Ashitha Soodlu

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..!

(ನ್ಯೂಸ್‌ ಕಡಬ) newskadaba.com, ಆ.05: ಕೇಂದ್ರ ಸಚಿವ ಅಮಿತ್‌ ಶಾ ಆವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಅಮಿತ್‌ ಶಾ ಅವರು ಲಾಲ್‌ ಕೃಷ್ಣ ಅಡ್ವಾಣಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೇಂದ್ರ ಸಚಿವರಾಗಿ ಅಮಿತ್‌ ಶಾ ಅವರು 2019ರ ಮೇ.30ರಿಂದ ಆ.4ವರೆಗೆ ಒಟ್ಟು 2,258 ದಿನಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ಅಡ್ವಾಣಿ ಅವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಒಟ್ಟು 2,256 ದಿನಗಳನ್ನು […]

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..! Read More »

ರಾಷ್ಟ್ರೀಯ ನ್ಯೂಸ್

ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ..!

(ನ್ಯೂಸ್‌ ಕಡಬ) newskadaba.com, ಆ.05: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರು ಹೊಸ ವಿಶ್ವ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಅವರು ಭಾರತದ ಮಾತ್ರವಲ್ಲ ವಿಶ್ವದ ಸ್ಟಾರ್‌ ನಟಿಯರಲ್ಲಿ ಒಬ್ಬರು ಎಂದು ಸಾಬೀತು ಮಾಡಿದ್ದಾರೆ. ದೀಪಿಕಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಇವರು ಇನ್‌ಸ್ಟಾಗ್ರಾಂನಲ್ಲಿ ಸುಮಾರು 8 ಕೋಟಿ ಫಾಲೋವರ್‌ಗಳನ್ನು ಹೊಂದಿದ್ದಾರೆ. ಇವರು ಫೋಟೋಶೂಟ್‌, ಸಿನಿಮಾ ಮಾಹಿತಿ ಸೇರಿದಂತೆ ಜಾಹೀರಾತುಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ದೀಪಿಕಾ ಹಂಚಿಕೊಂಡಿದ್ದ ರೀಲ್ಸ್ ಒಂದು ವಿಶ್ವದಲ್ಲೇ ಅತೀ ಹೆಚ್ಚು ವೀಕ್ಷಣೆಗೆ ಒಳಪಟ್ಟ ರೀಲ್ಸ್‌

ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ..! Read More »

ಸಿನಿಮಾ

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌(79) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್‌ ಮಲಿಕ್‌ ಅವರು ಬಿಹಾರದ ರಾಜ್ಯಪಾಲರೂ ಆಗಿದ್ದರು.

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ Read More »

ರಾಷ್ಟ್ರೀಯ ನ್ಯೂಸ್

ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

(ನ್ಯೂಸ್‌ ಕಡಬ) newskadaba.com, ಆ.05: ರೇಪ್‌ ಕೇಸ್‌ನಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಶೃಂಗೇರಿ ಶಾರದಾಂಬೆಗೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ.4ರ ರಾತ್ರಿಯೇ ಬಂದು ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದ ರೇವಣ್ಣ, ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು ಬೆಳ್ಳಂ ಬೆಳಗ್ಗೆಯೇ ರೇವಣ್ಣ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ.

ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ Read More »

ಕರ್ನಾಟಕ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌

(ನ್ಯೂಸ್‌ ಕಡಬ) newskadaba.com, ಆ.05: ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯದೇ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದೆ. ಮಹಿಳೆಯರಿಗೆ ಈ ಸರ್ಕಾರ ಉಚಿತ ಬಸ್‌ ಎಂದು ಹೇಳಿತ್ತು. ಇಂದು ಫ್ರೀ ಬಸ್‌ ಕಟ್‌ ಆಗಿದೆ. ಸರ್ಕಾರ ಪಾಪರ್‌ ಆಗಿಲ್ಲ, ನಮ್ಮ ಬಳಿ ಹಣ ಕೊಳೆಯುತ್ತಿದೆ, ಖಜಾನೆ ತುಂಬಿ ಆಚೆ ಹೋಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌ Read More »

ಕರ್ನಾಟಕ

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.05: ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರ ಹಿತ ಕಾಪಾಡುವುದು ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ Read More »

ಕರ್ನಾಟಕ

ಕ್ಯಾನ್ಸರ್‌ ತಡೆಗಟ್ಟಲು ಸಹಕಾರಿ ಈ ಜ್ಯೂಸ್

(ನ್ಯೂಸ್‌ ಕಡಬ) newskadaba.com, ಆ.05: ಗರಿಗೆ ಹುಲ್ಲು ದೇವರ ಪೂಜೆಗೆ ಮಾತ್ರವಲ್ಲಿ ಆರೋಗ್ಯಕ್ಕೂ ಪ್ರಯೋಜನಕಾರಿ. ಗರಿಕೆ ಹುಲ್ಲಿನ ರಸ, ಜ್ಯೂಸ್‌ ಅಥವಾ ಕಷಾಯ ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದು. ಆಯುರ್ವೇದದಲ್ಲಿ ಗರಿಕೆ ಹುಲ್ಲನ್ನು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಬಳಕೆ ಮಾಡಲಾಗುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರೊಂದಿಗೆ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದೆ. ಗರಿಕೆ ಹುಲ್ಲಿನ ರಸ ಅಥವಾ ಕಷಾಯವನ್ನು ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಸೇವನೆ ಮಾಡಿದರೆ

ಕ್ಯಾನ್ಸರ್‌ ತಡೆಗಟ್ಟಲು ಸಹಕಾರಿ ಈ ಜ್ಯೂಸ್ Read More »

ಆರೋಗ್ಯ ಮಾಹಿತಿ

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ?

(ನ್ಯೂಸ್‌ ಕಡಬ) newskadaba.com, ಆ.05: ಭಾರತದ ತಂಡದ ಇಂಗ್ಲೆಂಡ್‌ ಪ್ರವಾಸ ಅಂತ್ಯಗೊಂಡಿದೆ. ಓವಲ್‌ ಮೈದಾನದಲ್ಲಿ ಕೊನೆಯ ದಿನದಂದು ನಡೆದ 5ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಇಂಗ್ಲೆಂಡ್‌ ಟೆಸ್ಟ್‌ ಸರಣಿಯ ಬಳಿಕ ಭಾರತ ತಂಡ ಒಂದು ತಿಂಗಳು ವಿಶ್ರಾಂತಿ ಪಡೆಯಲಿದೆ. ಹಾಗಾಗಿ ಆಗಸ್ಟ್‌ನಲ್ಲಿ ಟೀಂ ಇಂಡಿಯಾಗೆ ಯಾವುದೇ ಪಂದ್ಯ ಇರುವುದಿಲ್ಲ. ಇನ್ನು ಭಾರತ ತಂಡವು 2025ರ ಏಷ್ಯಾ ಕಪ್‌ನಲ್ಲಿ ನೇರವಾಗಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದೆ. ಈ ಪಂದ್ಯ ಸೆ.9ರಿಂದ 28ರವರೆಗೆ ಟಿ20 ಸ್ವರೂಪದಲ್ಲಿ ಆಯೋಜಿಸಲಾಗಿದೆ. ಟೀಂ ಇಂಡಿಯಾ ಸೆ.10ರಂದು

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ? Read More »

ಕ್ರೀಡಾ ನ್ಯೂಸ್

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.05: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ. ಗಜಪಡೆಯ ಮೊದಲ ಹಂತದ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪೂಜೆ ಸಲ್ಲಿಸಿದ್ದಾರೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ ಮೈಸೂರಿಗೆ ಬೀಳ್ಕೊಡಲಾಗಿದೆ. ಈ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಆರಂಭವಾಗಿದೆ. ಈ ಬಾರಿಯ ದಸರೆಯಲ್ಲಿ ಒಟ್ಟು 14 ಆನೆಗಳು

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ Read More »

ಕರ್ನಾಟಕ

Karnataka Rains: 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.05: ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಧಾರವಾಡ, ಶಿವಮೊಗ್ಗ, ರಾಯಚೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕಲಬುರ್ಗಿ, ಯಾದಗಿರಿ, ಬೀದರ್‌, ಕೊಪ್ಪಳ, ಹಾವೇರಿ, ವಿಜಯಪುರ, ಗದಗ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಚಿಕ್ಕಮಗಳೂರು, ಕೋಲಾರ, ಹಾಸನ, ಕೋಲಾರ, ಕೊಡಗು

Karnataka Rains: 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ Read More »

ಕರ್ನಾಟಕ
Scroll to Top