Ashitha Soodlu

ಅಕ್ರಮ ಜಾನು​ವಾರು ಸಾಗಾ​ಟ ➤ ಮೂವರು ಖದೀಮರ ಅರೇಸ್ಟ್

(ನ್ಯೂಸ್ ಕಡಬ) newskadaba.com  ಕಾರವಾರ ನ. 05: ಕಾರವಾರದ ಯಲ್ಲಾಪುರ ಪಟ್ಟಣದಜೋಡುಕೆರೆ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಜಾನುವಾರುಗಳನ್ನು ರಕ್ಷಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂದಿತ ಆರೋಪಿಗಳನ್ನು ಹರಿಯಾಣ ಮೂಲದ ಮನಪೂಲ್‍ಸಿಂಗ್ ಜಗನ್ನಾಥ, ಈಶ್ವರ್ ಸಿಂಗ್, ವಿಜಯ್ ಸಿಂಗ್ ಹಾಗೂ ಕೇರಳದ ರಿಜಿ ಫಿಲೀಫ್ ಎಂದು ಗುರುತಿಸಲಾಗಿದೆ. ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳನ್ನು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದರು ಎನ್ನಲಾಗಿದೆ. ಜೋಡುಕೆರೆ ಬಳಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ […]

ಅಕ್ರಮ ಜಾನು​ವಾರು ಸಾಗಾ​ಟ ➤ ಮೂವರು ಖದೀಮರ ಅರೇಸ್ಟ್ Read More »

ಕರಾವಳಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದೆ. 78 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡುಬಂದುದರಿಂದ, ಎಮರ್ಜೆನ್ಸಿ ಘೋಷಿಸಲಾಗಿದೆ.   ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಷಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಳಿಕ, ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಷ ಮಾಡಿಸಲಾಗಿದೆ ಎಂದು ತಿಳಿದು ಬಂದಿದೆ. ಎಮರ್ಜೆನ್ಸಿ ಘೋಷಿಸಿದ ಕಾರಣ ವಿಮಾನ ನಿಲ್ದಾಣದಲ್ಲಿ ಕೆಲವು ಕ್ಷಣ ಆತಂಕ ಸೃಷ್ಟಿಯಾಯಿತು ಎಂದು ವರದಿಗಳು ತಿಳಿಸಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ.! Read More »

ಕರಾವಳಿ

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು

(ನ್ಯೂಸ್ ಕಡಬ) newskadaba.com ಕಾರ್ಕಳ ನ. 05: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.‌ಉಡುಪಿ ಜಿಲ್ಲೆಯ ಕಾರ್ಕಳದ ಟಿಎಪಿಎಂಸಿ ಬಳಿ ಚಾಲಕ ಹಾಗೂ ಕ್ಲೀನರ್​ ಇಬ್ಬರ ಅಜಾಗರೂಕತೆಯಿಂದಾಗಿ ಅಪಘಾತ ಸಂಭವಿಸಿದೆ. ಗೊಬ್ಬರ ತುಂಬಿದ್ದ ಲಾರಿಯನ್ನು ಚಾಲಕ ರಿವರ್ಸ್ ತೆಗೆಯುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ದೊಡ್ಡ ಬಾವಿಗೆ ಹಿಂಭಾಗ ಜಾರಿದೆ. ಬಳಿಕ ಇಡೀ ಲಾರಿ ಮುಂಭಾಗ ಮೇಲ್ಮುಖವಾಗಿ ಬಾವಿಗೆ ಜಾರಿದ್ದು, 30 ಅಡಿ ಆಳದ ಬಾವಿಯೊಳಗೆ ಲಾರಿ ಸಿಲುಕಿಕೊಂಡಿದೆ. ಲಾರಿಯಲ್ಲಿದ್ದ ಒಟ್ಟು 1.36

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು Read More »

ಕರಾವಳಿ, ಕರ್ನಾಟಕ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: IPL ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ಭಾಗಿಯಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿತ ಆರೋಪಿಗಳಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32),

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.!

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಹಾಡಹಗಲೇ ಮಣಿಪಾಲದಲ್ಲಿ ಬಸ್ ಮಾಲಕನ ಕಛೇರಿಗೆ ನಾಲ್ವರು ಅಪರಿತ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರದೊಂದಿಗೆ ಬಂದು ಬೆದರಿಸಿ ಹೋದ ಘಟನೆ ಇಂದು ಬೆಳಗ್ಗೆ ನಡೆದಿದೆ.   ಮಣಿಪಾಲ ಲಕ್ಷ್ಮಿಂದ್ರ ನಗರದಲ್ಲಿ ಕಾರ್ಯಾಚರಿಸುತ್ತಿರುವ ಎ .ಕೆ .ಎಮ್.ಎಸ್ ಬಸ್ ನ ಕಛೇರಿಗೆ ಡಸ್ಟರ್ ಕಾರಿನಲ್ಲಿ ಬಂದ ಕಿರಾತಕರು ತಲವಾರು ಹಿಡಿದು ಬಂದಿದ್ದಾರೆ. ಬಳಿಕ ಬಸ್ ಮಾಲಕನ ಕಛೇರಿಗೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಬಸ್ ಮಾಲಕ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.! Read More »

ಕರಾವಳಿ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ ನ. 04: ಪುಣಚ ಬಳಿ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಣ್ಣಪುಟ್ಟ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಪುಣಚ ಬಳಿ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ.ಈ ವೇಳೆ ಚಾಲಕ ಟಿಪ್ಪರ್ ಕೆಳಗಡೆ ತುಂಬ ಹೊತ್ತು ಸಿಲುಕಿಕೊಂಡಿದ್ದಾರೆ. ಹೊರ ಬರಲಾಗದೆ ಸ್ಥಳದಲ್ಲಿಯೇ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು Read More »

ಕರಾವಳಿ

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ‘ಡಾರ್ಲಿಂಗ್’ ಕೃಷ್ಣ-ಮಿಲನಾ ನಾಗರಾಜ್‌, ಈ ವರ್ಷದ ಆರಂಭದಲ್ಲಿ ನಾವಿಬ್ಬರು ಪ್ರೀತಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ವಿಚಾರ ಕೇಳಿ ಅವರ ಫ್ಯಾನ್ಸ್ ತುಂಬ ಖುಷಿಯಾಗಿದ್ದರು. ಈ ವಿಚಾರವನ್ನು ಬಹಿರಂಗಪಡಿಸುವುದಕ್ಕಾಗಿಯೇ ಒಂದು ಕಲರ್‌ಫುಲ್ ಫೋಟೋಶೂಟ್ ಮಾಡಿಸಿರುವ ಜೋಡಿ, ನಮ್ಮ ಮದುವೆ ದಿನವನ್ನು ತಿಳಿಸಲು ಸಂತೋಷವಾಗುತ್ತಿದೆ. ಫೆಬ್ರವರಿ 14, 2021 ರಂದು ಮದುವೆ ನಡೆಯಲಿದೆ. ನಮ್ಮನ್ನು ಆಶೀರ್ವದಿಸಿ ಎಂದು ಅವರು ತಿಳಿಸಿದ್ದಾರೆ.  ಜೊತೆಗೆ ಕೃಷ್ಣ-ಮಿಲನಾ ಜೋಡಿಗೆ ಸಿನಿಪ್ರಿಯರು, ಚಿತ್ರರಂಗದ ಗಣ್ಯರು,

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್ Read More »

ಕರ್ನಾಟಕ, ಸಿನಿಮಾ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.!

(ನ್ಯೂಸ್ ಕಡಬ) newskadaba.com ಮೈಸೂರು ನ. 04: ಯುವಕನೊಬ್ಬ ತನ್ನ ಕುಚುಕು ಗೆಳೆಯನ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ ಘಟನೆ ನಂಜನಗೂಡಿನ ತಾಂಡವಪುರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವನನ್ನು ರೋಹನ್ ಎಂದು ಗುರುತಿಸಲಾಗಿದೆ. ಈತ ಗೆಳೆಯ ದಿಲ್ ಶಾದ್ ನಿಂದ ಮಾರಾಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರೋಹನ್ ಹಾಗೂ ದಿಲ್ ಶಾದ್ 5ನೇ ತರಗತಿಯಿಂದ ಗೆಳೆಯರು. ಸದ್ಯ ರೋಹನ್ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡುತ್ತಿದ್ದರೆ, ದಿಲ್ ಶಾದ್ ಮೈಸೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾನೆ.ಮಂಗಳವಾರ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲ್ಲಮೊಗ್ರ : ಗಾಳಿ ಮಳೆಯ ಅಬ್ಬರಕ್ಕೆ ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ ನ. 04: ಕರಾವಳಿಯಲ್ಲಿ ಗಾಳಿ ಮಳೆಯ ಅಬ್ಬರ ಬಿಟ್ಟು ಬಿಟ್ಟು ಕಾಡುತ್ತಿದೆ. ಮಂಗಳವಾರ (ನ.03) ಸುರಿದ ಗಾಳಿ ಮಳೆಗೆ ಕೊಲ್ಲಮೊಗ್ರದಲ್ಲಿ ಮನೆಯ ಮೇಲೆ ಅಡಿಕೆ ಮರ ಬಿದ್ದಿದೆ. ಪರಿಣಾಮ ಮನೆಯ ಮೆಲ್ಚಾವಣಿ ಜಖಂ ಗೊಂಡು ಹೆಂಚುಗಳು ನೆಲಕಚ್ಚಿವೆ. ಕೊಲ್ಲಮೊಗ್ರುವಿನ ಮಹಾಲಿಂಗ ಪಾಟಾಳಿ ಅವರ ಮನೆಯ ಮಧ್ಯ ಭಾಗಕ್ಕೆ ಅಡಿಕೆ ಮರವೊಂದು ಗಾಳಿಯ ರಭಸಕ್ಕೆ ಮುರಿದು ಬಿದ್ದಿದೆ. ಇದರಿಂದಾಗಿ ಮನೆಯ ಮೇಲ್ಚಾವಣಿ, ನೂರಾರು ಹಂಚುಗಳು ಪುಡಿ ಪುಡಿಯಾಗಿದೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಪ್ರಾಣಾಪಾಯ

ಕೊಲ್ಲಮೊಗ್ರ : ಗಾಳಿ ಮಳೆಯ ಅಬ್ಬರಕ್ಕೆ ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿ Read More »

ಕರಾವಳಿ
Scroll to Top