Ashitha Soodlu

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20: ಮಂಗಳೂರಿನ‌ ಸ್ಟೇಟ್ ಬ್ಯಾಂಕ್ ನಿಂದ ಮಂಗಳಾದೇವಿಗೆ ಸಂಚರಿಸುವ 27 ನಂಬರ್ ನ ಗಣೇಶ್ ಪ್ರಸಾದ್ ಬಸ್ ನಲ್ಲಿ ಡ್ರಗ್ಸ್ ಜಾಗೃತಿ‌ ಬರಹ ಬರೆದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಹೊಸ ಪ್ರಯತ್ನ ಮಾಡಲಾಗಿದೆ. “ಯುವರ್ ಲೈಫ್ ಇಸ್ ಇನ್ ಯುವರ್ ಹ್ಯಾಂಡ್”, ” ಸೆ ನೋ ಟು ಡ್ರಗ್ಸ್” ಎಂಬಿತ್ಯಾದಿ ಜಾಗೃತಿ ಬರಹಗಳನ್ನು ಬಸ್ ನಲ್ಲಿ ಬರೆದಿರುವುದು ಗಮನ ಸೆಳೆದಿದೆ.     ಪ್ರಜ್ಞಾವಂತರ ನಗರಿ ಮಂಗಳೂರಿನಲ್ಲೂ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ […]

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್ Read More »

ಕರಾವಳಿ

ಹಿರಿಯ ಪತ್ರಕರ್ತ ಶ್ಯಾಮ ಸುಂದರ್ ನಿಧನ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.20: ದಿ ಹಿಂದು ಪತ್ರಿಕೆ ವರದಿಗಾರರಾಗಿ ಕೆಲಸ ಮಾಡಿದ ಹಿರಿಯ ಪತ್ರಕರ್ತರಾದ  ಶ್ಯಾಮ ಸುಂದರ್(70) ರವರು ಹೃದಯಾಘಾತದಿಂದ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.     ಇವರಿಗೆ ಇನ್ವೆಸ್ಟಿಗೇಷನ್ ವರದಿಗಾರಿಕೆಯಲ್ಲಿ ಬಂಗಾರದ ಪದಕ ಪಡೆದು, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದಂತ ಹಿರಿಯ ಪತ್ರಕರ್ತರಾಗಿರುತ್ತಾರೆ. ಶ್ಯಾಮ ಸುಂದರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರು, ಪತ್ನಿ, ಇಬ್ಬರು ಮಕ್ಕಳು, ಅಪಾರ

ಹಿರಿಯ ಪತ್ರಕರ್ತ ಶ್ಯಾಮ ಸುಂದರ್ ನಿಧನ Read More »

ಕರ್ನಾಟಕ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.20: ಇಂದು ಸಂಜೆ 6 ಗಂಟೆಗೆ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು ಮಹತ್ವದ ಘೋಷಣೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಾಧಾನಿಯವರು ದೇಶ ವಾಸಿಗಳಿಗೆ ಶುಭ ಸುದ್ದಿಯೊಂದಿಗೆ ನೀಡಲಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.     ದೇಶ ಕೊರೊನಾ ಸೋಂಕಿಗೆ ತುತ್ತಾದ ಬಳಿಕ ಪ್ರಧಾನಿ ಮೋದಿ ಹಲವು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೀಗ ಇಂದು ಸಂಜೆ ದೇಶಕ್ಕೆ ಸಂದೇಶವನ್ನು ನೀಡಲಿದ್ದೇನೆ ಎಂಬ ಪ್ರಧಾನಿ ಮೋದಿ ಟ್ವೀಟ್ ಕುತೂಹಲವನ್ನು ಇಮ್ಮಡಿಗೊಳಿಸಿದೆ.ದೇಶದಲ್ಲಿ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »

ರಾಷ್ಟ್ರೀಯ ನ್ಯೂಸ್

ಭಟ್ಕಳ: 40 ಲಕ್ಷ ರೂ. ಮೌಲ್ಯದ ಆಭರಣ ಕಳವು ➤ ಅರ್ಚಕ ನಾಪತ್ತೆ

(ನ್ಯೂಸ್ ಕಡಬ) newskadaba.com ಭಡ್ಕಳ, ಅ.20: ಭಕ್ತರು ದೇಣಿಗೆ ರೂಪದಲ್ಲಿ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ  ಕಳೆದ ದಿನ ರಾತ್ರಿ ನಡೆದಿದೆ.     ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಅರ್ಚಕ ಸಹ ನಾಪತ್ತೆಯಾಗಿದ್ದಾನೆ ಎಂದು ದೇವಾಲಯದ ಅಧಿಕಾರಿಗಳು ದೂರಿನಲ್ಲಿ ತಿಳಿಸಿದ್ದಾರೆ. ನಾಪತ್ತೆಯಾದ ಅರ್ಚಕನನ್ನು ಯೆಲ್ಲಾಪುರ ನಿವಾಸಿ ಸತೀಶ್ ಭಟ್ ಎಂದು ಗುರುತಿಸಲಾಗಿದೆ. ದೇವರಿಗೆ ನವರಾತ್ರಿ ಸಮಯ ಆಭರಣಗಳನ್ನು ತೊಡಿಸಲು ದೇವಾಲಯದ ಪ್ರಧಾನ

ಭಟ್ಕಳ: 40 ಲಕ್ಷ ರೂ. ಮೌಲ್ಯದ ಆಭರಣ ಕಳವು ➤ ಅರ್ಚಕ ನಾಪತ್ತೆ Read More »

ಕರ್ನಾಟಕ

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

(ನ್ಯೂಸ್ ಕಡಬ) newskadaba.com ಲಂಡನ್, ಅ.20: ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರ ತೊರೆದು ಲಂಡನ್ ಗೆ ತೆರಳಿದ್ದಾರೆ. ಒಲಿಂಪಿಕ್ ಶಿಬಿರವನ್ನು ಸಾಮಾನ್ಯವಾಗಿ ಯಾರೂ ಕೂಡಾ ಮಧ್ಯದಲ್ಲಿಯೇ ತೊರೆದು ಹೋಗವುದಿಲ್ಲ, ಅಲ್ಲದೇ ಇದೇ ಮೊದಲ ಬಾರಿಗೆ ತನ್ನ ಪೋಷಕರಿಲ್ಲದೆ ಪಿ. ವಿ. ಸಿಂಧೂ ಇಂಗ್ಲೆಂಡ್ ಗೆ ತೆರಳಿದ್ದಾರೆ.     ಚೇತರಿಕೆ ಮತ್ತು ಪುಷ್ಠಿಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ. ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು Read More »

ರಾಷ್ಟ್ರೀಯ ನ್ಯೂಸ್

ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ಸ್ಯಾಂಡಲ್ ವುಡ್ ಹಾಸ್ಯನಟ ಚಿಕ್ಕಣ್ಣ ಇದೀಗ ಪೂರ್ಣಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ. ನಟ ಚಿಕ್ಕಣ್ಣ ಮೊದಲ ಬಾರಿಗೆ ಹೀರೋ ಆಗುತ್ತಿರುವ ಸಿನಿಮಾವನ್ನು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸಲಿದ್ದು, ಚಂದ್ರ ಮೋಹನ್ ನಿರ್ದೇಶಿಸುತ್ತಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ.     ಕೆಲ ವರ್ಷಗಳ ಹಿಂದೆ ಶರಣ್-ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಅಧ್ಯಕ್ಷ ಸಿನಿಮಾ ತೆರೆಕಂಡು, ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಚಿತ್ರದಲ್ಲಿ ಶರಣ್ ಅಧ್ಯಕ್ಷನಾಗಿದ್ದರೆ,

ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..! Read More »

ಕರ್ನಾಟಕ

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ರೈಲಿನಲ್ಲಿ 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್​ನ ಆರೋಪಿ ಎಂದು ಗುರುತಿಸಲಾಗಿದೆ.     ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.     ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರಾವಳಿ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…!

(ನ್ಯೂಸ್ ಕಡಬ) newskadaba.com ಮೇರಠ್, ಅ.19: ಪಬ್​ಜಿ ಆಡಬೇಡ, ಅದು ಒಳ್ಳೆಯದಲ್ಲ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೇಳಿ ಕೇಳಿ ಕೆದರಿದ ಮಗ ಪಕ್ಕದಲ್ಲೇ ಇದ್ದ ಚೂರಿ ತಗೊಂಡು ಅಪ್ಪನ ಕತ್ತು ಸೀಳಿಯೇ ಬಿಟ್ಟ! ಇಂಥದ್ದೊಂದು ವಿಲಕ್ಷಣ ಕೃತ್ಯ ಮೇರಠ್ ಜಿಲ್ಲೆಯ ಖಾರ್​ಖೋಡ ಪಟ್ಟಣದ ಜಾಮ್​ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಆಮಿರ್ ಎಂದು ಗುರುತಿಸಲಾಗಿದೆ.     ಈ ಕೃತ್ಯ ಗುರುವಾರವೇ ನಡೆದಿದೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಸುದೀರ್ಘ ಹೊತ್ತು ಗೇಮ್​ನಲ್ಲೇ ಕಾಲಕಳೆಯುತ್ತಿದ್ದ ಆಮಿರ್​ಗೆ ಈ ಬಗ್ಗೆ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…! Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ದಾವಣಗೆರೆ ಪ್ರಸಿದ್ಧ ಬೆಣ್ಣೆದೋಸೆ ಹೋಟೆಲ್‌ನಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ಉದ್ಯಾನ ನಗರಿ ಬೆಂಗಳೂರಿನ ನಗರದ  ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದ ಬಳಿ ಇರುವ ಪ್ರಸಿದ್ಧ ದಾವಣಗೆರೆ ಬೆಣ್ಣೆದೋಸೆ ಹೋಟೆಲ್‌ ಒಂದರಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.     ಎಂದಿನಂತೆ ಬೆಳಗ್ಗೆ ವ್ಯಾಪಾರ ವಹಿವಾಟನ್ನು ಹೋಟೆಲ್‌ನಲ್ಲಿ ಆರಂಭಿಸಲಾಗಿತ್ತು. ಈ ಹೋಟೆಲ್ ಪಕ್ಕದಲ್ಲಿಯೇ ಮೈಸೂರು ಬ್ರಾಹ್ಮಿನ್ಸ್‌ ಕೆಫೆ ಎಂಬ ಹೋಟೆಲ್ ಕೆಲವು ದಿನಗಳ ಹಿಂದೆ ಆರಂಭವಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿರಬಹುದು ಎಂದು ಅಂದಾಜಿಸಲಾಗಿದೆ. ದಶಕಗಳ ಕಾಲದಿಂದ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ನೆಟ್ಟಕಲ್ಲಪ್ಪ ವೃತ್ತದ

ಬೆಂಗಳೂರು: ದಾವಣಗೆರೆ ಪ್ರಸಿದ್ಧ ಬೆಣ್ಣೆದೋಸೆ ಹೋಟೆಲ್‌ನಲ್ಲಿ ಬೆಂಕಿ ಅವಘಡ Read More »

ಕರಾವಳಿ
Scroll to Top