Ashitha Soodlu

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ.     ಇತ್ತ, ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾಗಶಃ ಕುಸಿದಿದ್ದು, ಜೊತೆಗೆ ದೇಗುಲದ ಒಳ ಆವರಣ […]

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ Read More »

ಕರಾವಳಿ

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಬಂಧಿತ ಆರೋಪಿಯನ್ನು ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 27ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದು, ಈ

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.23: ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅ. 31 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಸೋಂಕು ನಿಯಂತ್ರಣದ ದೃಷ್ಟಿಯಿಂದ ಅ. 3 ರಿಂದ ಸೆಕ್ಷನ್‌ 144 ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇಧಾಜ್ಞೆ ತರಲಾಯಿತ್ತು. ಮಂಜೇಶ್ವರ, ಬದಿಯಡ್ಕ, ಕುಂಬಳೆ, ವಿದ್ಯಾನಗರ ಕಾಸರಗೋಡು, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ,

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ Read More »

ಕರ್ನಾಟಕ

ಕಡಬ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬ್ಲಾಕ್ ಕಾಂಗ್ರೇಸ್‌‌ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಇತ್ತೀಚೆಗೆ ನಡೆದ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ಅ.23 ರಂದು ಕಾಂಗ್ರೇಸ್‌ ಸಮಿತಿ ಹಾಗೂ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಕಡಬ ತಾಲೂಕು ಕಛೇರಿಯೆದುರು ಪ್ರತಿಭಟನೆ ನಡೆಯಿತು.     ಕಡಬ ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಗಣೇಶ್‌ ಕೈಕುರೆಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿದರು. ಕಡಬ ಜಿಲ್ಲಾ ಪಂಚಾಯತ್‌

ಕಡಬ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬ್ಲಾಕ್ ಕಾಂಗ್ರೇಸ್‌‌ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಪಂಜಾಬ್, ಅ.23: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ ಭೀಕರ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಜಲಾಲ್ ಪುರದಲ್ಲಿ ನಡೆದಿದೆ. ಇದೋಂದು ಪಂಜಾಬ್ ನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಅರ್ಧ ಸುಟ್ಟುಹೋಗಿರುವ ದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿಯನ್ನು ಗುರ್ ಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ.     ಆ ರೋಪಿಗಳಿಬ್ಬರನ್ನು ಕೊಲೆ, ಅತ್ಯಾಚಾರದ ಆರೋಪದಡಿ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಮೈಸೂರು, ಅ.23: ರಾಜ್ಯ ಸರ್ಕಾರವು ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.     ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮೈಸೂರು ಸಂಸ್ಕೃತಿ ಪ್ರತೀಕ ಆನೆ ಬಂಡಿ ಸ್ತಬ್ಧ ಚಿತ್ರ ಮತ್ತು ಕೊರೊನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅವಕಾಶ ನೀಡಲಾಗಿದೆ. ಪ್ರತಿ ವರ್ಷ

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…!

(ನ್ಯೂಸ್ ಕಡಬ) newskadaba.com ಮುಂಬೈ, ಅ.23: ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.     ಕಳೆದ ದಿನ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…! Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.23: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಎಂದು ಗುರುತಿಸಲಾಗಿದೆ.     ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ಇಂದು ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ Read More »

ಕರ್ನಾಟಕ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.23: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಾಟದ ವಾಹನ ಹಳ್ಳಕ್ಕೆ  ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.     ಈ ಟೆಂಪೋ ಹಾಸನ ಮೂಲದ್ದಾಗಿದ್ದು, ಪುತ್ತೂರು ಕಡೆಗೆ ತರಕಾರಿ ಸಾಗಾಟ ಮಾಡಲಾಗುತ್ತಿತ್ತು. ರಸ್ತೆಯಲ್ಲಿ ಇರುವ ಬೃಹತ್‌ ಗುಂಡಿ ತಪ್ಪಿಸಲು ಹೋಗಿ ಈ ಯೊಂದು ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಇದ್ದು, ಯಾವುದೇ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ Read More »

ಕರಾವಳಿ
Scroll to Top