Ashitha Soodlu

ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 02: ಬಾಡಿಗೆ ನೆಪದಲ್ಲಿ ಕರೆದೊಯ್ದು ಆಟೋ ಚಾಲಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯ ಸೀಟು ಎಂಬಲ್ಲಿ ಭಾನುವಾರ ನಡೆದಿದೆ. ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆಯ ನಿವಾಸಿ ಸದಾನಂದ (58) ಎಂಬುವರ ಆಟೋ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಆರೋಪಿ ಗುರಿಪಳ್ಳ ನಿವಾಸಿ ಚಂದ್ರಶೇಖರ್ ಬೆಳ್ತಂಗಡಿಯ ನಿಡಿಗಲ್ ಬಳಿಯ ಸೀಟು ಎಂಬಲ್ಲಿ ಹೋಗಿದ್ದಾನೆ. ಸೀಟು ಕಾಡಿನ ಹತ್ತಿರವಾಗುತ್ತಿದ್ದಂತೆ ಆಟೋ ಚಾಲಕನಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿದ್ದಾನೆ.ಆಟೋ ಚಾಳಕ ಸದಾನಂದ ಎಂಬುವರ […]

ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾನುವಾರದಂದು ಕರಾವಳಿಯಲ್ಲಿ 99 ಮಂದಿಯಲ್ಲಿ ಕೋವಿಡ್ ದೃಡ

 (ನ್ಯೂಸ್ ಕಡಬ) newskadaba.com ಕರಾವಳಿ ನ. 02: ಕರಾವಳಿಯಲ್ಲಿ ಕೋವಿಡ್ 19 ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖಮಾಡಿತ್ತು. ಆದರೆ ಇದೀಗಾ ಮತ್ತೆ ಏರಿಕೆಯತ್ತ ಮುಖಮಾಡುತ್ತಿದೆ. ಭಾನುವಾರದಂದು ಕರಾವಳಿಯಲ್ಲಿ 99 ಮಂದಿಗೆ ಸೋಂಕು ತಗುಲಿದೆ.   ಇನ್ನು ಕಳೆದ ದಿನ ಒಟ್ಟು 67 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಿದ್ದಾರೆ. ಇದೀಗಾ ಒಟ್ಟು ಸೋಂಕಿತರ ಸಂಖ್ಯೆ 30341 ಮಂದಿ ಆಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 678 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.    

ಭಾನುವಾರದಂದು ಕರಾವಳಿಯಲ್ಲಿ 99 ಮಂದಿಯಲ್ಲಿ ಕೋವಿಡ್ ದೃಡ Read More »

ಕರಾವಳಿ

ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ ನ. 02:ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ, ಸುಳ್ಯ ತಾಲೂಕು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.     ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರಿಗೆ ಭಾನುವಾರ ಸುಳ್ಯ ದಲ್ಲಿ ಸುಳ್ಯ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಅಂಗಾರರವವರು ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.      

ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ Read More »

ಕರಾವಳಿ

ಒತ್ತಡಕ್ಕೆ ಮಣಿದು ಮಂಗಳೂರು ವಿ.ವಿ.ಯು ಅಂತರಾಷ್ಟ್ರೀಯ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) newskadaba.com ಸುಳ್ಯ,  ನ. 01. ದೆಹಲಿಯ ಜೆ.ಎನ್.ಯು.ನಿವೃತ್ತ ಪ್ರಾಧ್ಯಾಪಕರಾದ ಪ್ರೋ. ಪುರುಷೋತ್ತಮ ಬಿಳಿಮಲೆಯವರನ್ನು ಮಂಗಳೂರು ವಿ.ವಿ.ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ತುಳು ಗೋಷ್ಠಿಗೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಸಿಂಡಿಕೇಟ್ ಸದಸ್ಯರೋರ್ವರು ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ, ಇದು ಮೂರ್ಖತನದ ಪರಮಾವಧಿಯಾಗಿದೆ ಎಂದು ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶೈಕ್ಷಣಿಕ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ರಾಜಕಿಯೇತರ ಕಾರ್ಯಕ್ರಮಗಳು ಎಲ್ಲರನ್ನೂ ಒಗ್ಗೂಡಿಸಿ ನಡೆಯುವಂತದ್ದು, ಪುರುಷೋತ್ತಮ ಬಿಳಿಮಲೆಯವರು ದ.ಕ

ಒತ್ತಡಕ್ಕೆ ಮಣಿದು ಮಂಗಳೂರು ವಿ.ವಿ.ಯು ಅಂತರಾಷ್ಟ್ರೀಯ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

➤➤ ಆರೋಗ್ಯ ಮಾಹಿತಿ ಅಂಡಾಶಯದ ನಾರುಗಡ್ಡೆ ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ನ. 01. ಅಂಡಾಶಯದ ನಾರುಗಡ್ಡೆ ಮಹಿಳೆಯರಲ್ಲಿ ಕಂಡು ಬರುವ ದೈಹಿಕ ಸಮಸ್ಯೆಯಾಗಿದ್ದು, ಆಂಗ್ಲ ಭಾಷೆಯಲ್ಲಿ ‘ಚಾಕೋಲೆಟ್ ಸಿಸ್ಟ್’ ಎಂದೂ ಕರೆಯುತ್ತಾರೆ. ಇದು ಅಂಡಾಶಯದ ಒಳಭಾಗದ ಒಳಪದರದಲ್ಲಿ ಹೆಪ್ಪುಗಟ್ಟಿದ ರಕ್ತವನ್ನು  ಹೊಂದಿರುವ  ಚಿಕ್ಕ ಚಿಕ್ಕ ಗಡ್ಡೆಗಳಾಗಿದ್ದು, ಕೆಲವೊಮ್ಮೆ ದ್ರಾಕ್ಷಿಯಂತೆ ಗೊಂಚಲಾಗಿ ಕಂಡು ಬರುತ್ತದೆ. ಆರಂಭಿಕ  ಹಂತದಲ್ಲಿ ಇವುಗಳ ಇರುವಿಕೆ ಯಾವುದೇ ಲಕ್ಷಣಗಳನ್ನು ತೋರದೇ ಇರಬಹುದು. ಕ್ರಮೇಣ ಈ ಗಡ್ಡೆಗಳ ಗಾತ್ರ ದೊಡ್ಡದಾದಂತೆ ಕೆಲವು ಗಡ್ಡೆಗಳು ಒಡೆದು  ಅದರೊಳಗಿನ ರಕ್ತಸ್ರಾವವಾಗಿ ಕಿಬ್ಬೊಟ್ಟೆಯ ಬಳಿ ತೀವ್ರತರವಾದ ನೋವು

➤➤ ಆರೋಗ್ಯ ಮಾಹಿತಿ ಅಂಡಾಶಯದ ನಾರುಗಡ್ಡೆ ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಾಸರಗೋಡು: ಜಿಲ್ಲಾ ಸೈಬರ್ ಕ್ರೈಂ ಠಾಣೆಯನ್ನು ವಿಡಿಯೋ ಮೂಲಕ ಉದ್ಘಾಟಿಸಿದ ಕೇರಳ ಸಿಎಂ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 01. ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೈಬರ್ ಅಪರಾಧಿಗಳಿಗೆ ಶಿಕ್ಷೆಯನ್ನು ಖಚಿತಪಡಿಸಲು ನಿಯಮದಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದರು. ಈಗೀಗ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಹಾಗೂ ಮಹಿಳೆಯರ ಮೇಲೆ ಅವಹೇಳನಗಳು ಹೆಚ್ಚುತ್ತಿದ್ದು, ಇದರಿಂದಾಗಿ ಸಾಮಾಜಿಕ ಜಾಲ ತಾಣಗಳ ದುರುಪಯೋಗಗಳನ್ನು ನಿಯಂತ್ರಿಸುವುದು ಅನಿವಾರ್ಯ ಎಂದು ಹೇಳಿದರು.

ಕಾಸರಗೋಡು: ಜಿಲ್ಲಾ ಸೈಬರ್ ಕ್ರೈಂ ಠಾಣೆಯನ್ನು ವಿಡಿಯೋ ಮೂಲಕ ಉದ್ಘಾಟಿಸಿದ ಕೇರಳ ಸಿಎಂ Read More »

ರಾಷ್ಟ್ರೀಯ ನ್ಯೂಸ್

ಎಡಮಂಗಲ- ಪುಳಿಕುಕ್ಕು ರಸ್ತೆ ಕಾಮಗಾರಿಗೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಎಡಮಂಗಲ, ನ. 01. ಗ್ರಾಮದ ಎಡಮಂಗಲ- ಪುಳಿಕುಕ್ಕು ರಸ್ತೆ ಡಾಮರೀಕರಣ ಹಾಗೂ ಇತರ ನಾಲ್ಕು ರೆಸ್ತೆಗಳ ಕಾಂಕ್ರಿಟೀಕರಣ ಸೇರಿದಂತೆ ಒಟ್ಟು 5 ರಸ್ತೆಗಳ ಗುದ್ದಲಿಪೂಜೆಯನ್ನು ಶಾಸಕ ಅಂಗಾರರು ಇಂದು ನೆರವೇರಿಸಿದರು. ಗ್ರಾಮ ಸಡಕ್ ಯೋಜನೆಯಡಿಯಲ್ಲಿ  ಪುಳಿಕುಕ್ಕು- ಎಡಮಂಗಲ ರಸ್ತೆ ಅಭಿವೃದ್ದಿಗೆ 1.60 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ 80 ಲಕ್ಷದ ಕಾಮಗಾರಿಗೆ ಶಾಸಕರು ಪೂಜೆ ನೆರವೇರಿಸಿದರು.  ಇದರ ಜೊತೆಗೆ ದೋಳ್ತಿಲ- ಬಳಕೆಮಜಲು ರಸ್ತೆಗೆ ಹತ್ತು ಲಕ್ಷ , ಎಡಮಂಗಲ- ಅಳಕೆ ರಸ್ತೆಗೆ 15

ಎಡಮಂಗಲ- ಪುಳಿಕುಕ್ಕು ರಸ್ತೆ ಕಾಮಗಾರಿಗೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ 65 ನೇ ಕನ್ನಡ ರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಸುಳ್ಯ, ನ. 01.  ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ ದಾರ್ ಅನಂತ ಶಂಕರ್ ಬಿ. ಧ್ವಜಾರೋಹಣ ಮಾಡಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು.     ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ

ಸುಳ್ಯ: ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ 65 ನೇ ಕನ್ನಡ ರಾಜ್ಯೋತ್ಸವ Read More »

ಕರಾವಳಿ

ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ ➤ 10 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 01. ನಗರದಲ್ಲಿ ಇಂದು 65ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇತ್ತ ಕನ್ನಡ ರಾಜ್ಯೋತ್ಸವ  ಬಹಿಷ್ಕರಿಸಿ, ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಸರ್ದಾರ್ ವಲ್ಲಭಭಾಯ್​ ಪಟೇಲ್ ವೃತ್ತದಲ್ಲಿ ಸೇರಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿ ಬಂಧನಕ್ಕೊಳಗಾದರು. ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ.

ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ ➤ 10 ಮಂದಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ➤ ಆಲೂಗೆಡ್ಡೆ ಬೆಲೆಯಲ್ಲಿ ಶೇ.90ರಷ್ಟು ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 01. ಈಗಾಗಲೇ ಈರುಳ್ಳಿ ಬೆಲೆ 100ರ ಗಡಿ ದಾಟಿ ಕಣ್ಣೀರು ತರಿಸುತ್ತಿದೆ. ಇದರ ಮಧ್ಯೆ ಗ್ರಾಹಕರಿಗೆ ಆಲೂಗೆಡ್ಡೆ ಬೆಲೆಯಲ್ಲಿ ಶೇ.90ರಷ್ಟು ಏರಿಕೆಯಾಗುವ ಮೂಲಕ ಗ್ರಾಹಕರಲ್ಲಿ ಮತ್ತೊಂದು ಶಾಕ್ ನೀಡಿದೆ.     ಕಳೆದ ಎರಡು ವರ್ಷಗಳಲ್ಲಿ ಆಲೂಗಡ್ಡೆ ಇದೇ ಮೊದಲ ಬಾರಿಗೆ ರೂ.50ಕ್ಕಿಂತ ಹೆಚ್ಚು ಬೆಲೆ ಏರಿಕೆ ಕಂಡಿದೆ. ಶೇ.44ರಷ್ಟು ಈರುಳ್ಳಿ ಬೆಲೆ ಏರಿಕೆ ಕಂಡಿದ್ದರೇ, ಶೇ.92ರಷ್ಟು ಆಲೂಗಡ್ಡೆ ಏರಿಕೆಯನ್ನು ಇದೇ ಮೊದಲ ಬಾರಿಗೆ ಎರಡು ವರ್ಷಗಳಲ್ಲಿ ಏರಿಕೆ ಕಂಡಿದೆ. ಈ

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ➤ ಆಲೂಗೆಡ್ಡೆ ಬೆಲೆಯಲ್ಲಿ ಶೇ.90ರಷ್ಟು ಏರಿಕೆ Read More »

ಕರ್ನಾಟಕ
Scroll to Top