Ashitha Soodlu

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 28. ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ ಕಾರಣಕ್ಕಾಗಿ ತಾಯಿಯನ್ನು ಕೊಲೆಗೈದ ಘಟನೆ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು, ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಮಹಿಳೆಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಾಲ್ವರು ಆರೋಪಿಗಳು […]

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ಅ. 27. ಅ.25ರಂದು ಪುತ್ತೂರು- ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ.     ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓಮ್ನಿ ಮತ್ತು ಸ್ವಿಫ್ಟ್ ಎರಡೂ ಕಾರು  ಜಖಂಗೊಂಡಿದ್ದು, ಢಿಕ್ಕಿಯ

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 27. ಜಿಲ್ಲೆಯ ಮದ್ದೂರು ತಾಲೂಕಿನ ಕೆರಮೇಲದೊಡ್ಡಿ ಗ್ರಾಮದಲ್ಲಿ ಇಂದು ನವಿಲು ಅನುಮಾನಾಸ್ಪದವಾಗಿ ಮೃತಪಟ್ಟಿದೆ.  ಅದರಂತೆ ಮಳವಳ್ಳಿ ತಾಲೂಕು ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕರಡಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.     ಆದರೆ ಈ ಎರಡು ಪ್ರಕರಣದಲ್ಲಿ ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಆಗಮಿಸದ ಕಾರಣ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವಿಲು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ಇತ್ತ ಕರಡಿಗೆ ವಯಸ್ಸಾಗಿತ್ತು. ಈ ಹಿನ್ನೆಲೆಯಲ್ಲಿ 12 ಅಡಿ ಆಳದ

ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು Read More »

ಕರ್ನಾಟಕ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 27. ಕೆ.ಆರ್. ಪುರಂನ ಬಸವನಪುರದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ತಮ್ಮದೇ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ವಿನೋದಾ(35 ವ.) ಎಂದು ಗುರುತಿಸಲಾಗಿದೆ.     ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು ಎನ್ನಲಾಗಿದೆ. ವಿನೋದಾ ಹಾಗೂ ಜಯಪ್ರಕಾಶ್ ಗೆ ಮೂರು ವರ್ಷದ ಮಗು ಕೂಡ ಇದೆ. ಆದರೆ ಇದೀಗ ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ವಿನೋದಾ ಆತ್ಮಹತ್ಯೆ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ. 27. ಬೆಳ್ಳಾರೆ ಮುಖ್ಯ ರಸ್ತೆಯ ಕಾಮಧೇನು ಟವರ್‌ ಸಮೀಪ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಜಾಲ್ಸೂರು ಗ್ರಾಮದ ಬೈದರ ಕೊಳಂಜಿ ಮನೆ ಅಣ್ಣು (58 ವ.) ಎಂದು ಗುರುತಿಸಲಾಗಿದೆ.     ಮೃತ ದೇಹವನ್ನು ನೋಡಿದ ಸಾರ್ವಜನಿಕರು ಪೊಲೀಸ್‌ ಠಾಣೆಗೆ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಮೃತ ವ್ಯಕ್ತಿಯನ್ನು ಪತ್ತೆಹಚ್ಚಿದ ಬಳಿಕ ಮನೆಯವರಿಗೆ ವಿಷಯ ತಿಳಿಸಲಾಯಿತು. ಮನೆಯವರು ಬಂದ ಬಳಿಕ ಮಹಜರು

ಬೆಳ್ಳಾರೆ: ವ್ಯಕ್ತಿಯೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ಅ. 27. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 12 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಕಾಮನ ನಿವಾಸಿ 28 ವರ್ಷದ ಯುವತಿ, ಹಳೆನೇರಂಗಿ ನಿವಾಸಿ 26 ವರ್ಷದ ಯುವತಿ, ಮರ್ದಾಳ ನಿವಾಸಿ 78 ವರ್ಷದ ವ್ಯಕ್ತಿ, ಚಾರ್ವಕ ನಿವಾಸಿ 46 ವರ್ಷದ ವ್ಯಕ್ತಿ, ನೆಲ್ಯಾಡಿ ನಿವಾಸಿ 31 ರ ಮಹಿಳೆಗೆ ಕೊರೋನಾ ಸೋಂಕು ಪತ್ತೆಯಾಗಿದೆ.‌  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ

ಸುಳ್ಯ: ಕಾರಿಗೆ ಬೈಕ್‌ ಢಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 27. ಸುಳ್ಯ ಶ್ರೀ ರಾಂಪೇಟೆಯಲ್ಲಿ ಸ್ವಿಫ್ಟ್‌ ಡಿಝೈರ್‌ ಕಾರಿಗೆ ಹೀರೊ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿಯಾದ ಘಟನೆ ಸಂಭವಿಸಿದೆ.     ಬೈಕ್‌ ಸವಾರ ಗಾಯಗೊಂಡಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿದು ಬಂದಿದೆ.  

ಸುಳ್ಯ: ಕಾರಿಗೆ ಬೈಕ್‌ ಢಿಕ್ಕಿ Read More »

ಕರಾವಳಿ

ಕಾಸರಗೋಡು: ವಿಷ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಕುತ್ತಿಗೋಲ್‌ ನಲ್ಲಿ ವಿಷ ಸೇವಿಸಿ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕುತ್ತಿಗೋಲು ಪಂಚಾಯತ್‌ ಸದಸ್ಯ ಜೋಸ್‌ ರವರ ಪತ್ನಿ ಜಿನೋ (35 ವ.) ಎಂದು ಗುರುತಿಸಲಾಗಿದೆ.     ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ಜಿನೋ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರ ಸಾವಿನ ಕೃತ್ಯಕ್ಕೆ ಪತಿ ಹಾಗೂ ಪತಿಯ ಮನೆಯವರು ಕಿರುಕುಳದಿಂದ ಬೇಸತ್ತು ವಿಷ ಸೇವನೆ ಮಾಡಿದ್ದಾಗಿ

ಕಾಸರಗೋಡು: ವಿಷ ಸೇವಿಸಿ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ:‌ ವರ್ತಕರಿಗೆ ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಅ. 27. ಇಲ್ಲಿನ ವರ್ತಕರಿಗೆ ಉಚಿತ ಕೋವಿಡ್‌ ತಪಾಸಣೆ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಿತು.     ವರ್ತಕರು ಹಾಗೂ ವಾಹನ ಚಾಲಕರು ಕಡ್ಡಾಯವಾಗಿ ಕೊರೋನಾ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ನೋಟಿಸು ನೀಡಿದ್ದರು. ಈ ಹಿನ್ನಲೆಯಲ್ಲಿ ಬಹುತೇಕ ವರ್ತಕರು ಕೊರೋನಾ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.  

ಕಡಬ:‌ ವರ್ತಕರಿಗೆ ಉಚಿತ ಕೋವಿಡ್‌ ಟೆಸ್ಟ್ Read More »

ಕರಾವಳಿ

ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 27. ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಕೊಂಬೆಟ್ಟು ಬಳಿ ವಿದ್ಯುತ್‌ ತಂತಿಗಳಿಗೆ ಬಾಗಿಕೊಂಡು ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳನ್ನು ಇಂದು ನಗರ ಸಭೆ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.     ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಕಾರ್ಯಚರಣೆ ಮಾಡಲಾಯಿತು. ನಗರಸಭೆ ಮತ್ತು ಸಂಚಾರ ಪೊಲೀಸ್‌ ಠಾಣೆ ಸಹಕಾರ ನೀಡಿದರು.    

ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು Read More »

ಕರಾವಳಿ
Scroll to Top