Ashitha Soodlu

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!!

(ನ್ಯೂಸ್ ಕಡಬ) newskadaba.com ಹೈದರಬಾದ್  ,ಸೆ.08:  ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶರಾಗಿದ್ದಾರೆ. ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.   ಬಾತ್ ರೂಮ್ ನಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರು ಮೃತಪಟ್ಟರು. ಲಾಕ್ ಡೌನ್ ನಿಂದ ಸಿನಿಮಾ ಶೂಟಿಂಗ್ ಇಲ್ಲದ ಕಾರಣ ಅವರು ಗುಂಟೂರಿನಲ್ಲಿ ಇದ್ದರು.ಸಮರಸಿಂಹ ರೆಡ್ಡಿ, ಪ್ರೇಮಿಚುಕುಂಡಮ್ ರಾ, ನರಸಿಂಹ ನಾಯ್ಡು, ನೂವೊಸ್ತಾನಂತೆ ನೇನೊದ್ದಂತನಾ, ಜುಲಾಯಿ, ರೆಡಿ, ಕಿಕ್, […]

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!! Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.08: ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.   ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸಿದ್ದರಾಜ್ ಕಲ್ಯಾಣಕರ್, ಅವರು ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ Read More »

ಕರ್ನಾಟಕ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.     ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನೆಲೆ ➤ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಸೆ.7 ರಿಂದ 19ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಕೆ.ಎಸ್‌.ಆರ್‌.‌ಟಿ.ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್‌ ಸೌಲಭ್ಯ ಒದಗಿಸಿದ್ದು, ಇದರ ಪ್ರಯೋಜನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.   ಸೆ.7ರಂದು ಬೆಳಿಗ್ಗೆ 10.15ರಿಂದ 1.30ರವರೆಗೆ ಉರ್ದು, ಸಂಸ್ಕೃತ, 2.15ರಿಂದ 5.30ರವರೆಗೆ ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೊಮೊಬೈಲ್‌, ಹೆಲ್ತ್ ಕೇರ್‌, ಬ್ಯೂಟಿ ಮತ್ತು ವೆಲ್‌ ನೆಸ್‌, ಗೃಹ ವಿಜ್ಞಾನ, ಸೆ. 08ರಂದು

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನೆಲೆ ➤ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ಸೌಲಭ್ಯ Read More »

ಕರಾವಳಿ, ಕರ್ನಾಟಕ

ಕೌಶಲ್ಯ ಕರ್ನಾಟಕ ಯೋಜನೆ – ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖಾ ಅಧೀನಕ್ಕೆ ಒಳಪಟ್ಟ ಕೆ.ಜಿ.ಟಿ.ಟಿ.ಐ (ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್) ಸಂಸ್ಥೆಯಲ್ಲಿ ಮುಖ್ಯ ಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ “ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್(ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಟ್ಯಾಲಿ” ಕೋರ್ಸ್‍ಗಳಲ್ಲಿ ಉಚಿತ ಉದ್ಯೋಗಾಧಾರಿತ ಅಲ್ಪಾವಧಿ ಕೌಶಲ್ಯ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್

ಕೌಶಲ್ಯ ಕರ್ನಾಟಕ ಯೋಜನೆ – ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಎಸ್.ಸಿ, ಎಸ್.ಟಿ.- ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. 2019-20ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ, ಅಂತಿಮ ಪದವಿ, ಅಂತಿಮ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ  ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅಂತರ್ಜಾಲ (ಆನ್‍ಲೈನ್) ದ ಮೂಲಕ ಅರ್ಜಿಯನ್ನು ಇಲಾಖಾ ವೆಬ್‍ಸೈಟ್ ವಿಳಾಸ  ಎಸ್.ಸಿ www.sw.kar.nic.in  ಮತ್ತು  ಎಸ್.ಟಿ www.tw.kar.nic.in ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಇಂತಿವೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ

ಎಸ್.ಸಿ, ಎಸ್.ಟಿ.- ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗದ ಚಿಕಿತ್ಸೆ ಮತ್ತು ನಿಯಂತ್ರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಲಂಪಿ ಚರ್ಮ ಗಂಟು ರೋಗವು  ದನಗಳಲ್ಲಿ ಮತ್ತು ಎಮ್ಮೆಗಳಲ್ಲಿ ಕಂಡುಬರುವ ಒಂದು ವೈರಸ್ ಖಾಯಿಲೆಯಾಗಿರುತ್ತದೆ. ಈ ಖಾಯಿಲೆಯು ಸೊಳ್ಳೆಗಳು, ನೊಣಗಳು ಮತ್ತು ಉಣ್ಣೆ (ಉನುಗು)ಗಳ ಮೂಲಕ ಜಾನುವಾರುಗಳಿಗೆ ಹರಡುತ್ತದೆ. ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಈ ರೋಗವು ಕಂಡು ಬಂದಿದ್ದು, ಇತ್ತೀಚೆಗೆ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿದೆ.  ಆದರೆ ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಜಾನುವಾರುಗಳಲ್ಲಿ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಒಂದು ವೇಳೆ ಜಾನುವಾರುಗಳಲ್ಲಿ ಲಂಪಿ

ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗದ ಚಿಕಿತ್ಸೆ ಮತ್ತು ನಿಯಂತ್ರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳ ಪರಿಶೀಲನೆ – ಜಿಲ್ಲಾ ಆರೋಗ್ಯಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್, ಕ್ಲಿನಿಕ್‍ ಗಳನ್ನು  ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗರ್ಭ ಪೂರ್ವ ಮತ್ತು ಜನನ ಪೂರ್ವ ಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯಿದೆ 1994 ಮತ್ತು ನಿಯಮ 1996 ರ ಅನುಷ್ಠಾನಕ್ಕೆ ಸಂಬಂಧಿಸಿದ ದ.ಕ.

ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳ ಪರಿಶೀಲನೆ – ಜಿಲ್ಲಾ ಆರೋಗ್ಯಾಧಿಕಾರಿ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.05:  ಕಳೆದ ಕೆಲವು ದಿನಗಳ ಹಿಂದೆ ಭಾರಿ ಸುದ್ದಿ ಮಾಡಿದ್ದ ಬಿಳಿನೆಲೆ ಅಕ್ರಮ ಶೆಡ್ ವಿಚಾರದಲ್ಲಿ ಕೊನೆಗೆ ಗ್ರಾ. ಪಂ ಅನಧಿಕೃತ ಅಂಗಡಿಗಳಿಗೆ ಬೀಗ ಜಡಿದಿತ್ತು. ಈ ವೇಳೆ ದೇವಪ್ಪ ಗೌಡ ಎಂಬುವರಿಗೆ ಸೇರಿದ ಅಂಗಡಿಯನ್ನು ಲಾಕ್ ಮಾಡಲಾಗಿತ್ತು ಇಧೀಗಾ ಗೈ ಕೋರ್ಟ್ ಆದೇಶದಂತೆ ಬೀಗ ಜಡಿದಿದ್ದ ಅಂಗಡಿಯ ಲಾಕ್ ಮತ್ತೆ ಓಪನ್ ಆಗಿದೆ.   ದೇವಪ್ಪ ಗೌಡ ಎಂಬವರಿಗೆ ಸೇರಿದ ಅಂಗಡಿ ಹಾಗೂ ವಾಸದ ಮನೆಗೆ ಏಕಾಏಕಿ ಬೀಗ ಜಡಿದಿರುವ

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್ Read More »

ಕರಾವಳಿ, ಕರ್ನಾಟಕ

ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಈ ವರ್ಷದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಶಿಕ್ಷಕರ ದಿನಾಚರಣೆಯಾದ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವರ್ಚುವೆಲ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ್ರಪತಿ ಭವನದಲ್ಲಿ ರಾಷ್ಟ್ರ್ರಪತಿ ರಾಮನಾಥ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.  ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಅವರು ಉಪಸ್ಥಿತರಿದ್ದರು.  ಯಾಕೂಬ್ ಅವರ ಸಾಧನೆಗಳ ಬಗ್ಗೆ

ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ
Scroll to Top