Ashitha Soodlu

ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

(ನ್ಯೂಸ್ ಕಡಬ) newskadaba.com ಪಂಜ, ಅ.11: ರಾಜ್ಯ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳ ಕಾಡು ಪ್ರದೇಶದಲ್ಲಿ ಕಳೆದ ದಿನ ಸಂಜೆ ಎಡಬಿಡದೆ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಅಲ್ಲಲ್ಲಿ ಹಾನಿಯಾದ್ದು, ಅನೇಕ ಕಡೆ ಗುಡ್ಡ ಕುಸಿದದೆ.     ಈ ಪ್ರದೇಶದ ರಸ್ತೆ ಬದಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ವಿದ್ಯುತ್‌ ಲೈನ್‌ ಗೆ ಅಪಾರ ಹಾನಿಯುಂಟಾಗಿದೆ. ಕುಸಿತಗೊಂಡ ಗುಡ್ಡದಲ್ಲಿ ಅನೇಕ ಮರಗಳು ಸಿಲುಕಿದ್ದು ರಸ್ತೆ ಸಂಚಾರಕ್ಕೆ ಅಪಾಯ ಉಂಟುಮಾಡಿದೆ.ಗುಡ್ಡ ಕುಸಿತದಿಂದ ಮರಗಳು ಧರೆಗೆ ಉರುಳಿ ವಿದ್ಯುತ್‌ ಕಂಬ, […]

ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ Read More »

ಕರಾವಳಿ

ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ ಅ.11: ಕಳೆದ ಜನವರಿ ತಿಂಗಳಿನಲ್ಲಿ ಕೋಡಿಂಬಾಳದಲ್ಲಿ ಆಸಿಡ್‌ ಎರಚಿದ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.     ತನ್ನ ತಮ್ಮನ ಪತ್ನಿ ಸಪ್ನ ಎಂಬವರಿಗೆ ಆಸಿಡ್‌ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಜಯಾನಂದ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ಜಯಾನಂದ ಇದುವರೆಗೂ ನ್ಯಾಯಂಗ ಬಂಧನದಲ್ಲಿಯೇ ಇದ್ದರು. ಇದೀಗ ನಾದಿನಿಗೆ ಆಸಿಡ್‌ ಎರಚಿ ಕೊಲೆಗೆ ಯತ್ನಿಸಿದ ಆರೋಪಿಗೆ ,ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಲಯವು ನ್ಯಾಯಾಧೀಶ ರುಡಾಲ್ಫ್‌ ಪಿರೇರಾ ಜಾಮೀನು ಮಂಜೂರು ಮಾಡಿದ್ದಾರೆ.

ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10: ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಅಂತರಾಜ್ಯ ಮತ್ತು ವಿದೇಶಿಯ ಏರ್ ಇಂಡಿಯಾ ವಿಮಾನಗಳ ಸಂಚಾರವು  ಅಕ್ಟೋಬರ್ 12 ಕ್ಕೆ ಮತ್ತೆ ಆರಂಭಗೊಳ್ಳಲಿದೆ.     ಮಂಗಳೂರಿನಿಂದ ನಿರ್ಗಮನ ವಿಮಾನ ಎಐ 680 ಮಧ್ಯಾಹ್ನ 12.40 ಕ್ಕೆ ಹೊರಟು ಮುಂಬೈಗೆ ಮಧ್ಯಾಹ್ನ 2.20 ಕ್ಕೆ ತಲುಪಲಿದೆ. ವಿಮಾನ ಎಐ 679 ಮುಂಬೈಯಿಂದ ಬೆಳಿಗ್ಗೆ 10.15 ಕ್ಕೆ ಹೊರಟು ಮಧ್ಯಾಹ್ನ 12.00 ಕ್ಕೆ ಮಂಗಳೂರಿಗೆ ತಲುಪಲಿದೆ. ಏರ್ ಇಂಡಿಯಾ ಮೂಲಗಳ ಪ್ರಕಾರ, ವಿಮಾನಯಾನವು

ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಪುನರಾರಂಭ Read More »

ಕರಾವಳಿ, ಕರ್ನಾಟಕ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.10: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ರಾಮಕುಂಜದ 53 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 28 ವರ್ಷದ ಮಹಿಳೆ, 48 ವರ್ಷದ ಮಹಿಳೆ, 12 ವರ್ಷದ ಬಾಲಕ, ನೂಜಿಬಾಳ್ತಿಲದ 46 ವರ್ಷದ ಮಹಿಳೆ, ಕಾಮಣದ 29 ವರ್ಷದ ಯುವತಿ, ದೋಳ್ಪಾಡಿಯ 42 ವರ್ಷದ ವ್ಯಕ್ತಿ, ಪುಣ್ಚಪ್ಪಾಡಿಯ 55 ವರ್ಷದ ವ್ಯಕ್ತಿ, ಆಲಂಕಾರಿನ 31

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಓಡಬಾಯಿ: ಅಂಬ್ಯುಲೆನ್ಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಓಡಬಾಯಿ, ಅ.10: ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಮಂಗಳೂರಿನಿಂದ ಮಡಿಕೇರಿ ಕಡೆಗೆ ಕೊರೋನಾದಿಂದ ಮೃತಪಟ್ಟ ರೋಗಿಯೊಬ್ಬರನ್ನು ಸಾಗಿಸುತ್ತಿರುವ ಅಂಬ್ಯುಲೆನ್ಸ್‌ ಪರಸ್ಪರ ಢಿಕ್ಕಿ ಹೊಡೆದ ಘಟನೆ ಇಂದು ಸುಳ್ಯ ಓಡಬಾಯಿ ಬಳಿ ನಡೆದಿದೆ.     ಓಡಬಾಯಿ ಗ್ರೀನ್ ಪಾಮ್‌ ನರ್ಸರಿ ಬಳಿ ಹಾಕಿದ್ದ ಬ್ಯಾರಿಕೇಡ್‌ ತಪ್ಪಿಸುವ ಯತ್ನದಲ್ಲಿ ಅಂಬ್ಯುಲೆನ್ಸ್‌ ಎದುರಿನಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದ್ದು, ಓಮ್ನಿ ಜಖಂಗೊಂಡಿದೆ. ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.  

ಓಡಬಾಯಿ: ಅಂಬ್ಯುಲೆನ್ಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ Read More »

ಕರಾವಳಿ

ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಕ್ರಮ ಗೋ ಸಾಗಾಟವು ದಿನೇ ದಿನೇ ಹೆಚ್ಚುತ್ತಿರುವುದರಿಂದ ಇದೀಗ ಶಾಶ್ವತ ಬ್ರೇಕ್‌ ಹಾಕಲು ಪೊಲೀಸ್‌ ಇಲಾಖೆ ಮುಂದಾಗಿದೆ. ದ.ಕ ಜಿಲ್ಲೆಯಲ್ಲಿ ನಡೆಯಿತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಮುತುವರ್ಜಿ ವಹಿಸಬೇಕು.     ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ವಿಕಾಸ್‌ ಕುಮಾರ್‌ ಅವರು ಅದೇಶ ಹೊರಡಿಸಿದ್ದು, ಒಟ್ಟಿನಲ್ಲಿ ಅತೀ ಹೆಚ್ಚು ಅಕ್ರಮ

ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್ Read More »

ಕರಾವಳಿ

ಮೈಸೂರು: ಸಿನಿಮಾದಲ್ಲಿ ಚಾನ್ಸ್​ ಕೊಡಿಸ್ತೀನಿ ಎಂದು ಮಹಿಳೆಯರಿಗೆ ವಂಚಿಸಿ ಪರಾರಿ

(ನ್ಯೂಸ್ ಕಡಬ) newskadaba.com ಮೈಸೂರು, ಅ.10: ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವವರು ಸಿಕ್ಕರೆ ಪೂರ್ವಾಪರ ತಿಳಿಯೋಕು ಮುನ್ನವೇ ಅವರನ್ನು ಸುಲಭವಾಗಿ ನಂಬಿಬಿಡ್ತಾರೆ. ಸಲುಗೆ ಬೆಳೆಸಿಕೊಳ್ಳವು ಜತೆಗೆ ಹಣವನ್ನೂ ಸುರಿದುಬಿಡ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕನೊಬ್ಬ ಬರೋಬ್ಬರಿ 50ಕ್ಕೂ ಹೆಚ್ಚು ಮಹಿಳೆಯರಿಗೆ ಪಂಗನಾಮ ಹಾಕಿದ್ದಾನೆ.     ಚಾಮರಾಜ ಜೋಡಿ ರಸ್ತೆಯ ಖಿಲ್ಲೆ ಮೊಹಲ್ಲಾದ ನಿವಾಸಿ ಗಿರೀಶ್​ ಎಂಬಾತ ನಗರದ ವಿವಿಧೆಡೆ ನಟನೆ ಏಜೆನ್ಸಿ ಕಚೇರಿಗಳನ್ನು ತೆರೆದು, ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅಭಿನಯದಲ್ಲಿ ಆಸಕ್ತಿ ಇರುವವರ ಮಾಹಿತಿ ಸಂಗ್ರಹಿಸುತ್ತಿದ್ದ.

ಮೈಸೂರು: ಸಿನಿಮಾದಲ್ಲಿ ಚಾನ್ಸ್​ ಕೊಡಿಸ್ತೀನಿ ಎಂದು ಮಹಿಳೆಯರಿಗೆ ವಂಚಿಸಿ ಪರಾರಿ Read More »

ಕರ್ನಾಟಕ

ಸುಳ್ಯ: ಹತ್ರಾಸ್‌ ಯುವತಿಯ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಉತ್ತರ ಪ್ರದೇಶದ ಹತ್ರಾಸ್‌ ಯುವತಿಯ ಅತ್ಯಾಚಾರ, ಕೊಲೆ ಖಂಡಿಸಿ ಸುಳ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ.     ಈ ದೇಶದಲ್ಲಿ ನಡೆಯುತ್ತಿರುವ ಅನ್ಯಾಯ, ದೌರ್ಜನ್ಯದ ವಿರುದ್ಧ ಕಾಂಗ್ರೆಸ್‌ ಪಕ್ಷ ನಿರಂತರ ಹೋರಾಟ ನಡೆಸಿ, ಅನ್ಯಾಯ ಆದವರಿಗೆ ನ್ಯಾಯ ಸಿಗುವ ತನಕ ನಮ್ಮ ಹೋರಾಟ ಇರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಹೇಳಿದರು. ಸಮಾರಂಭದಲ್ಲಿ ನಾಯಕರಾದ ಯು.ಟಿ. ಖಾದರ್‌, ಶಕುಂತಲಾ ಶೆಟ್ಟಿ, ಶಾಲೆಟ್‌ ಪಿಂಟೋ, ಎಂ.ಬಿ.ಸದಾಶಿವ, ಕೆ.ಪಿ.ಜಾನಿ, ಎನ್.‌

ಸುಳ್ಯ: ಹತ್ರಾಸ್‌ ಯುವತಿಯ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ Read More »

ಕರಾವಳಿ

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಕಳಗಿ ಬಾಲಚಂದ್ರರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಕಲ್ಲುಗುಂಡಿಯ ಸಂಪತ್ನನ್ನು ಅ.8 ರಂದು ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನವೊಂದು ಅರಂತೋಡು ಬಳಿಯ ಕಳುಬೈಲು ಎಂಬಲ್ಲಿರುವ ರಬ್ಬರ್‌ ತೋಟವೊಂದರಲ್ಲಿ ಪತ್ತೆಯಾಗಿದೆ.     ಇದು ಚೊಕ್ಕಾಡಿಯ ಪದ್ಮನಾಭ ಎಂಬವರ ವಾಹನವಾಗಿದ್ದು, ಸಂಪತ್‌ ಹತ್ಯೆ ಮಾಡಿದವರು ಈಯೊಂದು ಹಸಿರು ಬಣ್ಣದ ಕ್ವಾಲಿಸ್‌ ವಾಹನದಲ್ಲಿ ಬಂದಿದ್ದರು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಲುಗುಂಡಿಯ ಮನು ಎಂಬಾತ ಈ ಕ್ವಾಲಿಸ್ ನ್ನು ಶೂಟಿಂಗ್‌ ಇದೆ ಎಂದು

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್‌‌ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.     ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್‌ ವಿಲಾಸ್‌ ಪಾಸ್ವಾನ್‌‌‌ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್
Scroll to Top