Ashitha Soodlu

ಮಂಗಳೂರಿನಲ್ಲಿ ಕ್ರಿಕೆಟ್‌ ದಂಧೆ ➤ 16 ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 29. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, 2.67 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.     ಐಪಿಎಲ್ ನಡೆಯುತ್ತಿರುವುದರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಇದರಿಂದಾಗಿ ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿದ್ದು, 4 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ […]

ಮಂಗಳೂರಿನಲ್ಲಿ ಕ್ರಿಕೆಟ್‌ ದಂಧೆ ➤ 16 ಆರೋಪಿಗಳ ಬಂಧನ Read More »

ಕರಾವಳಿ

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28.  ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನ ಸೊಂಕು ಧೃಡವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನನಗೆ ಕೊರೋನ ಧೃಡಪಟ್ಟಿದ್ದು, ನನ್ನ ಭೇಟಿಗೆ ಬಂದವರನ್ನು ಆದಷ್ಟು ಬೇಗ ಪರೀಕ್ಷಿಸಲು ವಿನಂತಿಸುತ್ತೇನೆ ಅಂತ ಹೇಳಿಕೊಂಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಬೆಳ್ತಂಗಡಿ: ಗ್ರಾಮಗಳಿಗೆ ನುಗ್ಗಿದ ಆನೆಗಳ ಹಿಂಡು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 28. ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ನಡ್ತಿಲು, ನಳಿಲು ಹಾಗೂ ಅನ್ನಾರು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಮರಿಯಾನೆ ಸಹಿತ 6 ಕಾಡಾನೆಗಳು ಕಂಡುಬಂದಿವೆ. ಇಲ್ಲಿ ಸುಮಾರು 20ರಷ್ಟು ಕೃಷಿ ಕುಟುಂಬಗಳಿದ್ದು, ಯಾವುದೇ ಹಾನಿ ಮಾಡದ  ಆನೆಗಳು  ಸಮೀಪದ ಕಾಡಿನಲ್ಲಿ ಬೀಡು ಬಿಟ್ಟಿವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದ ಪಡೆದ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯಾರಣ್ಯಾಧಿಕಾರಿ ತ್ಯಾಗರಾಜ್ ನಿರ್ದೇಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ್,ಅರಣ್ಯ

ಬೆಳ್ತಂಗಡಿ: ಗ್ರಾಮಗಳಿಗೆ ನುಗ್ಗಿದ ಆನೆಗಳ ಹಿಂಡು Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 28. ಹುಬ್ಬಳ್ಳಿ ಮೂಲದ ಯುವಕನೋರ್ವನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳಕ್ಕೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ಮಾಗಡಿಯ ನೀಲಕಂಠಪ್ಪ (21)  ಎಂದು ಗುರುತಿಸಲಾಗಿದೆ.       ಕರ್ನಾಟಕ ಮೂಲದ ಬಾಲಕಿಯೋರ್ವಳನ್ನು ಕರೆ ತಂದು ಈತ ಕನಕಪಾಡಿಯ ಕ್ವಾಟರ್ಸ್‌ನಲ್ಲಿ ನೆಲೆಸಿದ್ದನು. ಆದರೆ ಪರಿಸರವಾಸಿಗಳು ಸಂಶಯ ತೋರಿ ಚೈಲ್ಡ್ ಲೈನ್‌‌ಗೆ ದೂರು ನೀಡಿದ್ದು, ಬಳಿಕ ತನಿಖೆ ನಡೆಸಿದಾಗ ಈಕೆ ಅಪ್ರಾಪ್ತೆ ಎಂದು ತಿಳಿದು

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ*

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಕೋವಿಡ್‌ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್‌ ಟೆಕ್ನಿಷಿಯನ್‌ ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.     ಆರೋಪಿಗಳು ಕೋವಿಡ್‌ ಪರೀಕ್ಷೆಯ ನೆಗೆಟೀವ್‌ ವರದಿ ನೀಡಲು 2500 ರೂ. ಲಂಚ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಜೊತೆಗೆ, ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಯಾದ

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ* Read More »

ಕರಾವಳಿ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ , ಅ. 28. ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್‌ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಗರ ಅಭ್ಯಾಸ ವರ್ಗ ನಡೆಯಿತು. ಕಾರ್ಯಕ್ರಮವನ್ನು ಸ್ಮಿತಾ ಹೆಗ್ಡೆ ಜನರಲ್‌ ಮ್ಯಾನಜರ್‌ ಆರ್.ಎನ್.ಎಸ್‌ ಓನ್‌ ಸುಬ್ರಹ್ಮಣ್ಯ ಇವರು ಉದ್ಘಾಟಿಸಿದರು.     ವಿದ್ಯಾರ್ಥಿ ಪರಿಷತ್‌ ನ ಸಂಘಟನಾತ್ಮಕ ಕಾರ್ಯಗಳಲ್ಲಿ ಅಭ್ಯಾಸ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್‌ ನಿರ್ಮಾಣ ಎಂಬ ಉದಾತ್ತವಾದ ಚಿಂತನೆಯಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ Read More »

ಕರಾವಳಿ

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 28. ಬಾಳುಗೋಡು ಗ್ರಾಮದ ಮುಚ್ಚಾರ ಸುಂದರ ಗೌಡ, ಧರ್ಮಪಾಲ ಮುಚ್ಚಾರ ಹಾಗೂ ಆನಂದ ಎಂಬವರ ಕೃಷಿ ತೋಟಕ್ಕೆ ಇಂದು ಕಾಡಾನೆ ದಾಳಿ ಮಾಡಿದ್ದು, ಕೃಷಿ ನಾಶಗೊಳಿಸಿದ ಘಟನೆ ಇಂದು ನಡೆದಿದೆ.     ಕಾಡಾನೆ ದಾಳಿಯಿಂದಾಗಿ ಅಡಿಕೆ , ಬಾಳೆ, ಕೃಷಿ ನಾಶಗೊಂಡಿದೆ.  

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ Read More »

ಕರಾವಳಿ

2020-21ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಗಳು ಆನ್ ಲೈನ್‍ ನಲ್ಲಿ…

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28.   ವಿಶ್ವದಲ್ಲಿ ಶಾಲಾ ಮಕ್ಕಳಿಗಾಗಿ ಒಲಿಂಪಿಯಾಡ್ ಪರೀಕ್ಷೆಗಳನ್ನು ಆಯೋಜಿಸುವ ಅತಿದೊಡ್ಡ ಸಂಸ್ಥೆಯಾದ ಸೈನ್ಸ್ ಒಲಿಂಪಿಯಾಡ್ ಫೌಂಡೇಷನ್ (ಎಸ್‍ಓಎಫ್) ಪ್ರಸಕ್ತ ಶೈಕ್ಷಣಿಕ ವರ್ಷದ (2020-2021) ಒಲಿಂಪಿಯಾಡ್ ಪರೀಕ್ಷೆಗಳನ್ನು ಆನ್ ಲೈನ್‍ ನಲ್ಲಿ ನಡೆಸುವುದಾಗಿ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಸುರಕ್ಷೆ ಮತ್ತು ಆರೋಗ್ಯ ಕಳಕಳಿಯನ್ನು ಪ್ರಮುಖವಾಗಿ ಪರಿಗಣಿಸಿ, ಈ ಬಾರಿಯ ಒಲಿಂಪಿಯಾಡ್ ಪರೀಕ್ಷೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಮನೆಗಳಿಂದಲೇ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಎಸ್‍.ಒ.ಎಫ್ ಈ ಬಾರಿ ನಾಲ್ಕು ಒಲಿಂಪಿಯಾಡ್ ಪರೀಕ್ಷೆಗಳನ್ನು ನಡೆಸುತ್ತದೆ.

2020-21ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಗಳು ಆನ್ ಲೈನ್‍ ನಲ್ಲಿ… Read More »

ಕರಾವಳಿ, ಕರ್ನಾಟಕ

ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಸರಕಾರಿ ಆಸ್ಪತ್ರೆ ಹೋರಾಟ ಸಮಿತಿ ಉಳ್ಳಾಲ ಇದರ ಬ್ಯಾನರ್‌ ಅಡಿಯಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ  ತೊಕ್ಕೊಟ್ಟು ಬಸ್‌ ನಿಲ್ದಾಣದ ಬಳಿ ಸಾಮೂಹಿಕ ಧರಣಿ ನಡೆಸಲಾಯಿತು. ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವುದು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದು, ವೆನ್ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದು, ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವುದು, ಜನಸಂಖ್ಯೆಗೆ ಅನುಸಾರ ಪ್ರಾಥಮಿಕ ,ಸಮುದಾಯ ,ತಾಲೂಕು ಆಸ್ಪತ್ರೆ ನಿರ್ಮಿಸಿ, ಖಾಲಿ

ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ನವೆಂಬರ್ 30 ರವರೆಗೆ ಕಡ್ಡಾಯವಾಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ನವೆಂಬರ್ ಅಂತ್ಯದವರೆಗೆ ಅನ್ ಲಾಕ್ 5.0 ವಿಸ್ತರಣೆ ಮಾಡಿದ್ದು, ಆದೇಶ ಹೊರಡಿಸಿದೆ.   ಗೃಹ ಸಚಿವಾಲಯಈ ಹಿಂದೆ ಸೆ. 30ರಂದು ಹೊರಡಿಸಲಾದ ಮಾರ್ಗಸೂಚಿ ಅ. 31ರವರೆಗೆ ಜಾರಿಯಲ್ಲಿತ್ತು. ಈ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸುವಂತೆ ಗೃಹ ಸಚಿವಾಲಯ ಇಂದು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ ದೇಶದಲ್ಲಿ ನವೆಂಬರ್ 30 ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ Read More »

ರಾಷ್ಟ್ರೀಯ ನ್ಯೂಸ್
Scroll to Top