Ashitha Soodlu

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಕಳೆದ ದಿನ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು ಗಂಗಾಧರ ನಾಯ್ಕರವರ ಪುತ್ರಿ ಪ್ರಸನ್ನ ಎಂದು ಗುರುತಿಸಲಾಗಿದೆ.     ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತಳು ತಂದೆ, ತಾಯಿ ಪುಷ್ಪ, ಸಹೋದರ ಶಿವಪ್ರಸಾದ್‌ ರವರನ್ನು ಅಗಲಿದ್ದಾರೆ.  

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.22: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ 25 ವರ್ಷದ ಯುವಕ, ಕೋಡಿಂಬಾಳದ 22 ವರ್ಷದ ಯುವತಿ, ಕೌಕ್ರಾಡಿಯ 30 ವರ್ಷದ ವ್ಯಕ್ತಿ, ಬಲ್ಯದ 60 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಗೊಂಡಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಸುಳ್ಯ, ಅ.22: ಯಾವುದೇ ವಿಷಯದಲ್ಲಿ ನಂಬಿಕೆ ಮುಖ್ಯವಾಗಿದ್ದು ನಂಬಿಕೆಯಿಂದ ಕಾರ್ಯಸಿದ್ದಿಸಿಕೊಳ್ಳಬಹುದು ಎಂದು ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ. ಜ್ಞಾನೇಶ್ ಹೇಳಿದರು. ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಶ್ರಮದ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮಿಗಳ ಕೃತಿ ನಂದಿಸದಿರಿ ನಂದಾದೀಪವನ್ನು ಉದ್ಘಾಟಿಸಿ ಮಾತನಾಡಿದರು.     ದೇವರಲ್ಲಿಯೂ ನಂಬಿಕೆ ಇದ್ದರೆ ಮಾತ್ರ ದೇವರು ಒಲಿಯುತ್ತಾನೆ. ಆಶ್ರಮದ ಸ್ವಾಮಿಗಳ ತ್ಯಾಗಮಯ ಜೀವನ ಎಲ್ಲಾರಿಗೆ ಆದರ್ಶ ಎಂದು ಹೇಳಿದರು. ಶ್ರೀ ಯೋಗೇಶ್ವರಾನಂದ ಸ್ವಾಮಿ

ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್ Read More »

ಕರಾವಳಿ

ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22: ಬಂಟ್ವಾಳ ತಾಲೂಕಿನ ಧರ್ಮ ದೈವ ಕಾರಣಿಕದ ಕಲ್ಲುರ್ಟಿ ದೈವಸ್ಥಾನ ಪಣೋಲಿಬೈಲ್ ಇದರ ನೂತನ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.     ಜಿಲ್ಲೆಯಲ್ಲಿ ನೆರೆ ಬಂದ ಸಂದರ್ಭ ಹಗಲು ರಾತ್ರಿ ಎನ್ನದೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಗಡಿ ಬಂದ್ ಆದಂತಹ ಸಂದರ್ಭದಲ್ಲಿ ಗಡಿ ಪ್ರದೇಶಗಳ ಜನತೆಯನ್ನು ಮನವರಿಕೆ ಮಾಡಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮ ಹೀಗೆ ಹತ್ತು ಹಲವು ರೀತಿಯಲ್ಲಿ ದಕ್ಷ ಅಧಿಕಾರಿ

ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಅವರ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶವೊಂದು ಹರಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗರೂಕತೆ ಪಾಲಿಸಬೇಕು. ಯಾರೂ ಮೋಸ ಹೋಗಕೂಡದು ಎಂದು ಅವರು ತಿಳಿಸಿದ್ದಾರೆ.     ಜಿಲ್ಲಾಧಿಕಾರಿ ಅವರು ತಮ್ಮ ಸ್ವಂತ ಐಪ್ಯಾಡ್‌ನಿಂದ ಈ ಸಂದೇಶ ರವಾನಿಸುತ್ತಿದ್ದಾರೆ ಎಂಬ ರೀತಿಯ ಸಂದೇಶ ಇಲ್ಲಿ ರವಾನೆಗೊಂಡಿದೆ.ತಲಾ 5 ಸಾವಿರ ರೂ.ಮೌಲ್ಯದ 4 ಅಮೆಝೋನ್ ಈ-ಕಾರ್ಡ್ ಖರೀದಿಸಿ jamsteh08@gmail.com ಎಂಬ ಈ-ಮೇಲ್‌ಗೆ ಜಿಲ್ಲಾಧಿಕಾರಿ ಅವರ ಹೆಸರಲ್ಲಿ ರವಾನಿಸುವಂತೆ

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ Read More »

ಕರ್ನಾಟಕ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಈ ದೇವಸ್ಥಾನ ಕೆರೆಯ ಮಧ್ಯದಲ್ಲಿದ್ದು, ಮಂಗಳೂರಿನಿಂದ ಸುಮಾರು 45 ಕಿಲೋ ಮೀಟರ್ ದೂರದಲ್ಲಿದೆ.     ನದಿಯ ಮಧ್ಯಭಾಗದಲ್ಲಿ ಅನಂತ ಪದ್ಮನಾಭ ದೇವಸ್ಥಾನವಿದ್ದು, ಬಬಿಯಾ ಹೆಸರಿನ ಮೊಸಳೆ ಅದೇ ನದಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿತ್ತು. ಆದರೆ ಇದೇ ಮೊದಲ ಬಾರಿಗೆ ದೇಗುಲದ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಅ.22: ತಾಲೂಕು ಕೇಂದ್ರವಾದ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗದಿಯಾಗಿರುವಂತೆ ವಾಹನ ಚಾಲಕರು, ವರ್ತಕರು ಹಾಗೂ ಸಿಬ್ಬಂದಿಗಳು, ಖಾಸಗಿ ಕಛೇರಿಗಳ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ವರದಿಯ ದೃಢಪತ್ರವನ್ನು ತಮ್ಮ ಅಂಗಡಿ ಮತ್ತು ವಾಹನದಲ್ಲಿ ಇಟ್ಟುಕೊಳ್ಳುವಂತೆ ಕಡಬ ಪೋಲಿಸ್, ಕಡಬ ಪಟ್ಟಣ ಪಂಚಾಯತ್ ಜಂಟಿ ಪ್ರಕಟಣೆಯಲ್ಲಿ ತಿಳಿಸೀದೆ.   ಈ ಬಗ್ಗೆ ಈಗಾಗಲೇ ವಾಹನ

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ Read More »

ಕರಾವಳಿ

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.22: ಪೆರುವಾಜೆ ಸವಣೂರು ರಸ್ತೆಯಲ್ಲಿ ಪೆರುವಾಜೆ ಸೇತುವೆ ಸಮೀಪ ಕಾರೋಂದು ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.   ಎದುರಿನಿಂದ ಬರುತ್ತಿದ್ದ ಕಾರೋಂದಕ್ಕೆ ಸೈಡ್‌ ಕೊಡುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟಾವಶತ್‌  ಪ್ರಾಣಾಯದಿಂದ  ಪಾರಾಗಿದ್ದಾರೆ.  

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.! Read More »

ಕರಾವಳಿ

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಉಡುಪಿ ಜಿಲ್ಲೆ ಮಲ್ಪೆಯ ಸರ್ವ ಋತು ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಬಲೆಗೆ ಬೀಳುವುದುಂಟು. ಕೆಲವೊಮ್ಮೆ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದರೆ, ಇನ್ನು ಕೆಲವೊಮ್ಮೆ ಅಪರೂಪದ, ವಿಚಿತ್ರ ಮೀನುಗಳು ಸಿಕ್ಕಿ ಗಮನ ಸೆಳೆಯುತ್ತವೆ.     ಆದರೆ ಮಲ್ಪೆ ಮೀನುಗಾರರಿಗೆ ಇಂದು (ಮಂಗಳವಾರ) ಸಿಕ್ಕ ಮೀನು ಮಾತ್ರ ಬಲು ಅಪರೂಪವಾಗಿದ್ದು ಮಾತ್ರವಲ್ಲ, ಗಾತ್ರದಲ್ಲೂ ದಾಖಲೆ ನಿರ್ಮಿಸಿದೆ. ಈ ಮೀನನ್ನು ಕರಾವಳಿಗರು ತೊರಕೆ ಮೀನು ಎನ್ನುತ್ತಾರೆ. ಬಹಳ ರುಚಿಯಾದ ಮೀನಿದು,

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್ Read More »

ಕರಾವಳಿ

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.21: ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಗಣೇಶ (25) ಎಂದು ಗುರುತಿಸಲಾಗಿದೆ.     ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top