Ashitha Soodlu

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.     ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ.8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ […]

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ Read More »

ಕರ್ನಾಟಕ, ಸಿನಿಮಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 04: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಸುದರ್ಶನ ಹೋಮ ನಡೆಸಲಾಯಿತು.     ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಶುಪಾಲರಾದ ಉದಯಕುಮಾರ್ ದಂಪತಿಗಳು ಪೂಜೆಯಲ್ಲಿ ಕುಳಿತು ಪೂಜಾ ಕಾರ್ಯ ನೆರವೇರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಮ್ ವೆಂಕಪ್ಪ ಗೌಡ, ಕಾಲೇಜಿನ ಪ್ರಾಧ್ಯಪಕರಾದ ಉಷಾ ಅಂಕೋಲೇಖರ್,ಡಾ.ತಾರಕೇಶ್ವರಿ ಯು.ಎಸ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಗೀತಾ ಕಲ್ಲೆಮಠ, ಬಿಂದು ಹರಿಹರಪಲ್ಲತಡ್ಕ ಸೇರಿದಂತೆ ಮತ್ತಿತರರಸು ಪೂಜೆಯಲ್ಲಿ ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ Read More »

ಕರಾವಳಿ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ , ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿ ಇವರುಗಳ ತಂಡ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ ನ. 04: ಇಂದು ಪೊಲೀಸರು ತೆರಳಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಪೊಲೀಸರು ಯಾವುದೇ ಪತ್ರ, ಸಮನ್ಸ್ ನೀಡಿಲ್ಲ ಎನ್ನಲಾಗಿದೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.ಇಂದು ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು

ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 04: ಉಪ್ಪಿನಂಗಡಿಯಲ್ಲಿ ಮಂಗಳವಾರ(ನ.03) ರಾತ್ರಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ. ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.   ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಪರಿಯಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ಭೀಕಾರವಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಬಜತ್ತೂರು ಗ್ರಾಮದ ನಿವಾಸಿ ನಾಗೋಜಿಯ ನಾರಯಣ ಗೌಡ (44)ಎಂಬುವರು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾಋಇ ಠಾಣೆ ಎಸ್ ಐ ರಾಮ ನಾಯ್ಕರವರು

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!

(ನ್ಯೂಸ್ ಕಡಬ) newskadaba.com ಮಂಗಳೂರು ನ. 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.  ಶ್ರೀನಗರದಲ್ಲಿ ಇಂದು  ( ನ. 03) ಮಧ್ಯಾಹ್ನ 12.30ರ ಸುಮಾರಿಗೆ ನಿಧನರಾದರು. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ ರಾವ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ರವೀ ನಿರ್ದೇಶನದ “ಮಿಥಿಲೆಯ ಸೀತೆಯರು” ಸೋಮಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಅಲ್ಲದೆ ರವೀ ನಿರ್ದೇಶನದ “ಹರಕೆಯ ಕುರಿ”, ಚಿತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ Read More »

ಕರ್ನಾಟಕ

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು  ನ. 03: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಾವಣೆಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡವು ತನಿಖೆ ನಡೆಸಿದಾಗ ಬರೋಬ್ಬರಿ 5. 50 ಲಕ್ಷ ನಕಲಿ ನೋಟು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರವಾಗಿ ವಿಚಾರಣೆ ನಡೆಸಿದಾಗ ಅಂತರ್ ರಾಜ್ಯ ಖೋಟಾನೋಟು ಜಾಲವು ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ Read More »

ಕರಾವಳಿ

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ ಕರೆ

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ Read More »

ಕರಾವಳಿ

ಪೆರುವಾಜೆ :ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಸುಳ್ಯ ಶಾಸಕರು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 03: ಪೆರುವಾಜೆಯಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯ ಉದ್ಘಾಟನೆಯನ್ನು  ನೆರವೇರಿಸಿದರು. ಪೆರುವಾಜೆ ಗ್ರಾಮದ ಅರ್ನಾಡಿ ಕುಕ್ಕುಮೂಲೆ, ವೈಪಾಲ, ಕೊಟ್ಟೆಕಾಯಿ, ರಾಮತ್ತಿ ಕುಮೇರಿ ರಸ್ತೆಗೆ ಶಾಸಕರ ವಿಶೇಷ ಅನುದಾನದಲ್ಲಿ ಬಿಡುಗಡೆಯಾದ ಸುಮಾರು 10 ಲಕ್ಷದ ಯೋಜನೆಯ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಶಾಸಕ ಎಸ್. ಅಂಗಾರರವರು ನವೆಂಬರ್ 01 ರಂದು ಉದ್ಘಾಟಿಸಿದರು. ಲೋಕಯ್ಯ ಗೌಡ ಕೊಟ್ಟೆಕಾಯಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರರವರನ್ನು ಸದಾನಂದ ಭಟ್ ಅರ್ನಾಡಿ ಶಾಲು ಹೊದಿಸಿ

ಪೆರುವಾಜೆ :ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಸುಳ್ಯ ಶಾಸಕರು Read More »

ಕರಾವಳಿ
Scroll to Top