Ashitha Soodlu

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.02: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151ನೇ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನ. ಹೀಗಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸ್ಮಾರಕ ರಾಜ್ ಘಾಟ್ ಮತ್ತು ಶಾಸ್ತ್ರೀ ಸ್ಮಾರಕವಿರುವ ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಲಾಯಿತು. ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ […]

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ

(ನ್ಯೂಸ್ ಕಡಬ) newskadaba.com ಸವಣೂರು, ಅ.02: ಅರಿಗಮಜಲು ಎಂಬಲ್ಲಿಂದ ರಸ್ತೆಬದಿಯ ದನವನ್ನು ಕದ್ದು ಮಾಂತೂರು ಶಾಂತಿನಗರದಲ್ಲಿ ಹತ್ಯೆಗೈದು ಮಾಂಸಮಾಡುವ ತಯಾರಿಯಲ್ಲಿದ್ದ ಸಂದರ್ಭದಲ್ಲಿ ಸವಣೂರು ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮಾಂಸಕ್ಕೆ ಸಿದ್ದವಾಗಿದ್ದ ದನ ಮತ್ತು ಇತರ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ Read More »

ಕರಾವಳಿ

ಬೈಕ್‌ ಕಳವು ಮಾಡಿ ಮಾರಾಟಕ್ಕೆ ಯತ್ನ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.01: ಮಂಗಳೂರು ಕದ್ರಿ ಪೂರ್ವ ಪೊಲೀಸ್‌ ಠಾಣೆಯ ವ್ಯಾಪ್ತಿ ಮತ್ತು ಮಂಗಳೂರು ನಗರದ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಕದ್ರಿ ಪೂರ್ವ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿ ಅವರಿಂದ ರೂ.96000 /- ಮೌಲ್ಯದ ಸ್ಪೈಂಡರ್‌ ಬೈಕ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ಬಂಧಿತ ಚರಣ್‌ ರಾಜ್‌ 20 ವರ್ಷ ಪ್ರಾಯದವನಾಗಿದ್ದು ಪಂಜಿಮೊಗರು ಗ್ರಾಮದವನಾಗಿದ್ದಾನೆ.   ಅರೋಪಿ ಚರಣ್‌ ತನ್ನ ಸಹಚರರಾದ ಸುಮಂತ್‌, ವಿಜಯ್‌ ಎಂಬುವವರೊಂದಿಗೆ ಸೇರಿಕೊಂಡು 2018 ಇಸವಿಯಲ್ಲಿ 1 ಬೈಕ್‌

ಬೈಕ್‌ ಕಳವು ಮಾಡಿ ಮಾರಾಟಕ್ಕೆ ಯತ್ನ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಬಂಟ್ವಾಳ : ಗಾಂಜಾ ಹೊಂದಿದ್ದ ಆರೋಪಿಯ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.01: ಬಂಟ್ವಾಳ ಗ್ರಾಮಾಂತರ ಪೊಲೀಸರು ಫರಂಗಿಪೇಟೆಯಲ್ಲಿ ಗಾಂಜಾ ಹೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 4 ಸಾವಿರ ರೂ. ಮೌಲ್ಯದ 235 ಗ್ರಾಂ. ಗಾಂಜಾ ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಫರಂಗಿಪೇಟೆ ನಿವಾಸಿ ಮೊಹಮ್ಮದ್‌ ಅಜರುದ್ದೀನ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್‌ ಡಿಸೋಜ ಮತ್ತು ಪೊಲೀಸ್‌ ಸರ್ಕಲ್‌ ಇನ್ಸ್ ಪೆಕ್ಟರ್‌ ಟಿ.ಡಿ ನಾಗರಾಜ್‌ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪಿಎಸೈ ಪ್ರಸನ್ನ, ಪ್ರೊಬೆಷನರಿ ಪಿಎಸೈ ನಸ್ರಿನ್‌ ತಾಜ್‌, ಎಚ್.‌ ಸಿ.

ಬಂಟ್ವಾಳ : ಗಾಂಜಾ ಹೊಂದಿದ್ದ ಆರೋಪಿಯ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ನಿವೃತ್ತ ಎ.ಎಸ್.ಐ ಮಧು ಟಿ. ಯವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.01: ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಎ.ಎಸ್.ಐ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಧು ಟಿ. ಯವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವು ಕಳೆದ ದಿನದಂದು ದೇವಿ ಹೈಟ್ಸ್‌ ನ ಅನುಗ್ರಹ ಸಭಾಭವನದಲ್ಲಿ ನಡೆಯಿತು. ಬೆಳ್ಳಾರೆ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್‌ ಉಳುವಾರು ರವರಿಗೆ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಯಾಗಿದ್ದು ಇವರನ್ನು ಅಭಿನಂದಿಸಲಾಯಿತು. ಸುಳ್ಯದ ಸರ್ಕಲ್‌ ಇನ್ಸ್ ಪೆಕ್ಟರ್‌ ನವೀನ್‌ ಚಂದ್ರ ಜೋಗಿಯವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳ್ಳಾರೆ ಪೊಲೀಸ್‌

ಬೆಳ್ಳಾರೆ: ನಿವೃತ್ತ ಎ.ಎಸ್.ಐ ಮಧು ಟಿ. ಯವರಿಗೆ ಬೀಳ್ಕೊಡುಗೆ Read More »

ಕರಾವಳಿ

ಬೈಕ್ ‌- ಸ್ಕೂಟಿ ಮುಖಾಮುಖಿ ಡಿಕ್ಕಿ ➤ ಸವಾರರು ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಅಯ್ಯನಕಟ್ಟೆ, ಅ.01:  ಕಳಂಜ ಗ್ರಾಮದ ಅಯ್ಯನಕಟ್ಟೆ ಸೇತುವೆಯ ತಿರುವಿನ ಬಳಿ ಮಾರಪ್ಪ ಮೂಲ್ಯ ಎಂಬವರ ಬೈಕ್‌ ಮತ್ತು ಕುಶಾಲಪ್ಪ ಗೌಡ ಎಂಬವರ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಇಂದು  ನಡೆದಿದೆ. ಸ್ಕೂಟಿ ಸವಾರರ ಮೊನಕಾಲಿಗೆ ಗಾಯವಾಗಿದ್ದರಿಂದ ಘಟನಾ ಸ್ಥಳದಲ್ಲಿದ್ದ ಎ.ಕೆ ಅಶ್ರಫ್‌ ರವರು ಗಾಯಾಳುವನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗಿ  ಚಿಕಿತ್ಸೆ ಕೊಡಿಸಿದರು. ಎರಡೂ ವಾಹನಗಳು ಜಖಂಗೊಂಡು ಸವಾರರು ಸಣ್ಣ ಪ್ರಮಾಣದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಸವಾರರಿಬ್ಬರು ಹೊರ ರೋಗಿಗಳಾಗಿ

ಬೈಕ್ ‌- ಸ್ಕೂಟಿ ಮುಖಾಮುಖಿ ಡಿಕ್ಕಿ ➤ ಸವಾರರು ಪ್ರಾಣಪಾಯದಿಂದ ಪಾರು Read More »

ಕರಾವಳಿ

ಹೊಸ್ಮಠ ಸೇತುವೆಯಿಂದ ಹಾರಿ ವ್ಯಕ್ತಿಯ ಹುಚ್ಚಾಟ ➤ ನದಿಯಲ್ಲೇ ನಿಂತು ಪೊಲೀಸರ ಕಾಲನ್ನು ಎಳೆದ ಭೂಪ. ಮುಂದೇನಾಯ್ತು ಗೊತ್ತೇ..೧೧???

(ನ್ಯೂಸ್ ಕಡಬ) newskadaba.com ಕಡಬ, ಸೆ.30: ಕಡಬ ತಾಲೂಕಿನ ಹೊಸ್ಮಠ ಸೇತುವೆಯ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದಾನೆ. ಮೊದಲು ತಾನೂ ನದಿಗೆ ಹಾರಿ ಈಜಾಡುತ್ತಾ ಕಾಲ ಕಳೆದಿದ್ದಾನೆ. ಆದರೆ, ಇದನ್ನು ಗಮನಿಸಿದ ಸ್ಥಳೀಯರು, ಆತ ನದಿಗೆ ಬಿದ್ದಿದ್ದಾನೆ ಎಂದು ಆತನ ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಆತ ಮಾಡಿದ್ದೇ ಬೇರೆ.!?? ಆತನ ಸಹಾಯಕ್ಕೆ ಧಾವಿಸಿದ ಸ್ಥಳೀಯರನ್ನು ಆತ ನೀರಿಗೆ ಎಳೆದು ಹಾಕಿ ಹುಚ್ಚಾಟ ಮೆರೆದಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪ್ರಶ್ನಿಸುತ್ತಿದ್ದಾಗಲೇ ಆತ

ಹೊಸ್ಮಠ ಸೇತುವೆಯಿಂದ ಹಾರಿ ವ್ಯಕ್ತಿಯ ಹುಚ್ಚಾಟ ➤ ನದಿಯಲ್ಲೇ ನಿಂತು ಪೊಲೀಸರ ಕಾಲನ್ನು ಎಳೆದ ಭೂಪ. ಮುಂದೇನಾಯ್ತು ಗೊತ್ತೇ..೧೧??? Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್‌ಗೆ ಲಾರಿ ಡಿಕ್ಕಿ ➤ ದ್ವಿಚಕ್ರ ಸವಾರ ಗಂಭೀರ..!!

(ನ್ಯೂಸ್ ಕಡಬ) newskadaba.com ಸುರತ್ಕಲ್, ಸೆ.30: ಹಿಂಬದಿಯಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಎದುರಿದ್ದ ಖಾಸಗಿ ಬಸ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ನ ಮಿಸ್ಕಿತ್ ಆಸ್ಪತ್ರೆಯ ಬಳಿ ನಡೆದಿದೆ.     ಗಂಭೀರ ಗಾಯಗೊಂಡ ದ್ವಿಚಕ್ರ ಸವಾರನನ್ನು ಸುಧಾಕರ್‌ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.  

ಸ್ಕೂಟರ್‌ಗೆ ಲಾರಿ ಡಿಕ್ಕಿ ➤ ದ್ವಿಚಕ್ರ ಸವಾರ ಗಂಭೀರ..!! Read More »

ಕರಾವಳಿ

ಮಂಗಳೂರು: ನಿವೃತ್ತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌ ಹೆಗ್ಡೆ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಖ್ಯಾತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌‌ ಹೆಗ್ಡೆ (79) ಅವರು ಕಳೆದ (ಮಂಗಳವಾರ) ದಿನದಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಡಾ.ದೇವದಾಸ್ ಹೆಗ್ಡೆ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.     ಡಾ.ಹೆಗ್ಡೆ ಅವರು  ಎ.ಜೆ ಮೆಡಿಕಲ್‌ ಕಾಲೇಜಿನ ಡೀನ್‌‌‌‌ ಹಾಗೂ ಕೆ.ಎಸ್‌‌‌.ಹೆಗ್ಡೆ ಮೆಡಿಕಲ್‌‌ ಅಕಾಡೆಮಿಯ ನಿವೃತ್ತ ಮುಖ್ಯ ಶಸ್ತ್ರಚಿಕಿತ್ಸಕರಾಗಿದ್ದರು. ಕಸ್ತೂರ್ಬಾ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ನಿವೃತ್ತ ಪ್ರಾಧ್ಯಾಪಕರಾಗಿದ್ದರು.  

ಮಂಗಳೂರು: ನಿವೃತ್ತ ಶಸ್ತ್ರಚಿಕಿತ್ಸಕ ಡಾ.ದೇವದಾಸ್‌‌ ಹೆಗ್ಡೆ ನಿಧನ Read More »

ಕರಾವಳಿ

ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು

(ನ್ಯೂಸ್ ಕಡಬ) newskadaba.com ದೊಡ್ಡತೋಟ, ಸೆ.30: ಸುಳ್ಯ ದೊಡ್ಡತೋಟದಿಂದ ಮರ್ಕಂಜ ರಸ್ತೆಯ ನಳಿಯಾರು ಎಂಬಲ್ಲಿ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ತೋಡಿಗಿಳಿದು ಭಾರೀ ಅಪಾಯದಿಂದ ಬಚಾವ್‌ ಆದ ಘಟನೆ ಕಳೆದ ದಿನ ಸಂಜೆ ವರದಿಯಾಗಿದೆ.     ದೊಡ್ಡತೋಟ – ಮರ್ಕಂಜಕ್ಕೆ ಹೋಗುವ ರಸ್ತೆಯ ದೊಡ್ಡತೋಟದಿಂದ ಸ್ವಲ್ಪ ಮುಂದಕ್ಕೆ ಹೋದಂತೆ ಇಳಿಜಾರು ಹಾಗೂ ತಿರುವು ಇದೆ. ಹಾಗೂ ಕೆಳಭಾಗದಲ್ಲಿ ತೋಡೊಂದು ಹರಿಯುತ್ತಿದ್ದು, ತಿರುವಿನಲ್ಲಿ ನಿಯಂತ್ರಣ ತಪ್ಪಿದ ಜೀಪು ನೇರವಾಗಿ ಸುಮಾರು 50 ಅಡಿ ಕೆಳಗೆ ಹರಿಯುವ ತೋಡಗೆ

ಸುಳ್ಯ : ದೊಡ್ಡತೋಟದಲ್ಲಿ ರಸ್ತೆ ಬಿಟ್ಟು ತೋಡಿಗಿಳಿದ ಜೀಪು Read More »

ಕರಾವಳಿ
Scroll to Top