Ashitha Soodlu

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ ಖಾನ್ ( 24) ಎಂದು ಪೊಲೀಸರು ತಿಳಿಸಿದ್ದಾರೆ. ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ತಪ್ಪಿಸಿ, ಕೇಂದ್ರದ ಕಿಟಿಕಿ ಮುರಿದು ಈತ ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ […]

ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.30: ಬೆಳ್ಳಾರೆ ಪೊಲೀಸ್‌ ಠಾಣಾ ನಿವಾಸಿಯಾದ, ಅಪ್ರಾಪ್ತ ವಯಸ್ಸಿನ ಮಗಳು ಅವರ ಮನೆಯ ಸ್ನಾನದ ಕೊಠಡಿಯಲ್ಲಿರುವ ವೇಳೆ ಆರೋಪಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್‌ ಎಂಬವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್‌ ನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದು, ಈ ವೇಳೆ ಆರೋಪಿಯು ಮೊಬೈಲ್‌ ಎಳೆದುಕೊಂಡು ಪರಾರಿಯಾಗಿರುತ್ತಾನೆ. ಇನ್ನು ಆರೋಪಿಯ ತಂದೆಯ ಬಳಿ ವಿಚಾರ ಹೇಳಿದಕ್ಕೆ

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರಿಕರಿಸಿದ ಪ್ರಕರಣ ➤ ಆರೋಪಿ ಶ್ಯಾಮ್‌ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬೆಂಕಿ ಅವಘಡ.!!

‌(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30: ನಗರದ ಎರಡು ಕಡೆಗಳಲ್ಲಿ ಪ್ರತ್ಯೇಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಂಕ್ ಒಫ್ ಬರೋಡ ಹಂಪನ್ಕಟ್ಟ ಶಾಖೆಯಲ್ಲಿ ಇಂದು ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಆಗಮಿಸಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಗದೊಂದು

ಮಂಗಳೂರಿನಲ್ಲಿ ಬೆಂಕಿ ಅವಘಡ.!! Read More »

ಕರಾವಳಿ

ಸುಳ್ಯದಲ್ಲಿ ಚರಂಡಿಗಿಳಿದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.29: ಸುಳ್ಯದ ಬಸ್‌ ನಿಲ್ದಾಣದ ಬಳಿ ಕಾರೊಂದು ರಸ್ತೆ ಬದಿ ತಿರುಗುತ್ತಿದ್ದ ವೇಳೆ ಕಾರಿನ ಚಕ್ರ ಫುಟ್‌ ಪಾತ್‌ ಸ್ಲ್ಯಾಬ್ ಮೇಲೆ ಹೋದ ಪರಿಣಾಮ ಸ್ಲ್ಯಾಬ್ ಜಾರಿ ಕಾರಿನ ಚಕ್ರ ಚರಂಡಿಗೆ ಇಳಿದಿದೆ.ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ   ಬಳಿಕ ಸಾರ್ವಜನಿಕರ ಸಹಕಾರದಿಂದ ಕಾರನ್ನು ಮೇಲೆಕ್ಕೆತ್ತಲಾಯಿತು. ಕಾರು ಐವರ್ನಾಡಿನ ಚಂದ್ರ ಲಿಂಗಂ ರವರಾಗಿದ್ದು ಕಾರಲ್ಲಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಸುಳ್ಯ ನಗರದ ಫುಟ್‌ ಪಾತ್‌ ಸ್ಲ್ಯಾಬ್‌ ಗಳೆಲ್ಲವೂ ಅಲ್ಲಾಡುತ್ತಿದ್ದು ಜನರು ಅದರ

ಸುಳ್ಯದಲ್ಲಿ ಚರಂಡಿಗಿಳಿದ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29: ಮುಂಬೈನಿಂದ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾದ ಆರೋಪಿಯನ್ನು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇದೀಗ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಬೆಂಗಳೂರಿನಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರಿನ ಬಂದರು ಮೂಲದ ನಿವಾಸಿ ಪೆಡ್ಲರ್ ಶಾ ನವಾಜ್ ನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದು, ಆ ದಿನವೇ ಬೆಂಗಳೂರಿನಲ್ಲಿ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಸೆ.29: ಇತ್ತೀಚೆಗೆ ನಿಧನರಾದ ಕಾಂಗ್ರೇಸ್‌ನ ಹಿರಿಯ ಮುಖಂಡ ದ.ಕ ಜಿಲ್ಲಾ ಮದ್ರಸ ಮೇನೇಜ್ಮೆಂಟ್ ನ ಕಾರ್ಯಾಧ್ಯಕ್ಷ ದಿ. ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ , ಕಡಬ ಅಂಬೇಡ್ಕರ್‌ ಭವನದಲ್ಲಿ ಕಳೆದ ದಿನ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.     ಎಸ್‌ ಕೆ ಎಸ್‌ ಎಸ್‌ ಎಫ್‌ ಕಡಬ ವಲಯದ, ನ್ಯೂ ಫ್ರೆಂಡ್ಸ್‌ ಕ್ಲಬ್‌, ವಿಖಾಯ ಕಡಬ ವಲಯ ಇವುಗಳ ಆಶ್ರಯದಲ್ಲಿ ಮಂಗಳೂರಿನ ಇಂಡಿಯಾನ್‌ ರೆಡ್‌ ಕ್ರಾಸ್‌ ಸೊಸೈಟಿ ಸಹಭಾಗಿತ್ವದಲ್ಲಿ

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.29: ರಾಜ್ಯದಲ್ಲಿ ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ದಿನಾಂಕ ಇದುವರೆಗೆ ಅಂತಿಮವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.!

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ.29: ಗುತ್ತಿಗಾರು ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ಕೊರೋನಾ ಪರೀಕ್ಷೆಯು ಕಳೆದ ದಿನ ನಡೆಯಿತು.     54 ಮಂದಿಯನ್ನು ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಇಬ್ಬರಿಗೆ ಕೊರೋನಾ ಪಾಸಿಟಿವ್‌ ಬಂದಿರುವುದು ವರದಿಯಾಗಿದೆ.  

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.! Read More »

ಕರಾವಳಿ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಸೆ.27: ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಹರೀಶ್‌ ರವರು ಅಕಾಲಿಕವಾಗಿ  2018  ಸೆ.27 ರಂದು ವಿಧಿವಶರಾಗಿದ್ದರು. ಇವರ ಸ್ಮರಣಾರ್ಥ ಮಜ್ಜಾರು ಕ್ರಾಸ್‌ ಬಳಿ ಬಂಧು-ಬಳಗದವರು ಹಾಗೂ ಮಿತ್ರರಿಂದ ಕೊಡುಗೆಯಾಗಿ ನೀಡಲಾಗಿದ್ದ ಸೋಲಾರ್‌ ಬೀದಿ ದೀಪವನ್ನು ಇಂದು ಅಳವಡಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್‌ ಗುಂಡಿಮಜಲು ಅವರು, ಹರೀಶ್‌ ಮಜ್ಜಾರು ಅವರು ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ನಡೆನುಡಿಗಳಿಂದ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ ಕುಟುಂಬವರ್ಗ, ಸಮಾಜದಲ್ಲಿ ಆದರ್ಶವಾಗಿ ಬೆಳೆದುಬಂದವರು. ಇವರು ವಿಧಿವಶರಾಗಿದ್ದು ನಮಗೆಲ್ಲ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌ Read More »

ಕರಾವಳಿ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಇನ್ನಷ್ಟು ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್‌ ಕುರಿತ ಹೇಳಿಕೆ ಪಡೆದ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಡ್ರಗ್‌ ಪೆಡ್ಲರ್‌ ನನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ಡ್ರಗ್‌ ಪೂರೈಕೆ ಮಾಡುತ್ತಿದ್ದ ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮೊಹಮ್ಮದ್‌ ಶಾಕಿರ್‌ ಎಂಬಾತನನ್ನು ಬಂಧಿಸಿದ್ದಾರೆ. ಮಹಮ್ಮದ್ ಶಾಕೀರ್ ಗೆ ಸಂಬಂಧಿಸಿ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top