Ashitha Soodlu

ಕಾಸರಗೋಡು: ವಿದ್ಯುತ್ ಸ್ಪರ್ಶದಿಂದ ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಳೂರು ನಾರ್ಲಗುಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಕೃಷಿಕರೋರ್ವರು ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟ ವ್ಯಕ್ತಿಯನ್ನು ರಫಾಯಲ್ ಡಿ ಸೋಜ ( 49) ಎಂದು ಗುರುತಿಸಲಾಗಿದೆ. ರಫಾಯಲ್ ರವರ ಕೃಷಿ ಸ್ಥಳಕ್ಕೆ ಕಾಡು ಹಂದಿಗಳು ನಿರಂತರ ದಾಳಿ ನಡೆಸುತ್ತಿದ್ದು, ಭಾರೀ ಪ್ರಮಾಣದ ಬೆಳೆಗಳು ಹಾನಿಗೊಂಡಿದ್ದವು. ಇದರಿಂದ ಭತ್ತ ಕೃಷಿಗೆ ಕಾಡು ಹಂದಿಗಳ ಉಪಟಳ ತಡೆಯಲು ತಂತಿಯ ಬೇಲಿ ಅಳವಡಿಸಿ ವಿದ್ಯುತ್ ಪ್ರವಹಿಸಲಾಗಿತ್ತು. ರಾತ್ರಿ ಹಂದಿಯ ಶಬ್ದ […]

ಕಾಸರಗೋಡು: ವಿದ್ಯುತ್ ಸ್ಪರ್ಶದಿಂದ ಕೃಷಿಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರದಿಂದ ಉಚಿತ ಕೊರೋನಾ ಲಸಿಕೆಗೆ ಯೋಜನೆ ➤ ಆಧಾರ್ ಕಾರ್ಡ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆ ದೇಶದ 130 ಕೋಟಿ ಜನರಿಗೆ ಲಸಿಕೆ ವಿತರಿಸಲು ವಿಶೇಷ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತದೆ. ಕೇಂದ್ರ ಸರ್ಕಾರವೇ ನೇರವಾಗಿ ಲಸಿಕೆ ಖರೀದಿಸಿ ಆದ್ಯತಾ ವಲಯಗಳಿಗೆ ಉಚಿತವಾಗಿ ಹಂಚಿಕೆ ಮಾಡಲಾಗುವುದು. ರಾಜ್ಯ, ಜಿಲ್ಲೆಗಳಲ್ಲಿರುವ ವ್ಯವಸ್ಥೆಗಳ ಮೂಲಕ ಲಸಿಕೆಯನ್ನು ಪೂರೈಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.     ಕೊರೋನಾ ಲಸಿಕೆ ವಿತರಣೆ ಕುರಿತಂತೆ ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ ರೂಪಿಸುತ್ತಿದ್ದು, ಪ್ರತ್ಯೇಕ ಯೋಜನೆ ರೂಪಿಸಬಾರದೆಂದು ರಾಜ್ಯಸರ್ಕಾರಗಳಿಗೆ ಮಾಹಿತಿ ನೀಡಲಾಗಿದೆ.

ಕೇಂದ್ರದಿಂದ ಉಚಿತ ಕೊರೋನಾ ಲಸಿಕೆಗೆ ಯೋಜನೆ ➤ ಆಧಾರ್ ಕಾರ್ಡ್ ಕಡ್ಡಾಯ..! Read More »

ರಾಷ್ಟ್ರೀಯ ನ್ಯೂಸ್

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ರಿಲಯನ್ಸ್ ಜಿಯೋ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ ರಿಲಯನ್ಸ್ ಜಿಯೋ ವತಿಯಿಂದ ಮೇಡ್ ಇನ್ ಇಂಡಿಯಾ ಎಂಬ ವಿಶೇಷತೆಯನ್ನು ಬ್ರೌಸರ್ ಹೊಂದಿದ್ದು ವೆಬ್ ಸುರಕ್ಷತೆ, ಡೇಟಾ, ಗೌಪ್ಯತೆಗೆ ಒತ್ತು ನೀಡಲು ಹೊಸ ಜಿಯೋ ಪೇಜಸ್ ಎನ್ನುವ ಬ್ರೌಸರ್ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.   ಗುಣಮಟ್ಟ ವರ್ಧಿತ ಬ್ರೌಸಿಂಗ್ ಅನುಭವವನ್ನು ಜಿಯೋ ಬ್ರೌಸಿಂಗ್ ಬಳಕೆದಾರರಿಗೆ ಒದಗಿಸುತ್ತದೆ. ಭಾರತ ನಿರ್ಮಿತ ಬ್ರೌಸರ್ ಇರಲಿಲ್ಲ ಎನ್ನುವ ಕೊರತೆಯನ್ನು ಇದು ನೀಗಿಸಿದೆ. ವೇಗವಾದ ಸರ್ಚ್ ಇಂಜಿನ್,

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ರಿಲಯನ್ಸ್ ಜಿಯೋ..! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆ ➤ ವಾಹನ ಸಹಿತ 2 ಕ್ವಿಂಟಾಲ್‌ಗೂ ಹೆಚ್ಚು ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24: ಮಂಗಳೂರು ಮಹಾನಗರ ಪಾಲಿಕೆಯು ಹೊರ ರಾಜ್ಯ ಹಾಗೂ ಹೊರ ಜಲ್ಲೆಯ ಹೊರಗಿನಿಂದ ತಂದು ಮಾರಾಟ ಮಾಡುವಂತಿಲ್ಲ ಎಂಬ ಆದೇಶ ಹೊರಡಸುವಂತೆ ಇಂದು ಹೊರಗಿನಿಂದ ತಂದು ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನವನ್ನು ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದು, ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಅಕ್ರಮವಾಗಿ ಗೋಮಾಂಸ ತುಂಬಿದ ವಾಹನವನ್ನು ಬೆನ್ನಟ್ಟಿದ್ದು, ಅಕ್ರಮ ಗೋ ಮಾಂಸವನ್ನು ಪೊಲೀಸರಿಗೆ ಒಪ್ಪಿಸಿದ್ದು, ವಾಹನ ಚಾಲಕ

ಮಂಗಳೂರು: ಅಕ್ರಮ ಗೋ ಸಾಗಾಟ ಪತ್ತೆ ➤ ವಾಹನ ಸಹಿತ 2 ಕ್ವಿಂಟಾಲ್‌ಗೂ ಹೆಚ್ಚು ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..?

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಭಾರತದಲ್ಲಿ ಸುಮಾರು 77 ಪ್ರತಿಶತ ವಯಸ್ಕರು ಸ್ನೇಹಿತರೊಂದಿಗೆ/ಕುಟುಂಬದೊಂದಿಗೆ ಸಂವಹನ ನಡೆಸುವ ರೀತಿಯಲ್ಲಿಯೇ ವ್ಯವಹಾರಗಳೊಂದಿಗೆ ಸಂವಹನ ನಡೆಸಲು ಬಯಸುವುದಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯವಹಾರಕ್ಕಾಗಿ ವಾಟ್ಸಾಪ್ ಬಳಸುವ ಕಂಪನಿಗಳಿಗೆ ಚಾರ್ಜ್ ಮಾಡಲು ಸಂಸ್ಥೆ ನಿರ್ಧಾರ ಮಾಡಿದೆ.     ಸುಮಾರು 50 ಮಿಲಿಯನ್ ವ್ಯವಹಾರಗಳು ಮತ್ತು 175 ಮಿಲಿಯನ್ ಜನರು ಪ್ರತಿದಿನ ವಾಟ್ಸಾಪ್ ಬಿಸಿನೆಸ್ ಖಾತೆಗೆ ಸಂದೇಶ ಕಳುಹಿಸುತ್ತಾರೆ ಮತ್ತು ಈ ಕ್ರಮವು ವಾಟ್ಸಾಪ್ ತನ್ನದೇ ಆದ ವ್ಯವಹಾರವನ್ನು ಮುಂದುವರೆಸಲು ಸಹಾಯ

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ಆರೋಪಗಳು ಕೇಳಿಬರುತ್ತಿದ್ದು, ಇನ್ನು ಮುಂದೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್‌ ಸ್ಟಾಲ್ ಗಳಲ್ಲಿ ಇತರ ರಾಜ್ಯ ಹಾಗೂ ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿಸಿದ ಮಾಲಕರು ಕಠಿಣ ಕ್ರಮ ಕೈಗೊಳ್ಳಬೇಕು.     ಅನಧಿಕೃತವಾಗಿ ಮಾರಾಟ ಮಾಡುವುದು ಕಂಡುಬಂದಲ್ಲಿ ಸ್ಟಾಲಿ ನ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ ಹಾಗೂ ಪಾಲಿಕೆಯ

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.     13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಅಬುಧಾಬಿ, ಅ.24: ಕಳೆದ ದಿನ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿ ಬೆಂಬತ್ತಿದ ಮುಂಬೈ 12 ಓವರ್ ಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಜಯಭೇರಿ ಬಾರಿಸಿತು.     ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 10 ವಿಕೆಟ್ ಗಳಿಂದ ರನ್ನರ್ ಅಪ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವನ್ಯಪ್ರಾಣಿ ಮಾಂಸದ ಅಡುಗೆ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ ➤ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಹಾಸನ, ಅ.24: ನಾಗರಹೊಳೆ ಉದ್ಯಾನವನದಂಚಿನ ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮವೊಂದರ ಮನೆಯಲ್ಲಿ ವನ್ಯಪ್ರಾಣಿ ಮಾಂಸದ ಅಡುಗೆ ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಅರಣ್ಯ ಸಿಬ್ಬಂದಿಗಳು ಒಂದು ಜಿಂಕೆ ಕೊಂಬು ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ನಾಗರಹೊಳೆ ಉದ್ಯಾನವನದಂಚಿನ ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮದ ಅಶೋಕ್ ಕುಮಾರ್ ತಲೆ ಮರೆಸಿಕೊಂಡಿದ್ದು, ಪತ್ತೆಗೆ ತಂಡ ರಚಿಸಲಾಗಿದೆ.     ಖಚಿತ ಮಾಹಿತಿ ಮೇರೆಗೆ ನಾಗರಹೊಳೆ ಉದ್ಯಾನದ ಹುಲಿ ಯೋಜನೆ ನಿರ್ದೇಶಕ ಡಿ. ಮಹೇಶ್

ವನ್ಯಪ್ರಾಣಿ ಮಾಂಸದ ಅಡುಗೆ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ ➤ ಆರೋಪಿ ಪರಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಹಾಸನ, ಅ.24: ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ನಡೆದಿದೆ.     ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್​ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಮಗುಚಿ ಬಿದ್ದಿದೆ ಇನ್ನು ಅವಘಡದಿಂದ ಲಾರಿ ಟ್ಯಾಂಕರ್​ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಹೋಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ.

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top