Ashitha Soodlu

➤➤ ಆರೋಗ್ಯ ಮಾಹಿತಿ ಅಕ್ಟೋಬರ್-29 – ವಿಶ್ವ ಸ್ಟ್ರೋಕ್ ದಿನ ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಅ. 29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29 ರಂದು ವಿಶ್ವ ಸ್ಟ್ರೋಕ್ ದಿವಸ ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತಿ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ […]

➤➤ ಆರೋಗ್ಯ ಮಾಹಿತಿ ಅಕ್ಟೋಬರ್-29 – ವಿಶ್ವ ಸ್ಟ್ರೋಕ್ ದಿನ ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಮ್ಯಾನೇಜ್‌ ಮೆಂಟ್ ಅಂಡ್ ಕಾಮರ್ಸ್ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ನಗರದ ಶ್ರೀನಿವಾಸ ವಿಶ್ವವಿದ್ಯಾನಿಲಯದ “ಕಾಲೇಜ್ ಆಫ್ ಮ್ಯಾನೇಜ್‌ ಮೆಂಟ್ ಅಂಡ್ ಕಾಮರ್ಸ್” ನ 2020-21ನೇ ಸಾಲಿನ ಬಿ.ಬಿ.ಎ. ಲಾಜಿಸ್ಟಿಕ್ಸ್ ಅಂಡ್ ಸಪ್ಲೈ ಚೈನ್ ಮ್ಯಾನೇಜ್‌ ಮೆಂಟ್ ಪದವಿ ಕೋರ್ಸಿನ ವಿದ್ಯಾರ್ಥಿಗಳ ರ‍್ಯಾಂಕ್ ಪ್ರಕಟಗೊಂಡಿರುತ್ತದೆ. ವಿದ್ಯಾರ್ಥಿಗಳಾದ ಕು. ಆರ್ಯಾ ಜೆ.  ಪ್ರಥಮ ರ‍್ಯಾಂಕ್, ಶ್ರೀ ಆನಂದ್ ಬಾಬು ದ್ವಿತೀಯ ರ‍್ಯಾಂಕ್ ಹಾಗೂ ಶ್ರೀ ಮೊಹಮ್ಮದ್ ಶಕೀರ್ ಎ. ಕೆ.  ತೃತೀಯ ರ‍್ಯಾಂಕ್ ಪಡೆದಿರುತ್ತಾರೆ.

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಮ್ಯಾನೇಜ್‌ ಮೆಂಟ್ ಅಂಡ್ ಕಾಮರ್ಸ್ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ Read More »

ಕರಾವಳಿ, ಕರ್ನಾಟಕ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 28. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಇಪ್ಪತ್ತು ಅಡಿ ಆಳದ ಹೊಂಡಕ್ಕೆ ಬಿದ್ದ ಘಟಮೆ ಇಂದು ಪುಣಚ ಬಿಳಿಯೂರುಕಟ್ಟೆ ಬಳಿ ನಡೆದಿದೆ. ಪುಣಚದಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ  ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ದ.ಕ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿ ಕೃಷ್ಣ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ. ಇವರು ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಲ್ಲದೇ, ಕಡಬ ಕ್ಷೇತ್ರದ ಜಿ.ಪಂ. ಸದಸ್ಯರಾಗಿ, ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಬಿಜೆಪಿ ಸಮಿತಿ ಸದಸ್ಯರಾಗಿಯೂ ವಿವಿಧ ಕ್ಷೇತ್ರಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.

ಕಡಬ: ದ.ಕ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿ ಕೃಷ್ಣ ಶೆಟ್ಟಿ ಆಯ್ಕೆ Read More »

ಕರಾವಳಿ

ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ ಸಹಿತ 65 ಗಣ್ಯರಿಗೆ 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28.  ರಾಜ್ಯ ಸರ್ಕಾರವು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 65 ಗಣ್ಯರಿಗೆ 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ, ಉಡುಪಿಯ ಎಂ.ಕೆ ವಿಜಯಕುಮಾರ್ ಅವರಿಗೆ ನ್ಯಾಯಾಂಗ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ದೊರಕಿವೆ. ಸಾಹಿತ್ಯ ಕ್ಷೇತ್ರ:- 1. ಪ್ರೋ| ಸಿ.ಪಿ. ಸಿದ್ಧಾಶ್ರಮ ಧಾರಾವಾಡ,

ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ ಸಹಿತ 65 ಗಣ್ಯರಿಗೆ 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ Read More »

ಕರ್ನಾಟಕ

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ಕೊರೊನಾನಿಂದಾಗಿ ವಿವಿಧ ಸಾಲ ಪಡೆದವರಿಗೆ ವಿಧಿಸಲಾಗಿದ್ದ ಚಕ್ರಬಡ್ಡಿಯನ್ನು ನ.5 ರೊಳಗೆ ಅವರ ಖಾತೆಗಳಿಗೆ ವಾಪಸ್ ನೀಡುವಂತೆ ಕೇಂದ್ರ ಸರ್ಕಾರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ.     ಎರಡು ಕೋಟಿ ರೂ.ವರೆಗಿನ ಸಾಲ ಪಡೆದವರಿಗೆ ಈ ಸೌಲಭ್ಯ ಲಭಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು, ವಸತಿ ಸಾಲ ನೀಡಿಕೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು,

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..! Read More »

ರಾಷ್ಟ್ರೀಯ ನ್ಯೂಸ್

ಇನ್ಮುಂದೆ ವಾಹನಗಳಲ್ಲಿ ಒಬ್ಬರೇ ಪ್ರಯಾಣಿಸಿದ್ರೂ ಮಾಸ್ಕ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಇನ್ಮುಂದೆ ಕಾರು ಹಾಗೂ ಬೈಕ್ ನಲ್ಲಿ ಒಬ್ಬರೇ ಓಡಾಡೋದಾದ್ರೆ ಕೂಡಾ ಮಾಸ್ಕ್ ಕಡ್ಡಾಯ. ಇದನ್ನು ಪಾಲಿಸದೇ ಇದ್ದಲ್ಲಿ ದಂಡ ಬೀಳೋದಂತೂ ಗ್ಯಾರಂಟಿ. ಹೌದು, ವಾಹನಗಳಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ  ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಇನ್ನು ಮುಂದೆ ಮಾಸ್ಕ್ ಕಡ್ಡಾಯವಾgi ಧರಿಸಲೆಬೇಕು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಲ್ಲದೇ ತಿನ್ನುವಾಗ ಮತ್ತು ಕುಡಿಯುವಾಗ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ಮುಂದೆ ವಾಹನಗಳಲ್ಲಿ ಒಬ್ಬರೇ ಪ್ರಯಾಣಿಸಿದ್ರೂ ಮಾಸ್ಕ್ ಕಡ್ಡಾಯ..! Read More »

ಕರ್ನಾಟಕ

ಗುತ್ತಿಗಾರು: ಕಮಿಲ- ಮೊಗ್ರ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 28. ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ- ಮೊಗ್ರ ಪ್ರದೇಶದ ಜನರ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಗುತ್ತಿಗಾಋಉ ಗ್ರಾಮ ಪಂಚಾಯತ್ ವತಿಯಿಂದ ಸುಮಾರು 100ಕ್ಕೂ ಅಧಿಕ ಮಂದಿ ಭಾಗವಹಿಸಿ, ಶಾಂತಿಯುತ ಧರಣಿ ಆರಂಭವಾಗಿದೆ.

ಗುತ್ತಿಗಾರು: ಕಮಿಲ- ಮೊಗ್ರ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ತೊಡಿಕಾನ ದೇವರಗುಂಡಿಯಲ್ಲಿಅಶ್ಲೀಲ ಫೋಟೋಶೂಟ್ ➤ ಭಕ್ತರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 28. ಇತ್ತೀಚಿನ ದಿನಗಳಲ್ಲಿ ತೊಡಿಕಾನ ಕ್ಷೇತ್ರಕ್ಕೆ ಸಂಬಂಧಿಸಿದ ದೇವರಗುಂಡಿಯಲ್ಲಿ ಕೆಲವರು ಅಶ್ಲೀಲವಾಗಿ ಫೋಟೋಗಳನ್ನು ತೆಗೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದೇವಾಲಯಕ್ಕೆ ಸಂಬಂಧಪಟ್ಟವರ ಜೊತೆ ಯಾವುದೇ ಅನುಮತಿ ಪಡೆಯದೇ ಅಶ್ಲೀಲ ಚಿತ್ರಗಳನ್ನು ಶೂಟಿಂಗ್ ಮಾಡಿದ್ದಾರೆ. ಇದೊಂದು ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಈ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಕ್ತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪನಾ ಮಂಡಳಿಯ ಮಾಜಿ ಅಧ್ಯಕ್ಷರು ” ದೇವಸ್ಥಾನಕ್ಕೆ ಸಂಬಂಧಪಟ್ಟ

ಸುಳ್ಯ: ತೊಡಿಕಾನ ದೇವರಗುಂಡಿಯಲ್ಲಿಅಶ್ಲೀಲ ಫೋಟೋಶೂಟ್ ➤ ಭಕ್ತರಿಂದ ಆಕ್ರೋಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.   ಚುನಾವಣೆಯಲ್ಲಿ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ನವೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು,

ಬೆಂಗಳೂರು: ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ Read More »

ಕರ್ನಾಟಕ
Scroll to Top