Ashitha Soodlu

ಕಡಬ ಪೇಟೆಯಲ್ಲಿ ಕೊರೋನಾ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ:, ನ. 03. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕಡಬ ಇದರ ವತಿಯಿಂದ ಕಡಬ ಪೇಟೆಯಾದ್ಯಂತ ಕೊರೋನಾ ಜಾಗೃತಿ ಜಾಥಾ ಇಂದು ನಡೆಯಿತು. ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಕೊರೋನಾ ರೋಗವನ್ನು ಬೇರು ಸಮೇತ ಕಿತ್ತೆಗೆಯಲು ಪ್ರತಿಯೊಬ್ಬರು ಪ್ರಯತ್ನ ಪಟ್ಟರೆ ಮಾತ್ರ ಸಾಧ್ಯ ಈ ನಿಟ್ಟಿನಲ್ಲಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ನೀಡಿ ಜಾಗೃತಿ ನೀಡಬೇಕಾಗಿದೆ, ಇದರನ್ವಯ ಆರೋಗ್ಯ ಇಲಾಖೆ ಹಾಗೂ […]

ಕಡಬ ಪೇಟೆಯಲ್ಲಿ ಕೊರೋನಾ ಜಾಗೃತಿ ಜಾಥಾ Read More »

ಕರಾವಳಿ, ಕರ್ನಾಟಕ

ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 03. ಹಂದಿ ಹೊಡೆಯಲೆಂದು ಸಂಗ್ರಹಿಸಿಡಲಾಗಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಕುಂಚೇನಹಳ್ಳಿ ಎಂಬಲ್ಲಿ ನಡೆದಿದೆ.   ಇದರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಾಡುಹಂದಿ ಬೇಟೆಯಾಡಲು ನಾಡಬಾಂಬ್‌ ಒಂದನ್ನು ಸಂಗ್ರಹಿಸಿ, ಅದನ್ನು ಒಣಗಿಸಲೆಂದು ಬಿಸಿಲಿಗೆ ಹಾಕಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 03: ಮಂಗಳೂರು ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟದ ಜಾಲ ಪತ್ತೆಯಾಗುತ್ತಲೇಯಿದೆ. ಅದರಂತೆ ಮಂಜನಾಡಿ ಗ್ರಾಮದ ವಿಜಯನಗರದದಲ್ಲಿ ಸುಮಾರು 23 ಕೆಜಿ ಗಾಂಜಾವನ್ನು ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಓರ್ವ ಆರೋಪಿಯನ್ನು ಬಂದಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ತೌಡುಗೋಳಿಯ ಅಬ್ದುಲ್ ಖಾದರ್ ತನ್ಸಿ(23) ಎಂದು ಗುರುತಿಸಲಾಗಿದೆ. ಆರೋಪಿ ಮಂಜನಾಡಿಯ ವಿಜಯನಗರದಿಂದ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪೊಲೀಸರು 23 ಕೆ,ಜಿ 480 ಗ್ರಾಂ ತೂಕದ ಗಾಂಜಾ, ಬೈಕ್ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂದ್ಯೋಡು ಸಮೀಪದ ಅಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು  ಬಂದ್ಯೋಡು ವೀರನಗರದ ಲತೀಫ್ (30) ಮತ್ತು ಬಂದ್ಯೋಡಿನ ಸಹಾದ್ (28) ಎಂದು ಗುರುತಿಸಲಾಗಿದೆ.     ಲತೀಫ್ ಎಂಬವ ಕೊಲೆ ಆರೋಪಿಯಾಗಿದ್ದು, ಉಪ್ಪಳ ಸೋಂಕಾಲಿನ ಅಲ್ತಾಫ್ ಎಂಬುವವನನ್ನು ಕಾರಿನಲ್ಲಿ ಅಪಹರಿಸಿ ಕೊಂಡೊಯ್ದು ಕರ್ನಾಟಕದಲ್ಲಿ ಕೊಲೆಗೈದ ಪ್ರಕರಣದ ಎರಡನೇ ಆರೋಪಿಯಾಗಿದ್ದಾನೆ. ಒಟ್ಟು ಮೂರು ಪ್ರಕರಣಗಳನ್ನು

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ ನ. 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 03. 25 ಕೆ.ಜಿ ತೂಕದ ಆನೆದಂತಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರ ಅಧಿಕಾರಿಗಳು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.       ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ ಹಾಗೂ ಜಯಪ್ರಕಾಶ್‌, ಉದಯಗಿರಿ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ  ಇವರಿಂದ 25 ಕೆ.ಜಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇವರು ಬನ್ನಿಮಂಪಟದ ಕೆಳಸೇತುವೆಯ ಬಳಿ ಆನೆಯ 4 ದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದರ್ಬೆ ಬೈಪಾಸ್ ಬಳಿ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 03. ಕಳೆದ ದಿನ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಗರದ ದರ್ಬೆ ಬೈಪಾಸ್ ಬಳಿ ಅಪಘಾತ ನಡೆದಿದಿತ್ತು. ಈಯೊಂದು ಅಪಘಾತದಲ್ಲಿ ಪಾದಚಾರಿ ಬಾಲಕಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುತ್ತೂರು ನಗರದ ಪಡೀಲ್ ನಿವಾಸಿಗಳಾದ ಗೋಪಿನಾಥ್ ಹಾಗೂ ಕವಿತಾ ದಂಪತಿಯವರ ಪುತ್ರಿ ಸ್ವಾತಿ(7) ಹಾಗೂ ಗೀತಾ(44) ಎಂದು ಗುರುತಿಸಲಾಗಿದೆ.     ಸ್ವಾತಿ ಕಳೆದ ದಿನ ಘಟನಾ ಸ್ಥಳದಲ್ಲೆ ಮೃತಪಟ್ಟಿದ್ದು, ಗೀತಾ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ

ದರ್ಬೆ ಬೈಪಾಸ್ ಬಳಿ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ

ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಕೋವಿಡ್ 19 ಕಾರಣದಿಂದಾಗಿ ಕಳೆದ ಏಳು -ಎಂಟು ತಿಂಗಳಿನಿಂದ ಶಾಲಾ ಕಾಲೇಜು ತೆರೆದಿಲ್ಲ. ಇದೀಗಾ ಕೊರೋನಾ ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖ ಮಾಡಿದೆ. ಆದ್ದರಿಂದ ಮತ್ತೆ ಶಾಲಾ ಕಾಲೇಜು ಓಪನ್ ಮಾಡಲು ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳ ಆರಂಭದ ಕುರಿತಾಗಿ ಚರ್ಚಿಸಲು

ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.! Read More »

ಕರಾವಳಿ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ ನ. 03: ದುಷ್ಕರ್ಮಿಗಳ ತಂಡವೊಂದು ಗ್ರಾಮ ಪಂಚಾಯತ್ ಸದಸ್ಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.     ಬಳಿಕ ಆರರೋಪಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಕಲಬುರಗಿಯ ಆಳಂದ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಶಿವಲಿಂಗಪ್ಪ ಭೂ ಶೆಟ್ಟಿ(53) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಈ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬಿಸಿರೋಡ್ ನ. 03: ಬಿಸಿರೋಡ್ ಮೂಲದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮರಾವ್ (97) ರವರು ಮಂಗಳವಾರ ಬೆಳ್ಳಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ತೆಯಲ್ಲಿ ವಿಧಿವಶರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಲ್ಲಿ ಇರುವ ಮಗನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. 1946ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು 1946ರಲ್ಲಿ ಬಂಧಿತರಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಕಾಲ ಜೈಲು ಶಿಕ್ಷೆಗೆ ಒಳಗಾದರು .ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ Read More »

ಕರಾವಳಿ
Scroll to Top