Ashitha Soodlu

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು

(ನ್ಯೂಸ್‌ ಕಡಬ)newskadaba.com ಜು.25: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನದ ನಾಲ್ಕು ಆನೆಗಳನ್ನು ಗುರುವಾರ ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ‘ಬನ್ನೇರುಘಟ್ಟ ಉದ್ಯಾನವು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್‌ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ಗೆ ಕೊಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್‌ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತಲಾ […]

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು Read More »

ಕರ್ನಾಟಕ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..!

(ನ್ಯೂಸ್‌ ಕಡಬ)newskadaba.com ಜು.25: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..! Read More »

ಕರ್ನಾಟಕ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

(ನ್ಯೂಸ್‌ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »

ಸಿನಿಮಾ

ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌; ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಗಿಫ್ಟ್

(ನ್ಯೂಸ್‌ ಕಡಬ) newskadaba.com ಜು.22: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್‌ ಜಗದೀಶ್ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್‌ ಕೊಟ್ಟಿರುವುದು ಬೆಳಕಿಗೆ ಬಂದಿದೆ.   ಪ್ರಕರಣದ ಪ್ರಮುಖ ಆರೋಪಿ ಜಗ್ಗ ಡಿಂಪಲ್‌ ಕ್ವೀನ್‌ಗೆ ಸೀರೆ ಹಾಗೂ ಗೋಲ್ಡ್ ಗಿಫ್ಟ್ ನೀಡಿರುವ ಫೋಟೋ ವೈರಲ್‌ ಆಗಿದೆ. ರವಿ ಬೋಪಣ್ಣ ಸಿನಿಮಾ ಶೂಟಿಂಗ್‌ ವೇಳೆ ಜಗ್ಗ ನಟಿಗೆ ಈ

ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌; ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಗಿಫ್ಟ್ Read More »

ಕರ್ನಾಟಕ

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.   ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ವಾದ ಮಂಡಿಸಲಿದ್ದಾರೆ. ಹೀಗಾಗಿ, ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.   ಕಪಿಲ್ ಸಿಬಲ್ ಗೈರು ಹಿನ್ನೆಲೆ ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ.

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ Read More »

ಸಿನಿಮಾ

ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..!

(ನ್ಯೂಸ್‌ ಕಡಬ) newskadaba.com ಜು. 22: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ರೈತರೊಬ್ಬರು ಎಲೆಕ್ಟ್ರಿಕ್​ ಬೈಕ್​ನಿಂದ ಅತಿ ಕಡಿಮೆ ವೆಚ್ಚದಲ್ಲಿ ಜಮೀನಿನಲ್ಲಿ ಕುಂಟೆ (ಎಡೆ) ಹೊಡೆಯುವ ಮೂಲಕ ಗಮನ ಸೆಳೆಯುತ್ತಿದ್ದಾರೆ.   ಹೌದು, ಅಜಿತ್ ಭೀಮಪ್ಪ ನಿಡಗುಂದಿ ಎಂಬ ರೈತ ಟೆಕ್ನಾಲಜಿ ಬಳಸಿಕೊಂಡು ಜಮೀನಿನಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಬಳಸಿಕೊಂಡು ಉಳುಮೆ ಮಾಡುವ ಈ ವಿನೂತನ ಪ್ರಯೋಗದಲ್ಲಿ ಅವರು ಯಶಸ್ಸು ಕಂಡಿದ್ದಾರೆ.   ತಮ್ಮ ಐದು ಎಕರೆ ಪ್ರದೇಶದಲ್ಲಿ ಸೋಯಾಬೀನ್ ಬೆಳೆದಿರುವ ರೈತ

ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..! Read More »

ಕರ್ನಾಟಕ

ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ !

(ನ್ಯೂಸ್‌ ಕಡಬ) newskadaba.com ಜು. 22: ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಈಗ ನಿರಾಳತೆ ಸಿಕ್ಕಿದೆ ಎಂದು ಕಾಣುತ್ತಿದೆ. ಅಲ್ಲಿನ ಸರ್ಕಾರ ಅವರಿಗೆ ನೀಡಲಾದ ಮರಣದಂಡನೆಯನ್ನು ರದ್ದುಪಡಿಸಿದೆ ಎಂದು ಕ್ರಿಶ್ಚಿಯನ್ ಧಾರ್ಮಿಕ ನಾಯಕ ಡಾ. ಕೆ.ಎ. ಪಾಲ್ ಘೋಷಿಸಿದ್ದಾರೆ.   ಮಂಗಳವಾರ ರಾತ್ರಿ ಯೆಮೆನ್ ರಾಜಧಾನಿ ಸನಾದಿಂದ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ಅವರು ಇದನ್ನು ಬಹಿರಂಗಪಡಿಸಿದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಮತ್ತು ಯೆಮೆನ್ ನಾಯಕರೊಂದಿಗೆ ಹತ್ತು ದಿನಗಳ ಹಗಲು

ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ ! Read More »

ರಾಷ್ಟ್ರೀಯ ನ್ಯೂಸ್

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಜು. 21: ಟೈಟಾನಿಕ್​ ಸಿನಿಮಾ ಮಾದರಿಯ ದುರಂತವೊಂದು ಇಂಡೋನೇಷಿಯಾದಲ್ಲಿ ನಡೆದಿದೆ. 280 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಹಗಡು ಬೆಂಕಿಗಾಹುತಿ ಆಗಿದೆ. ಇದರಿಂದ ಜೀವ ಉಳಿಸಿಕೊಳ್ಳಲು ಜನರು ಸಮುದ್ರಕ್ಕೆ ಹಾರಿದ್ದು, ಸದ್ಯ ಐವರು ಜೀವಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಸುಲಾವೇಸಿಯಲ್ಲಿ 280 ಪ್ರಯಾಣಿಕರಿದ್ದ ಕೆಎಂ ಬಾರ್ಸಿಲೋನಾ 5 ಎಂಬ ಹಡಗು, ಅಗ್ನಿ ಅವಘಡಕ್ಕೆ ತುತ್ತಾಗಿದೆ. ಬೆಂಕಿ ಕಾಣಿಸಿದ ಹಿನ್ನಲೆ ಹಡಗಿನ ಡೆಕ್‌ಗಳಲ್ಲಿ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡ್ತಿದ್ದಂತೆ ಡಕ್​ನ ಮುಂಭಾಗದಲ್ಲಿ ಬೆಂಕಿಯು

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ

(ನ್ಯೂಸ್‌ ಕಡಬ) newskadaba.com ಜು. 20: ಖ್ಯಾತ ತೆಂಕುತಿಟ್ಟು ಯಕ್ಷಗಾನ ಕಲಾವಿದ ಹಾಗೂ ಹಿರಿಯ ಬಣ್ಣ ವೇಷ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.   ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆಯ ಮಂಚಕಲ್ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್, ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಬಣ್ಣದ ವೇಷದ ಮೂಲಕ ತಮ್ಮದೇ ಆದ ಮಾತುಗಾರಿಕೆಯಿಂದ ಗಮನ

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ Read More »

ಕರಾವಳಿ
Scroll to Top