Ashitha Soodlu

ಇದು ಮೋದಿ ಕಾಲ, ಎಲ್ಲ ವೇಗವಾಗಿ ನಡೆಯುತ್ತೆ: ತೇಜಸ್ವಿ ಸೂರ್ಯ

(ನ್ಯೂಸ್‌ ಕಡಬ) newskadaba.com, ಆ.06:‌ ನಾನು ಹೊಸ ತಲೆಮಾರಿನವನು, ಹಾಗಾಗಿ ಕೆಲಸ ಬೇಗ ಆಗಬೇಕು ಎನ್ನುವವನು. ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತದೆ. ಆದರೆ, ವಿಳಂಬ ಮಾಡುವುದೇ ಕಾಂಗ್ರೆಸ್ಸಿಗರ ಕಥೆ ಎಂದು ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಹಳದಿ ಲೈನ್‌ ಮೆಟ್ರೋ ಏಕೆ ಆತುರದಲ್ಲಿ ಮಾಡಿದರು ಎಂದು ಬೈಯುತ್ತಿರುವವರು, ಇವರು ಸಮಸ್ಯೆಗಳು ಇದ್ದಾಗ ಎಲ್ಲಿಗೆ ಹೋಗಿದ್ದರು. 4 ವರ್ಷ ಮೆಟ್ರೋಗೆ ಎಂಡಿ ಇರಲಿಲ್ಲ. ಬಿಎಂಆರ್‌ಸಿಎಲ್‌ ಎರಡು […]

ಇದು ಮೋದಿ ಕಾಲ, ಎಲ್ಲ ವೇಗವಾಗಿ ನಡೆಯುತ್ತೆ: ತೇಜಸ್ವಿ ಸೂರ್ಯ Read More »

ಕರ್ನಾಟಕ

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ

(ನ್ಯೂಸ್‌ ಕಡಬ) newskadaba.com, ಆ.06:‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ತೂಗುದೀಪ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳಿಗೆ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇದೀಗ ಆರೋಪಿಗಳು ತಮ್ಮ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ಪರ ವಕೀಲರು ಆರೋಪಿಗಳ ಜಾಮೀನು ರದ್ದಾಗಬಾರದು ಎಂಬ ಕಾರಣಗಳನ್ನು ಲಿಖಿತ ರೂಪದಲ್ಲಿ ಸುಪ್ರೀಂಕೋರ್ಟ್‌ಗೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ.

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ Read More »

ಕರ್ನಾಟಕ

ಮೊಹಾಲಿ ಆಕ್ಸಿಜನ್‌ ಪ್ಲಾಂಟ್‌ನಲ್ಲಿ ಸ್ಪೋಟ: ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.06:‌ ಪಂಜಾಬ್‌ ಮೊಹಾಲಿಯ ಆಮ್ಲಜನಕ ಸ್ಥಾವರದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ 9ನೇಹಂತದಲ್ಲಿರುವ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ವೈದ್ಯಕೀಯ ತಂಡಗಳು, ಪೊಲೀಸರು ಹಾಗೂ ಜಿಲ್ಲಾಡಳಿತ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ. ಗಾಯಾಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೊಹಾಲಿ ಆಕ್ಸಿಜನ್‌ ಪ್ಲಾಂಟ್‌ನಲ್ಲಿ ಸ್ಪೋಟ: ಇಬ್ಬರು ಸಾವು Read More »

ರಾಷ್ಟ್ರೀಯ ನ್ಯೂಸ್

ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ…

(ನ್ಯೂಸ್‌ ಕಡಬ) newskadaba.com, ಆ.06:‌ ನಮ್ಮ ಕಣ್ಣುಗಳನ್ನು ಆರೋಗ್ಯವಾಗಿಟ್ಟುಕೊಳ್ಳಲು ಪೋಷಕಾಂಶಗಳಿಂದ ಸಮೃದ್ದವಾಗಿರುವ ಆಹಾರವನ್ನು ಸೇವಿಸುವುದು ಮುಖ್ಯ. ಕ್ಯಾರೆಟ್‌ನಲ್ಲಿ ಹೆಚ್ಚಿನ ಮಟ್ಟದ ಬೀಟಾ ಕ್ಯಾರೋಟಿನ್‌ ಅಂಶವಿದ್ದು, ಇದು ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ವಾರಕ್ಕೆ ಕನಿಷ್ಠ 3-4 ಬಾರಿ ಕ್ಯಾರೆಟ್‌ ತಿನ್ನುವುದು ಒಳ್ಳೆಯದು. ಪಾಲಕ್‌ ಸೊಪ್ಪಿನಲ್ಲಿ ವಿಟಮಿನ್‌ ಎ ಹಾಗೂ ಸಿ ಸಮೃದ್ದಿಯಾಗಿದೆ. ಇದು ಕಣ್ಣುಗಳನ್ನು ಉರಿಯೂತದಿಂದ ರಕ್ಷಿಸುತ್ತದೆ. ಹಾಗಾಗಿ ಪಾಲಕ್‌ ಸೊಪ್ಪಿನ ಸೇವೆಯಿಂದ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಟೊಮೆಟೊದಲ್ಲಿರುವ ಲೈಕೋಪೀನ್‌ ಎಂಬ ವಸ್ತುವು ಕಣ್ಣಿನ ಕೋಶಗಳನ್ನು

ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ… Read More »

ಆರೋಗ್ಯ ಮಾಹಿತಿ

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..!

(ನ್ಯೂಸ್‌ ಕಡಬ) newskadaba.com, ಆ.06:‌ ಸೆ.9ರಿಂದ ಏಷ್ಯಾಕಪ್‌ ಟೂರ್ನಿ ಆರಂಭವಾಗಲಿದ್ದು, ಟೀಂ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುಂದುವರಿಸಲಿದ್ದಾರೆ. ಮುಂಬರುವ ಏಷ್ಯಾಕಪ್‌ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹಾಗಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಅವರನ್ನೇ ಕ್ಯಾಪ್ಟನ್‌ ಆಗಿ ಮುಂದುವರಿಸಲು ತೀರ್ಮಾನಿಸಲಾಗಿದೆ. ಇನ್ನು ಶುಭ್‌ಮನ್‌ ಗಿಲ್‌ ಅವರಿಗೆ ಉಪನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಅಕ್ಷರ್‌ ಪಟೇಲ್‌ ಅವರು ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ, ಇದೀಗ ಉಪನಾಯಕನನ್ನು ಬದಲಿಸಲು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ. ಸೆ.9ರಂದು ಏಷ್ಯಾಕಪ್‌ನ ಉದ್ಘಾಟನಾ

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..! Read More »

ಕ್ರೀಡಾ ನ್ಯೂಸ್

ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ

(ನ್ಯೂಸ್‌ ಕಡಬ) newskadaba.com, ಆ.06:‌ ಆರ್‌ಬಿಐನ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಆಗಿಲ್ಲ. ರೆಪೋ ದರ ಶೇ.5.5ರಲ್ಲೇ ಮುಂದುವರಿಸಲು ಆರ್‌ಬಿಐ ತೀರ್ಮಾನಿಸಿದೆ. ಆ.4ರಿಂದ 6ರವರೆಗೆ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರ, ಹಣಕಾಸು ನೀತಿ ಸಮಿತಿಯು ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಶೇ.5.5ರಲ್ಲೇ ಮುಂದುವರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು

(ನ್ಯೂಸ್‌ ಕಡಬ) newskadaba.com, ಆ.06:‌ ಬೆಂಗಳೂರು–ಬೆಳಗಾವಿ ನೂತನ ವಂದೇ ಭಾರತ್‌ ರೈಲು ಸೇರಿದಂತೆ ಒಟ್ಟು 3 ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆ.10ರಂದು ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರು–ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಇದೇ

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು Read More »

ಕರ್ನಾಟಕ

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..!

(ನ್ಯೂಸ್‌ ಕಡಬ) newskadaba.com, ಆ.06:‌ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, 5 ಜಿಲ್ಲೆಗಳಿಗೆ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..! Read More »

ಕರ್ನಾಟಕ

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌ಗೆ ಕರೆ: ವಾಟಾಳ್

(ನ್ಯೂಸ್‌ ಕಡಬ) newskadaba.com, ಆ.05: ಸಾರಿಗೆ ನೌಕರರ ಬೇಡಿಕೆ ಈಡೇರಿಸದೇ ಇದ್ದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಸಮಸ್ಯೆಯನ್ನು ಯಾವ ಸರ್ಕಾರವೂ ಆಲಿಸಿಲ್ಲ. ಸರ್ಕಾರಿ ನೌಕರರ 36 ತಿಂಗಳ ಸಂಬಳ ಏಕೆ ಬಾಕಿ ಇಟ್ಟುಕೊಂಡಿದ್ದೀರಿ. ಹೀಗೆ ಮಾಡಿದರೆ ನೌಕರರು ಜೀವನ ಹೇಗೆ ನಡೆಯಬೇಕು ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಅವರು ಈ

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌ಗೆ ಕರೆ: ವಾಟಾಳ್ Read More »

ಕರ್ನಾಟಕ

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಹೀಗೆ ಮಾಡಿ..

(ನ್ಯೂಸ್‌ ಕಡಬ) newskadaba.com, ಆ.05: ಕೆಲವರ ಮನೆಯಲ್ಲಿ ಸಿಕ್ಕಾಪಟ್ಟೆ ಇಲಿಗಳಿರುತ್ತವೆ. ಇಲಿಗಳ ಕಾಟದಿಂದ ಬೇಸತ್ತು ಹೆಚ್ಚಿನವರು ಮನೆಯಲ್ಲಿ ಬೆಕ್ಕು ಸಾಕುವುದೋ ಅಥವಾ ವಿಷವಿಟ್ಟು ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಯತ್ನಿಸುತ್ತಾರೆ. ಇಲಿಗಳ ಕಾಟದಿಂದ ಮುಕ್ತಿ ಹೊಂದಲು ಇಲ್ಲಿವೆ ಕೆಲವು ಸಲಹೆಗಳು. ಇಲಿಗಳನ್ನು ಓಡಿಸಲು ಕರ್ಪೂರ ಪರಿಣಾಮಕಾರಿಯಾಗಿದೆ. ಮನೆಯ ಪ್ರತಿಯೊಂದು ಮೂಲೆಯಲ್ಲಿ ಕರ್ಪೂರವನ್ನು ಇರಿಸಿ ಅಥವಾ ಕರ್ಪೂರವನ್ನು ಸುಟ್ಟು ಅದರ ಹೊಗೆಯನ್ನು ಹರಡಿಸಿ ಈ ಮೂಲಕ ಇಲಿಗಳ ಕಾಟದಿಂದ ಪಾರಾಗಬಹುದು. ಮನೆಯಲ್ಲಿ ಇಲಿಗಳು ಓಡಾಡುವ ಸ್ಥಳಗಳಲ್ಲಿ 8-10 ಪಲಾವ್‌

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಹೀಗೆ ಮಾಡಿ.. Read More »

ಲೈಫ್‍ಸ್ಟೈಲ್
Scroll to Top