Ashitha Soodlu

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.19: ಇತ್ತೀಚೆಗೆ ಎಡೆಬಿಡದೆ ಸುರಿದ ಭಾರಿ ಮಳೆಗೆ ಕೊಲ್ಲಮೊಗ್ರ ಕಡಂಬಳ ಸಂಪರ್ಕ ರಸ್ತೆಯ ಕಡಂಬಳ ಸೇತುವೆಯ ಇಕ್ಕೆಳಗಳಲ್ಲಿ ಮಣ್ಣು ಕೊಚ್ಚಿ ಹೋಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.     ಈಗ ಇದನ್ನು ಉದಯ ಕೊಪ್ಪಡ್ಕ, ಶರತ್‌ ಕಲ್ಲೇಮಠ, ಮನೋಜ್‌ ಪೆರ್ನಾಜೆ, ಗಿರೀಶ ಕಡಂಬಳ, ಕುಸುಮಾ ಕಡಂಬಳ ಮತ್ತೀತರರು ಸೇರಿ ತಾತ್ಕಾಲಿಕವಾಗಿ ದುರಸ್ಥಿಗೊಳಿಸಿದ್ದಾರೆ.    

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ Read More »

ಕರಾವಳಿ

ಬಜ್ಪೆ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಆರ್ಕೊ ಮೈದಾನದಲ್ಲಿ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಬಜ್ಪೆ, ಅ.19: ಕ್ಯಾಂಪಸ್‌ ಫ್ರಂಟ್‌ ಆಫ್‌ ಇದರ ವತಿಯಿಂದ ಬಜ್ಪೆ ಆಸುಪಾಸಿನ ವಿದ್ಯಾರ್ಥಿಗಳಿಗೆ ಆರ್ಕೋ ಮೈದಾನದಲ್ಲಿ ಕ್ರೀಡಾಕೂಟ ಏರ್ಪಡಿಸಲಾಯಿತು. ಕ್ಯಾಂಪಸ್‌ ಫ್ರಂಟ್‌ ಮಂಗಳೂರು ಜಿಲ್ಲಾ ಕೋಶಾಧಿಕಾರಿ ಶರ್ಫುದ್ದೀನ್‌ ಹಾಗೂ ಜಿಲ್ಲಾ ಸಮೀತಿ ಸದಸ್ಯ ಫಾರೀಶ್‌ ಧ್ವಜ ಹಸ್ತಾಂತರಿಸುವ ಮೂಲಕ ಕ್ರೀಡಾ ಕೂಟವನ್ನು ಉದ್ಘಾಟಿಸಿದರು.   ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ರಿಲೆ, ಮಿಲಿಟರಿ ಓಟ, ಹಗ್ಗ ಜಗ್ಗಾಟ, ಕ್ವಿಝ್‌, ಜ್ಞಾನದ ಪರೀಕ್ಷೆ ಮುಂತಾದ ಆಟದ ಮೂಲಕ ವಿದ್ಯಾರ್ಥಿಗಳು ಮನರಂಜನೆ ಪಡೆದರು. ಈ ಸಂದರ್ಭದಲ್ಲಿ

ಬಜ್ಪೆ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಆರ್ಕೊ ಮೈದಾನದಲ್ಲಿ ಕ್ರೀಡಾಕೂಟ Read More »

ಕರಾವಳಿ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.19: ಅರಸಿನಮಕ್ಕಿಯ ಕಲ್ಲಕೋಟೆ ಎಂಬಲ್ಲಿ ಎಂಟು ತಿಂಗಳ ಹೆಣ್ಣು ಮಗು ಬಕೆಟ್ ನಲ್ಲಿದ್ದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.  ಮೃತಪಟ್ಟ ಮಗು ಅರಸಿನಮಕ್ಕಿಯ ಕಲ್ಲಕೋಟೆ ನಿವಾಸಿ ಜಗದೀಶ್ ಹಾಗೂ ವಿದ್ಯಾ ದಂಪತಿಯ ಪುತ್ರಿ.     ತಾಯಿ ಮನೆಯ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದರು. ಈ ಸಂದರ್ಭದಲ್ಲಿ ಮಗು ಮನೆಯಿಂದ ಹೊರ ಬಂದಿದ್ದು, ಕೈಯಲ್ಲಿದ್ದ ಲೋಟ ಬಕೆಟ್ ಗೆ ಮುಳುಗಿಸಿದ್ದು, ಇದೇ ಸಂದರ್ಭದಲ್ಲಿ ಮಗು ಬಕೆಟ್ ನೊಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಬಳಿಕ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರಂ , ಅ.19: ಕೋವಿಡ್ ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ 19 ಮಾರ್ಗಸೂಚಿಯ ಪ್ರಕಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು 48 ಗಂಟೆಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿರಬೇಕು. ಹಾಗೂ ವರದಿ ನೆಗೆಟಿವ್ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿಯಮ ಜಾರಿಗೆ ತಂದಿತ್ತು. ಆದರೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.    

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ Read More »

ಕರಾವಳಿ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.19: ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ಯುವಕರ ತಂಡವೊಂದು ರಕ್ಷಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ.   ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್, ಇಂದು ಖಾಕಿ ಸಮವಸ್ತ್ರ ಧರಿಸಿಕೊಂಡೇ  ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು Read More »

ಕರಾವಳಿ

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.19: ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.     ಮೃತರನ್ನು ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಬೊಲೆರೊ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ , ಅ.19: ಇತ್ತೀಚಿನ ದಿನಗಳಲ್ಲಿ ಸುಳ್ಯ ಪರಿಸರದಲ್ಲಿ ಸರಣಿ ಕಳ್ಳತನ ಪ್ರಕರಣಗಳು  ಹೆಚ್ಚುತ್ತಿದ್ದು, ಕಳೆದ ವಾರ ಸುಳ್ಯ ಜೂನಿಯರ್‌ ಕಾಲೇಜು ರಸ್ತೆಯಲ್ಲಿರುವ ಅಂಗಡಿ ಹಾಗೂ ಚೆನ್ನಕೇಶವ ದೇವಾಲಯದ ಬಳಿ ಇರುವ ಅಂಗಡಿಯಿಂದ ಕಳ್ಳತನವಾಗಿದ್ದು, ಸುಳ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೀಗ ಸುಳ್ಯ ಗಾಂಧಿನಗರ ಅಲ್‌ ಪಹಾಲ್‌ ಹಟ್‌ ರೆಸ್ಟೋರೆಂಟ್‌ ನಲ್ಲಿ ಅ.17 ರಂದು ಬೆಳಗಿನ ಜಾವ 3 ಗಂಟೆ ಸುಮಯದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.18: ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ವ ದಿಂದ ಮಧ್ವ ಗುತ್ತು ಎಂಬಲ್ಲಿಗೆ ರಸ್ತೆ ಕಾಂಕ್ರೀಟಿಕರಣಕ್ಕೆ 1 ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮನಾಥ ರೈ ಯವರು ಇಂದು ನೆರೆವೇರಿಸಿದರು.     ತಾಲೂಕು ಪಂಚಾಯತ್ ಅನುದಾನದಿಂದ ತಾಲೂಕ್ ಪಂಚಾಯತ್ ಸದಸ್ಯರಾದ ಶ್ರೀಮತಿ ಧನಲಕ್ಷ್ಮಿ ಬಂಗೇರ ರವರ ಅನುದಾನದಿಂದ 1 ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯ ಶಿಲಾನ್ಯಾಸವನ್ನು ನೆರೆವೇರಿಸಿದರು.

ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ Read More »

ಕರಾವಳಿ

ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಬೆಳ್ಳಿ ನಾಣ್ಯ ಕೊಡುವ ನೆಪದಲ್ಲಿ ವಂಚಕನೊಬ್ಬ ವೃದ್ದ ದಂಪತಿಯ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಆರೋಪಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ.      ರಾಜಾಜಿನಗರದ ನಿವಾಸಿ ಸೀತಾಪತಿ ಎಂಬುವವರ ಮನೆಗೆ ಬಂದ ಆರೋಪಿ ಅಕ್ಷಯ್, ತಮ್ಮ ಮನೆಯ ಗೃಹ ಪ್ರವೇಶವಿದೆ, ನಾನು ನಿಮ್ಮ ಎದುರು ಮನೆ ನಿವಾಸಿ ಗೃಹ ಪ್ರವೇಶಕ್ಕೆ ಬರಬೇಕು ಎಂದು ಸೀತಾಪತಿ ಹಾಗೂ ಅವರ ಪತ್ನಿ ಕೈಗೆ ಆಮಂತ್ರಣ ಪತ್ರಿಕೆ ಜೊತೆ

ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಅಭಿಮನ್ಯುಗೆ ಮರದ ಅಂಬಾರಿ ತಾಲೀಮು

(ನ್ಯೂಸ್ ಕಡಬ) newskadaba.com ಮೈಸೂರು, ಅ.18: ವಿಶೇಷ ಆಕರ್ಷಣೆಯಾದ ಮೈಸೂರು ದಸರಾ  ಜಂಬೂ ಸವಾರಿಯ ದಿನ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ  ನಡೆಯಲಿದೆ. ಈ ಹಿನ್ನೆಲಯಲ್ಲಿ ಇಂದು  ಕ್ಯಾಪ್ಟನ್ ಅಭಿಮನ್ಯುಗೆ ಅಂಬಾರಿ ತಾಲೀಮು ನಡೆಸಲಾಯಿತು.     ಅಭಿಮನ್ಯು ಆನೆ 750 ಕೆ. ಜಿ. ತೂಕದ ಚಿನ್ನದ ಅಂಬಾರಿ ಹೊರಲಿರುವ ಹಿನ್ನೆಲೆಯಲ್ಲಿ ಮರದ ಅಂಬಾರಿ ಕಟ್ಟಿ, ಅಂಬಾರಿಯ ಜೊತೆಗೆ ಮರಳಿನ ಮೂಟೆಗಳನ್ನು ಹೊರೆಸಿ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಯಿತು ಎಂದು ಆನೆ ವೈದ್ಯ

ಮೈಸೂರು: ಅಭಿಮನ್ಯುಗೆ ಮರದ ಅಂಬಾರಿ ತಾಲೀಮು Read More »

ಕರ್ನಾಟಕ
Scroll to Top