Ashitha Soodlu

ಸೆಪ್ಟೆಂಬರ್-5, ಶಿಕ್ಷಕರ ದಿನಾಚರಣೆ ➤‘ಗುರು’ ಎಂಬ ದೀಪಸ್ತಂಭ

(ನ್ಯೂಸ್ ಕಡಬ) newskadaba.com  ಸೆ. 05. ಮಗದೊಮ್ಮೆ ಶಿಕ್ಷಕರ ದಿನಾಚರಣೆ ಬಂದಿದೆ. ಇದೇನು ವಿಶೇಷ ಸಂಗತಿ ಅಲ್ಲ ಬಿಡಿ, ಪ್ರತಿ ವರ್ಷವೂ ಸೆಪ್ಟೆಂಬರ್-5 ಬಂದೇ ಬರುತ್ತದೆ. ಮತ್ತದೇ ಕಾಟಾಚಾರದ ಆಚರಣೆಗಳು. ಶಿಷ್ಟಾಚಾರಕ್ಕಾಗಿ ಶಿಕ್ಷಕರನ್ನು ಹಾಡಿ ಹೊಗಳುವುದು, ಸನ್ಮಾನ ಮಾಡುವುದು, ಹೂ ಹಾರ ಹಾಕಿ, ಹೊಗಳಿ ಹೊನ್ನ  ಶೂಲಕ್ಕೇರಿಸುವುದು. ಇವೆಲ್ಲಾ ಆಧುನಿಕ ಶಿಕ್ಷಣ ವ್ಯವಸ್ಥೆಯ ವ್ಯಾಪಾರೀಕರಣಗೊಂಡ ವಿಭಿನ್ನ ಮುಖಗಳು ಎಂದರೂ ತಪ್ಪಾಗಲಾರದು. ಈಗಿನ ಶಿಕ್ಷಣ ವ್ಯವಸ್ಥೆ ಬಹಳ ಭಿನ್ನವಾಗಿದೆ. ಶಿಕ್ಷಣ ಎನ್ನುವುದು ಒಂದು ಬಹುದೊಡ್ಡ ವ್ಯಾಪಾರವಾಗಿ ಮಾರ್ಪಟ್ಟಿದೆ. ಇವತ್ತು […]

ಸೆಪ್ಟೆಂಬರ್-5, ಶಿಕ್ಷಕರ ದಿನಾಚರಣೆ ➤‘ಗುರು’ ಎಂಬ ದೀಪಸ್ತಂಭ Read More »

ವಿಶೇಷ ಲೇಖನಗಳು

ಶಕ್ತಿ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿವೃತ್ತ ಶಿಕ್ಷಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ ಕಾಲೇಜಿನ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತು. ಈ ವರ್ಷ ನಿವೃತ್ತ ಶಿಕ್ಷಕ, ಸಮಾಜಶಾಸ್ತ್ರ ಲೇಖಕರಾದ ಡಾ. ಚ.ನಾ ಶಂಕರ್‍ ರಾವ್ ಹಾಗೂ ಸಂತ ಆಗ್ನೇಸ್‍ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ. ಸರಸ್ವತಿರಾವ್‍ ಇವರಿಗೆ

ಶಕ್ತಿ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿವೃತ್ತ ಶಿಕ್ಷಕರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.   ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಸಿಬ್ಬಂದಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ರವಿಶಂಕರ್, ವೀರೇನ್ ಖನ್ನಾ,

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05: ಕೋವಿಡ್-19 ಕಾರಣಕ್ಕೆ ಐದು ತಿಂಗಳುಗಳಿಂದ ಕರಾವಳಿಯ ದೇವಾಲಯಗಳಲ್ಲಿ ಸ್ಥಗಿತಗೊಂಡಿದ್ದ ಸೇವೆಗಳು ಆರಂಭ ಗೊಂಡಿವೆ. ಮುಂಜಾಗ್ರತಾ ಕ್ರಮದೊಂದಿಗೆ ಭಕ್ತರ ದಟ್ಟಣೆಯೂ ಕಂಡುಬಂತು.   ದ.ಕ.ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ,ಕಟೀಲು, ಮಂಗಳಾದೇವಿ, ಕದ್ರಿ, ಕುದ್ರೋಳಿ, ಪೊಳಲಿ, ಶ್ರೀ ಶರವು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಸೇವೆಗಳು ಆರಂಭಗೊಂಡಿವೆ. ಎಳೆಯ ಮಕ್ಕಳ ಉಪಸ್ಥಿತಿಯಲ್ಲಿ ನಡೆಸಬೇಕಾದ ಅನ್ನಪ್ರಾಶನ, ಅಕ್ಷರಾಭ್ಯಾಸ ಮೊದಲಾದ ಸೇವೆಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ. ಕಟೀಲು ಕ್ಷೇತ್ರದಲ್ಲಿ ಅನ್ನಪ್ರಾಶನ ಸೇವೆ ರಶೀದಿ ಮಾಡಿಸಿದವರಿಗೆ

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಶಿಕ್ಷಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 05.  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ನಡೆಸಲಾಯಿತು. ತಂದೆ, ತಾಯಿಯ ಬಳಿಕ ಮಕ್ಕಳು ಹಚ್ಚಿಕೊಳ್ಳುವುದು ಶಿಕ್ಷಕರನ್ನು, ಶಿಕ್ಷಕರ ಸ್ವಭಾವ, ಸಂಸ್ಕಾರ ಎಲ್ಲವೂ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕøತಿ, ಆಚಾರ-ವಿಚಾರಗಳನ್ನು ತಿಳಿಸಿ ಅವರನ್ನು ಒಬ್ಬ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಬ್ದಾರಿ ಶಿಕ್ಷಕರ ಮೇಲಿದೆ. ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ನಾವೆಲ್ಲರೂ

ಬಿಳಿನೆಲೆ: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಶಿಕ್ಷಕ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ

(ನ್ಯೂಸ್ ಕಡಬ) newskadaba.com ಕಡಬ, ಸೆ.05. ತಾಲೂಕಿನ ಹೃದಯ ಭಾಗದಲ್ಲಿ ನೂತನವಾಗಿ ಆರಂಭಗೊಂಡಿರುವ, ಪ್ರಸ್ತಾವಿತ C B S E ಪಠ್ಯಕ್ರಮದ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಸಕ್ತ ಸಾಲಿನ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳ ದಾಖಲಾತಿ ಆರಂಭಗೊಂಡಿದೆ.   ಪ್ರಸ್ತುತವಾಗಿ ಆರಂಭಗೊಂಡ ಈ ಶಾಲೆಯಲ್ಲಿ ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ನುರಿತ ಶಿಕ್ಷಕರಿಂದ ಉತ್ತಮ ಭೋದನೆ, ಸಿಬಿಎಸ್‍ಸಿ ಪಠ್ಯಕ್ರಮ, ಮೌಲ್ಯಗಳ ಆಧಾರಿತ ಶಿಕ್ಷಣ, ಮಕ್ಕಳಿಗಾಗಿ ಸುಸಜ್ಜಿತವಾದ ಆಟದ ಮೈದಾನ, (ಕಿಡ್ಸ್ ಪಾರ್ಕ್) ಅತ್ಯಾಧುನಿಕ ತಂತ್ರಜ್ಞಾನದಿಂದ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ Read More »

ಕರಾವಳಿ, ಕರ್ನಾಟಕ

ಪಂಜ: ಭರದಿಂದ ಸಾಗುತ್ತಿರುವ ರಸ್ತೆ ಕಾಂಕ್ರಿಟೀಕರಣ

(ನ್ಯೂಸ್ ಕಡಬ) newskadaba.com  ಪಂಜ, ಸೆ. 05. ಇಲ್ಲಿನ ಗ್ರಾಮ ಪಂಚಾಯತ್ ವಾಣಿಜ್ಯ ಸಂಕೀರ್ಣ ಮತ್ತು ಬಸ್ ತಂಗುದಾಣಕ್ಕೆ ಹೋಗುವ ರಸ್ತೆಗೆ ಕಾಂಕ್ರಿಟೀಕರಣ ಭರದಿಂದ ಸಾಗುತ್ತಿದ್ದು, ಸಂಸದರ ಮತ್ತು ಶಾಸಕರ ಮಳೆಹಾನಿ ಯೋಜನೆಯಡಿಯಲ್ಲಿ ಈ ಕಾಮಗಾರಿಯು ನಡೆಯುತ್ತಿದೆ.

ಪಂಜ: ಭರದಿಂದ ಸಾಗುತ್ತಿರುವ ರಸ್ತೆ ಕಾಂಕ್ರಿಟೀಕರಣ Read More »

ಕರಾವಳಿ, ಕರ್ನಾಟಕ

ಸುಳ್ಯ: ಬೈಕ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 05. ಕಲ್ಲುಗುಂಡಿಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದ ಘಟನೆ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ನಡೆದಿದೆ. ಸ್ಕೂಟಿ ಹಾಗೂ ಬೈಕ್ ಸವಾರರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸುಳ್ಯ: ಬೈಕ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಬ್’ಜಿಗೆ ಸಡ್ಡು ಹೊಡೆದ ಫೌ-ಜಿ ಆ್ಯಪ್ ➤ ನಟ ಅಕ್ಷಯ್ ಕುಮಾರ್ ಪ್ರಚಾರ ರಾಯಭಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.05:  ಚೀನಾದ ಪಬ್’ಜಿ ಮೊಬೈಲ್ ಆ್ಯಪ್ ನಿಷೇಧ ಆದ ಬೆನ್ನಲ್ಲೇ ಬೆಂಗಳೂರು ಮೂಲಕ ಎನ್’ಕೋರ್ ಗೇಮ್ಸ್ ಕಂಪನಿ ಫೌ-ಜಿ ಎಂಬ ಹೆಸರಿನ ಮೊಬೈಲ್ ಗೇಮ್ ವೊಂದನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಆ್ಯಪ್’ನಲ್ಲಿ ಹೂಡಿಕೆ ಮಾಡಿದ್ದು, ಪ್ರಚಾರ ರಾಯಭಾರಿ ಆಗಿದ್ದಾರೆ.ಪಬ್ ಜಿ ರೀತಿ ಇಬ್ಬರಿಗಿಂದ ಹೆಚ್ಚಿನ ಜನರು ಆಡಬಹುದಾಗಿದ್ದು, ಈ ಆಟವನ್ನು ಭಾರತೀಯ ಭದ್ರತಾಪಡೆಗಳ ನೈಜ ಸಾಹಸಮಯ ಸನ್ನಿವೇಶವನ್ನು ಆಧರಿಸಿ ರೂಪಿಸಲಾಗಿದೆ. ಇದೇ ವೇಳೆ ಫೌ-ಜಿ

ಪಬ್’ಜಿಗೆ ಸಡ್ಡು ಹೊಡೆದ ಫೌ-ಜಿ ಆ್ಯಪ್ ➤ ನಟ ಅಕ್ಷಯ್ ಕುಮಾರ್ ಪ್ರಚಾರ ರಾಯಭಾರಿ Read More »

ರಾಷ್ಟ್ರೀಯ ನ್ಯೂಸ್

ಕಡಬ ತಾಲೂಕಿನಲ್ಲಿ ಇಂದು 32 ಮಂದಿಯಲ್ಲಿ ಕೊರೋನ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ. 05: ಕಡಬ ತಾಲೂಕಿನಲ್ಲಿ ಸಿರಿಬಾಗಿಲಿನ 72 ವರ್ಷದ ವ್ಯಕ್ತಿ, 52 ವರ್ಷ ಪ್ರಾಯದ ವ್ಯಕ್ತಿ, 48 ವರ್ಷ ಪ್ರಾಯದ ವ್ಯಕ್ತಿ, ಕಡಬ 46 ವರ್ಷ ಪ್ರಾಯದ ವ್ಯಕ್ತಿ, ಪುಣ್ಚತ್ತಾರಿನ 36 ವರ್ಷ ಪ್ರಾಯದ ವ್ಯಕ್ತಿ, 76 ವರ್ಷ ಪ್ರಾಯದ ವ್ಯಕ್ತಿ, ಕೋಡಿಂಬಾಳದ 45 ವರ್ಷ ಪ್ರಾಯದ ಮಹಿಳೆ, 27 ವರ್ಷ ಪ್ರಾಯದ ಯುವಕ, 74 ವರ್ಷ ಪ್ರಾಯದ ಪುರುಷ, ನೂಜಿಬಾಳ್ತಿಲದ 70 ವರ್ಷ ಪ್ರಾಯದ ಪುರುಷ, ನೆಲ್ಯಾಡಿಯ 53 ರ

ಕಡಬ ತಾಲೂಕಿನಲ್ಲಿ ಇಂದು 32 ಮಂದಿಯಲ್ಲಿ ಕೊರೋನ ಸೋಂಕು ದೃಢ Read More »

ಕರಾವಳಿ
Scroll to Top