Ashitha Soodlu

ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೆ ವಿರಮಿಸಲ್ಲ ➤ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ.05:  ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು “ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೇ ಇಲ್ಲ” ಎಂದಿದ್ದಾರೆ.     ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ […]

ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೆ ವಿರಮಿಸಲ್ಲ ➤ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪ್ರೀತಿಯ ಸಾಕುನಾಯಿಗೆ ಸೀಮಂತ ➤ ಹೇಗಿದೆ ಗೊತ್ತ ಸೋನುವಿನ ಅಲಂಕಾರ..!!

(ನ್ಯೂಸ್ ಕಡಬ) newskadaba.com ವಿಜಯಪುರ, ಸೆ.05:  ಮನುಷ್ಯರು ಸೀಮಂತ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ. ಹಸುಗಳಿಗೂ ಗೋವು ಪ್ರೀಯರು ಸೀಮಂತ ಮಾಡಿದ ಉದಾಹರಣೆಗಳುಂಟು. ಆದರೆ, ಅತೀ ನಂಬಿಕಸ್ತ ಪ್ರಾಣಿಗೆ ಸೀಮಂತ ನಡೆಸುವ ಮೂಲಕ ಬಸವನಾಡಿನ ಜನ ಗಮನ ಸೆಳೆದಿದ್ದಾರೆ.   ವಿಜಯಪುರದ ಕನ್ನಡ ಪರ ಹೋರಾಟಗಾರ ಪ್ರಕಾಶ ಕುಂಬಾರ ತಮ್ಮ ಮನೆಯ ಸಾಕು ನಾಯಿ ಸೋನು ಹೆಸರಿನ ಶ್ವಾನಕ್ಕೆ ಸೀಮಂತ ನಡೆಸುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಪ್ರಕಾಶ ಕುಂಬಾರ ಸುಮಾರು ಆರು ತಿಂಗಳ ಹಿಂದೆ ಪೊಮೆರೇನಿಯನ್ ತಳಿಯ

ಪ್ರೀತಿಯ ಸಾಕುನಾಯಿಗೆ ಸೀಮಂತ ➤ ಹೇಗಿದೆ ಗೊತ್ತ ಸೋನುವಿನ ಅಲಂಕಾರ..!! Read More »

ಕರ್ನಾಟಕ

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಸೆ. 05. ಬಿಳಿಯೂರು ಬ್ರಾಂಚ್ ವತಿಯಿಂದ ಹಲವಾರು ಕಾರ್ಯಕರ್ತರು ಎಸ್‌.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ ಗೊಳ್ಳುವ ಕಾರ್ಯಕ್ರಮವು ನಡೆಯಿತು. ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಹಲವಾರು ಕಾರ್ಯಕರ್ತರು ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು ಮತ್ತು ಎಸ್‌ಡಿಪಿಐ ಉಪ್ಪಿನಂಗಡಿ ವಲಯ ಸಮಿತಿಯ ಅಧೀನದಲ್ಲಿ ಹೊಸ ಗಡಿಯಾರ ಬ್ರಾಂಚ್ ರಚಿಸಲಾಯಿತು. ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಇಕ್ಬಾಲ್ ಕೆಂಪಿ ಅಧ್ಯಕ್ಷತೆ ವಹಿಸಿದ್ದರು

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಸೆ. 05. ಬಿಳಿಯೂರು ಬ್ರಾಂಚ್ ವತಿಯಿಂದ ಹಲವಾರು ಕಾರ್ಯಕರ್ತರು ಎಸ್‌.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ ಗೊಳ್ಳುವ ಕಾರ್ಯಕ್ರಮವು ನಡೆಯಿತು. ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಹಲವಾರು ಕಾರ್ಯಕರ್ತರು ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು ಮತ್ತು ಎಸ್‌ಡಿಪಿಐ ಉಪ್ಪಿನಂಗಡಿ ವಲಯ ಸಮಿತಿಯ ಅಧೀನದಲ್ಲಿ ಹೊಸ ಗಡಿಯಾರ ಬ್ರಾಂಚ್ ರಚಿಸಲಾಯಿತು. ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಇಕ್ಬಾಲ್ ಕೆಂಪಿ ಅಧ್ಯಕ್ಷತೆ ವಹಿಸಿದ್ದರು

ಉಪ್ಪಿನಂಗಡಿ: ಎಸ್.ಡಿ.ಪಿ.ಐ ವಲಯ ಸಮಿತಿ ಅಧೀನದ ಗಡಿಯಾರ ಎಂಬಲ್ಲಿ ಪಕ್ಷಕ್ಕೆ ಸೇರ್ಪಡೆ ಮತ್ತು ಹೊಸ ಬ್ರಾಂಚ್ ರಚನೆ Read More »

ಕರಾವಳಿ, ಕರ್ನಾಟಕ

ಸೆ.6 ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.‌       11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ. ಸೆಪ್ಟೆಂಬರ್ 7 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ

ಸೆ.6 ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕೊನೆಗೂ ಡ್ರಗ್ ಅಡಿಕ್ಟ್ ಅನ್ನೋದನ್ನ ವಿಚಾರಣೆಯ ವೇಳೆ ಬಾಯಿಬಿಟ್ಟ ರಾಗಿಣಿ..?

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 05. ಡ್ರಗ್ ಮಾಫಿಯಾಗೆ ಸಂಬoಧಿಸಿದಂತೆ ಸ್ಯಾಂಡಲ್‌ ವುಡ್ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ಬಂಧಿಸಿ, ಬಳಿಕ ಕೋರ್ಟಿಗೆ ಹಾಜರು ಪಡಿಸಿ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ನಟಿ ರಾಗಿಣಿ ನಾನು ಡ್ರಗ್ಸ್ ತೆಗೆದುಕೊಂಡಿರೋದು ನಿಜ. ಎರಡು ಬಾರಿ ನನ್ನ ಸ್ನೇಹಿತ ಡ್ರಗ್ಸ್ ತಂದುಕೊಟ್ಟಿದ್ದ. ನನ್ನ ಫ್ಲಾಟ್ ನಲ್ಲಿಯೇ ನಾನು ಡ್ರಗ್ಸ್ ಸೇವಿಸಿದ್ದೆ ಎಂದು ರಾಗಿಣಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಒಂದು ಪಾರ್ಟಿಯಲ್ಲಿ ರಾಗಿಣಿ ಮದ್ಯದ ಜೊತೆಗೆ ಎಂ.ಡಿ.ಎಂ.ಎ

ಕೊನೆಗೂ ಡ್ರಗ್ ಅಡಿಕ್ಟ್ ಅನ್ನೋದನ್ನ ವಿಚಾರಣೆಯ ವೇಳೆ ಬಾಯಿಬಿಟ್ಟ ರಾಗಿಣಿ..? Read More »

ಕರ್ನಾಟಕ, ಕ್ರೈಮ್ ನ್ಯೂಸ್

10 ವರ್ಷಗಳಲ್ಲಿ 8 ಜನರನ್ನು ಮದುವೆಯಾಗಿ ವಂಚಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com  ಉತ್ತರ ಪ್ರದೇಶ, ಸೆ. 05. ಆನ್ ಲೈನ್ ಮ್ಯಾಚಿಂಗ್ ಸೈಟ್ ಗಳನ್ನು ನೋಡಿ ಮಧ್ಯಮ ವರ್ಗದ ವರನನ್ನು ತನ್ನ ವಶಕ್ಕೆ ಹಾಕಿಕೊಳ್ಳುತ್ತಿದ್ದ ಮಹಿಳೆಯೋರ್ವಳು 10 ವರ್ಷದಲ್ಲಿ 8 ಮುದುಕರನ್ನು ಮದುವೆಯಾಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಮಹಿಳೆಯ ಬಂಧನಕ್ಕೆಇದೀಗ ಉತ್ತರ ಪ್ರದೇಶ ಪೊಲೀಸರು ಬಲೆ ಬೀಸಿದ್ದಾರೆ.   ಆರೋಪಿ ಮಹಿಳೆಯನ್ನು ಮೋನಿಕಾ ಎಂದು ಗುರುತಿಸಲಾಗಿದೆ. ಆಕೆ ಎಂಟನೇ ಬಾರಿಗೆ 66 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದು, ಮುದುಕರೇ ಟಾರ್ಗೆಟ್ ಆಗಿದ್ದರು ಎನ್ನಲಾಗಿದೆ. ಮುದುಕನ ಪತ್ನಿಯು ಒಂದು

10 ವರ್ಷಗಳಲ್ಲಿ 8 ಜನರನ್ನು ಮದುವೆಯಾಗಿ ವಂಚಿಸಿದ ಮಹಿಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಉ.ಹಿ.ಪ್ರಾ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಹಿರಿಯ ಪತ್ರಕರ್ತ ಖಾದರ್‌ ಸಾಹೇಬ್‌ ದೀಪ ಬೆಳಗಿಸಿ ಉದ್ಘಾಟಿಸಿದರು.   ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸುಂದರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಿರಿಯ ಶಿಕ್ಷಕಿ ಸಚಿದೇವಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷೆ ಕಮಲಾಕ್ಷಿ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 05. ಕೆಲಸದ ಆಮಿಷ ನೀಡಿ ಅಮಾಯಕ ಹಿಂದೂ ಯುವತಿಯರನ್ನು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಯುವಕರಿಗೆ ಒಪ್ಪಿಸಿ ಅತ್ಯಾಚಾರ ಮಾಡಿಸಲಾಗುತ್ತಿದೆ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸದಂತೆ ಪೊಲೀಸ್ ಇಲಾಖೆ ಕೂಡಲೆ ಕಠಿಣ ಕ್ರಮ ಜರುಗಿಸಬೆಕು ಇಲ್ಲದೇ ಇದ್ದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವ ಎಚ್ಚರಿಕೆಯನ್ನು ಹಿಂದೂ ಸಂಘಟನೆಗಳು ನೀಡಿದೆ. ನಕಲಿ ಖಾತೆ ಮೂಲಕ ಅಪಪ್ರಚಾರ ನಡೆಸಿ, ಸಮಾಜದಲ್ಲಿ

ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.05:  ಸರ್ಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ತಂಡವೊಂದರ ಮೇಲೆ ಗುರುವಾರ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ಧಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.   ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅಡೆಕ್ಕಲ್ ಎಂಬಲ್ಲಿ ಗುರುವಾರ ದಂದು ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಸರ್ಕಾರಿ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಪೊಲೀಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top