Ashitha Soodlu

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.04:  ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.   ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ […]

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಪಣೋಲಿಬೈಲಿನಲ್ಲಿ ಕೋಲ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 03. ಕೊರೋನಾ ಮಹಾಮಾರಿಯಿಂದ ಜನ ಸೇರಲು ಅವಕಾಶವಿರದ ಕಾರಣ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತಿದ್ದ ಸೇವೆಗಳನ್ನು ಲಾಕ್ ಡೌನ್ ಹಿನ್ನೆಲೆ ರದ್ದುಗೊಳಿಸಲಾಗಿತ್ತು. ಇದೀಗ ತಾಲೂಕಿನ ಪ್ರಸಿದ್ದ ಕಾರಣಿಕ ಕ್ಷೇತ್ರವಾಧ ಪಣೊಲಿಬೈಲಿನಲ್ಲಿ ನಾಳೆಯಿಂದ ಕೋಲ ಸೇವೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಶ್ರೀಕ್ಷೇತ್ರ ಪಣೋಲಿಬೈಲಿನಲ್ಲಿ ವಾರದ ಮೂರು ದಿನಗಳ ಕಾಲ ನಡೆಸಲಾಗುತ್ತಿದ್ದ ಅಗೇಲು ಸೇವೆ ಹಾಗೂ ಕೋಲ ಸೇವೆಯು ಸರಕಾರದ ನಿಯಮದಂತೆ ರದ್ದುಗೊಳಿಸಲಾಗಿತ್ತು, ಆದರೆ ಇದೀಗ ಸರಕಾರದ ಸೂಚನೆಯಂತೆ ನಾಳೆಯಿಂದ  (ಸೆ. 4)

ನಾಳೆಯಿಂದ ಪಣೋಲಿಬೈಲಿನಲ್ಲಿ ಕೋಲ ಸೇವೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಪ್ರವಾಸೋದ್ಯಮ: ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಯೋಜನೆಯಡಿಯಲ್ಲಿ, ಅಲ್ಪಾವಧಿ ಉಚಿತ ತರಬೇತಿಯನ್ನು ಅರ್ಹ ನಿರುದ್ಯೋಗಿ ಯುವಕ, ಯುವತಿಯರಿಗೆ  ಹೋಟೆಲ್ ಮ್ಯಾನೇಜ್‍ ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೋಟೆಲ್ ಮ್ಯಾನೇಜ್‍ ಮೆಂಟ್ ತರಬೇತಿ ಕ್ಷೇತ್ರಗಳ ವಿವರ ಇಂತಿವೆ- ಫುಡ್ ಪ್ರೊಡಕ್ಷನ್ ತರಬೇತಿ ಅವಧಿ – 18 ವಾರಗಳು, ಕನಿಷ್ಠ  ವಿದ್ಯಾರ್ಹತೆ – 8 ನೇ ತರಗತಿ ಉತ್ತೀರ್ಣ, ಸ್ಟೈಫಂಡ್ (ಷರತ್ತಿಗೊಳಪಟ್ಟು) –

ಪ್ರವಾಸೋದ್ಯಮ: ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಜಿಲ್ಲೆಯಲ್ಲಿ ಡಿ.ಸಿ. ಮನ್ನಾ ಜಮೀನಿನ ಸರ್ವೇ ➤ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಜಿಲ್ಲೆಯ ಪತ್ರಿಯೊಂದು ತಾಲೂಕಿನ ಗ್ರಾಮ ಪಂಚಾಯತ್‍ನಲ್ಲಿ ಇರುವ ಡಿ.ಸಿ. ಮನ್ನಾ ಜಮೀನಿನ ಬಗ್ಗೆ ಸಂಪೂರ್ಣವಾಗಿ ಸರ್ವೇ ನಡೆಸಿ ಅದರ ವರದಿಯನ್ನು ಆಯಾ ತಾಲೂಕಿನ ತಹಶೀಲ್ದಾರರು ಕಡ್ಡಾಯವಾಗಿ ನೀಡಬೇಕು. ಆಸ್ತಿಯನ್ನು ಹೊಂದಿರುವ ವ್ಯಕ್ತಿ ಹೆಚ್ಚುವರಿ ಆಸ್ತಿಗಾಗಿ ಡಿ.ಸಿ. ಮನ್ನಾ ಯೋಜನೆಯಡಿ ಭೂಮಿಯನ್ನು ಪಡೆಯಲು ಅರ್ಜಿ ಸಲ್ಲಿಸುವವರ ವಿರುದ್ಧ ಕ್ರಮ ಹಾಗೂ ಡಿ.ಸಿ. ಮನ್ನಾ ಜಮೀನಿನ ಭೂಮಿಯನ್ನು  ಒತ್ತುವರಿ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.

ಜಿಲ್ಲೆಯಲ್ಲಿ ಡಿ.ಸಿ. ಮನ್ನಾ ಜಮೀನಿನ ಸರ್ವೇ ➤ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ (ನಿ) ಇದರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು 2020-21 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ./ನೀಟ್‍ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿ ಸಾಲ ಪಡೆಯಲು ಆನ್‍ಲೈನ್ kmdc.kar.nic.in/arivu2 ಮುಖಾಂತರ ಅರ್ಜಿ ಸಲ್ಲಿಸಬಹುದು.   ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನ. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ➤ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.03:  ಮಾಳದ 20 ಹರೆಯದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮಾಳ ಗ್ರಾಮದ ಯುವತಿ ಸ್ಥಳೀಯ ಸಿಹಿ ತಿಂಡಿ ಕಾರ್ಖಾನೆಯೊಂದರಲ್ಲಿ‌ ಕೆಲಸ ಮಾಡುತ್ತಿದಳು. ಇತ್ತೀಚೆಗೆ ಆಕೆಗೆ ಯುವಕನೋರ್ವನ ಜತೆ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ.     ಆದರೆ ಆಕೆ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು ಆತನ ಜೊತೆಯೇ ತೆರಳಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಯುವತಿಯ ಮನೆಯವರು ಕೂಡ ಅದೇ ಸಂಶಯ ವ್ಯಕ್ತಪಡಿಸಿದ್ದಾರೆ. ಗೊತ್ತು ಪಡಿಸಿದ ಯುವಕನ ಜೊತೆ ವಿವಾಹಕ್ಕೆ ಇಷ್ಟವಿಲ್ಲದೆ

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ರುಡ್ ಸೆಟ್ ನಲ್ಲಿ ಉಚಿತ ತರಬೇತಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.  03. ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಉಜಿರೆಯ ರುಡ್‍ ಸೆಟ್ ಸಂಸ್ಥೆಯಲ್ಲಿ ವಿವಿಧ ತರಬೇತಿಗಳನ್ನು ಆಯೋಜಿಸಲಾಗಿದೆ. ಗ್ರಾಮೀಣ ಉದ್ಯಮಶೀಲತಾ ಅಬಿವೃದ್ಧಿ ಕಾರ್ಯಕ್ರಮ ಸೆಪ್ಟೆಂಬರ್ 10 ರಿಂದ 22  ರವರೆಗೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 04 ರವರೆಗೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಮೊಬೈಲ್ ಫೋನ್ ರಿಪೇರಿ, ಮಹಿಳೆಯರ ಟೈಲರಿಂಗ್, ಫೊಟೋಗ್ರಫಿ ಮತ್ತು ವಿಡಿಯೋಗ್ರಪಿ, ಸಿಸಿ ಕೆಮರಾ ಅಳವಡಿಸುವಿಕೆ, ಕೃತಕ ಆಭರಣ

ರುಡ್ ಸೆಟ್ ನಲ್ಲಿ ಉಚಿತ ತರಬೇತಿಗಳು Read More »

ಕರಾವಳಿ, ಕರ್ನಾಟಕ

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.03: ನಡ ಗ್ರಾಮದ ಸುರ್ಯ ಕಾನಂಗಮನೆ ನಿವಾಸಿ, ಎಂಡೋಸಲ್ಫಾನ್ ಪೀಡಿತರಾಗಿ .ಬುದ್ಧಿಮಾಂದ್ಯರಾಗಿದ್ದ ವ್ಯಕ್ತಿ ಮೃತಪಟ್ಟು ಅವರ ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ವೃದ್ಧ ತಾಯಿಯೂ ಮೃತಪಟ್ಟಿದ್ದಾರೆ.   ಮಂಗಳವಾರ ಸಂಜೆ 7.30 ರ ವೇಳೆಗೆ ಕೃಷ್ಣ ಭಟ್ (72) ಮೃತಪಟ್ಟಿದ್ದು, ಅವರ ತಾಯಿ ಲಕ್ಷ್ಮೀ ಅಮ್ಮ (92) ಬುಧವಾರ ಬೆಳಗ್ಗಿನ ಜಾವ 4 ಗಂಟೆಗೆ ನಿಧನರಾದರು. ಕೃಷ್ಣ ಭಟ್ ಎಂಡೋಸಲ್ಫಾನ್ ಪೀಡಿತರು ಮತ್ತು ಬುದ್ಧಿಮಾಂದ್ಯರಾಗಿದ್ದರು. ಅವಿವಾಹಿತರಾಗಿದ್ದ ಅವರನ್ನು ಸಹೋದರರೇ ಸಲಹುತ್ತಿದ್ದರು. ಮಂಗಳವಾರ ಅವರಿಗೆ ಅನಾರೋಗ್ಯ

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು Read More »

ಕರಾವಳಿ, ಕರ್ನಾಟಕ

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಸ್ಥಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲಿಟ್ಟುಕೊಂಡು ಪ್ರತಿ ವರ್ಷದಂತೆ ದಸರಾವನ್ನು ಆಚರಿಸಲಿದ್ದು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಹೇಳಿದ್ದಾರೆ.   ಈ ಬಗ್ಗೆ ದಾಯ್ಡಿವಲ್ಡ್ ಜೊತೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ವೈಭವದ ದಸರಾ ಆಚರಣೆಗೆ ಜನರ ಬೇಡಿಕೆ ಇದ್ದು, ಕೊರೊನಾ ಸೃಷ್ಟಿಸಿದ ಆರ್ಥಿಕ ಸಂಕಷ್ಟ, ಆತಂಕದಿಂದ ಹೊರಬರಲು ಚಿಂತನೆ ನಡೆಸುತ್ತಿದ್ದು, ಈ ಬಾರಿಯೂ ಪ್ರತಿವರ್ಷದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಆದರೆ,

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..? Read More »

ಕರಾವಳಿ, ಕರ್ನಾಟಕ

ಗುರುವಾರ ಎರಡನೇ ಬಾರಿಗೆ ಸಿಸಿಬಿ ಭೇಟಿಯಾದ ಇಂದ್ರಜಿತ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 03. ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಕಾರ್ಯಾಚರಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ದೇಶಕ ಲಂಕೇಶ್ ಅವರು ಸಿಸಿಬಿ ಅಧಿಕಾರಿಗಳ ಮುಂದೆ ಗುರುವಾರ ಎರಡನೇ ಬಾರಿಗೆ ಹಾಜರಾಗಿರುವುದು ಕುತೂಹಲ ಮೂಡಿಸಿದೆ. ಗುರುವಾರ ಭೇಟಿ ನೀಡಿದ ಇವರು 30 ನಿಮಿಷಗಳ ವಿಚಾರಣೆಯ ನಂತರ ಹೊರಬಂದರು. ಬಳಿಕ ಮಾತನಾಡಿದ ಇವರು ನಾನು ಈ ಪ್ರಕರಣದ ಮಾಹಿತಿದಾರ ಅಲ್ಲ, ಪಾರಿವಾಳದ ರೀತಿಯಲ್ಲಿ ಸಂದೇಶ ರವಾನಿಸಿದ್ದೇನೆ, ಪ್ರಕರಣದಲ್ಲಿ ಭಾಗಿಯಾದವರ ಕುರಿತು ಮಾಹಿತಿ ನೀಡುವುದಿಲ್ಲ ಇದು ಪೊಲೀಸ್

ಗುರುವಾರ ಎರಡನೇ ಬಾರಿಗೆ ಸಿಸಿಬಿ ಭೇಟಿಯಾದ ಇಂದ್ರಜಿತ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top