Ashitha Soodlu

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಅ.04: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಪೆರಾಬೆ ಗ್ರಾಮ ಉರುಂಬಿಯಲ್ಲಿ ಕುಮಾರಧಾರ ನದಿಗೆ ಬಾಗಿನ ಅರ್ಪಿಸಿದ ಬಳಿಕ ಕಡಬದ ಅಂಬೇಡ್ಕರ್‌ ಭವನದಲ್ಲಿ ಜೀವ ವೈವಿದ್ಯ ನಿರ್ವಹಣಾ ಸಭೆ ನಡೆಸಲಿದ್ದಾರೆ ಎಂದು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್‌ ಭಂಡಾರಿಯವರು ತಿಳಿಸಿದ್ದಾರೆ. ಸಭೆಯು ಪೂರ್ವಹ್ನ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಲಿದೆ.   ಈ ಸಭೆಯಲ್ಲಿ ಜೀವ ವೈವಿದ್ಯ ನಿರ್ವಹಣಾ ಸಮಿತಿಯ ಕಡವ ತಾಲೂಕು ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಸದಸ್ಯರಾದ […]

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ Read More »

ಕರಾವಳಿ

ಪುತ್ತೂರು : ಎಪಿಎಂಸಿಯಲ್ಲಿ 7.56 ಕೋಟಿ ಕಾಮಗಾರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.03: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪುತ್ತೂರು ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಸಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರು ರವರು ವಹಿಸಿದ್ದರು. ನವೀಕೃತ ತರಕಾರಿ ಮಾರುಕಟ್ಟೆಯನ್ನು ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಉದ್ಘಾಟಿಸಿದರು. ಹಾಗೂ 1000 ಮೆಟ್ರಿಕ್‌ ಟನ್‌ ಸಾಮಾರ್ಥ್ಯದ ಗೋದಾಮವನ್ನು ರಾಜ್ಯ

ಪುತ್ತೂರು : ಎಪಿಎಂಸಿಯಲ್ಲಿ 7.56 ಕೋಟಿ ಕಾಮಗಾರಿ ಉದ್ಘಾಟನೆ Read More »

ಕರಾವಳಿ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.03: ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್​ಡೌನ್​ನಿಂದಾಗಿ ಭಕ್ತರ ದರ್ಶನಕ್ಕೆ ಮುಚ್ಚಿದ್ದ ಬೆಂಗಳೂರು ಮಹಾನಗರದ ಹೆಗ್ಗುರುತಾಗಿರುವ ಶ್ರೀಕೃಷ್ಣನ ಭವ್ಯಸಾನಿಧ್ಯ  ಇಸ್ಕಾನ್ ದೇವಸ್ಥಾನವು ಬರೋಬ್ಬರಿ ಆರು ತಿಂಗಳ ಬಳಿಕ ಅಕ್ಟೋಬರ್ 5ರಂದು ಭಕ್ತರ ದರ್ಶನಕ್ಕೆ ಎಂದಿನಂತೆ ತೆರೆಯಲಿದೆ.     ಪೂಜ ವಿಧಿ ವಿಧಾನಗಳು ಬೆಳಗ್ಗೆ 9:30-ಮಧ್ಯಾಹ್ನ 12:30 ರತನಕ ಸಂಜೆ 4 ರಿಂದ 8ರತನಕ ಭಕ್ತರ ಪ್ರವೇಶಕ್ಕೆ ಅವಕಾಶ ವಿದ್ದು, ವಾರಾಂತ್ಯದಲ್ಲಿ ಬೆಳಗ್ಗೆ 9:30 ರಿಂದ ರಾತ್ರಿ 8 ಗಂಟೆಯವರೆಗೆ ದೇವರ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ Read More »

ಕರಾವಳಿ, ಕರ್ನಾಟಕ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.03: ಬಾರ್ಕೂರು ಹನೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಶಿಲೆಕಲ್ಲು ಗಣಿಕಾರಿಕೆಯನ್ನು ಬ್ರಹ್ಮಾವರ ತಹಶೀಲ್ದಾರ್, ಜಿಲ್ಲಾ ಗಣಿ ಅಧಿಕಾರಿಗಳು, ಬ್ರಹ್ಮಾವರ ಆರಕ್ಷಕ ಠಾಣೆಯವರು ಕ್ಷಿಪ್ರ ಕಾರ್ಯಾಚರಣೆ ಮಾಡಿ ಸ್ಥಳ ಮಹಜರು ನಡೆಸಿ ಸ್ಥಗಿತಗೊಳಿಸಿರುತ್ತಾರೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ.     ಸಾರ್ವಜನಿಕ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ 30 ಮೀ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಯಿಂದಾಗಿ  ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿದ್ದ ಅನಾನುಕೂಲತೆಗಳ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03: ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಇಂದು ಉಳ್ಳಾಲ ಪುರಸಭೆ ಆಯುಕ್ತರಾದ ರಾಯಪ್ಪ ಅವರು ಬೀದಿ ಬದಿ ವ್ಯಾಪಾರಿಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಹಾಗೆಯೇ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಿದ್ದಾರೆ.     ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಕೊರೊನಾ ನಿಯಮ ಪಾಲಿಸದಿದ್ದರೆ 1,000 ರೂ.ಗಳ ದಂಡ ಮತ್ತು ಮತ್ತೆ ಎರಡನೇ ಬಾರಿ ಇದೇ ಅಪರಾಧ ಮಾಡಿದರೆ 2,000 ರೂ.ಗಳ ದಂಡವನ್ನು ವಿಧಿಸಲಾಗುವುದು. ಮೂರನೇ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ Read More »

ಕರಾವಳಿ

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.03: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌ 2 ರಾತ್ರಿ 12 ಗಂಟೆಯಿಂದ ಅ.9 ರಂದು ರಾತ್ರಿ 12 ಗಂಟೆಯವರೆಗೆ 1973 ರ ಕ್ರಿಮಿನಲ್‌ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಕಾಸರಗೋಡು, ಬೇಕಲ, ಬದಿಯಡ್ಕ, ಕುಂಬಳೆ, ಮಂಜೇಶ್ವರ ಹೊಸದುರ್ಗ, ವಿದ್ಯಾನಗರ, ಮೇಲ್ಪರಂಬ, ಚಂದೇರ ಪೊಲೀಸ್‌ ಠಾಣಾ ವ್ಯಾಪ್ತಿ ಹಾಗೂ ಪರಪ್ಪ, ಒಡೆಯಂಚಾಲ್‌,

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ Read More »

ಕರಾವಳಿ

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ.03: ಕಳೆದ ದಿನದಂದು ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಕುಕ್ಕಂಜೆ ರಸ್ತೆ ಬಳಿಯ ಎಲ್‌ವಿಟಿ ಬಸ್‌ ನಿಲ್ದಾಣದ ಸಮೀಪದ ನಿವಾಸಿ ಮೊಹಮ್ಮದ್‌ ಆಲಿ (33) ಹಾಗೂ ಕುಂಜಿಬೆಟ್ಟುವಿನ ಪೆರಂಪಲ್ಲಿ ನಿವಾಸಿ ಶ್ರೀಧರ್ (32) ಎಂದು ಗುರುತಿಸಲಾಗಿದೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಿದಾಗ ತಾವು ಮಣಿಪಾಲ, ಮಲ್ಪೆಯಲ್ಲಿ ಗಾಂಜಾ ಮಾರಾಡ ಮಾಡಿದ್ದೇವೆ. ಇನ್ನುಳಿದ ಗಾಂಜಾವನ್ನು ಉದ್ಯಾವರದಲ್ಲಿ ಮಾರಾಟ ಮಾಡಲು

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ.02: ಶ್ರೀ. ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ ಇದರ ಸಂಯುಕ್ತದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಇಂದು ನಡೆಯಿತು.     ಕಾರ್ಯಕ್ರಮದ ಮುಖ್ಯ ಅದ್ಯಕ್ಷತೆಯನ್ನು ತಮ್ಮಯ್ಯ ಗೌಡ, ಜನಜಾಗೃತಿ ವೇದಿಕೆ ವಲಯಾದ್ಯಕ್ಷರು ಬಿಳಿನೆಲೆ ವಲಯ, ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ ಎರ್ಕ ಬಿಳಿನೆಲೆ ಒಕ್ಕೂಟಗಳ ವಲಯಾದ್ಯಕ್ಷರು, ಮುಖ್ಯ ಅಥಿತಿಗಳು ಶ್ರೀ ಯುತ, ಮೇದಪ್ಪ ನಾವೂರು ಯೋಜನಾದಿಕಾರಿಗಳು ಶ್ರೀ

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.02: ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಕ್ಟೋಬರ್ 2 ರ ಇಂದು ಮಹಾತ್ಮ ಗಾಂಧಿ ಉದ್ಯಾನದಲ್ಲಿ 151 ನೇ ಗಾಂಧಿ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟಾ ಅವರು, “ಇಂದು ನಾವು ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅಹಿಂಸೆಯ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.02: ದಕ್ಷಿಣ ಭಾರತ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ಇಂದು ಒಂದು ವರುಷ ಸಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ ನೀಡಿದ ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್‌ ಪಾಲುದಾರ ಅಜಿತ್‌ ಶೆಟ್ಟಿ ಅವರ ನೇತೃತ್ವದಲ್ಲಿ 2.5ಕೋಟಿ ಮೌಲ್ಯದ ಬ್ರಹ್ಮರಥವು ಸುಬ್ರಹ್ಮಣ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣ ಗೊಂಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮ ರಥವನ್ನು

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ Read More »

ಕರಾವಳಿ
Scroll to Top