Ashitha Soodlu

ಕಾವೇರಿ ತೀರ್ಥೋತ್ಭವ ವೀಕ್ಷಣೆಗೆ ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರ ಕಡ್ಡಾಯ ➤ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ.05: ಕಾವೇರಿ ನದಿಯ ಉಗಮ ಸ್ಥಾನವಾದ ಕೊಡಗಿನ ತಲಕಾವೇರಿಯಲ್ಲಿ ಅ. 17ರಂದು ಬೆಳಗ್ಗೆ 7.03ಕ್ಕೆ ಕಾವೇರಿ ತೀರ್ಥ ಉದ್ಭವವಾಗಲಿದೆ. ಆದರೆ, ಈ ಅದ್ಭುತ ಕ್ಷಣವನ್ನು ವೀಕ್ಷಿಸಲು ಆಗಮಿಸುವ ಹೊರ ರಾಜ್ಯ ಹಾಗು ಜಿಲ್ಲೆಯ ಭಕ್ತರು ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರವನ್ನು ಜೊತೆಗೆ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ತೀರ್ಥ ಉದ್ಭವದ ಸಂದರ್ಭ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ಅಡ್ಡಿ, ಆತಂಕಗಳಿರುವುದಿಲ್ಲ. ಆದರೆ, ಕೋವಿಡ್‌ ಮುಂಜಾಗ್ರತಾ ಕ್ರಮವಾಗಿ ಹೊರಗಿನಿಂದ ಬರುವ […]

ಕಾವೇರಿ ತೀರ್ಥೋತ್ಭವ ವೀಕ್ಷಣೆಗೆ ಕೋವಿಡ್‌ ಪರೀಕ್ಷೆಯ ದೃಢೀಕರಣ ಪತ್ರ ಕಡ್ಡಾಯ ➤ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ Read More »

ಕರಾವಳಿ, ಕರ್ನಾಟಕ

ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.05: ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಕಟ್ಟು ನಿಟ್ಟಾಗಿ ಆದೇಶಗಳನ್ನು  ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದ್ದು, ಕೊರೋನಾ ಮಾರ್ಗಸೂಚಿಯನ್ನು ಉಲ್ಲಂಘಿಸುವವರು ಇನ್ನು ಮುಂದೆ ಬಹಳ ಎಚ್ಚರವಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೇ ಇಂದಿನಿಂದ, ಭಾರೀ ದಂಡ ಪಾವತಿಸಬೇಕಾಗುತ್ತದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಜನರಿಗೆ 1,000 ರೂ.ಗಳ ದಂಡ ಮತ್ತು ಇತರ ಸ್ಥಳಗಳಲ್ಲಿ ಮಾಸ್ಕ್‌ ಹಾಕದವರಿಗೆ 500 ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!? Read More »

ಕರಾವಳಿ

ಕುಂದಾಪುರ: ಸರಣಿ ಕಳ್ಳತನ ➤ ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ.05: ಕುಂದಾಪುರದ ಆಸು – ಪಾಸಿನ ಪ್ರದೇಶದಲ್ಲಿ ನಡೆದ ಸರಣಿ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಆರೋಪಿಗಳನ್ನು ಹೊನ್ನಾವರದ ಮಂಕಿ ಗ್ರಾಮದ ವಿಲ್ಸನ್ ಪಿಯದಾಸ್ ಲೋಪಿಸ್ (29) ಹಾಗೂ ತೊಕೆಟ್ಟೆಯ 2 ನೇ ಕ್ರಾಸ್ ನಿವಾಸಿ ಗಂಗಾಧರ್ (40) ಎಂದು ಗುರುತಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು ಬಂಧಿತರಿಂದ 64.76 ಗ್ರಾಂ ಚಿನ್ನ ಮತ್ತು 112 ಗ್ರಾಂ ಬೆಳ್ಳಿ ಮತ್ತು

ಕುಂದಾಪುರ: ಸರಣಿ ಕಳ್ಳತನ ➤ ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಳಿಗೆ: ಆಕಸ್ಮಿಕವಾಗಿ ತೆಂಗಿನಮರವೊಂದು ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.05: ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಒಣಗಿದ ತೆಂಗಿನ ಮರವೊಂದು ಬಿದ್ದು ಕಾರ್ಮಿಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಇಂದು ಇರ್ದೆ ಗ್ರಾಮದ ಉಪ್ಪಳಿಗೆಯಲ್ಲಿ ನಡೆದಿದೆ.     ಉಪ್ಪಳಿಗೆ ತೋಟವೊಂದರಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಉಪ್ಪಳಿಗೆ ಗುರುವ ಎಂಬವರ ಪುತ್ರ ಬಾಬು ಯಾನೆ ನೋನ (50 ವ.) ಎಂದು ಗುರುತಿಸಲಾಗಿದೆ.  

ಉಪ್ಪಳಿಗೆ: ಆಕಸ್ಮಿಕವಾಗಿ ತೆಂಗಿನಮರವೊಂದು ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಂಬೆಟ್ಟು: ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಕೊಂಬೆಟ್ಟು, ಅ.04: ಕೊಬೆಟ್ಟು ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ.     ನೇಣಿಗೆ ಶರಣಾದ ವ್ಯಕ್ತಿಯನ್ನು ಕೊಡಿಪ್ಪಾಡಿ ನಿವಾಸಿ ಇಲೆಕ್ಟ್ರೀಷಿಯನ್‌ ವೃತ್ತಿ ಮಾಡುತ್ತಿರುವ ಸದಾಶಿವ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.  

ಕೊಂಬೆಟ್ಟು: ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲು ಜಾರಿ ಬಿದ್ದು ಯುವ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.04: ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕಲ್ಲು ಜಾರಿ ಬಿದ್ದು ಯುವ ಕಲಾವಿದ ರಾಘವೇಂದ್ರ ಆಚಾರ್ಯ (38 ವ.) ರವರು ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ನಾವರ ಎಂಬಲ್ಲಿ ನಡೆದಿದೆ.     ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಗೋಳಿಕಟ್ಟೆ ನಿವಾಸಿ ರಾಘವೇಂದ್ರ ಆಚಾರ್ಯರವರು ಕಳೆದ ಹಲವು ವರ್ಷಗಳಿಂದ ಕಾವಲಿ ಮಾಡುವ ಕೆಲಸ ಮಾಡುತ್ತಿದ್ದು, ಇಂದು ಕೂಡ ಕೆಲಸದಲ್ಲಿ ನಿರತರಾಗಿದ್ದು ಕಲ್ಲು ಜಾರಿ ತಲೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಉತ್ತಮ ನಾಟಕ

ಕಲ್ಲು ಜಾರಿ ಬಿದ್ದು ಯುವ ಕಲಾವಿದ ಮೃತ್ಯು Read More »

ಕರಾವಳಿ

ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಕರ್ಮಾಯಿ, ಅ.04: 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ ಎಂಬಲ್ಲಿ ಕಾಡಿಗೆ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಸಕಲೇಶಪುರ ಭಾಗಕ್ಕೆ ಮಾರಾಟ ಮಾಡಲು ಪಿಕಪ್ ನಲ್ಲಿ ಸಾಗಿಸುತ್ತಿದ್ದ ವೇಳೆ ಸ್ಥಳೀಯರು ತಡೆ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದು, ಬಳಿಕ ಕಡಬ ಠಾಣೆಯಲ್ಲಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಜಾನುವಾರುಗಳನ್ನುಅಹಿಂಸಾತ್ಮಕವಾಗಿ ಸಾಗಾಟ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯ ವಿರುದ್ಧ FIR ದಾಖಲಾಗಿದ್ದು ನ್ಯಾಯಧೀಶರು ಎಲ್ಲರ ಜಾಮೀನನ್ನು ಕಳೆದ ದಿನ ವಜಾ ಗೊಳಿಸಿದ್ದಾರೆ.

ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ Read More »

ಕರಾವಳಿ

ಮಂಗಳೂರಿನ ಪೆಟ್ರೋಲ್‌‌ ಬಂಕ್‌ಗಳಲ್ಲಿ ಕಳ್ಳತನ ➤ 6 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಬಂಟ್ವಾಳ ಹಾಗೂ ಮಂಗಳೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಪೆಟ್ರೋಲ್‌‌ ಬಂಕ್‌‌‌‌‌‌ಗಳಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಹಾಗೂ ಉಳ್ಳಾಲ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕೆ.ಸಿ.ರೋಡ್‌‌‌ ನಿವಾಸಿ ಮೊಹಮ್ಮದ್‌‌ ಸುಹೈಲ್‌‌ ಯಾನೆ ಅಚ್ಚು(19), ಫಳ್ನೀರ್‌‌‌‌ ರಸ್ತೆ ಮಹಾರಾಜ ಹೈಟ್ಸ್‌‌‌ ಅಪಾರ್ಟ್‌ಮೆಂಟ್‌‌‌‌ ನಿಮಾಸಿ ಮಹಮ್ಮದ್‌‌ ಅರ್ಫಾನ್‌ (20), ತಲಪಾಡಿ ಕೆ.ಸಿ ನಗರ ನಿವಾಸಿಗಳಾದ ಆಶೀಕ್‌ ಯಾನೆ ಅಹ್ಮದ್‌‌‌ ಆಶಿಕ್‌‌‌

ಮಂಗಳೂರಿನ ಪೆಟ್ರೋಲ್‌‌ ಬಂಕ್‌ಗಳಲ್ಲಿ ಕಳ್ಳತನ ➤ 6 ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಕರಾವಳಿ ಭಾಗಗಳಲ್ಲಿ ಇತ್ತೀಚಿಗೆ ಹೆಚ್ಚು ಅಕ್ರಮ ಗೋ ಸಾಗಾಟ ಮಾಡುತ್ತಿರುವುದು ಕೇಳಿಬರುತ್ತಿದೆ. ಆದರೆ ಇಲ್ಲೋಂದು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಬೆಳಕಿಗೆ ಬಂದಿದೆ. ಕರುಗಳನ್ನು ಅಕ್ರಮವಾಗಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಘಟನೆಯ ಬಗ್ಗೆ  ವಿಷಯ ತಿಳಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಭಜರಂಗದಳದ ಕಾರ್ಯಕರ್ತರು ಮನ್ನಗುಡ್ಡದಲ್ಲಿ ದಿಡೀರ್ ಪ್ರತಿಭಟನೆ ನಡೆಸಿ, ಅಕ್ರಮ ಗೋಸಾಗಾಟದ

ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ➤ ಸಂಘ ಪರಿವಾರದಿಂದ ದಿಡೀರ್ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಮಂಗಳೂರಿನ ವೆಲೆನ್ಸಿಯಾದಲ್ಲಿ ಪ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿ, ಮೂವರನ್ನು  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೆಲೆನ್ಸಿಯಾದ ಈ ಪ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳಾದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಹಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top