Ashitha Soodlu

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಟ್ರಾಲಿ ಬ್ಯಾಗ್‌ನ ಟಯರ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಕಾಸರಗೋಡು ನಿವಾಸಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಹಂಝ ಎಂದು ಗುರುತಿಸಲಾಗಿದೆ.     ಟ್ರಾಲಿ ಬ್ಯಾಗ್‌ನ ಟಯರ್ ನಲ್ಲಿ ಬಚ್ಚಿಟ್ಟು ಚಿನ್ನಾಭರಣವನ್ನು ಸಾಗಿಸುತ್ತಿದ್ದನು. ಕಳೆದ ದಿನ ಸಂಜೆ ದುಬಾಯಿ ಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಈತ ಬಂದಿಳಿದಿದ್ದನು. ಕಾಸರಗೋಡು ನಿವಾಸಿಯನ್ನು ಕೋಜಿಕ್ಕೋಡ್‌ನ ಕರಿಪ್ಪೂರ್‌ ವಿಮಾನ ನಿಲ್ದಾಣದಿಂದ ಅಧಿಕಾರಿಗಳು ವಶಕ್ಕೆ ತೆಗೆದು […]

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಅ.26. ಇಲ್ಲಿನ ಜಾಮೀಯ ಮಸೀದಿ ಸಮೀಪದ ಮನೆಯೊಂದಕ್ಕೆ ಕಳೆದ ದಿನ ರಾತ್ರಿ 11ಗಂಟೆ ಸುಮಾರಿಗೆ ಕಿಡಿಗೇಡಿಗಳು ಸೋಡಾ ಬಾಟಲಿ ಎಸೆದು ಕಿಟಕಿ ಗಾಜುಗಳನ್ನು ಪುಡಿಗೈದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗಂಗೊಳ್ಳಿ ದಾಕುಹಿತ್ಲುವಿನ ಧನುಷ್(22), ಕಿರಣ್(23) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ನಿಖಿಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.       ಇವರು ರಾತ್ರಿ ಬೈಕಿನಲ್ಲಿ ಬಂದು ಇಫ್ತಿಕಾರ್ ಅಹ್ಮದ್ ಎಂಬವರ ಮನೆಗೆ ಸೋಡಾ ಬಾಟಲಿ ಎಸೆದಿದ್ದು, ಇದರಿಂದ ಕಿಟಕಿ

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಗಾರಪ್ಪ ಸ್ಮಾರಕ ನಿರ್ಮಿಸಲು 1 ಕೋಟಿ ರೂ. ಅನುದಾನ ➤ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 26. ಸೊರಬದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು  1ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಂಗಾರಪ್ಪ ರವರ 87ನೇ ಜನ್ಮ ದಿನಾಚರಣೆ ಹಾಗೂ ಸೊರಬ ಪಟ್ಟಣದಲ್ಲಿ  21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ್ನು ಶಿವಮೊಗ್ಗದಿಂದ ಆನ್‍ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಗಳು ಇಂದಿಗೂ  ಜನರ

ಬಂಗಾರಪ್ಪ ಸ್ಮಾರಕ ನಿರ್ಮಿಸಲು 1 ಕೋಟಿ ರೂ. ಅನುದಾನ ➤ ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ

ಡಾ.ಸುಧಾಮೂರ್ತಿಗೆ ಅವಹೇಳನ ➤ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಬಗ್ಗೆ ಅವಹೇಳನ ಮಾಡಿದ ಆರೋಪದ ಮೇರೆಗೆ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸಿರೀಸ್ ಇದರ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲಾಗಿದೆ.   ‘ನಮ್ಮ ಕರ್ನಾಟಕ’ ರಕ್ಷಣಾ ವೇದಿಕೆ ಇದರ ಅಧ್ಯಕ್ಷರಾದ ಜಯರಾಜ್ ನಾಯ್ಡು ಎಂಬವರು ಈ ಕುರಿತು ದೂರು ನೀಡಿದ್ದು, ಯೂಟ್ಯೂಬ್ ನಲ್ಲಿ ಅಮರ್ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯ ಎಂಬ ಚಿತ್ರದ ವೆಬ್ ಸೀರಿಸ್

ಡಾ.ಸುಧಾಮೂರ್ತಿಗೆ ಅವಹೇಳನ ➤ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.26. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕೊಣಾಲು ಗ್ರಾಮದ 24 ವರ್ಷದ ಯುವಕ, ಕಾಮಣದ 24 ವರ್ಷದ ಯುವಕ, 65 ವರ್ಷದ ವ್ಯಕ್ತಿ, ಕೊಯಿಲದ 19 ವರ್ಷದ ಯುವಕ, ಕುದ್ಮಾರಿನ 25 ವರ್ಷದ ಯುವಕ, ಪಾಲ್ತಾಡಿಯ 42 ವರ್ಷದ ಮಹಿಳೆ, 60 ವರ್ಷದ ಮಹಿಳೆ, 60 ವರ್ಷದ ವ್ಯಕ್ತಿ, ಗೋಳಿತ್ತೊಟ್ಟಿನ 14 ವರ್ಷದ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ವಾಟಾಳ್ ಪ್ರತಿಭಟನೆ ➤ ನಾಗರಾಜ್ ಹಾಗು ಕಾರ್ಯಕರ್ತರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.26. ಸರ್ಕಾರ ಅತಿ ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ, ಮೈಸೂರಿನಲ್ಲಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷರಾದ ಶ್ರೀ ವಾಟಾಳ್ ನಾಗರಾಜ್ ರವರು ದಸರಾ ಹಬ್ಬವನ್ನ ಹಾಗು ಚಾಮುಂಡೇಶ್ವರಿ ತಾಯಿ ಭಾವಚಿತ್ರ ಇಟ್ಟು ಬ್ಯಾಂಡ್ ಸೆಟ್ ಜೋಡಿ ಸಾರೋಟಿನಲ್ಲಿ ಮೈಸೂರು ಅರಮನೆ ಮುಂದೆ ದಸರ ಮೆರವಣಿಗೆ ನಡೆಸಲು ಉದ್ದೇಶಿಸಿ ವಾಟಾಳ್ ಪ್ರತಿಭಟನೆಗೆ ಮುಂದಾಗಿದ್ದರು. ಇದೀಗ ನಾಗರಾಜ್ ಹಾಗು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.     ಬ್ಯಾಂಡ್ ಸೆಟ್ ಸಾರೋಟು ಪೊಲೀಸರು

ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ವಾಟಾಳ್ ಪ್ರತಿಭಟನೆ ➤ ನಾಗರಾಜ್ ಹಾಗು ಕಾರ್ಯಕರ್ತರು ಪೊಲೀಸರ ವಶಕ್ಕೆ Read More »

ಕರಾವಳಿ

ಪುಟಾಣಿ ಪೋರನ ಕಲಾಕೃತಿಯಲ್ಲಿ ಮೂಡಿತು ‘ಬೆಂಕಿ ಕಡ್ಡಿಯ ರಾವಣ’…! ➤ ಪ್ರತಿಕೃತಿ ದಹನದ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ದಸರಾ ಸಂಭ್ರಮ ಆಚರಣೆಯ ಕೊನೆಯಲ್ಲಿ ರಾವಣನ ಪ್ರತಿಕೃತಿ ದಹನದ ಅನೇಕ ಕಾರ್ಯಕ್ರಮಗಳನ್ನು ನಾವೆಲ್ಲಾ ನೋಡಿದ್ದೇವೆ. ಇಲ್ಲೋರ್ವ 6 ವಯಸ್ಸಿನ ಪುಟಾಣಿ ಪೋರ ಬೆಂಕಿಕಡ್ಡಿಗಳನ್ನು ಬಳಸಿಕೊಂಡು ರಾವಣನ ಮಿನಿ ಪ್ರತಿಕೃತಿ ನಿರ್ಮಿಸಿದ್ದಾನೆ. ಅಸ್ಸಾಂನ ಮಿಂಟಿ ರಾಣಿ ದಾಸ್ ಎಂಬವರ ಪುತ್ರ ಈ ಕಲಾಕೃತಿಯನ್ನು ರಚಿಸಿ ಎಲ್ಲರ ಮನಗೆದ್ದಿದ್ದಾನೆ. “ರಾವಣನ ಪ್ರತಿಕೃತಿ ಮಾಡಿಕೊಡಲು ನನ್ನ ಮಗ ನನಗೆ ಕೇಳಿದ್ದ. ನಾನು ಸಂಪನ್ಮೂಗಳು ಹೆಚ್ಚಾಗಿ ಇಲ್ಲದ ಕಾರಣ ಈ ಬಾರಿ ರಾವಣನ ದೊಡ್ಡ

ಪುಟಾಣಿ ಪೋರನ ಕಲಾಕೃತಿಯಲ್ಲಿ ಮೂಡಿತು ‘ಬೆಂಕಿ ಕಡ್ಡಿಯ ರಾವಣ’…! ➤ ಪ್ರತಿಕೃತಿ ದಹನದ ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ವ್ಹೀಲಿಂಗ್ ನಡೆಸುತ್ತಿದ್ದ 15 ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ವೀಲ್ಹಿಂಗ್ ಮಾಡುತ್ತಿದ್ದ ಸುಮಾರು 15 ಮಂದಿ ಯುವಕರನ್ನು ಬಂಧಿಸಿದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ವೀಲ್ಹಿಂಗ್ ಗಾಗಿ ಬೈಕ್ ಗಳನ್ನು ತಯಾರು ಮಾಡುವಂತಹ ಮೂರು ಗ್ಯಾರೇಜ್ ನ ಮಾಲಕರ ವಿರುದ್ಧ ಕೂಡಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ನಗರದಲ್ಲಿ ವಾಹನ ಸಂಚಾರವು ಕಡಿಮೆಯಿದ್ದ ಕಾರಣದಿಂದ ಈ ಯುವಕರು ವೀಲ್ಹಿಂಗ್ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಸ್ಥಳಕ್ಕಾಗಮಿಸಿ ಎಲ್ಲರನ್ನು ಬಂಧಿಸಿ, ಎಲ್ಲಾ ಬೈಕ್ ನ್ನು

ವ್ಹೀಲಿಂಗ್ ನಡೆಸುತ್ತಿದ್ದ 15 ಯುವಕರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಅನಧಿಕೃತ ಕಟ್ಟಡಗಳ ನೆಲಸಮಕ್ಕೆ ನಿರ್ಧರಿಸಿದ ಬಿಬಿಎಂಪಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ಭಾರೀ ಮಳೆಯಿಂದಾಗಿ ದಕ್ಷಿಣ ಬೆಂಗಳೂರಿನಲ್ಲಿ ಕೃತಕ ನೆರೆ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ (ಬಿಬಿಎಂಪಿ)ಯು ಸುಮಾರು ನೂರಕ್ಕೂ ಹೆಚ್ಚು ಅನಧಿಕೃತ ಕಟ್ಟಡಗಳನ್ನು ಧ್ವಂಸ ಮಾಡಲು ನಿರ್ಧಾರ ಮಾಡಿದೆ. . ಬಿಬಿಎಂಪಿಯ ಕಮಿಷನರ್ ಎನ್. ಮಂಜುನಾಥ್ ಪ್ರಸಾದ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ದಕ್ಷಿಣ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೃತಕ ನೆರೆಯುಂಟಾಗಿತ್ತು. ನೆರೆಯಿಂದಾಗಿ ಅನಧಿಕೃತ ಕಟ್ಟಡಗಳಿಗೆ ಭಾರೀ ಹಾನಿಯುಂಟಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ತಲಾ 25 ಸಾವಿರ ರೂಪಾಯಿಯನ್ನು

ಬೆಂಗಳೂರು: ಅನಧಿಕೃತ ಕಟ್ಟಡಗಳ ನೆಲಸಮಕ್ಕೆ ನಿರ್ಧರಿಸಿದ ಬಿಬಿಎಂಪಿ Read More »

ಕರ್ನಾಟಕ
Scroll to Top