂದ ಪ್ರಶಸ್ತಿ ನೀಡಲಾಗಿದೆ. ಮಂಡೆಕೋಲು ಗ್ರಾಮದ

ಮಂಡೆಕೋಲು : ಪುಟಾಣಿಗಳಿಗೆ ಒಲಿದ “ಸಿರಿಗನ್ನಡ ಕಂದ ಪ್ರಶಸ್ತಿ” Read More »

ಕರಾವಳಿ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ .07. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್  ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್  30ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಝಾದ್ ಭವನ, ಓಲ್ಡ್‍ ಕೆಂಟ್‍ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಕೋವಿಡ್ -19 ಸೋಂಕಿತ ನೌಕರರಿಗೆ ಮತ್ತು ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡುವಂತೆ ರಾಜ್ಯ ಸರ್ಕಾರದಿಂದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕೊರೋನಾ ಸೋಂಕು ಆವರಿಸಿಕೊಂಡ ನೌಕರರಿಗೆ ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ರಜೆಯನ್ನು ನೀಡುವಂತೆ ರಾಜ್ಯ ಸರ್ಕಾರವು ಸೂಚನೆಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ಪರವಾಗಿ ಎಲ್ಲಾ ಸಾರ್ವಜನಿಕ ಖಾಸಗಿ ಸಂಸ್ಥೆಗಳ ಉದ್ಯೋಗಿಗಳನ್ನು ಈ ಕೆಳಗಿನ ಸೂಚನೆಯಂತೆ ನೋಡಿಕೊಳ್ಳಲು ಮನವಿ ಮಾಡಲಾಗಿದೆ. ಕೊರೋನಾ ಸೋಂಕಿತ ನೌಕರರು ಹಾಗೂ ಕಾರ್ಮಿಕರು ಕ್ವಾರಂಟೈನ್ ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸದೇ ಇರುವುದು, ಕೊರೊನಾದಿಂದ ಬಳಲುತ್ತಿರುವವರಿಗೆ ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಮನವಿ ಮಾಡಲಾಗಿದೆ.

ಕೋವಿಡ್ -19 ಸೋಂಕಿತ ನೌಕರರಿಗೆ ಮತ್ತು ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡುವಂತೆ ರಾಜ್ಯ ಸರ್ಕಾರದಿಂದ ಆದೇಶ Read More »

ಕರಾವಳಿ

ಎಸ್ಕೇಪ್ ಆಗಿದ್ದ ಅಪ್ರಾಪ್ತ ಜೋಡಿ ಭಟ್ಕಳದಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಭಟ್ಕಳ ನ. 07: ಅಕ್ಟೋಬರ್ 28 ರಂದು ಪರಾರಿಯಾಗಿದ್ದ ಅಪ್ರಾಪ್ತ ಜೋಡಿ ಭಟ್ಕಳದಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ್ನು 14 ದಿನಗಳ ಕಾಲ ಬಾಲಭವನಕ್ಕೆ ಒಳಪಡಿಸಲಾಗಿದೆ. ಪೆರ್ಡೂರಿನ ಕುಕ್ಕೆ ಹಳ್ಳಿಯ ಅಪ್ರಾಪ್ತ ಜೋಡಿಯನ್ನು ಭಟ್ಕಳದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ.   ಅ. 28 ರಂದು ಕಾಲೇಜು ಗೆ ತೆರಳಿದ್ದ ಯುವತಿ, ತನ್ನ ಕಾಲೇಜಿನ ಯುವಕನ ಜೊತೆ ಬೈಕ್ ನಲ್ಲಿ ತೆರಳಿದ್ದಾಳೆ. ಬಳಿಕ ಖರ್ಚಿಗೆ ಹಣವಿಲ್ಲದಾಗ ತನ್ನ ಕಿವಿಓಲೆಯನ್ನು ಮಾರಾಟ ಮಾಡಿದ್ದಾರೆ.

ಎಸ್ಕೇಪ್ ಆಗಿದ್ದ ಅಪ್ರಾಪ್ತ ಜೋಡಿ ಭಟ್ಕಳದಲ್ಲಿ ಪತ್ತೆ.! Read More »

ಕರಾವಳಿ

ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಬೆಳ್ತಂಗಡಿ ಘಟಕದ ಗೃಹರಕ್ಷಕ ವಿನೋದ್‍ ರಾಜ್ ಆಳ್ವ ಮೆಟಲ್ ಸಂಖ್ಯೆ 584 ಇವರಿಗೆ  ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಶುಕ್ರವಾರದಂದು ದ.ಕ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಠ  ಡಾ| ಮುರಲೀ ಮೋಹನ್ ಚೂಂತಾರುರವರು ವೈದ್ಯಕೀಯ ಸಹಾಯ ಧನ ಚೆಕ್‍ನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಗೃಹರಕ್ಷಕರಿಗೂ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿ ಇದ್ದು, ಗೃಹರಕ್ಷಕರ ಮಕ್ಕಳ ವೈದ್ಯಕೀಯ ವೆಚ್ಚ ಹಾಗೂ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಹಾಯ ಧನ

ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ Read More »

ಕರಾವಳಿ, ಕರ್ನಾಟಕ

ಪ.ಜಾತಿ/ ಪ.ಪಂಗಡದ ಎಲ್ಲಾ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಪ್ರಸ್ತುತ ಸಾಲಿನ ವಿಶೇಷ ಘಟಕ, ಗಿರಿಜನ ಉಪ ಯೋಜನೆಯಡಿ ನೀಡಿರುವ ಯೋಜನೆಗಳ ಹಾಗೂ ಯೋಜನೇತರ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ತಮ್ಮ ಕಚೇರಿಯ  ಸಭಾಂಗಣದಲ್ಲಿ ವಿಶೇಷ ಘಟಕ/ ಗಿರಿಜನ ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸರ್ಕಾರ

ಪ.ಜಾತಿ/ ಪ.ಪಂಗಡದ ಎಲ್ಲಾ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅತ್ಯುತ್ತಮ ದಿಗ್ವಿಜಯ ವರದಿಗಾರ ಅಶೋಕ್‍ಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 07: ದಿಗ್ವಿಜಯ ನ್ಯೂಸ್ ಕನ್ನಡ ಸುದ್ದಿ ವಾಹಿನಿಯ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭ ಅತ್ಯುತ್ತಮ ವರದಿ ಮಾಡಿದ ಕೃಷ್ಣ ನಗರ ಬಡಾವು ನಿವಾಸಿ ಅಶೋಕ್ ಪೂಜಾರಿಯವರಿಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್ ಗೌರವ ಲಭಿಸಿದೆ.       ಮಂಗಳೂರು ಗೊಲಿಬಾರ್ ಸಂದರ್ಭದಲ್ಲಿ ವರದಿಗಾರಿಕೆ ಮಾಡಿ ವೀಕ್ಷಕರ ಮನಗೆದ್ದಿದ್ದಾರೆ. ಮೊದಲು ಪುತ್ತೂರಿನಲ್ಲಿ ಸುದ್ದಿಬಿಡುಗಡೆ ದಿನಪತ್ರಿಕೆ, ಪ್ರಜಾ ವಾಹನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ, ಬಳಿಕ ದಿಗ್ವಿಜಯ ವಾಹಿನಿಗೆ ಸೇರ್ಪಡೆಗೊಂಡಿದ್ದರು. ಇದೀಗ ಉಡುಪಿಯಿಂದ ಮಂಗಳೂರಿಗೆ ವರ್ಗವಣೆಗೊಂಡ

ಪುತ್ತೂರು: ಅತ್ಯುತ್ತಮ ದಿಗ್ವಿಜಯ ವರದಿಗಾರ ಅಶೋಕ್‍ಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್ Read More »

ಕರಾವಳಿ
Scroll to Top