Ashitha Soodlu

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…!

(ನ್ಯೂಸ್ ಕಡಬ) newskadaba.com ಒಡಿಶಾ, ಅ. 28. ಒಡಿಶಾ ಸರ್ಕಾರ ಅಂತರ್ಜಾತೀಯ ಮದುವೆಯಾದವರಿಗೆ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹಧನವನ್ನ ಒಂದು ಲಕ್ಷ ರೂಪಾಯಿಯಿಂದ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ.   ಈ ಕುರಿತು ರಾಜ್ಯ ಎಸ್​ಟಿ, ಎಸ್​ಸಿ ಡೆವಲಪ್​ಮೆಂಟ್​, ಮೈನಾರಿಟೀಸ್ ಆಯಂಡ್ ಬ್ಯಾಕ್​ವರ್ಡ್ ಕ್ಲಾಸಸ್ ವೆಲ್​​ಫೇರ್ ಡಿಪಾರ್ಟ್​ಮೆಂಟ್ ಸುಮಂಗಲ ಎಂಬ ಹೆಸರಿನ ಈ ಪೋರ್ಟಲ್ ಒಂದನ್ನ ಅಭಿವೃದ್ಧಿಪಡಿಸಿದೆ. ದಂಪತಿ ಅರ್ಜಿ ಸಲ್ಲಿಸಿದ 60 ದಿನದೊಳಗೆ ಅವರ ಖಾತೆಗೆ ಹಣ ಜಮೆ ಮಾಡುವುದಾಗಿ ಹೇಳಿದೆ. ಈ ಯೋಜನೆಯ ಲಾಭ […]

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…! Read More »

ರಾಷ್ಟ್ರೀಯ ನ್ಯೂಸ್

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ. 28. ದಸರಾ ಹಬ್ಬದ ಆಚರಣೆ ಹಾಗೂ ನವರಾತ್ರಿಯ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ ಬಳಿಕ ರಿಲ್ಯಾಕ್ಸ್ ಮೂಡ್ ‍ನಲ್ಲಿರುವ ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗ ಆದ್ಯವೀರ್ ಜೊತೆಗೆ ಕಾರಿನಲ್ಲಿ ಅರಮನೆ ಸುತ್ತಾಡಿದ ಯದುವೀರ್, ದಸರಾ ಗಜಪಡೆಯ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿ ಮಗನೊಂದಿಗೆ ಸಂಭ್ರಮದಿಂದ ಕಾಲ ಕಳೆದರು.     ಈ ವೇಳೆ ಗಜಪಡೆ ಸಾರಥಿ ಅಭಿಮನ್ಯು ಮುಂದೆ ಫೋಟೋಗೆ ಪೋಸ್ ಕೊಟ್ಟು ಅಭಿಮನ್ಯು ಆನೆಯನ್ನು ಮುಟ್ಟಿದ ಯದುವೀರ್ ಪುತ್ರ ಆದ್ಯವೀರ್ ಸಂತಸ

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ Read More »

ಕರ್ನಾಟಕ

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ವಿಶ್ವದ ಅತ್ಯಂತ ಬಲಿಷ್ಠ ರಫೇಲ್ ಪೈಟರ್ ಜೆಟ್‍ಗಳನ್ನು ಹೊಂದಿರುವ ಭಾರತೀಯ ವಾಯು ಪಡೆಗೆ (ಐಎಎಫ್) ಮುಂದಿನ ವರ್ಷ ಏಪ್ರಿಲ್ ಅಂತ್ಯದೊಳಗೆ ಇನ್ನೂ 16 ಯುದ್ಧ ವಿಮಾನಗಳು ಸೇರ್ಪಡೆಯಾಗಲಿವೆ. ಈಗಾಗಲೇ 5 ರಫೇಲ್ ಫೈಟರ್ ಜೆಟ್‍ಗಳು ಅಂಬಾಲಾ ವಾಯು ನೆಲೆಯ ಗೋಲ್ಡನ್ ಆಯರೋ ಸ್ಕ್ವಾರ್ಟನ್‍ ನಲ್ಲಿ ಸೇವೆಗೆ ನಿಯೋಜಿತವಾಗಿದೆ.     ಇದಲ್ಲದೆ ಫ್ರಾನ್ಸ್ ನ ಇನ್ನು 16 ಯುದ್ಧ ವಿಮಾನಗಳು ಏಪ್ರಿಲ್ ಅಂತ್ಯದೊಳಗೆ ನಾಲ್ಕು ಹಂತಗಳಲ್ಲಿ ಭಾರತಕ್ಕೆ ಆಗಮಿಸಲಿದ್ದು,

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಸವಣೂರು, ಅ. 28. ಚಾಲಕನ ನಿಯಂತ್ರಣ ತಪ್ಪಿ ಪಿಕಾಪ್‌ ಜೀಪೊಂದು ಕಾಣಿಯೂರು ಪುತ್ತೂರು ರಸ್ತೆಯ ಸವಣೂರು ಚಾಪಳ್ಳದಲ್ಲಿ ರಸ್ತೆ ಧರೆಯಿಂದ ಕೆಳಗೆ ಪಲ್ಟಿಯಾಗಿದೆ.     ಪಿಕಾಪ್‌ ಜೀಪಿನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್‌ ನಿಂದ ಪಾರಾಗಿದ್ದಾರೆ.    

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಕ್ರಿಕೆಟ್‌ ದಂಧೆ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 13.50 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಸಹಕಾರ ನಗರದ ಹೊಯ್ಸಳಗೌಡ (48) ಹಾಗೂ ವೈಯಾಲಿಕಾವಲ್‌ನ ನರಸಿಂಹಮೂರ್ತಿ (38) ಎಂದು ಗುರುತಿಸಲಾಗಿದೆ.     ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವೇಲೆ ಆರೋಪಿಗಳು ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದ್ದಾರೆ. ಗೆದ್ದವರಿಗೆ

ಬೆಂಗಳೂರು: ಕ್ರಿಕೆಟ್‌ ದಂಧೆ ➤ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಜಿರೆ, ಅ. 28. ಹೇರಳ ಹಣ ವೆಚ್ಚಮಾಡಿ ಹೊಸ ದೇವಸ್ಥಾನಗಳ ನಿರ್ಮಾಣಕ್ಕಿಂತ ಐತಿಹಾಸಿಕ ಹಿನ್ನೆಲೆಯ ಪುರಾತನ ದೇಗುಲಗಳ ರಕ್ಷಣೆಯ ಕಾರ್ಯ ಹೆಚ್ಚು ಮಹತ್ವಪೂರ್ಣವಾದದ್ದು ಎಂಬ ಆಶಯದೊಂದಿಗೆ 1991ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ (ರಿ) ಪ್ರಾರಂಭಿಸಲಾಯಿತು.     ರಾಜ್ಯದ 25 ಜಿಲ್ಲೆಗಳಲ್ಲಿ ಈವರೆಗೆ ಒಟ್ಟು ರೂ. 253 ದೇವಾಲಯಗಳು ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣಾ ಕಾರ್ಯಕ್ಕಾಗಿ ರೂ. 29.34 ಕೋಟಿ ವಿನಿಯೋಗಿಸಲಾಗಿದೆ.

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 11 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಇಚ್ಲಂಪಾಡಿಯ 26 ವರ್ಷದ ಯುವಕ, ಚಾರ್ವಕದ 43 ವರ್ಷದ ವ್ಯಕ್ತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ 27 ವರ್ಷದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ದೇವಸ್ಥಾನ ಹಾಗೂ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ 1997ರ ಕಲಂ(25) ರನ್ವಯ  ದ.ಕ. ಜಿಲ್ಲೆಯ ಪ್ರವರ್ಗ ‘ಸಿ’ ಗೆ ಸೇರಿದ ದೇವಸ್ಥಾನ ಹಾಗೂ ದೈವಸ್ಥಾನಗಳ  ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ಅವಧಿ ಮುಕ್ತಾಯವಾಗುವ ಸಂಸ್ಥೆಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತರಿಂದ ಅರ್ಜಿಗಳನ್ನು ನವೆಂಬರ್ 23 ರೊಳಗೆ ಆಹ್ವಾನಿಸಲಾಗಿದೆ. ದೇವಸ್ಥಾನ ಹಾಗೂ ದೈವಸ್ಥಾನಗಳ ವಿವರ ಇಂತಿವೆ: ಮಂಗಳೂರು ತಾಲೂಕು -ಕಣ್ಣೂರು ಗ್ರಾಮದ

ದೇವಸ್ಥಾನ ಹಾಗೂ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಯುವತಿ ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಲಕ್ಷ್ಮೀಬಾಯಿ (19) ಎಂದು ಗುರುತಿಸಲಾಗಿದೆ. ಯುವತಿ ಅಕ್ಟೋಬರ್ 18 ರಂದು ಕಣ್ಣೂರು ಗ್ರಾಮದ ಬಾಡಿಗೆ ಮನೆಯಿಂದ ಕೆಲಸಕ್ಕೆಂದು ಹೋದವಳು ಮನೆಗೆ ವಾಪಾಸ್ಸು ಬಾರದೆ ಕಾಣೆಯಾಗಿದ್ದಾಳೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:  ಪ್ರಾಯ – 19 ವರ್ಷ, ಎತ್ತರ- 5.5 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ,  ಧರಿಸಿದ ಬಟ್ಟೆ – ಬಿಳಿ ಟಾಪ್,

ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ

ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಪ್ರಸ್ತುತ ಸಾಲಿನಲ್ಲಿ ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಅಕ್ಟೋಬರ್  29 ರಂದು ಆಚರಿಸುತ್ತಿದ್ದು, ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ  ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾಧೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ

ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ ➤ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ
Scroll to Top